.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಕೊಪ್ಪಳ: ಹಿಂದೂಗಳ ಪವಿತ್ರ ಯಾತ್ರಾತಾಣ ಕೊಪ್ಪಳದ ಗವಿಸಿದ್ದೇಶ್ವರ ಮಠದಲ್ಲಿ ಮುಸ್ಲಿಂ ಮಹಿಳೆಯೊಬ್ಬರು ಧ್ಯಾನ ಮಾಡುತ್ತಿರುವ ವಿಡಿಯೋವೊಂದು ವ್ಯಾಪಕ ವೈರಲ್ ಆಗುತ್ತಿದೆ. ಹೌದು.. ಹಿಂದೂಗಳೇ ಹೆಚ್ಚಾಗಿ ಭೇಟಿ ನೀಡುವ ಕೊಪ್ಪಳದ ಗವಿಸಿದ್ದೆಶ್ವರ ಮಠದಲ್ಲಿ ಮುಸ್ಲಿಂ ‌ಮಹಿಳೆಯೊಬ್ಬರು ಕಳೆದ ಎಂಟು ದಿನಗಳಿಂದ ಧ್ಯಾನ ಮಾಡುತ್ತಿದ್ದು, ತಮ್ಮ ಹರಕೆಯ ತೀರಿಸಲು ಮತ್ತು ಮಾನಸಿಕ ನೆಮ್ಮದಿಗಾಗಿ ಧ್ಯಾನ

ಬೆಂಗಳೂರು: ವರ್ತೂರು ಕೆರೆಯ 480 ಎಕರೆ ಜಾಗವನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP)ಗೆ ವರ್ಗಾಯಿಸುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ(BDA) ಪ್ರಸ್ತಾವನೆಯನ್ನು ಶಾಸಕ ರಿಜ್ವಾನ್ ಅರ್ಷದ್ ನೇತೃತ್ವದ ಕರ್ನಾಟಕ ಶಾಸಕಾಂಗದ ಸ್ಥಳೀಯ ಸಂಸ್ಥೆಗಳು ಮತ್ತು ಪಂಚಾಯತ್ ರಾಜ್ ಸಂಸ್ಥೆಗಳ ಸ್ಥಾಯಿ ಸಮಿತಿ ತಿರಸ್ಕರಿಸಿದ್ದು, ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ನಿರ್ದೇಶನದಂತೆ ಜಲಮೂಲವನ್ನು

ಬೆಂಗಳೂರು: ಮಹಾರಾಷ್ಟ್ರದಲ್ಲಿ ನೋಂದಾಯಿಸಲಾದ ಎರಡು ಐಷಾರಾಮಿ ಕಾರುಗಳನ್ನು ಕರ್ನಾಟಕದಲ್ಲಿ ಓಡಿಸುತ್ತಿದ್ದ ಉದ್ಯಮಿ ಮತ್ತು ರಾಜಕಾರಣಿ ಯೂಸುಫ್ ಷರೀಫ್ ಅಲಿಯಾಸ್ ಕೆಜಿಎಫ್ ಬಾಬು ಅವರಿಂದ ಸಾರಿಗೆ ಅಧಿಕಾರಿಗಳು ಸುಮಾರು 40 ಲಕ್ಷ ರೂ. ಬಾಕಿ ಇದ್ದ ರಸ್ತೆ ತೆರಿಗೆ ಸಂಗ್ರಹಿಸಿದ್ದಾರೆ. ಕೆಜಿಎಫ್ ಬಾಬು ನಟ ಅಮಿತಾಬ್ ಬಚ್ಚನ್ ಮತ್ತು ಅಮೀರ್ ಖಾನ್ ಅವರಿಂದ

ಬೆಂಗಳೂರು: 22 ವರ್ಷದ ಕಾಲೇಜು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನ ಮೂವರು ಕ್ಲಾಸ್​ಮೇಟ್​ಗಳ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಹಾಸನದ ಮೃತ ಅರುಣ್ ಸಿ, ಕಳೆದ ಜುಲೈ 11 ರಂದು ತನ್ನ ಮನೆಯಲ್ಲಿ ಸೀರೆಯಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬೆಂಗಳೂರಿನ ಖಾಸಗಿ

ಚಿತ್ರದುರ್ಗ: ಚಿತ್ರದುರ್ಗದ ಹೊಳಲ್ಕೆರೆ ತಾಲೂಕಿನ ಕಾಳಘಟ್ಟ ಗ್ರಾಮದ ಬಳಿ ವಿದ್ಯುತ್ ತಂತಿ ತಗುಲಿ ಮೂವರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಮೃತರನ್ನು ದಾವಣಗೆರೆ ಮೂಲದ ಕಾರ್ಮಿಕರಾದ 30 ವರ್ಷದ ನಜೀರ್, 30 ವರ್ಷದ ಫಾರೂಕ್ ಮತ್ತು ಹೊಳಲ್ಕೆರೆ ತಾಲೂಕಿನ ಗ್ಯಾರೆಹಳ್ಳಿ ನಿವಾಸಿ 35 ವರ್ಷದ ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಶ್ರೀನಿವಾಸ್​​ ಗೆ ಸೇರಿದ ತೋಟದಲ್ಲಿ

