ಕೊಡಗು: ಕಳೆದ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ (40ವ) ದಾರುಣವಾಗಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಆನೆಕಾಡು ಅರಣ್ಯ ಪ್ರದೇಶದ ಬಳಿ ನಡೆದಿದೆ. ಭೀಕರ ಅಪಘಾತಕ್ಕೆ ಸ್ಥಳದಲ್ಲೇ ನಟ ಸಾವು ರಾಷ್ಟ್ರೀಯ ಹೆದ್ದಾರಿ 275 ರ ಆನೆಕಾಡು ಸಮೀಪದಲ್ಲಿ ಈ
ಬಳ್ಳಾರಿ, ಮಾರ್ಚ್ 26: ಮೂಲಭೂತವಾದದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ ಹಾಗೂ ಭಯೋತ್ಪಾದಕರ ನಂಟು ಶಂಕೆ ಹಿನ್ನೆಲೆ ಬಳ್ಳಾರಿ ಮೂಲದ ಓರ್ವ ಯುವಕ ಸೇರಿದಂತೆ ದೇಶದ ವಿವಿಧ ರಾಜ್ಯದ 12 ಮಂದಿಯನ್ನು ಆಂಧ್ರ ಪ್ರದೇಶದ ವಿಜಯವಾಡ ಪೊಲೀಸರು ಬಂಧಿಸಿದ್ದಾರೆ. ಬಳ್ಳಾರಿ ನಗರದ ಅಬ್ದುಲ್ ಸಲಾಮ್ (36) ರಾಜ್ಯದಲ್ಲಿ ಅರೆಸ್ಟ್ ಆಗಿರುವ ಆರೋಪಿ.
ಆಂಧ್ರ ಪ್ರದೇಶ: ಆಂಧ್ರದ ಮಾರ್ಕಪುರಂ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಾಯವರಂ ಬಳಿಯ ಪಲಕಲಾ ಎಂಬಲ್ಲಿ ಟಿಪ್ಪರ್ ಲಾರಿ ಮತ್ತು ಖಾಸಗಿ ಬಸ್ ಡಿಕ್ಕಿ ಹೊಡೆದು ಎರಡೂ ವಾಹನಗಳಲ್ಲಿ ಬೆಂಕಿ ಕಾಣಿಸಿಕೊಂಡಿತು. ಇದರ ಪರಿಣಾಮ ಬಸ್ನಲ್ಲಿದ್ದ 10 ಪ್ರಯಾಣಿಕರು ಸಜೀವ ದಹನವಾದರೆ, 18 ಮಂದಿ ಗಾಯಗೊಂಡಿದ್ದಾರೆ. ಬಸ್ ಮತ್ತು ಟಿಪ್ಪರ್
ಬೆಂಗಳೂರು: ಮೂಡುಬಿದಿರೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತ್ತೊಂದು ಪೊಲೀಸಪ್ಪನ ಕಾಮಕಾಂಡ ಬಯಲಾಗಿದೆ. ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಪಾಪಣ್ಣ ವಿರುದ್ಧ ಲೇಡಿ ರೌಡಿಶೀಟರ್ಗೆ ಕಿರುಕುಳದ ಆರೋಪ ಮಾಡಿದ್ದಾರೆ. Love Me ಎಂದು ಇನ್ಸ್ಪೆಕ್ಟರ್ ಪಾಪಣ್ಣ ಮಹಿಳಾ
ಬೆಂಗಳೂರು: ಬೆಂಗಳೂರಿನ ಐತಿಹಾಸಿಕ ಕರಗ ಉತ್ಸವಕ್ಕೆ ಮಂಗಳವಾರ ರಾತ್ರಿ ತಿಗಳರ ಪೇಟೆಯಲ್ಲಿರುವ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ಧ್ವಜಾರೋಹಣ ಮಾಡುವ ಮೂಲಕ ಚಾಲನೆ ನೀಡಲಾಯಿತು. ದೇವಾಲಯದ ಆವರಣ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸುತ್ತಲೂ ದೀಪಾಲಂಕಾರಕ್ಕಾಗಿ 39 ಲಕ್ಷ ರೂ.ಗಳನ್ನು ಖರ್ಚು ಮಾಡಲಾಗುತ್ತಿದೆ. 11 ದಿನಗಳ ಈ ಕಾರ್ಯಕ್ರಮಕ್ಕೆ ಸಮಿತಿಯು ಸುಮಾರು 10 ಲಕ್ಷ ಜನರನ್ನು
