ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಬೃಹತ್ ಪ್ರಮಾಣದ ನಕಲಿ ಔಷಧಿ ಮರುಪ್ಯಾಕಿಂಗ್ ಜಾಲ ಪತ್ತೆಯಾಗಿದೆ. ಫಾರ್ಮ್ಹೌಸ್ ಒಂದರಲ್ಲಿ ಯಾವುದೇ ಪರವಾನಗಿ ಇಲ್ಲದೇ ನಡೆಯುತ್ತಿದ್ದ ನಕಲಿ ಔಷಧಿಗಳ ಮರುಪ್ಯಾಕಿಂಗ್ ಘಟಕದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, 5 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಶಾಂತ್ ಎಂಬ ವ್ಯಕ್ತಿ ಸ್ಥಳೀಯರಿಂದ ಫಾರ್ಮ್ಹೌಸ್
ಚಾಮರಾಜನಗರ: ಹನೂರು ತಾಲ್ಲೂಕಿನ ಶಾಗ್ಯ ಗ್ರಾಮದ ಸಮೀಪದ ಅರಣ್ಯದಲ್ಲಿ ಮೂವರು ಮೃತಪಟ್ಟ ಶೂಟೌಟ್ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ಘಟನಾ ಸ್ಥಳದಲ್ಲಿ ಶಸ್ತ್ರಾಸ್ತ್ರಗಳು ಹಾಗೂ ವನ್ಯಜೀವಿ ಮಾಂಸದ ಜತೆಗೆ ಸ್ಟಿಕ್ಕರ್ ಕೂಡ ತೆಗೆಯದಂತೆ ಕಾಣುವ ‘ಬಳಸದ’ ಜೋಡಿ ಚಪ್ಪಲಿ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಬೇಟೆಗೆ ತೆರಳಿದ್ದರೆ ಚಪ್ಪಲಿಗಳು ಇಷ್ಟು
ಬೆಂಗಳೂರು:ಆಗಸ್ಟ್, 14: ಕಲಬುರಗಿ ಬೆನ್ನಲ್ಲೇ ಬೆಂಗಳೂರಿನಲ್ಲೂ ಇಂದು ಆಗಸ್ಟ್ 14 ಓರ್ವ ಶಂಕಿತ ಉಗ್ರನನ್ನು ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳ ಮೂಲದ ಆಸ್ಫುಲಾ ಮಲ್ಲಿಕ್(25) ಎನ್ನುವಾತನನ್ನು ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದಾರೆ. ಖಾಸಗಿ ಕಂಪನಿಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಆಸ್ಫುಲಾ ಮಲ್ಲಿಕ್ ಜಿಗಣಿಯಲ್ಲಿ ವಾಸ ಇದ್ದ. ಇನ್ನು ಈತ
ಬೆಂಗಳೂರು: ಆಗಸ್ಟ್ 15ರಂದು ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ ಶುಭಸಂದರ್ಭದಲ್ಲಿ ಕೇಂದ್ರ ಗೃಹ ಸಚಿವಾಲಯವು ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಹಾಗೂ ಶ್ಲಾಘನೀಯ ಸೇವೆ ಸಲ್ಲಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ ‘ರಾಷ್ಟ್ರಪತಿ ಪದಕ-2026’ ಪ್ರಶಸ್ತಿಯನ್ನು ಘೋಷಿಸಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಒಟ್ಟು 17 ಮಂದಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು
ರಾಯಚೂರು: ಉಗ್ರ ಸಂಚಿನ ಆರೋಪ ಮೇರೆಗೆ ರಾಯಚೂರು ಪೊಲೀಸರು ಟೀ ಸ್ಟಾಲ್ ಮಾಲೀಕ ಮಹಮದ್ ಸಾಹಿಲ್ ಎಂಬಾತನನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಭಾರತದಲ್ಲಿ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿ ಹಿಂಸಾಚಾರಕ್ಕೆ ಪ್ರಚೋದನೆ ನೀಡುವ ಉದ್ದೇಶದಿಂದ ವಿದೇಶದಲ್ಲಿರುವ ವ್ಯಕ್ತಿಯೊಬ್ಬನೊಂದಿಗೆ ಸಂಪರ್ಕ ಹೊಂದಿದ್ದಾನೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಯಚೂರಿನ ಟೀ ಸ್ಟಾಲ್ ಮಾಲೀಕ ಸಾಹಿಲ್ನನ್ನು ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್
ಬೆಂಗಳೂರು: ನೆಲಮಂಗಲ ತಾಲೂಕಿನ ಬೊಮ್ಮನಹಳ್ಳಿಯಲ್ಲಿ ಆನ್ಲೈನ್ ಗೇಮಿಂಗ್ ಚಟಕ್ಕೆ ಬಿದ್ದು, ಲಕ್ಷಾಂತರ ರೂಪಾಯಿ ಕಳೆದುಕೊಂಡು, ಮೈತುಂಬ ಸಾಲ ಮಾಡಿಕೊಂಡಿದ್ದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ರಂಜಿತಾ(28) ಎಂದು ಗುರುತಿಸಲಾಗಿದ್ದು, ನೆಲಮಂಗಲದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಮೃತ ರಂಜಿತಾ 10 ವರ್ಷಗಳ ಹಿಂದೆ
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮ ಚಟುವಟಿಕೆ ಹಿನ್ನೆಲೆ ಸಿಸಿಬಿ ಪೊಲೀಸರ ತಂಡ ದಿಢೀರ್ ದಾಳಿ ನಡೆಸಿದ್ದರು. ಈ ವೇಳೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸೆಲ್ ನಲ್ಲಿ ಮೊಬೈಲ್ ಪತ್ತೆಯಾಗಿದ್ದು ಇದೀಗ ಆಘಾತಕಾರಿ ಮಾಹಿತಿಗಳು ಹೊರಬರುತ್ತಿವೆ. ಪ್ರಜ್ವಲ್ ರೇವಣ್ಣ ಸೆಲ್ ನಲ್ಲಿ ಸಿಕ್ಕ ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋಗಳು, ಪತ್ರಿಕೆಯಲ್ಲಿನ
ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರುವ ತಾಜ್ ಹೋಟೆಲ್ನಲ್ಲಿ ಬೆಚ್ಚಿಬೀಳಿಸುವಂತಹ ಘೋರ ಕೃತ್ಯ ನಡೆದಿದ್ದು, ವ್ಯಕ್ತಿಯೊಬ್ಬ ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಹತ್ಯೆ ಮಾಡಿ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಸೋಮವಾರ ನಡೆದಿದೆ. ವಿಮಾನ ನಿಲ್ದಾಣ ಬಳಿ ಇರುವ ತಾಜ್ ಹೋಟೆಲ್ನ 4ನೇ ಮಹಡಿಯ ರೂಮ್ನಲ್ಲಿ ಈ
ಬೆಂಗಳೂರು: ಸ್ಟಾರ್ ಹೋಟೆಲ್ಗಳ ಮೇಲಿನ ದಾಳಿಯನ್ನು ಮುಂದುವರಿಸಿರುವ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಧಿಕಾರಿಗಳು, ದಾಳಿಯ ಮೂರನೇ ದಿನವಾದ ಭಾನುವಾರ ರಾತ್ರಿ ಕಾರ್ಯಾಚರಣೆಯಲ್ಲಿ ಒಟ್ಟಾರೆ 132 ಕೆ.ಜಿ. ಆಹಾರ ಪದಾರ್ಥಗಳನ್ನು ವಶಪಡಿಸಿಕೊಂಡಿದ್ದಾರೆ. ಯುಬಿ ಸಿಟಿ, ಎಂಜಿ ರಸ್ತೆ, ಬ್ರಿಗೇಡ್ ರಸ್ತೆಗಳಲ್ಲಿರುವ ಪ್ರತಿಷ್ಠಿತ ಪಂಚತಾರ ಹೋಟೆಲ್ಗಳಲ್ಲಿ ಪರಿಶೀಲಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಒಟ್ಟಾರೆ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಅವರ ಗೆಳತಿ ಪವಿತ್ರಾ ಗೌಡ ಅವರಿಗೆ ಮತ್ತಷ್ಟು ಕಾನೂನು ಸಂಕಷ್ಟ ಎದುರಾಗಿದ್ದು, ಪ್ರಕರಣದ 14ನೇ ಆರೋಪಿ(ಎ-14) ಪ್ರದೋಷ್ ನ್ನನ್ನು 'ಮಾಫಿ ಸಾಕ್ಷಿ'ಯಾಗಿ ಪರಿಗಣಿಸಲು ನ್ಯಾಯಾಲಯ ಸೋಮವಾರ ಒಪ್ಪಿಗೆ ಸೂಚಿಸಿದೆ. ನಟ ದರ್ಶನ್ ಅವರ ವಿರುದ್ಧ ಸ್ನೇಹಿತರೇ ಸಾಕ್ಷ್ಯ ಹೇಳಲು ನಿರ್ಧರಿಸಿದ್ದು,