.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಮತ್ತಷ್ಟು ಕಾನೂನು ಸಂಕಷ್ಟ ಎದುರಾಗಿದ್ದು, ಪ್ರಕರಣದ 14ನೇ ಆರೋಪಿ(ಎ-14) ಪ್ರದೋಷ್ ತನ್ನನ್ನು 'ಮಾಫಿ ಸಾಕ್ಷಿ'ಯಾಗಿ ಪರಿಗಣಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೇ ಮತ್ತೆ ಇಬ್ಬರು ಕೋರ್ಟ್ ನಲ್ಲಿ ಸತ್ಯ ಹೇಳಲು ಮುಂದಾಗಿದ್ದು, ದರ್ಶನ್‌ಗೆ ಬಿಗ್ ಶಾಕ್ ನೀಡಿದ್ದಾರೆ. ಪ್ರಕರಣದ

ಬೆಂಗಳೂರು: ಸ್ನೇಹಿತನ ಬರ್ತ್ ಡೇ ಪಾರ್ಟಿ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ಮಹಿಂದ್ರಾ ಥಾರ್ ಕಾರು ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಬೆಂಗಳೂರಿನ ಹೊರವಲಯದ ನೆಲಮಂಗಲದ ನೆಲಮಂಗಲ ತಾಲೂಕಿನ ಕಂಬಾಳು ಗ್ರಾಮದ ಬಳಿ ಮಂಗಳವಾರ ರಾತ್ರಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಥಾರ್ ಕಾರು ಪಲ್ಟಿಯಾಗಿದ್ದು, ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು,

ಬೆಂಗಳೂರು: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ಸಕ್ಕರೆ ನಾಡು ಮಂಡ್ಯದ ರೈತರಲ್ಲಿ ಕೃಷಿ ಚಟುವಟಿಕೆಗಳ ಬಗ್ಗೆ ಹೊಸ ನಿರೀಕ್ಷೆ ಮೂಡಿದೆ. ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ಈಗ 105 ಅಡಿಗೆ ಏರಿಕೆಯಾಗಿದ್ದು, ಮುಂಗಾರು ಬೆಳೆಗೆ ಕೂಡಲೇ ನಾಲೆಗಳಿಗೆ ನೀರು ಹರಿಸಬೇಕೆಂದು ಮಂಡ್ಯ ಜಿಲ್ಲೆಯ ರೈತರು ಸರ್ಕಾರವನ್ನು ಆಗ್ರಹಿಸುತ್ತಿದ್ದಾರೆ. ಕೆಆರ್‌ಎಸ್

ಬೆ೦ಗಳೂರು:ರಾಜ್ಯದಲ್ಲಿ ಸರಕಾರವನ್ನು ನಡೆಸುತ್ತಿರುವ ಕಾ೦ಗ್ರೆಸ್ ಪಕ್ಷದಲ್ಲಿ ನೂತನ ಮುಖ್ಯಮ೦ತ್ರಿಯಾಗಿ ಡಿ ಕೆ ಶಿವಕುಮಾರ್ ಮುಖ್ಯಮ೦ತ್ರಿ ಸ್ಥಾನಕ್ಕಾಗಿ ಹೋರಾಟ ನಡೆಸಿ ಕೊನೆಗೂ ರಾಜ್ಯದ ಮುಖ್ಯಮ೦ತ್ರಿಯಾಗಿ ಅಧಿಕಾರವನ್ನು ಸ್ವೀಕರಿಸಿದ ಬೆನ್ನಲ್ಲೇ ಹಲವು ಮ೦ದಿ ಹಿರಿಯ ಶಾಸಕರು ಹಾಗೂ ಜಾತೀಯ ಮುಖ೦ಡರು ತಮಗೆ ಸಚಿವಸ್ಥಾನ ಸಿಗುವ ನಿರೀಕ್ಷೆಯಲ್ಲಿದ್ದರು. ಅದರೆ ಸಚಿವ ಸ್ಥಾನಕ್ಕಾಗಿ ಮಾಜಿ

ತುಮಕೂರು: ರಾಜ್ಯದಲ್ಲಿ ಮಳೆ ಕೊರತೆಯಿಂದ ತೀವ್ರ ಬರ ಆವರಿಸಿದೆ. ಸಂಕಷ್ಟದಲ್ಲಿರುವ ರೈತರಿಗೆ ರಾಜ್ಯ ಸರ್ಕಾರ ತಕ್ಷಣ 10,000 ಕೋಟಿ ರೂ. ವಿಶೇಷ ಪರಿಹಾರವನ್ನು ಬಿಡುಗಡೆ ಮಾಡಬೇಕು ಎಂದು ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮಂಗಳವಾರ ಒತ್ತಾಯಿಸಿದ್ದಾರೆ. ಬರಗಾಲ ಪೀಡಿತ ಪ್ರದೇಶಗಳಿಗೆ ತಕ್ಷಣ ಪರಿಹಾರ ಘೋಷಣೆ ಮಾಡಬೇಕು, ರೈತರ ಬೆಳೆ

