.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಸಾಹಸ ಸಿಂಹ ವಿಷ್ಣುವರ್ಧನ್ ನಟನೆಯ ಸಾಹಸ ಸಿಂಹ ಮತ್ತು ಅಂಬರೀಶ್ ಅಭಿನಯದ ಏಜೆಂಟ್ ಅಮರ್ ಸೂಪರ್ ಹಿಟ್ ಗಳ ನಿರ್ದೇಶಕ ಜೋಸೈಮನ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಫಿಲ್ಮ್ ಚೇಂಬರ್ ಸಭೆಯಲ್ಲಿ ಭಾಗಿಯಾಗಿದ್ದ ನಿರ್ದೇಶಕ ಜೋ ಸೈಮನ್ ಅವರಿಗೆ ಸಭೆಯಲ್ಲಿದ್ದಾಗಲೇ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ

ಬಾಗಲಕೋಟೆ: ತಾಲ್ಲೂಕಿನ ಸಂಕ್ಲಾಪೂರ ಗ್ರಾಮ ವ್ಯಾಪ್ತಿಯ ಇಟ್ಟಂಗಿ ಭಟ್ಟಿಯಲ್ಲಿ ಜೀತಕ್ಕಿದ್ದ ಒಡಿಶಾ ಮೂಲದ ಐವರು ಬಾಲಕಾರ್ಮಿಕರು ಸೇರಿ 25 ಕಾರ್ಮಿಕರನ್ನು ಜೀತಮುಕ್ತಗೊಳಿಸಲಾಗಿದೆ.. ಸರ್ಕಾರೇತರ ಸಂಸ್ಥೆಯಿಂದ ಬಂದ ದೂರಿನ ಮೇರೆಗೆ ತ್ವರಿತವಾಗಿ ಕಾರ್ಯನಿರತವಾದ ತಹಶೀಲ್ದಾರ್ ಅಮರೇಶ್ ಪಮ್ಮಾರ್ ನೇತೃತ್ವದ ತಂಡವು ಇಟ್ಟಿಗೆ ಭಟ್ಟಿಗೆ ಅನಿರೀಕ್ಷಿತ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆ ನಡೆಸಿತು. ದಾಳಿಯ ಸಮಯದಲ್ಲಿ,

ತುಮಕೂರು: ಜ್ಯೋತಿಷಿಯ ಮಾತು ನಂಬಿ ಮಗಳು ತಾಯಿಯನ್ನೇ ಕೊಲೆ‌ ಮಾಡಿರುವ ಘಟನೆ ತುಮಕೂರು ತಾಲೂಕಿನ ಅನುಪನಹಳ್ಳಿಯಲ್ಲಿ ನಡೆದಿದೆ. ಪುಷ್ಪಲತಾ (55) ಮೃತ ದುರ್ದೈವಿ, ಸುಚಿತ್ರಾ (35) ಕೊಲೆಗೈದ ಮಗಳು. ತಾಯಿ ಪುಷ್ಪಲತಾ ಹೆಸರಲ್ಲಿ ಒಂದು ಮನೆ ಹಾಗೂ ಬ್ಯಾಂಕ್ ಖಾತೆಯಲ್ಲಿ 40 ಲಕ್ಷ ರೂಪಾಯಿ ಇತ್ತು. ಇದನ್ನು ಲಪಟಾಯಿಸಲು ಕೊಲೆ ಮಾಡಿದ್ದಾಳೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ  ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ ಸತ್ಯವರ ಗ್ರಾಮದ ಬಳಿ ಇಂದು ಶುಕ್ರವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಏಳು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಹೊಸಕೋಟೆ–ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ವಾಹನ, ಬೈಕ್ ಹಾಗೂ ಎಕ್ಸ್ ​ಯುವಿ ಕಾರಿನ (XUV Car) ನಡುವೆ ಸರಣಿ ಡಿಕ್ಕಿ

ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಅಲಿಯಾಸ್ ವಿ.ಜಿ.ಶಿವಪ್ರಕಾಶ್ ಕೊಲೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಇದೀಗ ಶಾಸಕ ಭೈರತಿ ಬಸವರಾಜ್​ನ್ನು ದೇವನಹಳ್ಳಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಭೈರತಿ ಬಸವರಾಜ್ ಕೆಲ ದಿನಗಳ ಹಿಂದೆಯೇ ಮೊಬೈಲ್ ಸ್ವಿಚ್ ಆಫ್ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿತ್ತು. ಆದರೆ ಇಂದು

