ಬೆಂಗಳೂರು: ಬಹು ನಿರೀಕ್ಷಿತ ಕೆ ಆರ್ ಪುರಂ-ವೈಟ್ಫೀಲ್ಡ್ ಮೆಟ್ರೋ ರೈಲು ಸಂಚಾರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಉದ್ಘಾಟನೆ ಮಾಡಿದರು. ಬೆಂಗಳೂರಿನ ಕೆಆರ್ಪುರಂ-ವೈಟ್ಫೀಲ್ಡ್ ಮೆಟ್ರೋ ಮಾರ್ಗ ಉದ್ಘಾಟನೆ ಮಾಡಿದ ಬಳಿಕ ಮೋದಿಯವರು, ನಾಲ್ಕು ಕಿ.ಮೀ ವರೆಗೂ ಮೆಟ್ರೋದಲ್ಲಿ ಪ್ರಯಾಣ ಮಾಡಿದರು. ಮೆಟ್ರೋ ರೈಲು ಸಂಚಾರದ ವೇಳೆ ಮೋದಿಯವರು ಮೆಟ್ರೋ ಸಿಬ್ಬಂದಿಗಳು,
ಚಿಕ್ಕೋಡಿ: ದೇವರಿಗೆ ನೈವೇದ್ಯ ಕೊಟ್ಟು ಬರುತ್ತಿದ್ದ ಇಬ್ಬರು ಮಕ್ಕಳು ಕೃಷಿ ಹೊಂಡದಲ್ಲಿ ಬಿದ್ದು ಸಾವಿಗೀಡಾದ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಪ್ತಸಾಗರ ಗ್ರಾಮದಲ್ಲಿ ನಡೆದಿದೆ. ಶ್ರೀಧರ್ ಪಾರಿಸ್ ಹೊಸೂರು (15) ಹಾಗೂ ಹರ್ಷಿತಾ ಶೀತಲ ಚಿಪ್ಪಾಡಿ (8) ಮೃತ ಮಕ್ಕಳು. ಯುಗಾದಿ ಹಬ್ಬದ ಪ್ರಯುಕ್ತ ದೇವರ ದರ್ಶನಕ್ಕೆ
ಚಿಕ್ಕಮಗಳೂರು: ತರೀಕೆರೆ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ವಾಹನ ತಪಾಸಣೆ ಮಾಡುವಾಗ ಕೋಟ್ಯಾಂತರ ರೂಪಾಯಿ ಬೆಲೆಬಾಳುವ ಅಕ್ರಮ ಚಿನ್ನ ಪತ್ತೆಯಾಗಿದೆ. ಎಸ್ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ಕಾರ್ಯಚರಣೆ ಪಿಕಪ್ ವಾಹನದಲ್ಲಿ ಸಾಗಿಸುತ್ತಿದ್ದ ಕೋಟ್ಯಾಂತರ ಮೌಲ್ಯದ ಚಿನ್ನ ವಶಕ್ಕೆ ಪಡೆದ ಪೊಲೀಸ್ ತಂಡ. ತರೀಕೆರೆ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ
ಬೆಂಗಳೂರು: ಲಿಂಗಾಯತ ಪಂಚಮಸಾಲಿಗೆ 2ಸಿ, 2ಡಿ ಮೀಸಲಾತಿ ಸಂಬಂಧ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ನೀಡಿದ್ದ ಮಧ್ಯಂತರ ಆದೇಶವನ್ನು ಹೈಕೋರ್ಟ್ ಗುರುವಾರ ತೆರವುಗೊಳಿಸಿದ್ದು, ಆದೇಶದಿಂದ ರಾಜ್ಯ ಸರ್ಕಾರಕ್ಕೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡಬಾರದು ಮತ್ತು ಮೀಸಲು ಪ್ರವರ್ಗ ಮಾರ್ಪಾಡು ಮಾಡುವಂತೆ ಕೋರಿ ಯಾವುದೇ ಉಪಜಾತಿ,
ಕಲಬುರಗಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರಿನಲ್ಲಿ ಕಮಲ ಅರಳಿದ್ದು ಕಲಬುರಗಿ ಮಹಾನಗರ ಪಾಲಿಕೆ ಮೇಯರ್ ಮತ್ತು ಉಪಮೇಯರ್ ಸ್ಥಾನಗಳಿಗೆ ಇಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಒಂದೇ ಒಂದು ಮತದಿಂದ ಗೆಲುವು ಸಾಧಿಸಿದ್ದಾರೆ. ಇದೇ ಮೊದಲ ಬಾರಿಗೆ ಕಲಬುರಗಿಯಲ್ಲಿ ಬಿಜೆಪಿ ಸ್ವತಂತ್ರ್ಯವಾಗಿ ಗೆಲುವು ಸಾಧಿಸಿದೆ. ಮೇಯರ್ ಆಗಿ ಬಿಜೆಪಿಯ
