....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಬೆಂಗಳೂರು: ಕ್ರೈಸ್ತ ಧರ್ಮಕ್ಕೆ ಹಿಂದೂ ಉಪಜಾತಿಗಳ ಸೇರ್ಪಡೆ ಕುರಿತಂತೆ ರಾಜ್ಯದಲ್ಲಿ ತೀವ್ರ ವಿವಾದ ಸೃಷ್ಟಿಸಿದೆ. ಇದರ ಮಧ್ಯೆ ವಿವಾದ ಕುರಿತಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್  ಮಧ್ಯ ಪ್ರವೇಶಿಸಿದ್ದು ಕ್ರೈಸ್ತ ಧರ್ಮಕ್ಕೆ ಹಿಂದೂ ಉಪಜಾತಿಗಳ ಸೇರ್ಪಡೆ ಕುರಿತಂತೆ ಮರುಪರಿಶೀಲಿಸುವಂತೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. ಮುಂಬರುವ ಸಾಮಾಜಿಕ ಮತ್ತು ಶೈಕ್ಷಣಿಕ

ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೊಸ ಹೆಲಿಕಾಪ್ಟರ್ ಖರೀದಿಸಿದ್ದು, ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. ಸತೀಶ್ ಜಾರಕಿಹೊಳಿ ಅವರು ತಮ್ಮ ಹಳೆಯ ಸಿಂಗಲ್ ಇಂಜಿನ್ ಹೆಲಿಕಾಪ್ಟರ್ ಅನ್ನು ಮಾರಾಟ ಮಾಡಿ, ಜರ್ಮನಿಯ ಅಗಸ್ಟಾ ಕಂಪೆನಿಯ ಆತ್ಯಾಧುನಿಕ ಡಬಲ್ ಇಂಜಿನ್ ಹೆಲಿಕಾಪ್ಟರ್ ಖರೀದಿಸಿದ್ದಾರೆ. ಇಂದು ಬೆಂಗಳೂರು ಸಮೀಪದ ಜಕ್ಕೂರು

ಬೆಂಗಳೂರು: ಈ ವರ್ಷದ ಮೈಸೂರು ದಸರಾ ಆಚರಣೆಗೆ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿರುವುದನ್ನು ಕರ್ನಾಟಕದ ರಾಜಕೀಯ ನಾಯಕರು ಸ್ವಾಗತಿಸಿದರು, ಈ ತೀರ್ಪನ್ನು "ಕೋಮುವಾದದ ಮೇಲೆ ಜಾತ್ಯತೀತತೆಯ ಗೆಲುವು" ಎಂದು ಬಣ್ಣಿಸಿದ್ದಾರೆ. ಈ ತೀರ್ಪು

ಬೆಂಗಳೂರು: ಈ ದೇಶದ ಭವಿಷ್ಯಕ್ಕೆ ಬುನಾದಿ ಹಾಕುವಲ್ಲಿ ಇಂಜಿನಿಯರ್ ಗಳ ಜವಾಬ್ದಾರಿ ಮಹತ್ವದ್ದಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಣ್ಣಿಸಿದರು. ಇಂಜಿನಿಯರುಗಳ ದಿನಾಚರಣೆ ಅಂಗವಾಗಿ ನಗರದ ಕೆ.ಆರ್. ವೃತ್ತದಲ್ಲಿರುವ ಸರ್.ಎಂ. ವಿಶ್ವೇಶ್ವರಯ್ಯ ಅವರ ಪುತ್ಥಳಿಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಅವರು ಪುಷ್ಪನಮನ ಸಲ್ಲಿಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ

ಬೆಂಗಳೂರು: ಎಂಜಿನ್​ನಲ್ಲಿ ಕಾಣಿಸಿಕೊಂಡ ಬೆಂಕಿ ದಿಢೀರನೇ ವ್ಯಾಪಿಸಿ ಇಡೀ ಬಿಎಂಟಿಸಿ ಬಸ್ ಧಗಧಗನೆ ಹೊತ್ತಿ ಉರಿದ ಘಟನೆ ಬೆಂಗಳೂರಿನ ಹೆಚ್​ಎಎಲ್​​ ಏರ್​​ಪೋರ್ಟ್​ ಮುಖ್ಯ ಗೇಟ್​​ ಬಳಿ ಸೊಮವಾರ ಮುಂಜಾನೆ ಸಂಭವಿಸಿದೆ. ಮೆಜೆಸ್ಟಿಕ್​ನಿಂದ ಕಾಡುಗೋಡಿಗೆ ತೆರಳುತ್ತಿದ್ದ ಬಿಎಂಟಿಸಿ ಬಸ್​ನ ಎಂಜಿನ್​ನಲ್ಲಿ ಬೆಳಗ್ಗೆ 5.15ಕ್ಕೆ ಬೆಂಕಿ ಕಾಣಿಸಿದೆ. ತಕ್ಷಣವೇ ಎಚ್ಚೆತ್ತ ಚಾಲಕ ಬಸ್