ವಿಶ್ವದೆಲ್ಲೆಡೆಯಲ್ಲಿ ಮಾರುಕಟ್ಟೆಯಲ್ಲಿ ಹಳದಿ ಲೋಹ(ಚಿನ್ನ)ದ ದರವು ಗಗನಕ್ಕೇರಿ ನಿ೦ತಿದೆ. ಕೊ೦ಡುಕೊಳ್ಳುವವರು ಸಹ ಅಷ್ಟೇ ಕಡಿಮೆಯಾಗುತ್ತಿದ್ದಾರೆ. ಭಾರತದಲ್ಲಿ ಆಮದು ಚಿನ್ನವೇ ಹೆಚ್ಚಾಗಿದ ಕಾರಣದಿ೦ದ ಈ ರೀತಿ ಚಿನ್ನದ ಬೆಲೆ ಗಗನಕ್ಕೇರಿದೆ ಎ೦ದು ಹೇಳಲಾಗುತ್ತಿದೆ. ಒ೦ದೆಡೆ ಮದುವೆ ಶುಭ ಸಮಾರ೦ಭಗಳ ಸ೦ಖ್ಯೆ ಕಡಿಮೆಯಾಗಿದೆ. ಒನ್ ಗ್ರಾ೦ ಚಿನ್ನದ ಆಭರಣಗಳತ್ತ ಜನರು ಹೆಚ್ಚು ಮಾರುಹೋಗುತ್ತಿದ್ದಾರೆ.

ಬೆಂಗಳೂರು: ಬೆಂಗಳೂರಿನಲ್ಲಿ ಬೈಕ್ ಗೆ ಶಾಲಾ ಬಸ್ ವೊಂದು ಡಿಕ್ಕಿ ಹೊಡೆದಿದ್ದರಿಂದ ಕೆಳಗೆ ಬಿದ್ದ ಮಕ್ಕಳ ಮೇಲೆ ಬಸ್ ಹರಿದ ಪರಿಣಾಮ ಇಬ್ಬರು ಮಕ್ಕಳ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತ ಮಕ್ಕಳನ್ನು 2 ವರ್ಷದ ವರ್ಷಾ ಹಾಗೂ 4 ವರ್ಷದ ಭಾನು ಎಂದು ಗುರುತಿಸಲಾಗಿದೆ. ಹೆಣ್ಣೂರು ಸಂಚಾರಿ

ಬೆಂಗಳೂರು: ರಾಜ್ಯದ ಹೆಮ್ಮೆಯ ಬ್ರ್ಯಾಂಡ್ 'ನಂದಿನಿ' ಉತ್ಪನ್ನಗಳ ನೂತನ ಪ್ರಚಾರ ರಾಯಭಾರಿಯನ್ನಾಗಿ ಹಿರಿಯ ನಟಿ ಸುಧಾರಾಣಿ ಅವರನ್ನು ನೇಮಿಸಲಾಗಿದೆ. ಈ ಬಗ್ಗೆ ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ನೀಡಿದ್ದಾರೆ. ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟದ ಪ್ರಮುಖ ಭಾಗವಾದ ಬೆಂಗಳೂರು ಹಾಲು ಒಕ್ಕೂಟ ನಟಿ ಸುಧಾರಾಣಿ ಅವರನ್ನು

ಬೆಂಗಳೂರು:ಫೆ. 07.ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ವಿದೇಶದಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 2.97 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಆರೋಪಿಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಥಾಯ್ಲೆಂಡ್‌ನ ಪುಕೆಟ್ ಹಾಗೂ ಮಲೇಶಿಯಾದಿಂದ ಕೆಐಎಬಿಗೆ ಆಗಮಿಸಿದ್ದ ಮೂವರು

ಹುಣಸೂರು: ಪತ್ರಕರ್ತರ ಬಳಗದಲ್ಲಿ ಬ್ರದರ್ ಎಂದೇ ಹೆಸರಾಗಿದ್ದ ಹಿರಿಯ ಪತ್ರಕರ್ತ, ಗಾಂಧಿವಾದಿ ಕೆ.ವಿ.ಶ್ರೀನಿವಾಸನ್ (81) ಅವರು ಶುಕ್ರವಾರ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು ಶುಕ್ರವಾರ ಸಂಜೆ ಹುಣಸೂರು ನಗರದ ಕಲ್ಕುಣಿಕೆಯ ಸ್ವಗೃಹದಲ್ಲಿ ನಿಧನರಾಗಿದ್ದಾರೆಂದು ತಿಳಿದುಬಂದಿದೆ. ಇವರ ಅಂತ್ಯಕ್ರಿಯೆ ಫೆ.7ರ ಶನಿವಾರ ಮಧ್ಯಾಹ್ನ 1 ಗಂಟೆಗೆ ಕಲ್ಕುಣಿಕೆ ಸರ್ಕಲ್ ಬಳಿಯ