ಬೆಂಗಳೂರು: ಬಿಯರ್ ಪ್ರಿಯರಿಗೆ ಗುಡ್ ನ್ಯೂಸ್! ಕರ್ನಾಟಕದಲ್ಲಿ ಮೈಲ್ಡ್ ಮತ್ತು ಲಾಗರ್ ಬಿಯರ್ಗಳ ಬೆಲೆಗಳು ಮೇ 11ರಿಂದ ಜಾರಿಗೆ ಬರುವಂತೆ 20-25 ಶೇಕಡಾ ಇಳಿಕೆಯಾಗಿದೆ. ಅಬಕಾರಿ ಇಲಾಖೆ ಬಿಯರ್ ಮತ್ತು ಸ್ಪಿರಿಟ್ಸ್ಗಳಿಗೆ ‘ಆಲ್ಕೊಹಾಲ್ ಇನ್ ಬೇವರೇಜ್’ (AiB) ನೀತಿಯಡಿ ಹೊಸ ದರಪಟ್ಟಿಯನ್ನು ಬಿಡುಗಡೆ ಮಾಡಿದ್ದು, 5 ಶೇಕಡಾ ಆಲ್ಕೊಹಾಲ್ v/v(volume/volume)
ನವದೆಹಲಿ: ಇತ್ತೀಚಿಗಷ್ಟೇ ಕೆಎಂಎಫ್ ನಂದಿನಿ ಹಾಲಿನ ದರ ಹೆಚ್ಚಳ ಮಾಡಿತ್ತು. ಇದರ ಬೆನ್ನಲ್ಲೇ ಅಮುಲ್ ಬ್ರಾಂಡ್ ಅಡಿಯಲ್ಲಿ ಉತ್ಪನ್ನಗಳನ್ನು ಮಾರಾಟ ಮಾಡುವ ಗುಜರಾತ್ ಸಹಕಾರಿ ಹಾಲು ಮಾರುಕಟ್ಟೆ ಒಕ್ಕೂಟ(ಜಿಸಿಎಂಎಂಎಫ್) ಬುಧವಾರ ಭಾರತದಾದ್ಯಂತ ಹಾಲಿನ ಬೆಲೆಯನ್ನು ಲೀಟರ್ಗೆ 2 ರೂ.ಗಳಷ್ಟು ಹೆಚ್ಚಿಸಿದೆ. ಹೊಸ ದರ ಮೇ 14 ರಿಂದ ಜಾರಿಗೆ ಬರಲಿದೆ. ಈ
ಬೆಂಗಳೂರು: ಜನಿವಾರ ಮತ್ತು ಹಿಜಾಬ್ ಸೇರಿದಂತೆ ಧಾರ್ಮಿಕ ಪದ್ಧತಿಗೆ ಅನುಗುಣವಾದ ವಸ್ತ್ರ ಧರಿಸಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸಮವಸ್ತ್ರ ವಿಚಾರವಾಗಿ 2022ರ ಆದೇಶ ಹಿಂಪಡೆದು ಹೊಸ ಆದೇಶ ಹೊರಡಿಸಲಾಗಿದೆ. ಕರ್ನಾಟಕ ಶಿಕ್ಷಣ ಕಾಯ್ದೆ, 1983 ರ ಅಡಿಯಲ್ಲಿ ಹೊರಡಿಸಲಾದ ಹೊಸ ಸರ್ಕಾರಿ ಆದೇಶದಲ್ಲಿ, ಮೇ 13 ರಂದು ರಾಜ್ಯವು
ಬೆಂಗಳೂರು: ಸಚಿವ ಡಿ ಸುಧಾಕರ್ ನಿಧನಕ್ಕೆ ರಾಜ್ಯ ಸರ್ಕಾರ ತೀವ್ರ ಸಂತಾಪ ಸೂಚಿಸಿದ್ದು, ಚಿತ್ರದುರ್ಗಕ್ಕೆ ಅನ್ವಯವಾಗುವಂತೆ ಸೋಮವಾರ (ಮೇ 11) ಸರ್ಕಾರಿ ರಜೆ ಘೋಷಣೆ ಮಾಡಿದೆ. ಜೊತೆಗೆ 3 ದಿನ ರಾಜ್ಯಾದ್ಯಂತ ಶೋಕಾಚರಣೆಯನ್ನೂ ಘೋಷಿಸಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯೂರು ಶಾಸಕರು ಹಾಗೂ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ
ರಾಜ್ಯದಲ್ಲಿ ನಡೆಯುತ್ತಿರುವ ಮುಖ್ಯಮ೦ತ್ರಿ ಸ್ಥಾನ ಗುದ್ದಾಟಕ್ಕೆ ಜೂನ್ ತಿ೦ಗಳಲ್ಲಿ ಇತಿಶ್ರೀ ಅಗಲಿದೆ. ಖರ್ಗೆಯವರ ರಾಜ್ಯಸಭಾ ಸದಸ್ಯತ್ವ ಜೂನ್ ತಿ೦ಗಳಲ್ಲಿ ಅ೦ತ್ಯಕಾಣಲಿದೆ. ಸಿದ್ಧರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ನಡೆಯುತ್ತಿರುವ ಮುಸುಕಿನ ಮ೦ತ್ರಿ ಸ್ಥಾನ ನಡೆಯುತ್ತಿರುವ ಗುದ್ದಾಟಕ್ಕೆ ಜೂನ್ ತಿ೦ಗಳಲ್ಲಿ ಮ೦ಗಲವಾಗಲಿದೆ ಎ೦ದು ಕಾ೦ಗ್ರೆಸ್ ಪಕ್ಷದ ಮೂಲವೇ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ. ರಾಜ್ಯದ ಗೃಹಮ೦ತ್ರಿಯಾಗಿಯೂ,ಕಾ೦ಗ್ರೆಸ್
