......ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಕರಾವಳಿಕಿರಣ ಡಾಟ್ ಕಾ೦ ವತಿಯಿ೦ದ "ಯುಗಾದಿ" ಹಬ್ಬದ ಹಾರ್ದಿಕ ಶುಭಾಶಯಗಳು......ಪೆಟ್ರೋಲಿಯಂ ಉತ್ಪನ್ನಗಳ ರಫ್ತು ಸುಂಕದಲ್ಲಿ ಭರ್ಜರಿ ಹೆಚ್ಚಳ; ಡೀಸಲ್​ಗೆ 55.5 ರೂ, ಎಟಿಎಫ್​ಗೆ 42 ರೂ ಸುಂಕ

ಬೆಂಗಳೂರು: ಬೆಂಗಳೂರು ಜನಪ್ರತಿನಿಧಿಗಳ ವಿಶೇಶ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಜಡ್ಜ್ ಸಂತೋಷ್ ಗಜಾನನ ಭಟ್ ಅವರನ್ನು ಬೆಂಗಳೂರು ಮಧ್ಯಸ್ಥಿಕೆ ಕೇಂದ್ರದ ನಿರ್ದೇಶಕರನ್ನಾಗಿ ನೇಮಕ ಮಾಡಿ ವರ್ಗಾಯಿಸಲಾಗಿದೆ. ಗಜಾನನ ಭಟ್ ಸೇರಿದಂತೆ ರಾಜ್ಯಾದಾದ್ಯಂತ 114 ಜಡ್ಜ್ ಗಳನ್ನು ಏಕಕಾಲಕ್ಕೆ ವರ್ಗಾವಣೆಗೊಳಿಸಿ ಹೈಕೋರ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ಗುರುವಾರ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಇತ್ತೀಚಿಗಷ್ಟೇ ಆರಂಭವಾಗಿದ್ದ ಶುದ್ಧ ತಿಂಡಿ ಎಂಬ ಹೊಸ ಹೋಟೆಲ್ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಇಂದು ಮಧ್ಯಾಹ್ನ ಬೆಂಗಳೂರಿನ ನೈಸ್ ರಸ್ತೆಯ ಸೋಂಪುರ ಸರ್ಕಲ್ ಸಮೀಪ ಕಳೆದ ತಿಂಗಳು ಆರಂಭವಾಗಿದ್ದ ಶುದ್ಧ ತಿಂಡಿ ಹೋಟೆಲ್​​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡು ನೋಡುತ್ತಿದ್ದಂತೆಯೇ ಹೊತ್ತಿ ಉರಿದಿದೆ. ಕಳೆದ

ಬೆಂಗಳೂರು: ಬೆಂಗಳೂರಿನ ಕಗ್ಗದಾಸಪುರದಲ್ಲಿ ಬೀದಿನಾಯಿಗಳ ನಾಪತ್ತೆ ಕುರಿತಂತೆ ನಟಿ ರಮ್ಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಯಿಗಳ ಮೇಲಿನ ಹಿಂಸೆ ನೆನೆದು ರಮ್ಯಾ ರಸ್ತೆಯಲ್ಲೇ ಗಳಗಳನೆ ಅತ್ತಿದ್ದಾರೆ. ಫ್ರೀಡಂಪಾರ್ಕ್‌ನಲ್ಲಿ ಬೀದಿ ನಾಯಿಗಳ ಬಲವಂತದ ಸ್ಥಳಾಂತರ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ರಮ್ಯಾ ನಾಯಿಗಳನ್ನು ಚೀಲಗಳಲ್ಲಿ ಕಟ್ಟಿ ಸಾಗಿಸುತ್ತಿರುವುದು ಅಮಾನವೀಯ ಎಂದು ಹೇಳಿದರು. ನಾಪತ್ತೆಯಾಗಿರುವ ನಾಯಿಗಳಿಗೆ

ಉಡುಪಿ, ಏ. 12 .ಮಣಿಪಾಲ ಆಸ್ಪತ್ರೆಯ ಎದುರಿನಿಂದ ವ್ಯಕ್ತಿಯೊಬ್ಬನನ್ನು ಅಪಹರಿಸಿದ್ದ ಪ್ರಕರಣವನ್ನು ಭೇದಿಸುವಲ್ಲಿ ಮಣಿಪಾಲ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಸಂಬಂಧ ತೆಲಂಗಾಣದ ಎಂಟು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಅಪಹರಣಕ್ಕೊಳಗಾಗಿದ್ದ ವ್ಯಕ್ತಿಯನ್ನು ರಕ್ಷಿಸಲಾಗಿದೆ. ಟನೆಯ ಹಿನ್ನೆಲೆ: ಪೊಲೀಸ್ ದೂರಿನ ಪ್ರಕಾರ, ಈ ಘಟನೆಯು ಮಾರ್ಚ್ 31 ರಂದು ಮಧ್ಯಾಹ್ನ ಸುಮಾರು 12:15 ಕ್ಕೆ

ಕೊಡಗು: ಕಳೆದ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ (40ವ) ದಾರುಣವಾಗಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಆನೆಕಾಡು ಅರಣ್ಯ ಪ್ರದೇಶದ ಬಳಿ ನಡೆದಿದೆ. ಭೀಕರ ಅಪಘಾತಕ್ಕೆ ಸ್ಥಳದಲ್ಲೇ ನಟ ಸಾವು ರಾಷ್ಟ್ರೀಯ ಹೆದ್ದಾರಿ 275 ರ ಆನೆಕಾಡು ಸಮೀಪದಲ್ಲಿ ಈ

ಬಳ್ಳಾರಿ, ಮಾರ್ಚ್​​ 26: ಮೂಲಭೂತವಾದದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ ಹಾಗೂ ಭಯೋತ್ಪಾದಕರ ನಂಟು ಶಂಕೆ ಹಿನ್ನೆಲೆ ಬಳ್ಳಾರಿ ಮೂಲದ ಓರ್ವ ಯುವಕ ಸೇರಿದಂತೆ ದೇಶದ ವಿವಿಧ ರಾಜ್ಯದ 12 ಮಂದಿಯನ್ನು ಆಂಧ್ರ ಪ್ರದೇಶದ ವಿಜಯವಾಡ ಪೊಲೀಸರು ಬಂಧಿಸಿದ್ದಾರೆ. ಬಳ್ಳಾರಿ ನಗರದ ಅಬ್ದುಲ್ ಸಲಾಮ್ (36) ರಾಜ್ಯದಲ್ಲಿ ಅರೆಸ್ಟ್​​ ಆಗಿರುವ ಆರೋಪಿ.

ಆಂಧ್ರ ಪ್ರದೇಶ: ಆಂಧ್ರದ ಮಾರ್ಕಪುರಂ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಾಯವರಂ ಬಳಿಯ ಪಲಕಲಾ ಎಂಬಲ್ಲಿ ಟಿಪ್ಪರ್ ಲಾರಿ ಮತ್ತು ಖಾಸಗಿ ಬಸ್ ಡಿಕ್ಕಿ ಹೊಡೆದು ಎರಡೂ ವಾಹನಗಳಲ್ಲಿ ಬೆಂಕಿ ಕಾಣಿಸಿಕೊಂಡಿತು. ಇದರ ಪರಿಣಾಮ ಬಸ್‌ನಲ್ಲಿದ್ದ 10 ಪ್ರಯಾಣಿಕರು ಸಜೀವ ದಹನವಾದರೆ, 18 ಮಂದಿ ಗಾಯಗೊಂಡಿದ್ದಾರೆ. ಬಸ್ ಮತ್ತು ಟಿಪ್ಪರ್

ಬೆಂಗಳೂರು: ಮೂಡುಬಿದಿರೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತ್ತೊಂದು ಪೊಲೀಸಪ್ಪನ ಕಾಮಕಾಂಡ ಬಯಲಾಗಿದೆ. ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೇಡಿ ರೌಡಿಶೀಟರ್​​ಗೆ ಕಿರುಕುಳದ ಆರೋಪ ಮಾಡಿದ್ದಾರೆ. Love Me ಎಂದು ಇನ್ಸ್​ಪೆಕ್ಟರ್​​ ಪಾಪಣ್ಣ ಮಹಿಳಾ

ಬೆಂಗಳೂರು: ಬೆಂಗಳೂರಿನ ಐತಿಹಾಸಿಕ ಕರಗ ಉತ್ಸವಕ್ಕೆ ಮಂಗಳವಾರ ರಾತ್ರಿ ತಿಗಳರ ಪೇಟೆಯಲ್ಲಿರುವ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ಧ್ವಜಾರೋಹಣ ಮಾಡುವ ಮೂಲಕ ಚಾಲನೆ ನೀಡಲಾಯಿತು. ದೇವಾಲಯದ ಆವರಣ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸುತ್ತಲೂ ದೀಪಾಲಂಕಾರಕ್ಕಾಗಿ 39 ಲಕ್ಷ ರೂ.ಗಳನ್ನು ಖರ್ಚು ಮಾಡಲಾಗುತ್ತಿದೆ. 11 ದಿನಗಳ ಈ ಕಾರ್ಯಕ್ರಮಕ್ಕೆ ಸಮಿತಿಯು ಸುಮಾರು 10 ಲಕ್ಷ ಜನರನ್ನು

ಬೆಂಗಳೂರು: ಚಿಕ್ಕಮಗಳೂರಿನಲ್ಲಿ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ದೊಡ್ಡ ಸಂಚಲನವೊಂದು ಸೃಷ್ಟಿಯಾಗಿದೆ. ಜಿಲ್ಲೆಯ ಪ್ರಭಾವಿ ಹಿಂದೂ ಮುಖಂಡರು ಮತ್ತು ಬಿಜೆಪಿ ಪದಾಧಿಕಾರಿಗಳ ವಿರುದ್ಧ ಜಿಲ್ಲಾ ಪೊಲೀಸ್ ಇಲಾಖೆ ಗಡಿಪಾರಿನ ಅಸ್ತ್ರ ಪ್ರಯೋಗಿಸಲು ಮುಂದಾಗಿದೆ. ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಹಾಗೂ ಭಜರಂಗದಳದ ಪ್ರಮುಖ ಮುಖಂಡ ಸೇರಿದಂತೆ ಒಟ್ಟು 10 ಜನರನ್ನು