ಬೆಂಗಳೂರು: ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಐವರು ಸಾವನ್ನಪ್ಪಿರುವಂತಹ ಘಟನೆ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ನಗರ್ತಪೇಟೆಯಲ್ಲಿ ನಡೆದಿದೆ. ದುರಂತದಲ್ಲಿ ಮದನ್ (38), ಪತ್ನಿ ಸಂಗೀತಾ (33) ಮಿತೇಶ್ (8), ವಿಹಾನ್ (5) ಒಂದೇ ಕುಟುಂಬದವರು ಸಜೀವ ದಹನವಾಗಿದ್ದಾರೆ, ಮತ್ತೊಂದು ಮಹಡಿಯಲ್ಲಿ ಸುರೇಶ್ ಎಂಬವರೂ ಸುಟ್ಟು ಕರಕಲಾಗಿದ್ದಾರೆ. ಘಟನಾ
ನವದೆಹಲಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಎಲ್ಲಾ ಏಳು ಮಂದಿ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ ಸುಪ್ರೀಂಕೋರ್ಟ್ ನ ನ್ಯಾಯಾಧೀಶರಾದ ಜೆ.ಬಿ.ಪರ್ದಿವಾಲಾ, ಆರ್.ಮಹದೇವನ್ ಅವರನ್ನೊಳಗೊಂಡ ನ್ಯಾಯಪೀಠ, 2024 ಡಿಸೆಂಬರ್ ನಲ್ಲಿ ಹೈಕೋರ್ಟ್ ನೀಡಿದ್ದ ಆದೇಶದಲ್ಲಿ ಅನೇಕ ದೋಷಗಳಿವೆ ಎಂದು ಹೇಳಿ ಜಾಮೀನು
ಸ್ಯಾಂಡಲ್ ವುಡ್ (Sandalwood) ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ತೂಗುದೀಪ, ಪವಿತ್ರಾ ಗೌಡ (Pavithra Gowda) ಮತ್ತು ಇತರ ಐವರಿಗೆ ತೀವ್ರ ಹಿನ್ನಡೆಯಾಗುವ ರೀತಿ ಸುಪ್ರೀಂ ಕೋರ್ಟ್ (Supreme court) ನಿಂದ ಇಂದು ಮಹತ್ವದ ತೀರ್ಪು ಪ್ರಕಟಿಸಿದೆ. ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ್ದ ಜಾಮೀನು
ಬೆಂಗಳೂರು: ಮಾಜಿ ಡಿಜಿಪಿ ಓಂ ಪ್ರಕಾಶ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) 1,150 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ್ದು, ಪತ್ನಿ ಪಲ್ಲವಿ ಅವರನ್ನು ಪ್ರಮುಖ ಆರೋಪಿ ಎಂದು ಹೆಸರಿಸಿದೆ. 1981ನೇ ಬ್ಯಾಚ್ ಐಪಿಎಸ್ ಅಧಿಕಾರಿ ಪ್ರಕಾಶ್ ಅವರನ್ನು ಏಪ್ರಿಲ್ 20 ರಂದು ಬೆಂಗಳೂರಿನ ಎಚ್ಎಸ್ಆರ್ ಲೇಔಟ್
ಬೆಂಗಳೂರು: ಕೊಪ್ಪಳದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತನ ಹತ್ಯೆಯ ತನಿಖೆಯನ್ನು ಎನ್ಐಎಗೆ ಹಸ್ತಾಂತರಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ಕೋರಿ ಬಿಜೆಪಿ ಬುಧವಾರ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿದೆ. ಈ ಹತ್ಯೆಯ ಹಿಂದೆ ಜಿಹಾದಿ ಉಗ್ರಗಾಮಿ ಸಂಘಟನೆಗಳ "ಪಿತೂರಿ" ಇದೆ ಎಂದು ಆರೋಪಿಸಿರುವ ಬಿಜೆಪಿ, ಪ್ರಕರಣದ ತನಿಖೆಯನ್ನು ಎನ್ಐಎಗೆ ಹಸ್ತಾಂತರಿಸುವಂತೆ ರಾಜ್ಯ