ಬೆಂಗಳೂರು: ಚಿಕ್ಕಮಗಳೂರಿನಲ್ಲಿ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ದೊಡ್ಡ ಸಂಚಲನವೊಂದು ಸೃಷ್ಟಿಯಾಗಿದೆ. ಜಿಲ್ಲೆಯ ಪ್ರಭಾವಿ ಹಿಂದೂ ಮುಖಂಡರು ಮತ್ತು ಬಿಜೆಪಿ ಪದಾಧಿಕಾರಿಗಳ ವಿರುದ್ಧ ಜಿಲ್ಲಾ ಪೊಲೀಸ್ ಇಲಾಖೆ ಗಡಿಪಾರಿನ ಅಸ್ತ್ರ ಪ್ರಯೋಗಿಸಲು ಮುಂದಾಗಿದೆ. ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಹಾಗೂ ಭಜರಂಗದಳದ ಪ್ರಮುಖ ಮುಖಂಡ ಸೇರಿದಂತೆ ಒಟ್ಟು 10 ಜನರನ್ನು
ಚಿತ್ರದುರ್ಗ: ಜಿಲ್ಲೆಯ ಹೆಗ್ಗರೆ ಬಳಿ ನಡೆದ ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ ಸಬ್ ಇನ್ಸ್ಪೆಕ್ಟರ್ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇಂದು ಬೆಳಗ್ಗೆ 7 ಗಂಟೆಗೆ ಅಫಘಾತ ಸಂಭವಿಸಿದೆ. ಬೆಂಗಳೂರಿನಿಂದ ಬಳ್ಳಾರಿಗೆ ಪ್ರಯಾಣಿಸುತ್ತಿದ್ದ ಐದು ಸಬ್ ಇನ್ಸ್ಪೆಕ್ಟರ್ಗಳ ಕಾರು, ಮುಂದೆ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಎಷ್ಟು ತೀವ್ರವಾಗಿತ್ತೆಂದರೆ ಕಾರು
ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರಿಗೆ ಗುರುವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಿಗ್ ರಿಲೀಫ್ ನೀಡಿದ್ದು, ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜಾಮೀನು ಕೋರಿ ಭೈರತಿ ಬಸವರಾಜ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್
ಬೆಳಗಾವಿ: ಸಾಮಾಜಿಕ ಮಾಧ್ಯಮಗಳ ಮೂಲಕ ಶ್ರೀಮಂತ ವ್ಯಕ್ತಿಗಳನ್ನು ಪರಿಚಯ ಮಾಡಿಕೊಂಡು ಹನಿಟ್ರ್ಯಾಪ್ ಖೆಡ್ಡಾಗೆ ಬೀಳಿಸುತ್ತಿದ್ದ ಮಹಿಳೆಯನ್ನು ಬೆಳಗಾವಿಯ ಟಿಳಕವಾಡಿ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಮೂಲದ ದೀಪಾ ಅವಟಗಿ (33) ಎಂದು ಗುರುತಿಸಲಾಗಿದ್ದು, ಆಕೆಗೆ ಸಹಾಯ ಮಾಡುತ್ತಿದ್ದ ಆಪ್ತ ಶಿವಾನಂದ ಮಠಪತಿ ಪರಾರಿಯಾಗಿದ್ದು, ಆತನ