ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಬೆಂಗಳೂರು: ಆಸ್ತಿ ಖರೀದಿ, ಮಾರಾಟ ಸೇರಿ ನೋಂದಣಿ ಪ್ರಕ್ರಿಯೆಗೆ ಬಳಸುವ ಕಾವೇರಿ 2.0 ಸಾಫ್ಟ್​​​​ವೇರ್ ಹ್ಯಾಕ್ ಆಗಿರುವ ಬೆಳವಣಿಗೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಶನಿವಾರ ತಿಳಿಸಿದೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, 2.0 ಸಾಫ್ಟ್​​​​ವೇರ್

ಯುವಜನತೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿರುವ ಹಠಾತ್ ಸಾವು ಪ್ರಕರಣಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಪ್ರಕರಣಗಳ ಬಗ್ಗೆ ತನಿಖೆ ನಡೆಸುವುದಕ್ಕೆ ರಾಜ್ಯ ಸರ್ಕಾರ ತಜ್ಞರ ಸಮಿತಿಯೊಂದನ್ನು ರಚಿಸಿದೆ. ಸ್ವತಃ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಕೊವಿಡ್ ಅಥವಾ ಕೊವಿಡ್ ಲಸಿಕೆಯ ಅಡ್ಡಪರಿಣಾಮದಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ

ಬೆಂಗಳೂರು, ಫೆಬ್ರವರಿ 7: ಲಕ್ಕಿ ಭಾಸ್ಕರ್ ತೆಲಗು ಸಿನಿಮಾದಲ್ಲಿ ನಾಯಕ‌ ನಟ ಬ್ಯಾಂಕ್ ಉದ್ಯೋಗಿ. ಬ್ಯಾಂಕ್​ನಿಂದ ಹಣ ತೆಗೆದುಕೊಂಡು ಹೋಗುತ್ತಿದ್ದ ನಾಯಕ ಅದನ್ನು ಬೇರೆ ಬೇರೆ ವ್ಯವಹಾರಕ್ಕೆ ಬಳಸಿಕೊಳ್ಳುತ್ತಿದ್ದ. ಅದರಿಂದ ಬಂದ ಲಾಭದ ದುಡ್ಡನ್ನು ಮತ್ತೆ ಬ್ಯಾಂಕ್ ಖಜಾನೆಗೇ ತಂದಿಡುತ್ತಿದ್ದ. ಅದೇ ರೀತಿ ಮಾಡಿ ಶ್ರೀಮಂತನಾಗುತ್ತಾನೆ. ಇದು ಸಿನಿಮಾ

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಬೇಸತ್ತು ಅನೇಕರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅದೆಷ್ಟೋ ಜನರು ಬೀದಿಗೆ ಬಿದ್ದಿದ್ದರು. ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಜನರು ರೋಸಿ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ ಮೂಲಕ ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಮೂಗುದಾರ ಹಾಕಲು ರಾಜ್ಯ ಸರ್ಕಾರ ಹೊರಟಿತ್ತು. ಆದರೆ, ಇದೀಗ

ಹುಬ್ಬಳ್ಳಿ: ಅವಳಿ ನಗರ ಹುಬ್ಬಳ್ಳಿ ಮತ್ತು ಧಾರವಾಡದಲ್ಲಿ ದರೋಡೆ ಮಾಡಿ ಪೊಲೀಸರಿಗೆ ಸಿಗದೇ ಪರಾರಿಯಾಗುತ್ತಿದ್ದ ದರೋಡೆಕೋರರ ಕಾಲಿಗೆ ಗುಂಡಿಕ್ಕಿ ಪೊಲೀಸರು ಬಂಧಿಸಿದ್ದಾರೆ. ದರೋಡೆ ಮತ್ತು ಸುಲಿಗೆ ಪ್ರಕರಣಗಳಿಗೆ ಸಂಬಂಧಿಸಿದ ಇಬ್ಬರು ಆರೋಪಿಗಳನ್ನು ಪೊಲೀಸರು ಕಾಲಿಗೆ ಗುಂಡಿಕ್ಕಿ ಬಂಧಿಸಿದ ಘಟನೆ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ತಡರಾತ್ರಿ ನಡೆದಿದೆ. ಬಂಧಿತರನ್ನು ಗುಜರಾತ್