ಬೆಂಗಳೂರು: ಈ ಬಾರಿಯ ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಮೂವರು ಹೈಕೋರ್ಟ್ ಗೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು (PIL) ಹೈಕೋರ್ಟ್ ವಿಭಾಗೀಯ ಪೀಠ ಸೋಮವಾರ ವಜಾಗೊಳಿಸಿದೆ. ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟಿಸಬಾರದು ಎಂದು

ಬೆಂಗಳೂರು: ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ದುರಂತ ನಡೆದ ಬೆನ್ನಲ್ಲೇ ಬೆಂಗಳೂರಿನ ಸುಮ್ಮನಹಳ್ಳಿ ಜಂಕ್ಷನ್ ರಸ್ತೆಯಲ್ಲಿ ಟ್ರಕ್‌, ಕಾರು ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವಿಗೀಡಾಗಿದ್ದಾರೆ. ಅಪಘಾತದಲ್ಲಿ ಇಬ್ಬರಿಗೆ ಗಾಯವಾಗಿದ್ದು ಸ್ಥಿತಿ ಗಂಭೀರವಾಗಿದೆ. ಮೃತರನ್ನು ಯೇಸು.ಡಿ ಮತ್ತು ಜೆನ್ನಿಫರ್ ಎಂದು ಗುರುತಿಸಲಾಗಿದೆ. ಇವರಿಬ್ಬರು ಆಟೋದಲ್ಲಿದ್ದರು ಎಂದು ತಿಳಿದುಬಂದಿದೆ.

ಬೆಂಗಳೂರು: ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ 'ಕಾವೇರಿ' ಬಳಿ ಇದ್ದಕ್ಕಿದ್ದಂತೆ ಕಾರಿಗೆ ಬೆಂಕಿ ತಗುಲಿ ಧಗಧಗನೆ ಹೊತ್ತಿ ಉರಿದ ಘಟನೆ ಶುಕ್ರವಾರ ನಡೆದಿದೆ. ಇಂದು ಬೆಳಗ್ಗೆ ಹೈಗ್ರೌಂಡ್ಸ್ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಸಾಫ್ಟ್ ವೇರ್‌ ಎಂಜಿನಿಯರ್‌ ಹಾಗೂ ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಾಫ್ಟ್

ಮಂಡ್ಯ: ಮದ್ದೂರು ಪಟ್ಟಣಕ್ಕೆ ಭೇಟಿ ನೀಡಿದ್ದ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂಬ ಆರೋಪದಡಿಯಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಗಣೇಶ ಮೆರವಣಿಗೆ ವೇಳೆ ನಡೆದಿದ್ದ ಕಲ್ಲು ತೂರಾಟದ ಬಳಿಕ ಗುರುವಾರ (ಸೆ.11) ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮದ್ದೂರಿಗೆ ಭೇಟಿ ನೀಡಿದ್ದರು. ಈ ವೇಳೆ

ಬೆಂಗಳೂರು: ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ತಿಗೆ ನೂತನವಾಗಿ ನಾಮನಿರ್ದೇಶನಗೊಂಡ ಡಾ. ಆರತಿ ಕೃಷ್ಣ, ರಮೇಶ್ ಬಾಬು, ಎಫ್. ಎಚ್. ಜಕ್ಕಪ್ಪನವರ್ ಮತ್ತು ಶಿವಕುಮಾರ್.ಕೆ ಅವರು ವಿಧಾನ ಪರಿಷತ್ ನ ಸದಸ್ಯರಾಗಿ ಪಮಾಣ ವಚನ ಸ್ವೀಕರಿಸಿದರು. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು