ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ ಬರೋಬ್ಬರಿ 7 ಕೋಟಿ 11 ಲಕ್ಷ ರೂಪಾಯಿ ನಗದು ದರೋಡೆ ಮಾಡಿ ಪರಾರಿಯಾಗಿರುವ ಘಟನೆ ಬುಧವಾರ ನಡೆದಿದೆ. ಇಂದು ಮಧ್ಯಾಹ್ನ ಜಯದೇವ ಡೇರಿ ಸರ್ಕಲ್ ಬಳಿ ದರೋಡೆ ನಡೆದಿದ್ದು, ಇನ್ನೋವಾ ಕಾರಿನಲ್ಲಿ ಬಂದ ದರೋಡೆಕೋರರ ಗ್ಯಾಂಗ್ ಏಕಾಏಕಿ ಎಟಿಎಂಗೆ ಹಣ ಹಾಕಲು

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಕೈಯಲ್ಲಿ ಮೊಬೈಲ್, ಟಿವಿ ವ್ಯವಸ್ಥೆ ಮದ್ಯದ ಪಾರ್ಟಿ ಮಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು. ನಟ ಹಾಗೂ ದರ್ಶನ್ ಆಪ್ತ ಧನ್ವೀರ್ ವಿರುದ್ಧ ವಿಡಿಯೋ ಲೀಕ್ ಆರೋಪ ಕೇಳಿಬಂದಿತ್ತು. ಹೀಗಾಗಿ ಪೊಲೀಸರು ಧನ್ವೀರ್ ವಿಚಾರಣೆ ನಡೆಸಿದ್ದರು. ಮೊದ ಮೊದಲು ನನಗೆ ಏನು

ಹಾಸನ: ಪತಿ ಹಾಗೂ ಅತ್ತೆಯಿಂದ ಕಿರುಕುಳಕ್ಕೆ ಮನನೊಂದು ಗೃಹಿಣಿಯೊಬ್ಬರು ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ರಾಮನಾಥಪುರ ಬಳಿ ನಡೆದಿದೆ. ಮಹಾದೇವಿ (29) ಆತ್ಮಹತ್ಯೆಗೆ ಶರಣಾದ ಮಹಿಳೆ. ಮಹಾದೇವಿ ಮೂರು ವರ್ಷಗಳ ಹಿಂದೆ ಅರಕಲಗೂಡು ತಾಲೂಕಿನ ಸೀಬಿಹಳ್ಳಿ ಗ್ರಾಮದ ಕುಮಾರ್ ಜೊತೆ ಎರಡನೇ ವಿವಾಹವಾಗಿದ್ದರು. ಮೊದಲ

ಉಡುಪಿ: ರಾಜ್ಯದ ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮ ಸಹಿತ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಕೇರಳ ಹಾಗೂ ಗೋವಾ ಮಾದರಿಯಲ್ಲಿ ಸಿಆರ್ ಝಡ್ ನಿಯಮಾವಳಿಯಲ್ಲಿ ಸಡಿಲಿಕೆ ಮಾಡುವಂತೆ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ಹೇಳಿದರು. ಉಡುಪಿ ಜಿಲ್ಲಾಧಿಕಾರಿ ಕಚೇರಿಯ ಡಾ. ವಿ.ಎಸ್.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 17ರ ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಕಬ್ಬು ಬೆಳೆಯುವ ರೈತರು ಎದುರಿಸುತ್ತಿರುವ ಸಮಸ್ಯೆಗಳು ಸೇರಿದಂತೆ ಹಲವಾರು ವಿಚಾರಗಳ ಕುರಿತು ಚರ್ಚಿಸಲಿದ್ದಾರೆ. ನವೆಂಬರ್ 16 ರಂದು ಮುಖ್ಯಮಂತ್ರಿಗಳ ಕಚೇರಿ (CMO) ಸಿದ್ದರಾಮಯ್ಯ ಅವರ ದೆಹಲಿ ಭೇಟಿ ಮತ್ತು ಸೋಮವಾರ ಪ್ರಧಾನಿ ನರೇಂದ್ರ

ಕುಷ್ಟಗಿ: ಹಣ ಕೊಡುವ ನೆಪದಲ್ಲಿ ಮಹಿಳೆಯನ್ನು ಕರೆಸಿದ ಕೀಚಕರು, ಆಕೆಗೆ ಮತ್ತು ಬರಿಸುವ ಪಾನೀಯ ಕುಡಿಸಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಮಾದ್ಲೂರು ಗ್ರಾಮದಲ್ಲಿ ನಡೆದಿದೆ. ನವೆಂಬರ್ 16 ರ ಸಂಜೆ ಈ ಘಟನೆ ನಡೆದಿದ್ದು, ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದಲ್ಲಿ ಲಕ್ಷ್ಣಣ ಕೆಂಚಪ್ಪ ಕರಗುಳಿ

