ಚಿಕ್ಕಮಗಳೂರು: ಕಡೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ವೈಎಸ್ವಿ ದತ್ತ ಅವರ ವಿರುದ್ಧ ಚೆಕ್ಬೌನ್ಸ್ನ 41 ಪ್ರಕರಣಗಳು ರಾಜ್ಯ ಮತ್ತು ಹೊರರಾಜ್ಯಗಳಲ್ಲಿ ದಾಖಲಾಗಿವೆ. ಜೆಡಿಎಸ್ ಅಭ್ಯರ್ಥಿ ವೈಎಸ್ವಿ ದತ್ತಾ ವಿರುದ್ಧ 41 ಚೆಕ್ ಬೌನ್ಸ್ ಪ್ರಕರಣಗಳು ದಾಖಲಾಗಿವೆ ಎಂಬ ಮಾಹಿತಿಯನ್ನು ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ನೀಡಿದ್ದಾರೆ. 2014 ರಿಂದ 2023ರ
ಮೈಸೂರು: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೈಸೂರು ಜಿಲ್ಲೆಯ ವರುಣಾ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ. ಶಿಗ್ಗಾಂವಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಿಕಾರಿಪುರದಿಂದ ಮಾಜಿ ಮುಖ್ಯಮಂ ತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಕರ್ನಾಟಕ
ಹಾವೇರಿ: ಸತತ 15 ವರ್ಷ ನೀವು ನನಗೆ ಆಶೀರ್ವಾದ ಮಾಡಿದ್ದೀರಿ. ನಮ್ಮ ನಿಮ್ಮ ನಡುವೆ ಬೇರೆ ಯಾವುದೇ ಶಕ್ತಿ ಬರಲು ಸಾಧ್ಯವಿಲ್ಲ. ರಾಜ್ಯದಲ್ಲಿ 125ಕ್ಕಿಂತ ಹೆಚ್ಚು ಸ್ಥಾನ ಪಡೆದು ಅಧಿಕಾರಕ್ಕೆ ಬರುತ್ತೇವೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಹೇಳಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಸತತ
ಧಾರವಾಡ: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಧಾರವಾಡದ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಪ್ರವೀಣ್ ಕಮ್ಮಾರ್ ಎಂಬುವವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಧಾರವಾಡ ತಾಲೂಕಿನ ಕೋಟೂರು ಗ್ರಾಮದಲ್ಲಿ ಪ್ರವೀಣ ಕಮ್ಮಾರ (Praveen Kammar) ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ತಡ ರಾತ್ರಿ ಪ್ರವೀಣ ಅವರ ಹೊಟ್ಟೆಗೆ ಚಾಕು
ಆನೇಕಲ್:ಏ, 17. ನಾಮಿನೇಷನ್ ಭರಾಟೆಯೂ ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ಕಣವನ್ನು ಮತ್ತಷ್ಟು ರಂಗೇರಿಸಿದೆ. ಅಭ್ಯರ್ಥಿಗಳೆಲ್ಲಾ ಬೆಂಬಲಿಗರು ಹಾಗೂ ಕಾರ್ಯಕರ್ತರೊಂದಿಗೆ ದೊಡ್ಡ ಮಟ್ಟದಲ್ಲೇ ರ್ಯಾಲಿ ನಡೆಸಿ, ನಾಮಪತ್ರ ಸಲ್ಲಿಸುತ್ತಿದ್ದಾರೆ. ಆನೇಕಲ್ ಕ್ಷೇತ್ರದ ಬಿಎಸ್ಪಿ ಅಭ್ಯರ್ಥಿ ಡಾ.ವೈ.ಚಿನ್ನಪ್ಪ ಚಿಕ್ಕಹಾಗಡೆ ಅವರು ವಿಭಿನ್ನವಾಗಿ ಬಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಹೆಚ್ಚಿನ ಅಭ್ಯರ್ಥಿಗಳು ತೆರೆದ ವಾಹನ,
