ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ನವದೆಹಲಿ/ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನು ಬಾಕಿ ಉಳಿದಿರುವುದು ಕೇವಲ 4 ದಿನ. ಬಹಿರಂಗ ಪ್ರಚಾರಕ್ಕೆ ಇನ್ನು ಮೂರು ದಿನ ಉಳಿದಿದೆ. ಈ ಹೊತ್ತಿನಲ್ಲಿ ಕಾಂಗ್ರೆಸ್ ರಾಜ್ಯ ಬಿಜೆಪಿ ಸರ್ಕಾರ ವಿರುದ್ಧ ಭ್ರಷ್ಟಾಚಾರದ ಗಂಭೀರ ಆರೋಪ ಮಾಡಿದೆ. ಕಾಂಗ್ರೆಸ್ ಇಂದು ಪೋಸ್ಟ್‌ಗಳು ಮತ್ತು ಸ್ಥಳೀಯ ಪತ್ರಿಕೆಗಳಲ್ಲಿ ನೀಡಿರುವ ಜಾಹೀರಾತುಗಳನ್ನು ಸುದ್ದಿಗೋಷ್ಠಿಯಲ್ಲಿ ಬಿಡುಗಡೆ

ಮತದಾನಕ್ಕೆ ಇರುವುದು ಇನ್ನು  ಐದೇ ದಿನ. ಆದರೂ ಆಡಳಿತ ಪಕ್ಷ ಬಿಜೆಪಿಯಲ್ಲಿ ಮತ್ತೆ ಗೆದ್ದು ಅಧಿಕಾರ  ಹಿಡಿಯುವ ರಣೊತ್ಸಾಹ ಕಾಣುತ್ತಿಲ್ಲ.  ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಪಕ್ಷದ ರಾಷ್ಟ್ರೀಯ  ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಇಡೀ ಬಿಜೆಪಿ ಮಹಾನ್ ದಂಡ ನಾಯಕರ ಪಡೆಯೇ ಕರ್ನಾಟಕಕ್ಕೆ ದಾಳಿ

ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿ, KSEAB ಇಂದು (ಮೇ 5, 2023) ಕರ್ನಾಟಕ SSLC ಫಲಿತಾಂಶ 2023 (Karnataka SSLC Results 2023) ದಿನಾಂಕವನ್ನು ದೃಢೀಕರಿಸುವ ನಿರೀಕ್ಷೆಯಿದೆ. ವರದಿಗಳ ಪ್ರಕಾರ, KSEAB ಅಧಿಕಾರಿಗಳು karresults.nic.in ಮತ್ತು kseab.karnataka.gov.in. ನಲ್ಲಿ SSLC ಫಲಿತಾಂಶವನ್ನು ಮುಂದಿನ ವಾರ ಪ್ರಕಟಿಸಲಾಗುವುದು ಎಂದು ಹಂಚಿಕೊಂಡಿದ್ದಾರೆ. ಮಾಧ್ಯಮಗಳ

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಮೇಲಿದ್ದ ಕಳ್ಳತನ ಆರೋಪವೊಂದು ಸಾಬೀತಾಗಿದ್ದು, ಈ ಹಿನ್ನೆಲೆಯಲ್ಲಿ ಚಿತ್ತಾಪುರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಡೆಸಬೇಕಿದ್ದ ಪ್ರಚಾರ ರದ್ದಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ಕ್ಷೇತ್ರದಲ್ಲಿ ಮೇ 6 ರಂದು ಪಿಎಂ ಮೋದಿ ಭಾಗವಹಿಸಬೇಕಾಗಿದ್ದ ಸಾರ್ವಜನಿಕ ಸಭೆಯನ್ನು ರದ್ದುಗೊಳಿಸಲಾಗಿದೆ ಎಂದು ವರದಿಗಳು

ಬೆಂಗಳೂರು: ಬರೋಬ್ಬರಿ 821.22 ಕೋಟಿ ಬೃಹತ್ ಮೊತ್ತದ ಹಗರಣ ನಡೆಸಿದ ಆರೋಪ ಹಿನ್ನೆಲೆ ಮಾಜಿ ಸಿಎಂ ಬಿ.ಎಸ್​​ ಯಡಿಯೂರಪ್ಪ (BS Yediyurappa), ಸಚಿವರು ಮತ್ತು ಐಎಎಸ್​ ಅಧಿಕಾರಿಗಳು ಸೇರಿದಂತೆ ಒಟ್ಟು 28 ಜನರ ವಿರುದ್ಧ ಲೋಕಾಯುಕ್ತಗೆ ದೂರು ನೀಡಲಾಗಿದೆ. ದಾಖಲೆ ಸಮೇತ ಆರ್​ಟಿಐ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಎನ್ನುವವರಿಂದ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ.

