Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.
Archive

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ದಾಖಲೆಗಳ ಮೂಲಕ ಉತ್ತರ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿಎಂ ಸಿದ್ದರಾಮಯ್ಯ, ಮುಡಾ ಅಕ್ರಮ ಪ್ರಕರಣ ಸಂಬಂಧ ವಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ನವರು ಅರೆಬರೆ

ಕರ್ನಾಟಕದ ಕರಾವಳಿ ಸೇರಿ 7 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​

ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕದ ಬಗ್ಗೆ ವಿಸ್ತೃತ ಚರ್ಚೆಯ ಅಗತ್ಯವಿರುವುದರಿಂದ ವಿಧೇಯಕ ಹಿಂಪಡೆದು ಸದನ ಸಮಿತಿ ರಚಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ಹೇಳಿದ್ದಾರೆ. ಇಂದು ವಿಧಾನಸಭೆಯಲ್ಲಿ ಮುಡಾ ಹಗರಣದ ಕುರಿತು ಚರ್ಚೆಗೆ ಆಗ್ರಹಿಸಿ ಪ್ರತಿಪಕ್ಷ ಬಿಜೆಪಿ ಮತ್ತು

ಕೆಜಿಎಫ್ ಚಿತ್ರ ಖ್ಯಾತಿಯ ಯಶ್ ಇದೀಗ ಟಾಕ್ಸಿಕ್ ಚಿತ್ರಕ್ಕಾಗಿ ಭರ್ಜರಿ ತಯಾರಿ ನಡೆಸಿದ್ದಾರೆ. ಅಲ್ಲದೆ ಇತ್ತೀಚೆಗಷ್ಟೇ ಅವರ ಹೊಸ ಹೇರ್ ಸ್ಟೈಲ್ ಅಭಿಮಾನಿಗಳ ನಿದ್ದೆಗೆಡಿಸಿದ್ದು ಹೊಸ ಟ್ರೆಂಡ್ ಸೃಷ್ಟಿ ಮಾಡಿದ್ದರು. ಆದರೆ ಇದೀಗ ಟಾಕ್ಸಿಕ್ ಚಿತ್ರಕ್ಕೆ ಕಾನೂನು ಸಂಕಷ್ಟ ಎದುರಾಗಿದೆ.

ಶಿವಮೊಗ್ಗ: ಮದುವೆಯಾಗು ಅಂದಿದ್ದಕ್ಕೆ ಕಳೆದ ಎರಡೂವರೆ ವರ್ಷದಿಂದ ಪ್ರೀತಿಸುತ್ತಿದ್ದ ಪ್ರಿಯತಮನೆಯನ್ನು ಪ್ರಿಯಕರನೇ ಕತ್ತುಹಿಸುಕಿ ಕೊಲೆ ಮಾಡಿರುವ ಭೀಕರ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಹೊಸನಗರದ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಮೃತ ಯುವತಿಯನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ನರ್ಸಿಂಗ್

ಬೆಂಗಳೂರು, (ಜುಲೈ 24): ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣನವರ ಜಾಮೀನು ಅರ್ಜಿ ವಜಾಗೊಂಡಿದೆ. ಎರಡನೇ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್

ಕಾರವಾರ: ಉಳುವರೆ ಗ್ರಾಮಸ್ಥರಿಗೆ ಬದಲಿ ಜಾಗ ಕೊಟ್ಟು ,ಮನೆ ಕಟ್ಟಿಕೊಡ್ತೇವೆ. ಜನ ಸಹಕಾರ ಮಾಡಬೇಕು. ಬದಲಿ ಮನೆಗೆ ಸ್ಥಳಾಂತರ ಆದ ಮೇಲೆ ಮೂಲ ಮನೆಯಲ್ಲಿ ವಾಸ ಮಾಡಬಾರದು ಎಂದು ಕಂದಾಯ ಸಚಿವ ಕೃಷ್ಣಾ ಭೈರೇಗೌಡ ಹೇಳಿದರು. ಅವರು ಶಿರೂರು ಗುಡ್ಡ

ಬೆಂಗಳೂರು: ರಾಜ್ಯ ಅರಣ್ಯ ವಿಚಕ್ಷಣಾ ದಳದ ಪೊಲೀಸರು ಕೆಆರ್ ಪುರಂ ಬಳಿಯ ಗೋದಾಮಿನ ಮೇಲೆ ದಾಳಿ ನಡೆಸಿದ್ದು, 2 ಕೋಟಿ ರೂಪಾಯಿ ಮೌಲ್ಯದ ಶ್ರೀಗಂಧವನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಕೆಆರ್

ನವದೆಹಲಿ, ಜುಲೈ 21: ಉತ್ತರಾಖಂಡ್ ರಾಜ್ಯದಲ್ಲಿರುವ ಕೇದಾರನಾಥ ಮಂದಿರಕ್ಕೆ ಹೋಗುವ ದಾರಿಯಲ್ಲಿ ಭೂಕುಸಿತ ಸಂಭವಿಸಿ ಮೂವರು ಯಾತ್ರಿಕರು ಸಾವನ್ನಪ್ಪಿದ ಘಟನೆ ನಡೆದಿದೆ. ಭಾನುವಾರ ಬೆಳಗ್ಗೆ ಸಂಭವಿಸಿದ ಈ ದುರಂತದಲ್ಲಿ ಎಂಟಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗೌರಿಕುಂಡ್​ನಿಂದ ಕೇದಾರನಾಥಕ್ಕೆ ಕಾಲುದಾರಿಯಲ್ಲಿ ಯಾತ್ರಿಕರು ನಡೆದುಕೊಂಡು