BREAKING NEWS > |
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಕೊನೆಗೂ ತಲೆನೋವಾಗಿದ್ದ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಲೆಕ್ಕಾಚಾರದಲ್ಲಿರುವ ಕಾಂಗ್ರೆಸ್ ಸರ್ಕಾರ, ಅಳೆದು ತೂಗಿ ವಿವಿಧ ಜಿಲ್ಲೆಗಳ ಉಸ್ತುವಾರಿ ಸಚಿವರುಗಳನ್ನು ಶುಕ್ರವಾರ ನೇಮಕ ಮಾಡಿದೆ. ಮುಂಬರುವ
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶದ ನಂತರ ಜೆಡಿಎಸ್ ಒಂದು ರೀತಿಯ ಅಸ್ತಿತ್ವದ ಬಿಕ್ಕಟ್ಟು ಎದುರಿಸುತ್ತಿದೆ. ಜೊತೆಗೆ ಎಲ್ಲರಿಗೂ ಕಾಣುವಂತೆ ಬಿಜೆಪಿಯತ್ತ ಆಕರ್ಷಿತವಾಗುತ್ತಿದೆ. ಶತ್ರುವಿನ ಶತ್ರು ಮಿತ್ರ ಎಂಬ ಪರಿಕಲ್ಪನೆಯಡಿ ಜೆಡಿಎಸ್ ಬಿಜೆಪಿ ತೆಕ್ಕೆಗೆ ಸರಿಯುತ್ತಿರುವಂತೆ ಕಾಣುತ್ತಿದೆ. 2005 ರಲ್ಲಿ ಜೆಡಿಎಸ್
ಬೆಂಗಳೂರು: ರಾಜ್ಯ ಸರ್ಕಾರವು ಅಲೋಕ್ ಕುಮಾರ್ ಸೇರಿ ನಾಲ್ವರು ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ. ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ (ಎಡಿಜಿಪಿ) ಸೇವೆ ಸಲ್ಲಿಸುತ್ತಿದ್ದ ಅಲೋಕ್ ಕುಮಾರ್ ಅವರನ್ನು
ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ತಿನ ಮೂರು ಸ್ಥಾನಗಳಿಗೆ ಈ ತಿಂಗಳ ಅಂತ್ಯದಲ್ಲಿ ನಡೆಯುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೇ ಎಲ್ಲ ಮೂರು ಸ್ಥಾನಗಳನ್ನು ಗೆದ್ದುಕೊಳ್ಳಲಿದೆ. ಉಪ ಚುನಾವಣೆಗೆ ಪ್ರತ್ಯೇಕ ಚುನಾವಣೆ ಅಧಿಸೂಚನೆ ಹೊರಡಿಸುವುದರಿಂದ ವಿಧಾನಸಭೆಯಲ್ಲಿ ಅತಿಹೆಚ್ಚಿನ ಶಾಸಕರ ಬಲ ಹೊಂದಿರುವ ಆಡಳಿತ
ಚಿತ್ರದುರ್ಗ: ನಿಂತಿದ್ದ ಲಾರಿಗೆ ಶವ ಸಾಗಿಸುತ್ತಿದ್ದ ಅಂಬ್ಯುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಹೊರವಲಯದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ. ಕನಕಮಣಿ (72), ಆಕಾಶ್ (17) ಮತ್ತು ಆ್ಯಂಬುಲೆನ್ಸ್ ಚಾಲಕ ಸಾವನ್ನಪ್ಪಿದ್ದಾರೆ. ಮುಂಜಾನೆ ಆ್ಯಂಬುಲೆನ್ಸ್
ಬೆಂಗಳೂರು: ಬಾಲಕಿಯರ ಶಾಲಾ ಸಮವಸ್ತ್ರವನ್ನು ಸ್ಕರ್ಟ್ನಿಂದ ಚೂಡಿದಾರ್ ಅಥವಾ ಪ್ಯಾಂಟ್ಗೆ ಬದಲಾಯಿಸುವಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಕೆಎಸ್ಸಿಪಿಸಿಆರ್) ರಾಜ್ಯ ಶಿಕ್ಷಣ ಇಲಾಖೆಗೆ ಶಿಫಾರಸು ಮಾಡಿದೆ. ಕಲಬುರಗಿಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಸ್ಕರ್ಟ್
ಬೆಂಗಳೂರು:ಜೂ.7. ಕರ್ನಾಟಕದಲ್ಲಿ ಹನ್ನೊಂದು ಮಂದಿ ಐಎಎಸ್ ಹಿರಿಯ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಕಪಿಲ್ ಮೋಹನ್- ಹೆಚ್ಚುವರಿ ಮುಖ್ಯಕಾರ್ಯದರ್ಶಿ, ಪ್ರವಾಸೋದ್ಯಮ ಇಲಾಖೆ; ಉಮಾಶಂಕರ್ಎಸ್.ಆರ್. ಹೆಚ್ಚುವರಿ ಮುಖ್ಯಕಾರ್ಯದರ್ಶಿ, ಶಿಕ್ಷಣ ಇಲಾಖೆ(ಉನ್ನತ ಶಿಕ್ಷಣ); ಮಂಜುನಾಥ ಪ್ರಸಾದ್- ಪ್ರಧಾನ ಕಾರ್ಯದರ್ಶಿ,ಸಹಕಾರ ಇಲಾಖೆ; ವಿ. ಅನುಕುಮಾರ್-ಕಾರ್ಯದರ್ಶಿ,
ಬೆಂಗಳೂರು: ರಾಜ್ಯದಲ್ಲಿ ಆಯ್ಕೆಯಾಗಿರುವ 25 ಬಿಜೆಪಿ ಸಂಸದರ ಪೈಕಿ 13 ಮಂದಿ ನಾಲಾಯಕ್ ಸಂಸದರು ಎಂದು ತೇಜೋವಧೆ ಮಾಡುವ ಕೆಲಸವಾಗುತ್ತಿದೆ. ಈ ಮೂಲಕ ಹಿರಿಯ ಸಂಸದರ ಮನೋಸ್ಥೈರ್ಯ ಕುಗ್ಗಿಸುವ ಪ್ರಯತ್ನವಾಗುತ್ತಿದೆ. ಕೂಡಲೇ ರಾಷ್ಟ್ರೀಯ ಹಾಗೂ ರಾಜ್ಯದ ಬಿಜೆಪಿ ನಾಯಕರು ಮಧ್ಯಪ್ರವೇಶಿಸಿ
ಬೆಂಗಳೂರು: ತಮ್ಮ ಮಠಕ್ಕೆ ಜಮೀನು ಕೊಡುವುದಾಗಿ ನಂಬಿಸಿದ ವರ್ಷ ಎಂಬ ಹೆಸರಿನ ಮಹಿಳೆಯೊಬ್ಬರು ಹಂತಹಂತವಾಗಿ 35 ಲಕ್ಷ ರೂಪಾಯಿಗಳನ್ನು ತಮ್ಮ ಖಾತೆಗೆ ಹಾಕಿಸಿಕೊಂಡು, ವಂಚನೆ ಎಸಗಿದ್ದಾರೆ ಎಂದು ಕಂಬಾಳು ಮಠದ ಚನ್ನವೀರ ಶಿವಾಚಾರ್ಯ ಸ್ವಾಮೀಜಿ ಆರೋಪಿಸಿದ್ದಾರೆ. ಫೇಸ್ಬುಕ್ ನಲ್ಲಿ ಪರಿಚಯವಾಗಿ