ಶ್ವೇತಭವನದಲ್ಲಿ ಪಾಕ್ ಸೇನಾ ಮುಖ್ಯಸ್ಥ ಮುನೀರ್ ಗೆ ಟ್ರಂಪ್ ಔತಣ: ಮೋದಿ ಆಲಿಂಗನಕ್ಕೆ ದೊಡ್ಡ ಹೊಡೆತ - ಕಾಂಗ್ರೆಸ್....

ಹಂಪಿ: ವಿಜಯನಗರದ ಗತವೈಭವ ಸಾರವ 3 ದಿನಗಳ ಹಂಪಿ ಉತ್ಸವಕ್ಕೆ ಕನ್ನಡ ಮತ್ತು ಸಾಂಸ್ಕೃತಿಕ ಸಚಿವ ಶಿವರಾಜ್ ತಂಗಡಗಿ ಅವರ ಸಮ್ಮುಖದಲ್ಲಿ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಶುಕ್ರವಾರ ವಿಧ್ಯುಕ್ತ ಚಾಲನೆ ನೀಡಿದರು. ಹಂಪಿ ಉತ್ಸವದ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬರಬೇಕಿತ್ತು,ಆದರೆ ಮಂಡಿನೋವಿಂದ ಬಳಲುತ್ತಿರುವ

ಚಾಮರಾಜನಗರ: ಕಾರು ಮತ್ತು ಟಿಪ್ಪರ್ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಮೃತಪಟ್ಟ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದೆ. ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಬಳಿಯ ಮುಖ್ಯರಸ್ತೆಯಲ್ಲಿ ಇಂದು ಬೆಳಗ್ಗೆ ಟಿಪ್ಪರ್ ಹಾಗೂ ಕಾರು ನಡುವೆ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ

ಕಲಬುರಗಿ: ದೇಶದ ವಿವಿಧ ವಿಶ್ವವಿದ್ಯಾಲಯಗಳ ನಕಲಿ ಅಂಕಪಟ್ಟಿ ತಯಾರಿಸಿ ನಿರುದ್ಯೋಗಿ ಯುವಕರಿಗೆ ಮಾರಾಟ ಮಾಡುತ್ತಿದ್ದ ಕಿಂಗ್ ಪಿನ್​​ನನ್ನು ಕಲಬುರಗಿ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ದೇಹಲಿ ಮೂಲದ ರಾಜೀವ ಸಿಂಗ್ ಆರೋರಾ ಎಂದು ಗುರುತಿಸಲಾಗಿದ್ದು, ಕಲಬುರಗಿ ಪೊಲೀಸರು ದೆಹಲಿಯ ರಾಮಪಾರ್ಕ್ ಅಪಾರ್ಟ್ಮೆಂಟ್ ದ್ವಾರಕ್ ಮೋಡ್​ನಲ್ಲಿ ಬಂಧಿಸಿದ್ದಾರೆ. ರಾಜೀವ ಸಿಂಗ್ ಆರೋರಾ

ಬೆಂಗಳೂರು: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್‌ಡಿ ಕುಮಾರಸ್ವಾಮಿ ಭಾಗಿಯಾಗಿದ್ದಾರೆ ಎನ್ನಲಾದ ಅಕ್ರಮ ಗಣಿಗಾರಿಕೆ ಪ್ರಕರಣಗಳ ತನಿಖೆ ನಡೆಸುತ್ತಿರುವ ಲೋಕಾಯುಕ್ತ ವಿಶೇಷ ತನಿಖಾ ತಂಡ (ಎಸ್‌ಐಟಿ) ಪ್ರಾಸಿಕ್ಯೂಷನ್ ಅನುಮತಿಗೆ ಮತ್ತೊಮ್ಮೆ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. ಕಳೆದ ಏಳು ತಿಂಗಳ ಹಿಂದೆ ರಾಜ್ಯಪಾಲರಿಗೆ ಮನವಿ ಮಾಡಿದ್ದರು. ಈ ವೇಳೆ

ನವದೆಹಲಿ: ಬಹುಕೋಟಿ ರೂಪಾಯಿ ಕ್ರಿಪ್ಟೊ ಕರೆನ್ಸಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಬೆಂಗಳೂರು ಸೇರಿ ದೇಶದ 60 ಕಡೆಗಳಲ್ಲಿ ನಿನ್ನೆ ಮಂಗಳವಾರ ಸಾಯಂಕಾಲ ಶೋಧ ನಡೆಸಿದೆ. ಗೇನ್ ಬಿಟ್ ಕಾಯಿನ್ ಕ್ರಿಪ್ಟೊ ಕರೆನ್ಸಿ ಹಗರಣಕ್ಕೆ ಸಂಬಂಧಿಸಿ ಬೆಂಗಳೂರು, ಪುಣೆ, ಚಂಡೀಗಡ, ದೆಹಲಿ ಎನ್‌ಸಿಆರ್, ನಾಂದೇಡ್, ಕೊಲ್ಲಾಪುರ ಸೇರಿದಂತೆ ಹಲವೆಡೆ ಸಿಬಿಐ ದಾಳಿ ನಡೆಸಿ

ನವದೆಹಲಿ: ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಯುವ ಜನಾಂಗದ ವಿದ್ಯಾರ್ಥಿ ವೇತನವನ್ನು ಕೇಂದ್ರ ಸರ್ಕಾರ ಕಿತ್ತುಕೊಂಡಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಆರೋಪಿಸಿದ್ದಾರೆ. ಕೇಂದ್ರ ಸರ್ಕಾರದ “ಸಬ್ಕಾ ಸಾಥ್, ಸಬ್ಕಾ ವಿಕಾಸ್” ಘೋಷಣೆಯು ದುರ್ಬಲ ವರ್ಗಗಳ ಆಶೋತ್ತರಗಳನ್ನು ಅಣಕಿಸುತ್ತದೆ ಎಂದು ಹೇಳಿದ್ದಾರೆ. ದೇಶದ ದುರ್ಬಲ ವರ್ಗಗಳ

ಬೆಂಗಳೂರು: 17 ವರ್ಷದ ಅತ್ಯಾಚಾರ ಸಂತ್ರಸ್ತೆಗೆ ಸಹಾಯ ಮಾಡುವ ನೆಪದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಪೊಲೀಸ್ ಕಾನ್‌ಸ್ಟೆಬಲ್ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ಆಗಿದ್ದ ಆರೋಪಿ ಅರುಣ್ ತೊನೆಪ ಮತ್ತು ಸಂತ್ರಸ್ತೆಯ ಗೆಳೆಯ ವಿಕ್ಕಿಯನ್ನು ಮೈಕೋ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯ ತಾಯಿ ಬೊಮ್ಮನಹಳ್ಳಿ

ಮಂಡ್ಯ: ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ವಿಷ ಸೇವಿಸಿ, ನಂತರ ವಿಸಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ದಾರುಣ ಘಟನೆ ಸೋಮವಾರ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಮಾಸ್ತಪ್ಪ, ಅವರ ಪತ್ನಿ ರತ್ನಮ್ಮ ಹಾಗೂ ಮಗಳು ಲಕ್ಷ್ಮೀ ಎಂದು ಗುರುತಿಸಲಾಗಿದ್ದು, ದಂಪತಿಯ ಮೃತದೇಹ ಪತ್ತೆ ಆಗಿದೆ. ಮಗಳ ಮೃತದೇಹಕ್ಕಾಗಿ ಶೋಧಕಾರ್ಯ

ಬೆಂಗಳೂರು, ಫೆಬ್ರವರಿ 23: ಲೋಕಾಯುಕ್ತ  ಡಿವೈಎಸ್​ಪಿ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳಿಗೆ  ಬ್ಲ್ಯಾಕ್​ಮೇಲ್​ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಸಿದ್ದಾರೆ. ವಜಾಗೊಂಡ ರಿಸರ್ವ್ ಪೊಲೀಸ್ ಕಾನ್ಸ್​ಟೇಬಲ್ ಮುರುಗಪ್ಪ ಬಂಧಿತ ಆರೋಪಿ. ಮುರುಗೆಪ್ಪ ವಿರುದ್ಧ ರಾಜ್ಯದ ವಿವಿಧ ಠಾಣೆಯಲ್ಲಿ 60ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ. ಆರೋಪಿ ಮುರುಗಪ್ಪ ಲೋಕಾಯುಕ್ತ ಹೆಸರಿನಲ್ಲಿ ಅಧಿಕಾರಿಗಳಿಗೆ ಬ್ಲ್ಯಾಕ್​ಮೇಲ್​ ಮಾಡಿ

ಹಾಸನ, ಫೆಬ್ರವರಿ 23: ಪಾದಯಾತ್ರೆ ಮೂಲಕ ಧರ್ಮಸ್ಥಳಕ್ಕೆ  ಹೋಗುತ್ತಿದ್ದವರ ಮೇಲೆ ಖಾಸಗಿ ಬಸ್ ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾಸನ ತಾಲೂಕಿನ ಕೆಂಚಟ್ಟಹಳ್ಳಿ ಬಳಿ ನಡೆದಿದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಆನಗೋಳು ಗ್ರಾಮದ ಸುರೇಶ್ (60), ಕುಮಾರ್ (55) ಮೃತ ದುರ್ದೈವಿಗಳು. ಘಟನೆಯಲ್ಲಿ ಗಂಭೀರವಾಗಿ