ನವದೆಹಲಿ: ಕರ್ನಾಟಕದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರ ಸಹೋದರರಿಗೆ ಸಂಬಂಧಿಸಿದ ವಿಷಯಗಳನ್ನು ವರದಿ ಮಾಡದಂತೆ ಮಾಧ್ಯಮ ಸಂಸ್ಥೆಗಳನ್ನು ನಿರ್ಬಂಧಿಸಿದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ. ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ಮಹಿಳೆಯರ ಹತ್ಯೆಯ ವರದಿಗಳಿಗೆ ಸಂಬಂಧಿಸಿದಂತೆ ಈ ಗ್ಯಾಗ್

ಬೆಂಗಳೂರು: ಜುಲೈ 23: ಪ್ಯಾಕೆಟ್​ಗಳಲ್ಲಿ ಚಿನ್ನದ ಬಿಸ್ಕತ್, 15ಕ್ಕೂ ಹೆಚ್ಚು ಚಿನ್ನದ ಕಿವಿಯೋಲೆಗಳು, ಸಾಲು ಸಾಲು ಚಿನ್ನದ ಸರಗಳು, ಬೆಳ್ಳಿಯ ಆಭರಣಗಳು, ಬೆಳ್ಳಿಯ ಬಟ್ಟಲು, ಬೆಳ್ಳಿ ತಟ್ಟೆ, ಬೆಳ್ಳಿಯ ದೀಪ, ಕಂತೆ ಕಂತೆ ನಗದು ಹಣ! ಇವೆಲ್ಲ ರಾಜ್ಯದ ವಿವಿಧೆಡೆ ದಾಳಿ ನಡೆಸಿದ ಲೋಕಾಯುಕ್ತ (Lokayukta Raid) ಅಧಿಕಾರಿಗಳಿಗೆ

ಬೆ೦ಗಳೂರು:ರಸ್ತೆಗಳಲ್ಲಿ ತಮ್ಮ ವಾಹನಗಳಿಗೆ ವಿಐಪಿ ಹೆಸರಲ್ಲಿ ಸೈರನ್‌ ಹಾಕಿಕೊಂಡು ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡೋದು ಸಾಮಾನ್ಯ. ಇದರಿಂದ ಬೇಸತ್ತಿರುವ ಮಂದಿಗೆ ಕೊನೆಗೂ ನೆಮ್ಮದಿಯ ಸುದ್ದಿ ಹೊರಬಿದ್ದಿದೆ. ಇನ್ನು ಮುಂದೆ ಅತಿ ಗಣ್ಯ ವ್ಯಕ್ತಿಗಳ (ವಿಐಪಿ) ಸಂಚಾರದ ವೇಳೆ ವಾಹನಗಳು ಸೈರನ್‌ ಬಳಸದಂತೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಖಡಕ್‌

ಬೆಂಗಳೂರು: ತೆರಿಗೆ ನೋಟಿಸ್‌ಗೆ ಗಾಬರಿಯಾಗಬೇಡಿ, ನಿಮ್ಮ (ವ್ಯಾಪಾರಿಗಳು) ಉತ್ತರ ಅವಲಂಬಿಸಿ ದಂಡ, ಜಿಎಸ್‌ಟಿ ನಿಗದಿಯಾಗಲಿದೆ. ನೋಟಿಸ್‌ನಲ್ಲಿ ಉಲ್ಲೇಖಿಸಿರುವಷ್ಟು ಜಿಎಸ್‌ಟಿ, ದಂಡ ಪಾವತಿ ಕಡ್ಡಾಯವಲ್ಲ ಎಂದು ಹೇಳುವ ಮೂಲಕ ಸಣ್ಣ ವ್ಯಾಪಾರಿಗಳ ಆತಂಕವನ್ನು ವಾಣಿಜ್ಯ ತೆರಿಗೆ ಇಲಾಖೆ ದೂರ ಮಾಡಿದೆ. ಕೋರಮಂಗಲದಲ್ಲಿರುವ ವಾಣಿಜ್ಯ ತೆರಿಗೆ ಇಲಾಖೆ ಕಚೇರಿಯಲ್ಲಿ ಮಂಗಳವಾರ 'ಜಿಎಸ್ಟಿ ತಿಳಿಯಿರಿ'

ಬೆಂಗಳೂರು: ಕರ್ನಾಟಕದಲ್ಲಿ ಮಾನ್ಸೂನ್ ಮಾರುತಗಳು ತೀವ್ರಗೊಂಡ ಪರಿಣಾಮ ರಾಜ್ಯಾದ್ಯಂತ ಭಾರಿ ಮಳೆ ಮುಂದುವರೆದಿದ್ದು, ರಾಜ್ಯದ 7 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆ ಇಂದೂ ಕೂಡ ಮುಂದವರೆಯಲಿದ್ದು, ಇಂದು ಕರ್ನಾಟಕದ ಬಹುತೇಕ ಕಡೆಗಳಲ್ಲಿ ಭಾರಿ ಮಳೆಯಾಗಲಿದೆ. ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿಗೆ