ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಬೆಂಗಳೂರು: ರಾಜ್ಯದಲ್ಲಿ ಶೀಘ್ರದಲ್ಲೇ ಸಚಿವ ಸಂಪುಟ ಪುನಾರಚನೆ ನಡೆಯಲಿದೆ ಎಂಬ ಊಹಾಪೋಹಗಳು ತೀವ್ರಗೊಳ್ಳುತ್ತಿದ್ದಂತೆ ರಾಜಕೀಯ ಬಿರುಗಾಳಿ ಎದ್ದಿದೆ. ಆಡಳಿತಾರೂಢ ಕಾಂಗ್ರೆಸ್‌ನೊಳಗಿನ ಅಸಮಾಧಾನದ ನಡುವೆ, ಪಕ್ಷದ ನಿಷ್ಠಾವಂತರು ಸಚಿವ ಸಂಪುಟ ಪುನಾರಚನೆ ವೇಳೆ ಪ್ರಸಿದ್ಧ 'ಕಾಮರಾಜ್ ಯೋಜನೆ'ಯನ್ನು ಜಾರಿಗೆ ತರಬೇಕೆಂದು ಒತ್ತಾಯಿಸುತ್ತಿದ್ದಾರೆ. ಪ್ರಸ್ತುತ ಸಚಿವರಲ್ಲಿ ಸುಮಾರು ಶೇ. 70-80 ರಷ್ಟು ಜನರು ಸಿದ್ದರಾಮಯ್ಯ ಅವರ

ಬೆಂಗಳೂರು: ಕಳೆದ 50 ವರ್ಷಗಳಿಂದ ಕನ್ನಡಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದ, ಸಂಶೋಧಕ ಹಾಗೂ ಸಾಹಿತಿ ಪಿ ವಿ ನಾರಾಯಣ ಅವರು ಗುರುವಾರ ವಯೋಸಹಜ ಕಾಯಿಲೆಗಳಿಂದ ನಿಧನರಾಗಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು. 1942 ರಲ್ಲಿ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಅಕ್ಕಿರಾಂಪುರ ಗ್ರಾಮದಲ್ಲಿ ಜನಿಸಿದ ನಾರಾಯಣ ಅವರು ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ನಾರಾಯಣ ಅವರು

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತಿತರ ಹಿರಿಯ ಬಿಜೆಪಿ ನಾಯಕರು ಪೊಲೀಸರು ಗುರುವಾರ ವಶಕ್ಕೆ ಪಡೆದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮತ್ತಿತರ ಬಿಜೆಪಿ ಶಾಸಕರನ್ನು ವಶಕ್ಕೆ ಪಡೆದರು. ಬೆಲೆ ಏರಿಕೆ ಮತ್ತಿತರ

ಮಂಡ್ಯ, ಏಪ್ರಿಲ್​ 03: ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ಹೈವೇನಲ್ಲಿ ಐರಾವತ ಬಸ್ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಮಂಡ್ಯ ತಾಲೂಕಿನ ತೂಬಿನಕೆರೆ ಗ್ರಾಮದ ಬಳಿ ಎಕ್ಸಿಟ್​ನಲ್ಲಿ ನಡೆದಿದೆ. ಇಬ್ಬರು ಮಹಿಳೆಯರು ಸೇರಿದಂತೆ ಇಬ್ಬರು ಪುರುಷರ ಸಾವನ್ನಪ್ಪಿದ್ದು, ಮಂಡ್ಯ ಗ್ರಾಮಾಂತರ ಪೊಲೀಸ್

ಬೆಂಗಳೂರು: ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ ಅವರು ಮಂಗಳವಾರ ಜಾಮೀನು ಕೋರಿ ಹೈಕೋರ್ಟ್​ ಮೆಟ್ಟಿಲೇರಿದ್ದಾರೆ. ಈ ಹಿಂದೆ ಜಾಮೀನು ಕೋರಿ ನಟಿ ರನ್ಯಾ ರಾವ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ 64ನೇ ಸಿಸಿಹೆಚ್​​ ಕೋರ್ಟ್​, ಅರ್ಜಿ ವಜಾಗೊಳಿಸಿ ಆದೇಶ