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದಲ್ಲಿ ಭಾಗವಹಿಸಲು ನಾಗರಹೊಳೆಯ ವೀರನಹೊಸಳ್ಳಿಯಿಂದ ಗಜಪಯಣದ ಮೂಲಕ ಆಗಮಿಸಿದ್ದ ಅಭಿಮನ್ಯು ನೇತೃತ್ವದ 9 ಆನೆಗಳಿಗೆ ಭಾನುವಾರ ಅರಮನೆ ಆವರಣದಲ್ಲಿ ವಿಧ್ಯುಕ್ತವಾಗಿ ಸ್ವಾಗತ ನೀಡಿ ಬರಮಾಡಿಕೊಳ್ಳಲಾಯಿತು. ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಆ.4ರಂದು ಗಜಪಯಣದ ಮೂಲಕ ಮೈಸೂರಿಗೆ ಆಗಮಿಸಿದ್ದ ಗಜಪಡೆ ಅರಣ್ಯ ಭವನದಲ್ಲಿ ವಾಸ್ತವ್ಯ ಹೂಡಿದ್ದವು. ಭಾನುವಾರ ಮಧ್ಯಾಹ್ನ ಆನೆಗಳಿಗೆ
ಚಿತ್ರದುರ್ಗ: ಅಪ್ರಾಪ್ತ ಬಾಲಕಿಯು ತನ್ನ ಪೋಷಕರು ವಿವಾಹಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ, ಇದನ್ನು ತಪ್ಪಿಸಿ ಎಂದು ತಾನೇ ಖುದ್ದಾಗಿ ಪೊಲೀಸ್ ಸ್ಟೇಷನ್ಗೆ ಆಗಮಿಸಿ ದೂರು ನೀಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಹೆಂಡತಿ ಕಳೆದುಕೊಂಡ ವ್ಯಕ್ತಿಯೊಬ್ಬನಿಗೆ ಎರಡನೇ ಮದುವೆ ಮಾಡಲು ಹೊರಟಿದ್ದ ಪೋಷಕರಿಂದ ಬಾಲಕಿಯನ್ನು ರಕ್ಷಿಸಲಾಗಿದೆ. 'ನನಗೆ ವಯಸ್ಸಿನ್ನು ಹದಿನಾರು. 8
ಬೆಂಗಳೂರು: ರಾಜ್ಯ ವಿಧಾನಮಂಡಲ ಮುಂಗಾರು ಅಧಿವೇಶನ ಸೋಮವಾರ ಆರಂಭವಾಗಿದ್ದು, ಈ ನಡುವಲ್ಲೇ ಮೊದಲ ದಿನವೇ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಪ್ರತಿಭಟನೆ ನಡೆಸುತ್ತಿವೆ. ಅಧಿವೇಶನ ಆರಂಭಕ್ಕೂ ಮುನ್ನ ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಎನ್ಡಿಎ ಮೈತ್ರಿಕೂಟದ ಶಾಸಕರು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿತನದಿಂದ 11 ಜನ
ಬೆಂಗಳೂರು: ರಾಜ್ಯ ರಾಜಧಾನಿಯ ಬಹುನಿರೀಕ್ಷಿತ ನಮ್ಮ ಮೆಟ್ರೋ ಆರ್.ವಿ.ರಸ್ತೆ- ಬೊಮ್ಮಸಂದ್ರ ಮಾರ್ಗದಲ್ಲಿ (ಹಳದಿ ರಸ್ತೆ) ರೈಲು ಸಂಚಾರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಹಸಿರು ನಿಶಾನೆ ತೋರಿದ್ದು, ಈ ಮಾರ್ಗದಲ್ಲಿ ಸೋಮವಾರದಿಂದ ವಾಣಿಜ್ಯ ಸಂಚಾರ ಶುರುವಾಗಲಿದೆ. ಹಳದಿ ಮಾರ್ಗಕ್ಕೆ ಚಾಲನೆ ನೀಡಿದ ಬಳಿಕ ಮೋದಿಯವರು, ಇದೇ ಮೆಟ್ರೋ ರೈಲಿನಲ್ಲಿ ಎಲೆಕ್ಟ್ರಾನಿಕ್
ಬೆಂಗಳೂರು: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿದ ಆರೋಪ ಹೊತ್ತಿರುವ ಐವರು ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಹಲವು ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಅಧಿಕಾರಿಗಳ ಪ್ರಕಾರ, ಹಾಸನ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಮತ್ತು ಬೆಂಗಳೂರಿನಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ಎನ್ಎಚ್ಎಐ ವಿಭಾಗ ಹಾಸನದ ಕಾರ್ಯಪಾಲಕ ಎಂಜಿನಿಯರ್ ಜಯಣ್ಣ ಆರ್,