ಉಡುಪಿ : ಐಲ್ಯಾಂಡ್ ಗಳನ್ನೂ ಸೇರಿಸಿಕೊಂಡು, ಸಂಪೂರ್ಣ ಕರಾವಳಿ ಭಾಗದಲ್ಲಿ ಹೊಸ ದೃಷ್ಟಿಕೋನದಿಂದ ಪ್ರವಾಸೋದ್ಯಮ ಬೆಳೆಸುವುದಕ್ಕೆ ನಾವು ಉತ್ಸುಕರಾಗಿದ್ದೇವೆ. ಇದು ಕೇವಲ ಕರಾವಳಿ ಭಾಗಕ್ಕಷ್ಟೇ ಅಲ್ಲದೆ, ರಾಜ್ಯದ ಮತ್ತು ದೇಶದ ಭವಿಷ್ಯಕ್ಕೆ ಹೊಸ ಬಾಗಿಲು ತೆರೆಯುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಸೇಂಟ್ ಮೇರೀಸ್ ಐಲ್ಯಾಂಡ್
ಉಡುಪಿ: ಕೋಡಿಬೇಂಗ್ರೆಯ ಡೆಲ್ಟಾ ಬೀಚ್ ಬಳಿ ಸೋಮವಾರ ಬೆಳಿಗ್ಗೆ ಪ್ರವಾಸಿ ದೋಣಿಯೊಂದು ಸಮುದ್ರ ಮಧ್ಯೆ ಮುಳುಗಡೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರವಾಗಿ ಅಸ್ವಸ್ಥಗೊಂಡ ನಾಲ್ವರ ಪೈಕಿ ಇಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಇನ್ನೋರ್ವ ಸ್ಥಿರವಾಗಿದ್ದಾನೆ. ಮೈಸೂರು ಮೂಲದ ಶಂಕರಪ್ಪ (22) ಮತ್ತು ಸಿಂಧು (23) ಮೃತ ದುರ್ದೈವಿಗಳು.
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣಗಳ ಪರಿಣಾಮಕಾರಿ ತನಿಖೆ ಹಾಗೂ ಯಶಸ್ವಿ ನ್ಯಾಯಾಂಗ ಪ್ರ ಕ್ರಿಯೆಗೆ ಕಾರಣವಾದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ರಾಜ್ಯ ಗೃಹ ಇಲಾಖೆ 35 ಲಕ್ಷ ರೂ. ನಗದು ಬಹುಮಾನವನ್ನು ಘೋಷಣೆ ಮಾಡಿದೆ. ಆದೇಶದಂತೆ ಡಿಜಿ ಮತ್ತು ಐಜಿಪಿ
ದೇವನಹಳ್ಳಿ: ಜನವರಿ 22: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ 38.60 ಕೋಟಿ ರೂ ಮೌಲ್ಯದ 7.72 ಕೆಜಿ ಕೊಕೇನ್ ವಶಕ್ಕೆ ಪಡೆದುಕೊಂಡಿದ್ದಾರೆ. ಬ್ರೆಜಿಲ್ನ ಸೌಪಾಲೊ ಏರ್ಪೋರ್ಟ್ನಿಂದ ಕೆಐಎಬಿಗೆ ಬಂದಿದ್ದ ವ್ಯಕ್ತಿ, ಮಕ್ಕಳ ಕಥೆ ಪುಸ್ತಕಗಳ ಮಾದರಿಯಲ್ಲಿ
2020 ಹಾಗೂ 2021ನೇ ಸಾಲಿನ ‘ಡಾ. ರಾಜ್ಕುಮಾರ್ ಪ್ರಶಸ್ತಿ’ ಪ್ರಕಟ ಮಾಡಲಾಗಿದೆ. ಜೊತೆಗೆ ‘ಪುಟ್ಟಣ್ಣ ಕಣಗಾಲ್ ಪ್ರಶಸ್ತಿ’ ಹಾಗೂ ‘ಡಾ. ವಿಷ್ಣುವರ್ಧನ್ ಪ್ರಶಸ್ತಿ’ ಕೂಡ ಘೋಷಣೆ ಆಗಿದೆ. ಹಿರಿಯ ನಟಿ ಜಯಮಾಲಾ ಅವರಿಗೆ 2020ನೇ ಸಾಲಿನ ಡಾ. ರಾಜ್ಕುಮಾರ್ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಹಿರಿಯ ನಿರ್ದೇಶಕ ಎಂ.ಎಸ್. ಸತ್ಯು ಅವರು
