ಮಂಡ್ಯ: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಸಬ್ ಇನ್ಸ್ಪೆಕ್ಟರ್ಗೆ ಕಪಾಳಮೋಕ್ಷ ಮಾಡಿದ ಆರೋಪ ಎದುರಿಸುತ್ತಿರುವ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯಾ ಕೋರ್ಟ್ ಶಾಕ್ ನೀಡಿದ್ದು, ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿದೆ. ಹೌದು.. ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಬಿ.ಎಸ್. ಸುರೇಶ್ಗೌಡ ಅವರ ಪುತ್ರಿ ಐಶ್ವರ್ಯಾ ಅವರಿಗೆ ನ್ಯಾಯಾಲಯದಲ್ಲಿ ಹಿನ್ನಡೆಯಾಗಿದೆ. ಐಶ್ವರ್ಯಾ ಸಲ್ಲಿಸಿದ್ದ ನಿರೀಕ್ಷಣಾ
ಪರ್ಯಾಯ ಶ್ರೀಶಿರೂರು ಮಠದ ಶ್ರೀವೇದವರ್ಧನ ತೀರ್ಥ ಶ್ರೀಪಾದರ ಆಶೀರ್ವಾದದೊದೊ೦ದಿಗೆ ಉಡುಪಿಯ ಶ್ರೀಕೃಷ್ಣಮಠದಲ್ಲಿ ಸೆ.4ಮತ್ತು 5 ರ೦ದು ಜರಗಲಿರುವ ಶ್ರೀಕೃಷ್ಣಜನ್ಮಾಷ್ಟಮಿ ಹಾಗೂ ವಿಟ್ಲಪಿ೦ಡಿ ಮಹೋತ್ಸವದ೦ದು ಜರಗಲಿರುವ ಮೊಸರು ಕುಡಿಕೆ ಕಾರ್ಯಕ್ರಮಕ್ಕೆ ಗುರ್ಜಿಯನ್ನು ಅಳವಡಿಸುವ ಕೆಲಸಕ್ಕೆ ಭಾನುವಾರದ೦ದು(ಅಗಸ್ಟ್23)ಮಠದ ಪಾರುಪತ್ಯೆದಾರರಾದ ಶ್ರೀಶಭಟ್ ಕಡೆಕಾರ್ ಹಾಗೂ ಕೊಟ್ಟಾರಿಗಳಾದ ರಾಮಚ೦ದ್ರ ಕೊಡ೦ಚರವರು ಹಾಗೂ ಮೇಸ್ತ್ರಿಗಳಾದ
ಚಿತ್ರದುರ್ಗ: ಜಿಲ್ಲೆಯಲ್ಲಿ ಶುಕ್ರವಾರ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಪ್ರವಾಸಿ ಬಸ್ ಪಲ್ಟಿಯಾಗಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಮತ್ತು 20 ಜನರು ಗಾಯಗೊಂಡಿದ್ದಾರೆ. ಹಿರಿಯೂರಿನ ಐಮಂಗಲ ಬಳಿ ಈ ಅಪಘಾತ ಸಂಭವಿಸಿದೆ. ಮೃತರು ಬೆಂಗಳೂರಿನ ಯೂನಿವರ್ಸಲ್ ಕಾಲೇಜಿನ ಮೂರನೇ ವರ್ಷದ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳು. ವಿದ್ಯಾರ್ಥಿಗಳು
ಶ್ರೀರಂಗಪಟ್ಟಣ: ಮಂಡ್ಯ ಜಿಲ್ಲೆಯ ಇತಿಹಾಸ ಪ್ರಸಿದ್ಧ ಶ್ರೀರಂಗನಾಥ ಸ್ವಾಮಿ ದೇವಾಲಯಕ್ಕೆ ಟಿವಿಎಸ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ವೇಣು ಶ್ರೀನಿವಾಸನ್ ಗುರುವಾರ 66. 78 ಲಕ್ಷ ಬೆಲೆಯ ಬಂಗಾರದ ಕಳಶವನ್ನು ಕಾಣಿಕೆಯಾಗಿ ನೀಡಿದ್ದಾರೆ. ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಉಮಾ ಅವರಿಗೆ ಹಸ್ತಾಂತರಿಸಿದ ಕಳಶದಲ್ಲಿ ಸುತ್ತಲೂ ಅಷ್ಟ ಲಕ್ಷ್ಮಿಯರ ಚಿತ್ರಗಳಿದ್ದು, 398. 580 ಗ್ರಾಂ
ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಬೃಹತ್ ಪ್ರಮಾಣದ ನಕಲಿ ಔಷಧಿ ಮರುಪ್ಯಾಕಿಂಗ್ ಜಾಲ ಪತ್ತೆಯಾಗಿದೆ. ಫಾರ್ಮ್ಹೌಸ್ ಒಂದರಲ್ಲಿ ಯಾವುದೇ ಪರವಾನಗಿ ಇಲ್ಲದೇ ನಡೆಯುತ್ತಿದ್ದ ನಕಲಿ ಔಷಧಿಗಳ ಮರುಪ್ಯಾಕಿಂಗ್ ಘಟಕದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, 5 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಶಾಂತ್ ಎಂಬ ವ್ಯಕ್ತಿ ಸ್ಥಳೀಯರಿಂದ ಫಾರ್ಮ್ಹೌಸ್
ಚಾಮರಾಜನಗರ: ಹನೂರು ತಾಲ್ಲೂಕಿನ ಶಾಗ್ಯ ಗ್ರಾಮದ ಸಮೀಪದ ಅರಣ್ಯದಲ್ಲಿ ಮೂವರು ಮೃತಪಟ್ಟ ಶೂಟೌಟ್ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ಘಟನಾ ಸ್ಥಳದಲ್ಲಿ ಶಸ್ತ್ರಾಸ್ತ್ರಗಳು ಹಾಗೂ ವನ್ಯಜೀವಿ ಮಾಂಸದ ಜತೆಗೆ ಸ್ಟಿಕ್ಕರ್ ಕೂಡ ತೆಗೆಯದಂತೆ ಕಾಣುವ ‘ಬಳಸದ’ ಜೋಡಿ ಚಪ್ಪಲಿ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಬೇಟೆಗೆ ತೆರಳಿದ್ದರೆ ಚಪ್ಪಲಿಗಳು ಇಷ್ಟು
ಬೆಂಗಳೂರು:ಆಗಸ್ಟ್, 14: ಕಲಬುರಗಿ ಬೆನ್ನಲ್ಲೇ ಬೆಂಗಳೂರಿನಲ್ಲೂ ಇಂದು ಆಗಸ್ಟ್ 14 ಓರ್ವ ಶಂಕಿತ ಉಗ್ರನನ್ನು ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳ ಮೂಲದ ಆಸ್ಫುಲಾ ಮಲ್ಲಿಕ್(25) ಎನ್ನುವಾತನನ್ನು ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದಾರೆ. ಖಾಸಗಿ ಕಂಪನಿಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಆಸ್ಫುಲಾ ಮಲ್ಲಿಕ್ ಜಿಗಣಿಯಲ್ಲಿ ವಾಸ ಇದ್ದ. ಇನ್ನು ಈತ
ಬೆಂಗಳೂರು: ಆಗಸ್ಟ್ 15ರಂದು ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ ಶುಭಸಂದರ್ಭದಲ್ಲಿ ಕೇಂದ್ರ ಗೃಹ ಸಚಿವಾಲಯವು ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಹಾಗೂ ಶ್ಲಾಘನೀಯ ಸೇವೆ ಸಲ್ಲಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ ‘ರಾಷ್ಟ್ರಪತಿ ಪದಕ-2026’ ಪ್ರಶಸ್ತಿಯನ್ನು ಘೋಷಿಸಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಒಟ್ಟು 17 ಮಂದಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು
ರಾಯಚೂರು: ಉಗ್ರ ಸಂಚಿನ ಆರೋಪ ಮೇರೆಗೆ ರಾಯಚೂರು ಪೊಲೀಸರು ಟೀ ಸ್ಟಾಲ್ ಮಾಲೀಕ ಮಹಮದ್ ಸಾಹಿಲ್ ಎಂಬಾತನನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಭಾರತದಲ್ಲಿ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿ ಹಿಂಸಾಚಾರಕ್ಕೆ ಪ್ರಚೋದನೆ ನೀಡುವ ಉದ್ದೇಶದಿಂದ ವಿದೇಶದಲ್ಲಿರುವ ವ್ಯಕ್ತಿಯೊಬ್ಬನೊಂದಿಗೆ ಸಂಪರ್ಕ ಹೊಂದಿದ್ದಾನೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಯಚೂರಿನ ಟೀ ಸ್ಟಾಲ್ ಮಾಲೀಕ ಸಾಹಿಲ್ನನ್ನು ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್
ಬೆಂಗಳೂರು: ನೆಲಮಂಗಲ ತಾಲೂಕಿನ ಬೊಮ್ಮನಹಳ್ಳಿಯಲ್ಲಿ ಆನ್ಲೈನ್ ಗೇಮಿಂಗ್ ಚಟಕ್ಕೆ ಬಿದ್ದು, ಲಕ್ಷಾಂತರ ರೂಪಾಯಿ ಕಳೆದುಕೊಂಡು, ಮೈತುಂಬ ಸಾಲ ಮಾಡಿಕೊಂಡಿದ್ದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ರಂಜಿತಾ(28) ಎಂದು ಗುರುತಿಸಲಾಗಿದ್ದು, ನೆಲಮಂಗಲದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಮೃತ ರಂಜಿತಾ 10 ವರ್ಷಗಳ ಹಿಂದೆ