ಬೆಂಗಳೂರು: ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕ್ಷೇತ್ರ ಆಯ್ಕೆ ಗೊಂದಲ ಮುಂದುವರಿದಿದೆ. ಕಳೆದ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಬಾದಾಮಿಯಲ್ಲಿ ಸ್ಪರ್ಧಿಸಿ ಗೆದ್ದು ಈ ಬಾರಿ ಅಲ್ಲಿ ಸ್ಪರ್ಧಿಸುವುದಿಲ್ಲ ಎಂದು ಆರಂಭದಲ್ಲಿಯೇ ಹೇಳಿದ್ದರು.ಕೋಲಾರದಲ್ಲಿ ಸ್ಪರ್ಧಿಸುವುದಾಗಿ ಹೋಗಿ ಅಲ್ಲಿ ಘೋಷಣೆ ಮಾಡಿ ಸರ್ವೆ ಮಾಡಿಸಿ
ಬೆಂಗಳೂರು: ಹಿಂದೂ ಧರ್ಮ, ಸಾಹಿತ್ಯ ಇತ್ಯಾದಿಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗುವ ನಟ ಚೇತನ್ ಅಹಿಂಸ ಅವರನ್ನು ಮಂಗಳವಾರ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ. ಹಿಂದುತ್ವದ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ್ದರು ಎಂದು ಶಿವಕುಮಾರ್ ಎಂಬುವವರು ನೀಡಿದ ದೂರಿನಡಿ ನಟ ಚೇತನ್ ಅವರನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಿ ಎಫ್ಐಆರ್ ದಾಖಲಿಸಿದ್ದಾರೆ. ನಟ
ಬೆಳಗಾವಿ: ವಿಧಾನಸಭೆ ಚುನಾವಣೆ ಗೆಲ್ಲಲು ಪ್ರತಿಪಕ್ಷ ಕಾಂಗ್ರೆಸ್ ರಾಜ್ಯದ ಜನತೆಗೆ ಹಲವು ಗ್ಯಾರಂಟಿಗಳನ್ನು ನೀಡುತ್ತಿದ್ದು, ಸೋಮವಾರ ಯುವ ನಿಧಿ ತನ್ನ 4ನೇ ಗ್ಯಾರಂಟಿಯನ್ನು ಘೋಷಿಸಿದೆ. ಈ ಮೂಲಕ ಚುನಾವಣೆಯಲ್ಲಿ ಯುವಕರ ಮತ ಸೆಳೆಯಲು ಮುಂದಾಗಿದೆ. ಇಂದು ಬೆಳಗಾವಿಯಲ್ಲಿ ನಡೆದ ಯುವ ಕ್ರಾತಿ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕಾಂಗ್ರೆಸ್
ಬೆಂಗಳೂರು: 2018ರಲ್ಲಿ ಬಹುತೇಕ ಲಿಂಗಾಯತ ಮತಗಳನ್ನು ಪಡೆದಿದ್ದ ಬಿಜೆಪಿಗೆ 2023ರ ವಿಧಾನಸಭೆ ಚುನಾವಣೆಯಲ್ಲಿ ಅದೇ ಮ್ಯಾಜಿಕ್ ನಿರೀಕ್ಷಿಸುವಂತಿಲ್ಲ, ಸದ್ಯ ನಡೆಯುತ್ತಿರುವ ಬದಲಾವಣೆ ಕೇಸರಿ ಪಕ್ಷದ ನಾಯಕರನ್ನು ಆತಂಕಕ್ಕೀಡು ಮಾಡಿದೆ. ಬಿಜೆಪಿ ವಿರುದ್ಧ ಬಹಿರಂಗವಾಗಿ ಕೆಲಸ ಮಾಡುತ್ತಿರುವ ಜಾಗತಿಕ ಲಿಂಗಾಯತ ಚಳುವಳಿ, ಪಂಚಮಸಾಲಿ ಗುಂಪುಗಳು ಮತ್ತು ರಾಷ್ಟ್ರೀಯ ಬಸವ ದಳದ ಸದಸ್ಯರು ಈ
ಬೆಂಗಳೂರು: ಇತ್ತೀಚಿಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಶುಕ್ರವಾರ ರಾತ್ರಿ ಮಳೆ ನೀರಿನಿಂದ ತುಂಬಿದ್ದರಿಂದ ವಾಹನ ಸವಾರರು ಪರದಾಡುವಂತಾಯಿತು. ಈ ಕುರಿತ ವಿಡಿಯೋವೊಂದನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್, ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಕಳೆದ ವರ್ಷವೇ ಈ ಹೆದ್ದಾರಿ ಮಳೆಯಿಂದ ಮುಳುಗಿತ್ತು.