ಶಿರಸಿ (ಉತ್ತರ ಕನ್ನಡ ಜಿಲ್ಲೆ): ಪಶ್ಚಿಮ ಘಟ್ಟಗಳ ಜೀವವೈವಿಧ್ಯಕ್ಕೆ ಅಪಾಯಕಾರಿಯಾಗಿರುವ ಪ್ರಸ್ತಾವಿತ ಬೇಡ್ತಿ-ವರದ ಮತ್ತು ಅಘನಾಶಿನಿ-ವೇದಾವತಿ ನದಿ ಜೋಡಣೆ ಯೋಜನೆಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೈಬಿಡಬೇಕು ಎಂದು ಸ್ವರ್ಣವಲ್ಲಿ ಮಠದ ಮಠಾಧೀಶ ಗಂಗಾಧರೇಂದ್ರ ಸರಸ್ವತಿ ಸ್ವಾಮಿಗಳು ಒತ್ತಾಯಿಸಿದ್ದಾರೆ. ಬೇಡ್ತಿ-ಅಘನಾಶಿನಿ ಕಣಿವೆ ರಕ್ಷಣಾ ಸಮಿತಿಯ ಗೌರವಾಧ್ಯಕ್ಷರೂ ಆಗಿರುವ ಮಠಾಧೀಶರು, ಯೋಜನೆ ವಿರೋಧಿಸಿ
ಬೀದರ್: ಕೆಡಿಪಿ ಸಭೆ ಶಾಸಕ ಹಾಗೂ ಪರಿಷತ್ ಸದಸ್ಯರು ಕೈ ಕೈ ಮಿಲಾಯಿಸಿದ್ದಾರೆ. ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಹುಮನಾಬಾದ್ ಕ್ಷೇತ್ರದ ಬಿಜೆಪಿ ಶಾಸಕ ಸಿದ್ದು ಪಾಟೀಲ್ ಹಾಗೂ ಕಾಂಗ್ರೆಸ್ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್ ನಡುವೆ ತೀವ್ರ ವಾಗ್ವಾದ ನಡೆಯಿತು. ಅರಣ್ಯ ಇಲಾಖೆಯ ಭೂಮಿಯನ್ನು ಭೀಮರಾವ್ ಪಾಟೀಲ್ ಅಕ್ರಮವಾಗಿ
ಬಳ್ಳಾರಿ: ನಾಳೆ ಶನಿವಾರ ಪ್ರತಿಷ್ಠಾಪನೆ ಆಗಲಿರುವ ವಾಲ್ಮೀಕಿ ಪ್ರತಿಮೆ ಕಾರ್ಯಕ್ರಮ ಸಂಬಂಧ ಬ್ಯಾನರ್ ಕಟ್ಟುವ ವಿಚಾರದಲ್ಲಿ ಬಳ್ಳಾರಿಯಲ್ಲಿ ಕಳೆದ ರಾತ್ರಿ ಎರಡು ಗುಂಪುಗಳ ನಡುವೆ ಜಗಳ ಆರಂಭವಾಗಿ ಘರ್ಷಣೆ ನಡೆದು ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.ಇಂದು ಪೊಲೀಸರು ಸೆಕ್ಷನ್ 144 ಜಾರಿ ಮಾಡಿದ್ದಾರೆ. ನಿನ್ನೆ ನಡೆದ ಘಟನೆಯೇನು? ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ
ಚಿತ್ರದುರ್ಗ, ಡಿ.25: ಆಂಧ್ರ ಪ್ರದೇಶದ ಕರ್ನೂಲ್ ಘಟನೆ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿದೆ. ಕ್ರಿಸ್ಮಸ್ ಸಂಭ್ರಮ ಹಾಗೂ ಹೊಸ ವರ್ಷಕ್ಕೆ ತಯಾರಿ ಮಾಡಿಕೊಳ್ಳುತ್ತಿದ್ದ ವೇಳೆ ಒಂದು ಅಘಾತಕಾರಿ ಘಟನೆಯೊಂದು ನಡೆದಿದೆ. ಡಿ.25 ಚಿತ್ರದುರ್ಗದ ಜಿಲ್ಲೆ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ನಡೆದಿದೆ. ಘಟನೆಯಲ್ಲಿ