ಮೈಸೂರು:ಫೆ.3, ಮುಡಾ ಹಗರಣದ ಸಂಕಷ್ಟದಲ್ಲಿ ಸಿಲುಕಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಎ1 ಆರೋಪಿಯಾಗಿರುವ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದ ತನಿಖೆಯನ್ನು ಲೋಕಾಯಕ್ತ ಮಾಡಿದೆ. ಅಲ್ಲದೇ ಈ ಪ್ರಕರಣದಲ್ಲಿ ಇಡಿ ಸಹ ಪ್ರವೇಶ ಮಾಡಿದ್ದು, ಸಿದ್ದರಾಮಯ್ಯಗೆ ಆತಂಕಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಇದೀಗ ಸಿದ್ದರಾಮಯ್ಯ ವಿರುದ್ಧ ಬೇನಾಮಿ ಆಸ್ತಿ

ಮಂಡ್ಯ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ವಿಸಿ ನಾಲೆಗೆ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿ, ಇಬ್ಬರು ನಾಪತ್ತೆಯಾಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯದ ತಿಬ್ಬನಹಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಕಾರು ಬಿದ್ದು ಓರ್ವ ವ್ಯಕ್ತಿ ಸಾವಪ್ಪಿದ್ದಾರೆ. ಅಂತೆಯೇ ಈ ಘಟನೆಯಲ್ಲಿ

ಬೆಳಗಾವಿ:ಫೆಬ್ರವರಿ 02: ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಮೃತಪಟ್ಟಿದ್ದಾರೆ. ಬೆಳಗಾವಿ ತಾಲೂಕಿನ ಕರಡಿಗುದ್ದಿ ಗ್ರಾಮದ ಗಂಗವ್ವ ಗೊಡಕುಂದ್ರಿ (31) ಮೃತ ದುರ್ದೈವಿ. ಗಂಗವ್ವ ಗೊಡಕುಂದ್ರಿ ಅವರು ಜನವರಿ 28 ರಂದು ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಜನವರಿ 30ರ ರಾತ್ರಿ ಗಂಗವ್ವ ಗೊಡಕುಂದ್ರಿ ಅವರಿಗೆ ಹೆರಿಗೆ ಆಗಿತ್ತು. ಗಂಗವ್ವ

ಬೆಂಗಳೂರು: ನವದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಶಿಬಿರ 2025ರಲ್ಲಿ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (NCC) ಕರ್ನಾಟಕ-ಗೋವಾ ನಿರ್ದೇಶನಾಲಯಕ್ಕೆ ಪ್ರತಿಷ್ಠಿತ ಪ್ರಧಾನ ಮಂತ್ರಿ ಬ್ಯಾನರ್ 2025ರ ಪ್ರಶಸ್ತಿ ಲಭಿಸಿದೆ. ಪ್ರಧಾನಿ ಮೋದಿಯವರಿಂದ ಎನ್‌ಸಿಸಿ ನಿರ್ದೇಶನಾಲಯ ಕರ್ನಾಟಕ ಮತ್ತು ಗೋವಾದ ಉಪ ಮಹಾನಿರ್ದೇಶಕ ಏರ್ ಕಮೋಡೋರ್ ಎಸ್‌ಬಿ ಅರುಣ್‌ಕುಮಾರ್ ವಿಎಸ್‌ಎಂ ಅವರು ಪ್ರಧಾನ ಮಂತ್ರಿಗಳ ಬ್ಯಾನರ್

ಬೆಂಗಳೂರು;ಜನವರಿ 30: ಚೆಕ್​ ಬೌನ್ಸ್​ ಪ್ರಕರಣದಲ್ಲಿ ಮುಡಾ ಹಗರಣದ ದೂರುದಾರ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಶಿಕ್ಷೆಗೆ ಗುರಿಯಾಗಿದ್ದಾರೆ. ಕುಮಾ‌ರ್ ಎಂಬುವವರು ದಾಖಲಿಸಿದ್ದ ಚೆಕ್ ಬೌನ್ಸ್ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ಮೈಸೂರಿನ ಮೂರನೇ ಜೆಎಂಎಫ್ ಸಿ ನ್ಯಾಯಾಲಯವು ಇಂದು(ಜನವರಿ 30) ಸ್ನೇಹಮಯಿ ಕೃಷ್ಣಗೆ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.