ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಹುಬ್ಬಳ್ಳಿ: ‘ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗಲಿದ್ದು, ಜಲಪ್ರಳಯ ಆಗುವ ಲಕ್ಷಣಗಳಿವೆ. ಪ್ರಕೃತಿ ಮುನಿದಿದ್ದು ಸರಿಯಾಗಲಿದೆ. ಜಾಗತಿಕ ಮಟ್ಟದಲ್ಲಿ ದುರಂತ ಆಗುವುದಿದೆ. ಜನರ ಅಕಾಲ ಮೃತ್ಯು ಸಂಭವಿಸುವ ಸಾಧ್ಯತೆ ಇದೆ’ ಎಂದು ಕೋಡಿಮಠ ಮಹಾಸಂಸ್ಥಾನದ ಪೀಠಾಧ್ಯಕ್ಷ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದರು. ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜಾಗತಿಕ

ರಾಯಗಡ: ಒಡಿಶಾದ ರಾಯಗಡ ಜಿಲ್ಲೆಯ ಕ್ರಷರ್ ಘಟಕದಲ್ಲಿ ಶಂಕಿತ ನಕ್ಸಲೀಯರು 9 ಯಂತ್ರಗಳಿಗೆ ಬೆಂಕಿ ಹಚ್ಚಿದ್ದು,  ಆಸ್ತಿಪಾಸ್ತಿಗಳನ್ನು ದೋಚಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.  ಶುಕ್ರವಾರ ತಡರಾತ್ರಿ ಮುನಿಗೂಡ ಪೊಲೀಸ್ ಠಾಣಾ ವ್ಯಾಪ್ತಿಯ ದೇವುಕುಪಲಿ ಬಳಿ ಈ  ಘಟನೆ ನಡೆದಿದೆ. ಕೆಲವು ಮಹಿಳಾ ಕಾರ್ಯಕರ್ತರು ಸೇರಿದಂತೆ 10 ನಕ್ಸಲೀಯರು ಕ್ರಷರ್ ಘಟಕಕ್ಕೆ ನುಗ್ಗಿದ್ದು,

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ ಬಳಿಕ ಬಿಜೆಪಿ ನಾಯಕರ ಆರೋಪ-ಪ್ರತ್ಯಾರೋಪಗಳು ಮುಂದುವರಿದಿದೆ. ನಾಯಕರ ವಿರುದ್ಧ ಹೇಳಿಕೆ ನೀಡಿದ್ದಕ್ಕೆ ಮಾಜಿ ಸಚಿವ ರೇಣುಕಾಚಾರ್ಯ ಸೇರಿದಂತೆ ಹಲವರಿಗೆ ಬಿಜೆಪಿ ಶಿಸ್ತುಪಾಲನಾ ಸಮಿತಿಯಿಂದ ಕಾರಣ ಕೇಳಿ ನೋಟಿಸ್‌ ಜಾರಿಗೊಳಿಸಲಾಗಿದೆ.. ಇದರ ಬೆನ್ನಲ್ಲೇ ಇಂದು (ಶನಿವಾರ) ರೇಣುಕಾಚಾರ್ಯ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್

ಬೆಂಗಳೂರು: ಶಾಲಾ ಶಿಕ್ಷಕರ ಕಿರುಕುಳಕ್ಕೆ ಬೇಸತ್ತು 16 ವರ್ಷದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಬೆಂಗಳೂರು ಗ್ರಾಮಾಂತರದ ಹೊಸಕೋಟೆ ನಗರದ ಪಾರ್ವತಿಪುರದಲ್ಲಿರುವ ಮಿಲೇನಿಯಂ ಪಬ್ಲಿಕ್ ಶಾಲೆಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಸಾರಾ ಮನೆಯಲ್ಲಿ ವೇಲ್ ನಿಂದ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಜೂನ್ 20ರಂದು ಶಾಲೆಯಿಂದ ಮನೆಗೆ ಬಂದ ನಂತರ ಬಾಲಕಿ ಖಿನ್ನತೆಗೆ

ಹೊಸಪೇಟೆ: ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಬ್ರೀಡ್ಜ್ ಬಳಿ ಎರಡು ಆಟೋ ಮತ್ತು ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ವೇಗವಾಗಿ ಬಂದ ಲಾರಿ ಎರಡು ಆಟೋಗಳಿಗೆ ಡಿಕ್ಕಿ ಹೊಡೆದಿದ್ದು ಆಟೋದಲ್ಲಿದ್ದ ಐವರು ಮಹಿಳೆಯರು ಇಬ್ಬರು ಪುರುಷರು ಸೇರಿದಂತೆ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಘಟನೆಯಲ್ಲಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಬಿಪಿಎಲ್ ಹೊಂದಿರುವವರಿಗೆ 'ಅನ್ನ ಭಾಗ್ಯ'(Anna Bhagya) ಯೋಜನೆ ನಾಳೆ ಜುಲೈ 1ರಂದು ಜಾರಿಗೆ ಬರಲಿದೆ. ಕೇಂದ್ರ ಸರ್ಕಾರ ಬಿಪಿಎಲ್ ಕಾರ್ಡು ಹೊಂದಿರುವವರಿಗೆ ನೀಡುವ 5 ಕೆಜಿ ಅಕ್ಕಿ (Rice) ಜೊತೆ ಉಳಿದ 5 ಕೆಜಿ ಅಕ್ಕಿ ಬದಲಿಗೆ ಹಣ(Money) ನೀಡುವುದಾಗಿ ರಾಜ್ಯ

