......ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಕರಾವಳಿಕಿರಣ ಡಾಟ್ ಕಾ೦ ವತಿಯಿ೦ದ "ಯುಗಾದಿ" ಹಬ್ಬದ ಹಾರ್ದಿಕ ಶುಭಾಶಯಗಳು......ಪೆಟ್ರೋಲಿಯಂ ಉತ್ಪನ್ನಗಳ ರಫ್ತು ಸುಂಕದಲ್ಲಿ ಭರ್ಜರಿ ಹೆಚ್ಚಳ; ಡೀಸಲ್​ಗೆ 55.5 ರೂ, ಎಟಿಎಫ್​ಗೆ 42 ರೂ ಸುಂಕ

ದೇಶದ ಆರ್ ಬಿ ಐಯು ಇತ್ತೀಚಿನ ದಿನಗಳ ಹಿ೦ದೆ ಹಣಕಾಸುವರ್ಗಾವಣೆಯಲ್ಲಿ ವ್ಯವಸ್ಥೆಯಲ್ಲಿ ಹೊಸ ನೀತಿಯೊ೦ದನ್ನು ಜಾರಿಗೆ ತ೦ದಿದ್ದು ಇದರಿ೦ದಾಗಿ ಬ್ಯಾ೦ಕ್ ವ್ಯವಹಾರದ ಮೇಲೆ ದೊಡ್ದ ಪರಿಣಾಮವನ್ನು೦ಟುಮಾಡಿದೆ. ಈ ಹೊಸ ನೀತಿ ಎಲ್ಲಾ ಬ್ಯಾ೦ಕ್ ಗ್ರಾಹಕರಿಗೆ ದೊಡ್ಡ ತಲೆನೋವನ್ನು೦ಟು ಮಾಡಿದೆ, ಮಾತ್ರವಲ್ಲದೇ ಬ್ಯಾ೦ಕ್ ಖಾತೆಯ ಗ್ರಾಹಕರು ತಮ್ಮ ತಮ್ಮ ಹಣಕಾಸಿನ

ಧಾರವಾಡ: ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, 8 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ತಾಲೂಕಿನ ತೇಗೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಗದಗದ ಹುಡ್ಕೋ ಕಾಲನಿಯ ನಿವಾಸಿಗಳಾದ ಸುರೇಶ ಬಸವಣೆಪ್ಪ

ಕೊಲ್ಲಂ: ಬಾವಿಗೆ ಹಾರಿದ ಮಹಿಳೆಯನ್ನು ರಕ್ಷಿಸಲು ಹೋಗಿ ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿದಂತೆ ಮೂವರು ಸಾವನ್ನಪ್ಪಿರುವ ಘಟನೆ ನೆಡುವತೂರಿನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ನೆಡುವತೂರಿನ ಅರ್ಚನಾ, ಆಕೆಯ ಸ್ನೇಹಿತ ಶಿವಕೃಷ್ಣನ್ ಮತ್ತು ಕೊಟ್ಟಾರಕ್ಕರ ಠಾಣೆಯಲ್ಲಿ ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ ಅಧಿಕಾರಿ ಸೋನಿ ಎಸ್ ಕುಮಾರ್ ಎಂದು ಗುರುತಿಸಲಾಗಿದೆ. ಭಾನುವಾರ

ಬೆಂಗಳೂರು: ಇಲ್ಲಿನ ಪಬ್‌ನ ಶೌಚಾಲಯದೊಳಗೆ 31 ವರ್ಷದ ಬ್ಯಾಂಕ್ ಮ್ಯಾನೇಜರ್ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಮೃತರನ್ನು ಮೇಘರಾಜ್ ಎಂದು ಗುರುತಿಸಲಾಗಿದ್ದು, ಅವರಿಗೆ ಪತ್ನಿ ಮತ್ತು ಆರು ತಿಂಗಳ ಮಗು ಇದೆ. ಸಾವಿಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅವರು ತಿಳಿಸಿದ್ದಾರೆ. ಗುರುವಾರ ರಾತ್ರಿ ಅವರು

ಮೈಸೂರು: ಇಂದು ಬೆಳಗಿನ ಜಾವ ಟ್ರಕ್ ಮತ್ತು ಬಸ್ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 12 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ . ಮೈಸೂರು-ಮಡಿಕೇರಿ ರಸ್ತೆಯ ಹುಣಸೂರು ತಾಲ್ಲೂಕಿನ ಜಡಗನಕೊಪ್ಪಲು ಬಳಿ ಬೆಳಗಿನ ಜಾವ 4.30 ರ ಸುಮಾರಿಗೆ ಈ ಅಪಘಾತ ಸಂಭವಿಸಿತ್ತು. ಮೃತರನ್ನು ಬಸ್ ಚಾಲಕ ಶಂಶಾದ್ ಮತ್ತು