ಬೆಂಗಳೂರು, ಮಾರ್ಚ್ 30: ಕರ್ನಾಟಕ ಪೊಲೀಸ್​ ಇಲಾಖೆಯ ಹೆಡ್​ ಕಾನ್​​ಸ್ಟೆಬಲ್​​ ಹಾಗೂ ಕಾನ್​​ ಸ್ಟೆಬಲ್​ಗಳು ಈಗಲೂ ಬ್ರಿಟಿಷ್​ ಕಾಲದ ಟೋಪಿಯನ್ನು  ಧರಿಸುತ್ತಾರೆ. ಈ ಟೋಪಿ ಬದಲಿಸುವ ಕೂಗು ಮೊದಲಿನಿಂದಲೂ ಕೇಳಿಬರುತ್ತಿತ್ತು. ಇದು ಪೊಲೀಸರ ಬಹುವರ್ಷಗಳ ಬೇಡಿಕೆ ಕೂಡ ಆಗಿತ್ತು. ಇದೀಗ ಅದಕ್ಕೆ ಸಮಯ ಬಂದಿದ್ದು, ದೊಡ್ಡ ಟೋಪಿ ಬದಲಾಗಿ

ಬೆಂಗಳೂರು, ಮಾರ್ಚ್​ 30: ರಾಜ್ಯ ಸರ್ಕಾರ 2024ನೇ ಸಾಲಿನ ಮುಖ್ಯಮಂತ್ರಿ ಪದಕ  ಪ್ರಕಟಿಸಿದ್ದು, ಬೆಂಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ, ಸಿಐಡಿ ಎಸ್​ಪಿ ಅನೂಪ್ ಶೆಟ್ಟಿ ಸೇರಿದಂತೆ 197 ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿಗಳು ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿದ್ದಾರೆ. ಅದೇ ರೀತಿಯಾಗಿ ರಾಜ್ಯದ ಮತ್ತು ನೆರೆ ರಾಜ್ಯದ ನಕ್ಸಲರ 

ಬೆಂಗಳೂರು: ಬಿಜೆಪಿಯವರು ನನ್ನನ್ನು ಗೌರವದಿಂದ ಮತ್ತೆ ವಾಪಸ್ ಕರೆಯಲಿದ್ದಾರೆ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಶನಿವಾರ ಹೇಳಿದ್ದು, ಬಿಎಸ್ ಯಡಿಯೂರಪ್ಪ ಅವರ ಕುಟುಂಬ ರಾಜಕೀಯ ವಿನಾಶದ ಮುನ್ಸೂಚನೆ ನೀಡಿದ್ದಾರೆ. ನನ್ನನ್ನು ವಾಪಸ್ ಕರೆಯುವ ಸಮಯ ಬರುತ್ತದೆ. ಈ ಹಿಂದೆ ಅಮಿತ್ ಶಾ ಅವರು ನನ್ನನ್ನು ವಾಪಸ್ ಕರೆದಿದ್ದರು. ಪ್ರಧಾನಿ

ನವದೆಹಲಿ: ಮಾರ್ಚ್ 28: ಬಿಡದಿಯ ಕೇತಗಾನಹಳ್ಳಿ‌ ಬಳಿ ಸರ್ಕಾರಿ ಜಮೀನು ಒತ್ತುವರಿ ಪ್ರಕರಣ ಕೇಂದ್ರ ಬೃಹತ್ ಕೈಗಾ ರಿಕಾ ಸಚಿವ ಎಚ್.ಡಿ ಕುಮಾರಸ್ವಾಮಿಗೆ ಸಂಕಷ್ಟ ತಂದಿಟ್ಟಿದೆ. ಸಮಾಜ ಪರಿವರ್ತನಾ ಸಮುದಾಯದ ಎಸ್‌.ಆರ್‌.ಹಿರೇಮಠ ದಾಖಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಗೆ ತಡೆ ಕೋರಿ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್  ಇಂದು (ಮಾರ್ಚ್​

ಬೆಂಗಳೂರು, ಮಾರ್ಚ್​ 28: ಬೆಂಗಳೂರಿನ ಚಿಕ್ಕಪೇಟೆ ಕ್ಷೇತ್ರದ ಬಿಜೆಪಿ ಶಾಸಕ ಉದಯ್ ಗರುಡಾಚಾರ್ ತಂದೆ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಬಿ.ಎನ್.ಗರುಡಾಚಾರ್‌ ಶುಕ್ರವಾರ ವಿಧಿವಶರಾಗಿದ್ದಾರೆ . ಬೆಂಗಳೂರಿನಲ್ಲಿ ಮೊದಲ ಟ್ರಾಫಿಕ್ ಸಿಗ್ನಲ್ ಸ್ಥಾಪನೆ ಮಾಡಿದಾಗ ಟ್ರಾಫಿಕ್ ಡಿಸಿಪಿಯಾಗಿದ್ದರು. 1963ರಲ್ಲಿ N.R.ಜಂಕ್ಷನ್‌ನಲ್ಲಿ ಮೊದಲ ಟ್ರಾಫಿಕ್ ಸಿಗ್ನಲ್ ಸ್ಥಾಪನೆಯಾಗಿತ್ತು. ನಗರದ ನಿವಾಸದಲ್ಲಿ ಬಿ.ಎನ್.ಗರುಡಾಚಾರ್