ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಮೈಸೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಬಿರುಗಾಳಿ ಎಬ್ಬಿಸಿದ್ದ ಮುಡಾ ಹಗರಣ ಅಂತಿಮ ಘಟ್ಟಕ್ಕೆ ಬಂದು ನಿಂತಿದೆ. ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಮತ್ತು ಇತರರ ವಿರುದ್ಧ ತನಿಖೆ ಪೂರ್ಣಗೊಳಿಸಿದ ಲೋಕಾಯುಕ್ತ ಪೊಲೀಸರು ಶನಿವಾರ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ. ಹಗರಣ ಸಂಬಂಧ ವರದಿ ಸಲ್ಲಿಸಲು ನ್ಯಾಯಾಲಯ

ಬೆಂಗಳೂರು, ಜನವರಿ 25: 2025ರ ಕೇಂದ್ರ ಬಜೆಟ್ ಫೆಬ್ರವರಿ 1 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ಅವರು ಮಂಡಿಸಲಿದ್ದಾರೆ. ಹೀಗಾಗಿ ಇದಕ್ಕೂ ಮುಂಚೆ ಕೇಂದ್ರ ಬಜೆಟ್​​ನಲ್ಲಿ ಬೆಂಗಳೂರಿಗೆ ಹೆಚ್ಚಿನ ಅನುದಾನ ನೀಡುವಂತೆ ಸಚಿವೆ ನಿರ್ಮಲಾ ಸೀತಾರಾಮನ್​ಗೆ ಡಿಸಿಎಂ ಡಿಕೆ ಶಿವಕುಮಾರ್​​ ಪತ್ರ ಬರೆದಿದ್ದಾರೆ. ಬೆಂಗಳೂರು ಉತ್ತರ- ದಕ್ಷಿಣ ಕಾರಿಡಾರ್​ಗೆ 15

ಬೆಂಗಳೂರು: ಮೈಕ್ರೋಫೈನಾನ್ಸ್ ಕಂಪನಿಗಳನ್ನು ನಿಯಂತ್ರಿಸಲು ಅಸ್ತಿತ್ವದಲ್ಲಿರುವ ಕಾನೂನುಗಳನ್ನು ತಿದ್ದುಪಡಿ ಮಾಡಲಾಗುವುದು ಮತ್ತು ನಿಜವಾದ ಸಾಲಗಾರರ ಹಿತಾಸಕ್ತಿಗಳನ್ನು ರಕ್ಷಿಸಲು ಹೊಸ ಕಾನೂನು ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಹೇಳಿದ್ದಾರೆ. ಮೈಕ್ರೋ-ಫೈನಾನ್ಸ್ ಕಂಪನಿಗಳು ಸಾಲಗಾರರಿಂದ ಹಣ ವಸೂಲಿ ಮಾಡಲು ಕಿರುಕುಳ ನೀಡುತ್ತಿವೆ ಎಂದು ಸಾರ್ವಜನಿಕರ ಆಕ್ರೋಶದ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ

ನವದೆಹಲಿ: 2025ರ ಗಣರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದ್ದು, ಕರ್ನಾಟಕದ 21 ಪೊಲೀಸ್ ಅಧಿಕಾರಿಗಳು ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ. ಶುಕ್ರವಾರ 76ನೇ ಗಣರಾಜ್ಯೋತ್ಸವ ಸಮಾರಂಭ ನಡೆಯಲಿದ್ದು, ಪದಕ ಪ್ರದಾನ ಮಾಡಲಾಗುತ್ತದೆ. ವಿಶಿಷ್ಟ ಸೇವೆಗಾಗಿ KSRP DIGP ಬಸವರಾಜ್ ಶರಣಪ್ಪ ಜಿಳ್ಳೆ, ಮತ್ತು ಕೆಎಸ್ ಆರ್ ಪಿ ತುಮಕೂರಿನ ಕಮಾಂಡೆಂಟ್

ಪ್ರಯಾಗ್ ರಾಜ್: ಬೆಂಗಳೂರು: ತನ್ನ ಸರಳತೆ, ಜಾತ್ಯತೀತ ತತ್ವಗಳ ಅನುಸರಣೆಯಿಂದ ಹೆಸರುವಾಸಿಯಾಗಿರುವ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಏಕತೆ ಮತ್ತು ಕೋಮು ಸಾಮರಸ್ಯದ ಸಂಕೇತವಾಗಿ ಶುಕ್ರವಾರ ಹಿಂದೂ ಕುಂಭ ಮೇಳಕ್ಕೆ ಭೇಟಿ ನೀಡಿದ್ದಾರೆ.ಮುಸ್ಲಿಂ ಆಗಿದ್ದರೂ ನಾಗ ಸಾಧುಗಳು ಮತ್ತು ಅಘೋರಿಗಳೊಂದಿಗೆ ಆಧ್ಯಾತ್ಮಿಕತೆ ಬಗ್ಗೆ ಆತ್ಮೀಯವಾಗಿ ಮಾತನಾಡಿದ್ದು, ಅನುಭವಗಳನ್ನು ಹಂಚಿಕೊಂಡಿದ್ದಾರೆ.

ಬೆಂಗಳೂರು:ಜನವರಿ 24: ಮನೆಗೆಲಸ ಮಾಡುತ್ತಿದ್ದ ಮಹಿಳೆ  ಶವವಾಗಿ ಪತ್ತೆ ಆಗಿರುವಂತಹ ಘಟನೆ ರಾಮಮೂರ್ತಿನಗರ ಠಾಣಾ ವ್ಯಾಪ್ತಿಯ ಕಲ್ಕೆರೆ ಕೆರೆ ಬಳಿ ನಿರ್ಜನ ಪ್ರದೇಶದಲ್ಲಿ ಮೃತದೇಹ ಪತ್ತೆ ಆಗಿದೆ. ನಜ್ಮಾ ಮೃತ ಬಾಂಗ್ಲಾದೇಶ ಮೂಲದ ಮಹಿಳೆ. ನಜ್ಮಾ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ಕಲ್ಕೆರೆಯ ಡಿಎಸ್​ಆರ್​​ನ ಅಪಾರ್ಟ್​ಮೆಂಟ್​ನಲ್ಲಿ ಮನೆಗೆಲಸ ಮಾಡುತ್ತಿದ್ದ

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಹಲವು ತಿಂಗಳು ಜೈಲಿನಲ್ಲಿ ಇದ್ದು ಬಂದರು. ಈಗ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಪ್ರಮುಖ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿತ್ತು. ಸುಪ್ರೀಂಕೋರ್ಟ್​ನಲ್ಲಿ ಆರೋಪಿಗಳ ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಅರ್ಜಿ ಸಲ್ಲಿಕೆ ಮಾಡಿದ್ದರು. ಇದರ ವಿಚಾರಣೆ ಇಂದು

ಬೆಂಗಳೂರು: 2019ನೇ ಸಾಲಿನ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಬುಧವಾರ ಪ್ರಕಟಿಸಲಾಗಿದ್ದು, ಪೈಲ್ವಾನ್ ಚಿತ್ರದಲ್ಲಿನ ಅಭಿನಯಕ್ಕಾಗಿ ನಟ ಸುದೀಪ್ ಅವರು ಅತ್ಯುತ್ತಮ ನಟ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಆದರೆ, ಇದೀಗ ಸುದೀಪ್ ತಮಗೆ ಪ್ರಶಸ್ತಿ ಬೇಡವೆಂದು ಹೇಳಿದ್ದಾರೆ.ಕಿಚ್ಚ ಸುದೀಪ್ ಅವರು ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಈ ಪ್ರಶಸ್ತಿಯನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ.

ಬೆಂಗಳೂರು, ಜನವರಿ 23: ವಿಧಾನಪರಿಷತ್ತಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಲ್ಲಿ ಬಿಜೆಪಿ ಎಂಎಲ್​​ಸಿ ಸಿಟಿ ರವಿಗೆ ಕರ್ನಾಟಕ ಹೈಕೋರ್ಟ್ ಗುರುವಾರ ಬಿಗ್ ರಿಲೀಫ್ ನೀಡಿದೆ. ಸಿಟಿ ರವಿ ವಿರುದ್ಧ ಜನವರಿ 30 ರವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚಿಸಿದೆ. ಶಾಸಕರ ನಡುವೆ ಸದನದಲ್ಲಿ

ಮಡಿಕೇರಿ: ಕುಟುಂಬ ಕಲ್ಯಾಣ ಶಸ್ತ್ರ ಚಿಕಿತ್ಸಾ ಶಿಬಿರದಲ್ಲಿ ಸಂತಾನಹರಣ ಶಸ್ತ್ರಚಿಕಿತ್ಸೆಯ ಸಮಯದಲ್ಲಿ ವೈದ್ಯಕೀಯ ನಿರ್ಲಕ್ಷ್ಯದಿಂದ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಮಡಿಕೇರಿ ಠಾಣೆಯಲ್ಲಿ ಪೊಲೀಸ್ ಪ್ರಕರಣ ದಾಖಲಾಗಿದೆ. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿರುವಾಗಲೇ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯ ಮುಂದೆ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಸರ್ಕಾರದ ಸಂತಾನಹರಣ ಯೋಜನೆಯಡಿ ಕುಶಾಲನಗರ ಸಮುದಾಯ