(ಕರಾವಳಿಕಿರಣ ಡಾಟ್ ಕಾ೦ ವಿಶೇಷವರದಿ:ಟಿ.ಜಯಪ್ರಕಾಶ್ ಕಿಣಿ,ಉಡುಪಿ) ಹೌದು 1992ರಲ್ಲಿ ಹುಬ್ಬಳ್ಳಿ ಈದ್ಗಾ ಮೈದಾನದ ಹೋರಾಟವನ್ನು ಆರ೦ಭಿಸುವುದರೊ೦ದಿಗೆ ಕರ್ನಾಟಕದ ಉತ್ತರ ಭಾಗದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಾರ೦ಭಿಸಿತು. ಇದರಿ೦ದಾಗಿ ಬಿಜೆಪಿಗೆ ಆನೆ ಬಲಬರಲಾರ೦ಭಿಸಿತು.ಮಾತ್ರವಲ್ಲದೇ ಹಿ೦ದುತ್ವ ಹಾಗೂ ಇನ್ನಿತರ ಕಾರಣಗಳ ವಿರುದ್ಧ ಹೋರಾಟ ನಡೆಸಿ ಅ೦ದಿನ ದಿನದಲ್ಲಿ ರಾಜ್ಯವನ್ನು ಆಳುತ್ತಿದ್ದ ಕಾ೦ಗ್ರೆಸ್ ಪಕ್ಷಕ್ಕೆ ಎದುರಾಳಿ
ಬೆಂಗಳೂರು: ಬಿಜೆಪಿ ಪಕ್ಷದಲ್ಲಿ ವ್ಯವಸ್ಥಿತವಾಗಿ ಸಂಚು ನಡೆಸಿ ನನಗೆ ಈ ಬಾರಿ ಚುನಾವಣೆಗೆ ಟಿಕೆಟ್ ನಿರಾಕರಿಸಲಾಗಿದೆ. ಕರ್ನಾಟಕದ ಕೆಲವು ನಾಯಕರಿಂದ ನನಗೆ ತೊಂದರೆಯಾಗಿದೆ, ಅವಮಾನವಾಗಿದೆ. ರಾಜ್ಯ ಬಿಜೆಪಿಯಲ್ಲಿ ಪರಿಸ್ಥಿತಿ ಸರಿಯಿಲ್ಲ, ಆ ಪಕ್ಷದಲ್ಲಿ ನನ್ನನ್ನು ನಡೆಸಿಕೊಂಡ ರೀತಿಯಿಂದ ಬೇಸತ್ತು ಇವತ್ತು ಹೊರಬಂದು ಸಂತೋಷ, ಸಮಾಧಾನದಿಂದ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ ಎಂದು ಮಾಜಿ
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿಯೂ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ಏರ್ಪಡಲಿದೆ. ರಾಜ್ಯದ ಅತ್ಯಂತ ಹಿರಿಯ ರಾಜಕಾರಣಿ ಡಾ.ಶಾಮನೂರು ಶಿವಶಂಕರಪ್ಪ ಅವರಿಗೆ 92 ವರ್ಷ ವಯಸ್ಸಾಗಿದ್ದು, ಕಳೆದ ಆರು ಚುನಾವಣೆಗಳಲ್ಲಿ ಸತತವಾಗಿ ಈ ಕ್ಷೇತ್ರದಲ್ಲಿ ಪ್ರಾಬಲ್ಯ ಸ್ಥಾಪಿಸಿದ್ದಾರೆ. ಶಿವಶಂಕರಪ್ಪ ವಿರುದ್ಧ ಸತತವಾಗಿ ಯಶವಂತರಾವ್ ಜಾದವ್
ಕೋಲಾರ: ಅದಾನಿ 'ಭ್ರಷ್ಟಾಚಾರ' ವಿಷಯವನ್ನು ಪ್ರಸ್ತಾಪಿಸುವ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. 2019ರಲ್ಲಿ ಕೋಲಾರದಲ್ಲಿ ಮೋದಿ ಉಪನಾಮದ ಬಗ್ಗೆ ಮಾಡಿದ ಟೀಕೆಗಾಗಿ ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ಸೂರತ್ ನ್ಯಾಯಾಲಯ ಅವರನ್ನು ದೋಷಿ ಎಂದು ಘೋಷಿಸಿತು. ನಂತರ ಅವರನ್ನು ಲೋಸಕಭಾ
ಬೆಂಗಳೂರು: ಐಪಿಎಲ್ 2023ರ ನಾಳಿನ ರಾಯಲ್ ಚಾಲೆಂಜರ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಿನ ಪಂದ್ಯಕ್ಕಾಗಿ ಟಿಕೆಟ್ ಖರೀದಿಸುವ ವೇಳೆ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನೂಕುನುಗ್ಗಲು ಉಂಟಾಗಿ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಹೌದು.. ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (IPL 2023) ಸೋಮವಾರ (ಏ. 17) ಹೈವೋಲ್ಟೇಜ್ ಪಂದ್ಯ