...ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 126ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಮ೦ಗಳವಾರದ೦ದು(ಇ೦ದು) ದೀಪ ಪ್ರಜ್ವಲಿಸುವುದರೊ೦ದಿಗೆ ಅದ್ದೂರಿಯ ಚಾಲನೆ...

ಬೆಂಗಳೂರು: ಬೆಂಗಳೂರಿನ ಐತಿಹಾಸಿಕ ಕರಗ ಉತ್ಸವಕ್ಕೆ ಮಂಗಳವಾರ ರಾತ್ರಿ ತಿಗಳರ ಪೇಟೆಯಲ್ಲಿರುವ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ಧ್ವಜಾರೋಹಣ ಮಾಡುವ ಮೂಲಕ ಚಾಲನೆ ನೀಡಲಾಯಿತು. ದೇವಾಲಯದ ಆವರಣ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸುತ್ತಲೂ ದೀಪಾಲಂಕಾರಕ್ಕಾಗಿ 39 ಲಕ್ಷ ರೂ.ಗಳನ್ನು ಖರ್ಚು ಮಾಡಲಾಗುತ್ತಿದೆ. 11 ದಿನಗಳ ಈ ಕಾರ್ಯಕ್ರಮಕ್ಕೆ ಸಮಿತಿಯು ಸುಮಾರು 10 ಲಕ್ಷ ಜನರನ್ನು

ಬೆಂಗಳೂರು: ಚಿಕ್ಕಮಗಳೂರಿನಲ್ಲಿ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ದೊಡ್ಡ ಸಂಚಲನವೊಂದು ಸೃಷ್ಟಿಯಾಗಿದೆ. ಜಿಲ್ಲೆಯ ಪ್ರಭಾವಿ ಹಿಂದೂ ಮುಖಂಡರು ಮತ್ತು ಬಿಜೆಪಿ ಪದಾಧಿಕಾರಿಗಳ ವಿರುದ್ಧ ಜಿಲ್ಲಾ ಪೊಲೀಸ್ ಇಲಾಖೆ ಗಡಿಪಾರಿನ ಅಸ್ತ್ರ ಪ್ರಯೋಗಿಸಲು ಮುಂದಾಗಿದೆ. ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಹಾಗೂ ಭಜರಂಗದಳದ ಪ್ರಮುಖ ಮುಖಂಡ ಸೇರಿದಂತೆ ಒಟ್ಟು 10 ಜನರನ್ನು

ಚಿತ್ರದುರ್ಗ: ಜಿಲ್ಲೆಯ ಹೆಗ್ಗರೆ ಬಳಿ ನಡೆದ ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇಂದು ಬೆಳಗ್ಗೆ 7 ಗಂಟೆಗೆ ಅಫಘಾತ ಸಂಭವಿಸಿದೆ. ಬೆಂಗಳೂರಿನಿಂದ ಬಳ್ಳಾರಿಗೆ ಪ್ರಯಾಣಿಸುತ್ತಿದ್ದ ಐದು ಸಬ್ ಇನ್ಸ್‌ಪೆಕ್ಟರ್‌ಗಳ ಕಾರು, ಮುಂದೆ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಎಷ್ಟು ತೀವ್ರವಾಗಿತ್ತೆಂದರೆ ಕಾರು

ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರಿಗೆ ಗುರುವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಿಗ್ ರಿಲೀಫ್ ನೀಡಿದ್ದು, ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜಾಮೀನು ಕೋರಿ ಭೈರತಿ ಬಸವರಾಜ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್

ಅತ೦ಕದಲ್ಲಿ ಶ್ರೀಕೃಷ್ಣ-ಮುಖ್ಯಪ್ರಾಣ ಭಕ್ತರು

ಬೆಳಗಾವಿ: ಸಾಮಾಜಿಕ ಮಾಧ್ಯಮಗಳ ಮೂಲಕ ಶ್ರೀಮಂತ ವ್ಯಕ್ತಿಗಳನ್ನು ಪರಿಚಯ ಮಾಡಿಕೊಂಡು ಹನಿಟ್ರ್ಯಾಪ್ ಖೆಡ್ಡಾಗೆ ಬೀಳಿಸುತ್ತಿದ್ದ ಮಹಿಳೆಯನ್ನು ಬೆಳಗಾವಿಯ ಟಿಳಕವಾಡಿ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಮೂಲದ ದೀಪಾ ಅವಟಗಿ (33) ಎಂದು ಗುರುತಿಸಲಾಗಿದ್ದು, ಆಕೆಗೆ ಸಹಾಯ ಮಾಡುತ್ತಿದ್ದ ಆಪ್ತ ಶಿವಾನಂದ ಮಠಪತಿ ಪರಾರಿಯಾಗಿದ್ದು, ಆತನ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಮಾರ್ಚ್ 11 ರಿಂದ ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ಮಂಗಳವಾರ ಹಿಂಪಡೆದಿದೆ. ಮಾರ್ಚ್ 11 ರಿಂದ 15 ರವರೆಗೆ ಮೊದಲ ಹಂತದ ಮುಷ್ಕರದಲ್ಲಿ ತುರ್ತು ಸೇವೆ ಹೊರತುಪಡಿಸಿ, ಹೊರರೋಗಿಗಳ ಸೇವೆಯನ್ನು ಸ್ಥಗಿತಗೊಳಿಸಲಾಗುವುದು ಮತ್ತು ಮಾರ್ಚ್ 16 ರಿಂದ ವೈದ್ಯರು, ಅಧಿಕಾರಿಗಳು

ಬಳ್ಳಾರಿ: ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ ದಾಳಿ ಮಾಡಿದ್ದು, ಘಟನೆಯಲ್ಲಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿ, 7 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ನಡೆದಿದೆ. ಮೃತ ಬಾಲಕನನ್ನು ಆಂಧ್ರ ಪ್ರದೇಶದ ಅದವಾನಿಯ ಹೇಮಂತ್ ಎಂದು ಗುರುತಿಸಲಾಗಿದೆ. ಮೃತದೇಹವನ್ನು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕ್ಷೇತ್ರಕ್ಕೆ ಸಾವಿರಾರು ಕೋಟಿ ರೂಪಾಯಿ ಅಭಿವೃದ್ಧಿ ನಿಧಿ ತಂದಿದ್ದರೂ ಮಾಜಿ ಸಚಿವ ಬಿ. ರಮಾನಾಥ್ ರೈ ಅವರು 2023ರ ಚುನಾವಣೆಯಲ್ಲಿ ಸೋತಿರುವುದು ನ್ಯಾಯವಲ್ಲ, 2028ರ ಚುನಾವಣೆಯಲ್ಲಿ ಅವರು ಮತ್ತೆ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಾರೆ, ಹೆಚ್ಚಿನ ಮತಗಳಿಂದ ಗೆಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಂಟ್ವಾಳದಲ್ಲಿ ನಡೆದ

ಬೆಂಗಳೂರು: ಬೆಂಗಳೂರು ಹೊರವಲಯದ ಅಗರ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಅಸುನೀಗಿದ್ದಾರೆ. ಮೃತಪಟ್ಟ ಯುವಕರನ್ನು ಸೈಫ್ ಪಾಷಾ, ಯೂಸುಫ್ ಖಾನ್ ಮತ್ತು ಅಜರ್ ಪಾಷಾ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಹಾರೋಹಳ್ಳಿ ಕಡೆಗೆ ಚಲಿಸುತ್ತಿದ್ದ ಲಾರಿಯ ಹಿಂಭಾಗಕ್ಕೆ