ಕಾರವಾರ: ಆಘಾತಕಾರಿ ಘಟನೆಯೊಂದರಲ್ಲಿ ಗೋವಾದ ಮೂವರ ಕುಟುಂಬವೊಂದು ಸಾಲದ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಬ್ಬರು ಇಲ್ಲಿನ ಕಾಳಿ ನದಿ ದಂಡೆಯಲ್ಲಿ ಸಾವನ್ನಪ್ಪಿದ್ದರೆ, ಗೋವಾದಲ್ಲಿ ಒಬ್ಬರು ನೇಣು ಹಾಕಿಕೊಂಡಿದ್ದಾರೆ. ಕಾರವಾರದಿಂದ 5 ಕಿಮೀ ದೂರದಲ್ಲಿರುವ ದೇವಬಾಗ್ ದ್ವೀಪದಲ್ಲಿ ಬುಧವಾರ  12 ವರ್ಷದ ಬಾಲಕನ ಶವವನ್ನು ಸ್ಥಳೀಯರು ಪತ್ತೆ ಮಾಡಿದ ನಂತರ ಇದು ಗೊತ್ತಾಗಿದೆ.

ಬೆಂಗಳೂರು: ಆ್ಯಸಿಡ್  ದಾಳಿಗೆ ಒಳಗಾಗಿ ಸಂಕಷ್ಟಕ್ಕೆ ತುತ್ತಾಗಿದ್ದ ಸ್ನಾತಕೋತ್ತರ ಪದವೀಧರೆಯಾಗಿರುವ ಸಂತ್ರಸ್ತೆಗೆ  ತಮ್ಮ ಸಚಿವಾಲಯದಲ್ಲಿ ಉದ್ಯೋಗ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ತಮ್ಮ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಮುಖ್ಯಮಂತ್ರಿ, ಸಂತ್ರಸ್ತೆ ಅಹವಾಲನ್ನು ಕೇಳಿ ಸ್ಥಳದಲ್ಲೇ ಉದ್ಯೋಗದ ಭರವಸೆ ನೀಡಿದರು. 2022ರ ಏಪ್ರಿಲ್ 28 ರಂದು ಆ್ಯಸಿಡ್ ದಾಳಿಗೆ ತುತ್ತಾಗಿದ್ದ

ಬೆಂಗಳೂರು: ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪದ ಹಿನ್ನಲೆಯಲ್ಲಿ ನಿನ್ನೆ ಹಲವೆಡೆ ದಾಳಿ ಮಾಡಿದ್ದ ಲೋಕಾಯುಕ್ತ ಪೊಲೀಸರು ಇಂದು ಕೆಆರ್​ ಪುರ ತಹಶೀಲ್ದಾರ್ ಅಜಿತ್​ ರೈ ಅವರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಬೆಂಗಳೂರು ಸೇರಿ ಅಜಿತ್​ಗೆ ಸೇರಿದ 12 ಕಡೆ ಲೋಕಾಯುಕ್ತ ಪೊಲೀಸರು ನಿನ್ನೆ ದಾಳಿ ನಡೆಸಿದ್ದರು. ಸತತ 30 ಗಂಟೆಗಳ

ಬೆಂಗಳೂರು: ಕರ್ನಾಟಕ ಸರ್ಕಾರವು ತನ್ನ ಚುನಾವಣಾ ಖಾತರಿಯನ್ನು ಪೂರೈಸಲು ಅಗತ್ಯವಾದ ದೊಡ್ಡ ಪ್ರಮಾಣದ ಅಕ್ಕಿಯನ್ನು ಸಂಗ್ರಹಿಸಲು ತೊಂದರೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಫಲಾನುಭವಿಗಳಿಗೆ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಿಗೆ ಪ್ರತಿ ಕೆಜಿಗೆ 34 ರೂ.ನಂತೆ ಹಣ ಪಾವತಿಸಲು ನಿರ್ಧರಿಸಿದೆ. ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಕೇಂದ್ರವು ಉಚಿತವಾಗಿ ನೀಡುವ ಐದು ಕೆಜಿ