ಮಂಡ್ಯ: 786 ಇ-ಖಾತಾ ಕಡತ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ(ಇಒ) ಗುರುವಾರ ಇಂಡುವಾಳು ಗ್ರಾಮ ಪಂಚಾಯತ್‌ನಲ್ಲಿ ಕೆಲಸ ಮಾಡಿದ ಹಲವಾರು ಅಧಿಕಾರಿಗಳಿಗೆ ಶೋ-ಕಾಸ್ ನೋಟಿಸ್ ಜಾರಿ ಮಾಡಿದ್ದಾರೆ. ನವೆಂಬರ್ 20 ರೊಳಗೆ 786 ಇ-ಖಾತಾ ಫೈಲ್‌ಗಳನ್ನು ಪತ್ತೆಹಚ್ಚಲು ವಿಫಲವಾದರೆ ಕರ್ನಾಟಕ ರಾಜ್ಯ ಸಾರ್ವಜನಿಕ ದಾಖಲೆಗಳ ಕಾಯ್ದೆ(ಕೆಎಸ್‌ಪಿಆರ್‌ಎ)

ತುಮಕೂರು: ಶೈಕ್ಷಣಿಕ ನಗರಿ ಎಂದೇ ಪ್ರಸಿದ್ದವಾಗಿರುವ ತುಮಕೂರು ವಿಶ್ವವಿದ್ಯಾನಿಲಯದ ನೂತನ ಜ್ಞಾನಸಿರಿ ಕ್ಯಾಂಪಸ್‌ನ್ನು ರಾಜ್ಯಪಾಲರು ಹಾಗೂ ವಿವಿ ಕುಲಾಧಿಪತಿಗಳಾದ ಥಾವರ್‌ಚಂದ್ ಗೆಹ್ಲೋಟ್ ಲೋಕಾರ್ಪಣೆ ಮಾಡಿದರು. ನೂತನವಾಗಿ ನಿರ್ಮಿಸಲಾಗಿರುವ ತುಮಕೂರು ವಿಶ್ವವಿದ್ಯಾನಿಲಯದ ನೂತನ ಕ್ಯಾಂಪಸ್ ಜ್ಞಾನಸಿರಿ ಶೈಕ್ಷಣಿಕ ಭವನ ಹಾಗೂ ಇತರ ಕಟ್ಟಡಗಳನ್ನು ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಉದ್ಘಾಟಿಸಿದರು. ನಂತರ ಮಾತನಾಡಿದ ರಾಜ್ಯಪಾಲರಾದ ಥಾವರ್‌ಚಂದ್

ಬೆಂಗಳೂರು: ರೈತರ ಪ್ರತಿಭಟನೆಯ ಕಿಚ್ಚು ತೀವ್ರಗೊಳ್ಳುತ್ತಿದ್ದಂತೆ ಎಚ್ಚೆತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ರೈತರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಭೆ ನಡೆಸಿ, ಪ್ರತಿ ಟನ್ ಕಬ್ಬಿಗೆ 3,300 ರೂ ದರ ನಿಗದಿ ಮಾಡಿದ್ದಾರೆ. ಪ್ರತಿ ಟನ್ ಕಬ್ಬಿಗೆ 3,500 ರೂ. ಬೆಂಬಲ ಬೆಲೆಗೆ ಒತ್ತಾಯಿಸಿ ಕಬ್ಬು ಬೆಳೆಗಾರರು ಬೆಳಗಾವಿ,

ಬೆಂಗಳೂರು: ನಗರದ ಮೈಸೂರು ರಸ್ತೆಯಲ್ಲಿರುವ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಶುಕ್ರವಾರ ಭೇಟಿ ನೀಡಿದ್ದು, ವಿಶೇಷ ಪೂಜೆ ಸಲ್ಲಿಸಿದ್ದಾರೆ. ರಾಷ್ಟೀಯ ಸ್ವಯಂಸೇವಕ ಸಂಘವು (RSS) ಕಳೆದ ವಿಜಯದಶಮಿಯಂದು (ಅಕ್ಟೋಬರ್ 2, 2025) ತನ್ನ 100 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ. ಶತಾಬ್ದಿ ವರ್ಷದಲ್ಲಿ