ಮಡಿಕೇರಿ: ವಸತಿ ಶಾಲೆಯೊಂದರಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 2ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ನಡೆದಿದೆ. ವಸತಿ ಶಾಲೆಯ 2ನೇ ತರಗತಿ ವಿದ್ಯಾರ್ಥಿ ಪುಷ್ಪಕ್ ಮೃತಪಟ್ಟಿದ್ದಾನೆ. ಪುಷ್ಪಕ್ ಚೆಟ್ಟಿಮಾನಿ ನಿವಾಸಿ ಅನೀಲ್ ಅವರ ಪುತ್ರ ಎಂದು ತಿಳಿದುಬಂದಿದೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಾಟಗೇರಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಬೆಳಗಿನ

ಚೆನ್ನೈ: 20 ಮಕ್ಕಳ ಸಾವಿಗೆ ಸಂಬಂಧಿಸಿದಂತೆ ಕೋಲ್ಡ್ರಿಫ್ ಸಿರಪ್ ತಯಾರಕ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿ ಮಾಲೀಕನನ್ನು ಬಂಧಿಸಲಾಗಿದೆ. ಕೋಲ್ಡ್ರಿಫ್ ಕೆಮ್ಮಿನ ಸಿರಪ್ ತಯಾರಿಸಿದ ಶ್ರೀಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಮಾಲೀಕ ಎಸ್. ರಂಗನಾಥನ್ ಅವರನ್ನು ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಈ ಹಿಂದೆ ಶ್ರೀಸನ್ ಫಾರ್ಮಾ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಕಂಪನಿಯ ಮಾಲೀಕ ರಂಗನಾಥನ್ ಅವರನ್ನು

ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾದ ಆಕರ್ಷಣೆಯ ಕೇಂದ್ರಬಿಂದುವಾಗಿರುವ ಜಂಬೂ ಸವಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಸಂಜೆ 4.42ರಿಂದ 5.06 ವರೆಗಿನ ಕುಂಭ ಲಗ್ನದ ಶುಭ ಮುಹೂರ್ತದಲ್ಲಿ, ಚಿನ್ನದ ಅಂಬಾರಿಯಲ್ಲಿ ಆಸೀನಳಾಗಿರುವ ಚಾಮುಂಡೇಶ್ವರಿ ತಾಯಿಗೆ ಸಿಎಂ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿ ಆರಂಭಗೊಂಡಿದೆ. ಜಂಬೂ ಸವಾರಿಗೆ ಚಾಲನೆ ನೀಡಿದ ಕಾರ್ಯಕ್ರಮದಲ್ಲಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಅಂತಿಮ ಘಟ್ಟಕ್ಕೆ ತಲುಪಿದೆ. ಇಂದು ವಿಜಯದಶಮಿ ಜಂಬೂ ಸವಾರಿಯೊಂದಿಗೆ ನವರಾತ್ರಿ ಹಬ್ಬ ಮುಕ್ತಾಯವಾಗುತ್ತಿದೆ.  ಈ ವರ್ಷ 11 ದಿನ ದಸರಾ ಆಚರಣೆ ಕಂಡಿದೆ. ಇಷ್ಟು ದಿನಗಳಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಅರಮನೆಯಲ್ಲಿ ಖಾಸಗಿ ದರ್ಬಾರ ನಡೆಯಿತು. ಚಾಮುಂಡೇಶ್ವರಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ದೇವಿಗೆ ವಿಶೇಷ

ಮೈಸೂರು: ಗಾಂಧೀಜಿಯವರ ತ್ಯಾಗ, ಬಲಿದಾನಗಳು ಸದಾ ನಮಗೆ ಆದರ್ಶಪ್ರಾಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ. ಗಾಂಧಿ ಜಯಂತಿ ಪ್ರಯುಕ್ತ ಮೈಸೂರಿನಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮುಖ್ಯಮಂತ್ರಿಗಳು ಸುದ್ದಿಗಾರರೊಂದಿಗೆ ಮಾತನಾಡಿದರು. ಅಕ್ಟೋಬರ್ 2ರಂದು ದೇಶಾದ್ಯಂತ ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತಿದೆ. ಬಾಪು ಅವರ ನೇತೃತ್ವದಲ್ಲಿ ನಡೆದ ಹೋರಾಟದ ಫಲದಿಂದ