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ(Karnataka Assembly Elections 2023) ಕೇವಲ 8 ದಿನಗಳು ಮಾತ್ರ ಬಾಕಿ ಇವೆ. ಹೀಗಾಗಿ ರಾಜ್ಯಕೀಯ ನಾಯಕರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಮತ್ತೊಂದೆಡೆ ಇಂದು ಬೆಳಗ್ಗೆ ಕಾಂಗ್ರೆಸ್​ನ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಕೆ ಶಿವಕುಮಾರ್(DK Shivakumar) ಕೋಲಾರದ ಮುಳುಬಾಗಿಲಿಗೆ ಪ್ರಯಾಣಿಸುವ ವೇಳೆ ಅವಘಡವೊಂದು ಸಂಭವಿಸಿದೆ.

ಬೆಂಗಳೂರು: ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ(Congress manifesto 2023) ಇಂದು ಮಂಗಳವಾರ ಬಿಡುಗಡೆಯಾಗಿದೆ.  ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪ್ರಮುಖ ನಾಯಕರಾದ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್, ರಂದೀಪ್ ಸಿಂಗ್ ಸುರ್ಜೆವಾಲಾ, ಡಾ ಜಿ ಪರಮೇಶ್ವರ್ ಮೊದಲಾದ ನಾಯಕರ ಸಮ್ಮುಖದಲ್ಲಿ ಬಿಡುಗಡೆಯಾಯಿತು. 'ಸರ್ವ ಜನಾಂಗದ ಶಾಂತಿಯ

ಬೆಳಗಾವಿ: ಮೇ 10ರಂದು ನಡೆಯಲಿರುವ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಬೆಳಗಾವಿ ನಗರದಲ್ಲಿ ಪೊಲೀಸರು ರೌಡಿ ಶೀಟರ್ ಗಳ ಮನೆಗಳ ಮೇಲೆ ದಾಳಿ ನಡೆಸಿ ತಪಾಸಣೆ ನಡೆಸಿದ್ದು ಈ ವೇಳೆ ಒಬ್ಬ ರೌಡಿ ಶೀಟರ್ ಮನೆಗಳಲ್ಲಿ ಮಾರಕಾಸ್ತ್ರಗಳು ಪತ್ತೆಯಾಗಿವೆ. ನಗರದ 12 ಪೊಲೀಸ್ ಠಾಣೆಗಳ

ಬೆಳಗಾವಿ: ಇನ್ನೂ ಕೆಲವೇ ದಿನಗಳಲ್ಲಿ ಬೆಳಗಾವಿ ಜಿಲ್ಲೆಯ ಸುಮಾರು 50ಕ್ಕೂ ಹೆಚ್ಚು ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ನಿವಾಸಗಳ ಮೇಲೆ ಲೋಕಾಯುಕ್ತ ಮತ್ತು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಯುವ ಮುನ್ಸೂಚನೆ ಸಿಕ್ಕಿದೆ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಆರೋಪಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ  ಬೆಳಗಾವಿ ಗ್ರಾಮೀಣ 

ವಿಜಯನಗರ: ಪ್ರತಿಪಕ್ಷ ನಾಯಕ ನಾಯಕ ಸಿದ್ದರಾಮಯ್ಯ ಅವರು ತಮ್ಮ ಕಾರು ಹತ್ತುವಾಗ ಬಾಗಿಲ ಬಳಿಯೇ ಕುಸಿದು ಬಿದ್ದಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಗಿಯಲ್ಲಿ ಶನಿವಾರ ನಡೆದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ್ಲಗಿ ಕಾಂಗ್ರೆಸ್ ಅಭ್ಯರ್ಥಿ ಡಾ. ಎನ್ ಟಿ ಶ್ರೀನಿವಾಸ್ ಅವರ ಪರ ಪ್ರಚಾರ ಮಾಡುವುದಕ್ಕಾಗಿ ಹೆಲಿಕಾಪ್ಟರ್​ ಮೂಲಕ ಕೂಡ್ಲಗಿಗೆ