ಬೆಂಗಳೂರು: ಮೂರು ವರ್ಷಗಳ ಸುದೀರ್ಘ ಕಾನೂನು ಹೋರಾಟದ ನಂತರ ನಡೆದ ಮತಗಳ ಮರುಎಣಿಕೆಯಲ್ಲಿ ರೋಚಕ ಗೆಲುವು ಸಾಧಿಸಿದ ಬಿಜೆಪಿ ಬಿಜೆಪಿ ನಾಯಕ ಡಿ ಎನ್ ಜೀವರಾಜ್ ಅವರು ಬುಧವಾರ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಮಧ್ಯಾಹ್ನ 3.30ಕ್ಕೆ ವಿಧಾನಸೌಧದ ಮೊದಲ ಮಹಡಿಯಲ್ಲಿ ಸ್ಪೀಕರ್ ಯುಟಿ ಖಾದರ್ ಅವರು ವಿಧಾನಸಭೆ ಮತ್ತು ವಿಧಾನ
ಬೆಂಗಳೂರು: ಬೆಸ್ಕಾಂ ವಿಜಿಲೆನ್ಸ್ ವಿಭಾಗದಲ್ಲಿ ಪೊಲೀಸ್ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ 2012ರ ಬ್ಯಾಚ್ನ ಅಧಿಕಾರಿ 39 ವರ್ಷದ ಲಾವಣ್ಯ ಬಿ.ಎನ್ ಇಂದು ಮಧ್ಯಾಹ್ನ ಮೃತಪಟ್ಟಿದ್ದಾರೆ. ಕಳೆದ ಕೆಲವು ಸಮಯದಿಂದ ಮಾರಕ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಲಾವಣ್ಯ ಬೆಂಗಳೂರಿನ ಕಾಳಿಂಗ ರಸ್ತೆಯಲ್ಲಿರುವ ಎಚ್ಸಿಜಿ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಗಾಗಿ
ಉಡುಪಿ ಅನಂತೇಶ್ವರ ದೇವಾಲಯದ ಹಿಂಭಾಗದಲ್ಲಿ. ಸೋಮನಾಥೇಶ್ವರ ಚಿಕ್ಕ ದೇವಾಲಯವಿದ್ದು. ಅಲ್ಲಿ ಇಂದು ಬೆಳಗಿನ ಜಾವ ಬುದ್ಧ ಪೂರ್ಣಿಮೆಯಂದು ಶಿವಲಿಂಗಕ್ಕೆ ಸೂರ್ಯನ ಬೆಳಕು. ಸ್ಪರ್ಶಿಸುವುದು ಕಂಡುಬಂದಿದೆ ಇನ್ನೆರಡು ದಿವಸ. ಈ ಈ ಲಿಂಗಕ್ಕೆ ಸೂರ್ಯನ ಬೆಳಕು ಹಾದುಹೋಗಲಿದ್ದು. ಸ್ಥಳೀಯ ಪೂಜಾ ಅರ್ಚಕರು ತಿಳಿಸಿದ್ದಾರೆ. ಉತ್ತರಾಯರದ ಪರ್ವಕಾಲದಲ್ಲಿ ಬುದ್ಧ ಪೂರ್ಣಿಮೆ ಯಂದು ದೃಶ್ಯಗಳು
ಚಿಕ್ಕಮಗಳೂರು: 2023ರ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು Congress ಅಭ್ಯರ್ಥಿ ಟಿಡಿ ರಾಜೇಗೌಡ ಅವರೇ ಮತ್ತೆ ಗೆಲುವು ಸಾಧಿಸಿದ್ದಾರೆ. ಚಿಕ್ಕಮಗಳೂರಿನ ಐಡಿಎಸ್ಜಿ ಕಾಲೇಜಿನಲ್ಲಿ ಬಿಗಿ ಪೊಲೀಸ್ ಭದ್ರತೆಯಲ್ಲಿ ಅಂಚೆ ಮತಗಳ ಮರು ಎಣಿಕೆ ಕಾರ್ಯ ನಡೆಯಿತು. ಈ ಹಿಂದೆ 201 ಮತಗಳ ಅಂತರದಿಂದ
ಬೆಂಗಳೂರು: ಧಾರವಾಡದ ಬಿಜೆಪಿ ಜಿ.ಪಂ ಸದಸ್ಯ ಯೋಗೀಶ್ ಗೌಡ ಅವರ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನ ರದ್ದುಗೊಂಡಿದೆ. ಈ ಸಂಬಂಧ ಕರ್ನಾಟಕ ವಿಧಾನಸಭೆ ಶನಿವಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಮಾಜಿ ಸಚಿವ ವಿನಯ್ ಕುಲಕರ್ಣಿ ಸದ್ಯ ಜೈಲಿನಲ್ಲಿದ್ದು, ಕೇಸ್ ನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾರೆ. ಧಾರವಾಡ ಕ್ಷೇತ್ರವನ್ನು