ಬೆಂಗಳೂರು:ಆಗಸ್ಟ್,4.19 ಮಂದಿ ಸಚಿವರು ಸಿಎಂ ಡಿಕೆ ಶಿವಕುಮಾರ್ ಅವರ ಸಂಪುಟಕ್ಕೆ ನಿನ್ನೆ ಸೇರ್ಪಡೆಯಾಗಿದ್ದಾರೆ. ಹೈಕಮಾಂಡ್ ಪಟ್ಟಿಯಲ್ಲಿ ಎಂಎಲ್ಸಿ ಗಾಯತ್ರಿ ಶಾಂತೇಗೌಡ ಸೇರಿ 20 ಮಂದಿಯ ಹೆಸರಿತ್ತಾದರೂ ಕೊನೆ ಕ್ಷಣದಲ್ಲಿ ಅವರನ್ನು ಪ್ರಮಾಣವಚನ ಸ್ವೀಕರಿಸದಂತೆ ತಡೆಯಲಾಗಿತ್ತು. ಹೀಗಾಗಿ ಖಾಲಿ ಉಳಿದಿರುವ ಒಂದು ಮಂತ್ರಿ ಸ್ಥಾನಕ್ಕೆ ಕಾಂಗ್ರೆಸ್ ಪಾಳಯದಲ್ಲಿ ಮಹಿಳಾ ಶಾಸಕರ ನಡುವೆ

ಮಂಡ್ಯ: ಮಂಡ್ಯದಲ್ಲಿ ಕಾರು ಅಪಘಾತದಲ್ಲಿ ಯುವತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಹುಟ್ಟುಹಬ್ಬ ಆಚರಣೆಗೆಂದು ಕರೆದು ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ್ದಾರೆ ಎಂದು ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಮೃತಪಟ್ಟ ಯುವತಿಯನ್ನು ಹೊನ್ನೆಮಡು ಗ್ರಾಮದ 19 ವರ್ಷದ ನವೀನಾ ಎಂದು ಗುರುತಿಸಲಾಗಿದ್ದು, ಮಂಡ್ಯ ನಗರದ ಹಣ್ಣಿನ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡು ಪಿಜಿಯಲ್ಲಿ ವಾಸವಿದ್ದರು ಎನ್ನಲಾಗಿದೆ. ಕಳೆದ

ಮೈಸೂರು: 5.50 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಎಚ್.ಡಿ.ಕೋಟೆ ತಾಲ್ಲೂಕಿನ ಸ.ನಂ.17/26ರ 4 ಎಕರೆ 20 ಗುಂಟೆ ಭೂಮಿಗೆ ಸಂಬಂಧಿಸಿದ ಕಂದಾಯ ಮೇಲ್ಮನವಿ ಇತ್ಯರ್ಥಪಡಿಸಲು ನ್ಯಾಯಾಲಯದ ಆದೇಶವಿತ್ತು. ಈ ಕೆಲಸ ಮಾಡಿಕೊಡಲು ಕಾವ್ಯಾರಾಣಿ 10

ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರದ ಸಂಪುಟ ವಿಸ್ತರಣೆಯ ಬೆನ್ನಲ್ಲೇ, ಕಾಂಗ್ರೆಸ್ ಹೈಕಮಾಂಡ್ ರಾಜ್ಯ ವಿಧಾನಸಭೆ ಮತ್ತು ವಿಧಾನ ಪರಿಷತ್‌ನ ಪ್ರಮುಖ ಹುದ್ದೆಗಳಿಗೆ ಅಧಿಕೃತವಾಗಿ ಹೆಸರನ್ನು ಪ್ರಕಟಿಸಿದೆ. ದೆಹಲಿಯಲ್ಲಿ ನಡೆದ ಸರಣಿ ಸಭೆಗಳ ಬಳಿಕ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಈ ಪಟ್ಟಿಯನ್ನು

ಮೈಸೂರು:ಆಗಸ್ಟ್, 2: ಕುರ್ ಕುರೆ ಪ್ಯಾಕೆಟ್‌ನಲ್ಲಿದ್ದ ಪ್ಲಾಸ್ಟಿಕ್​ ಬಾಲ್ ಗಂಟಲಿಗೆ ಸಿಲುಕಿ ಮಗು ಸಾವನ್ನಪ್ಪಿರುವ ಘಟನೆ ಮೈಸೂರು  ಜಿಲ್ಲೆಯ ಹುಣಸೂರು ತಾಲೂಕಿನ ಗೌರಿಪುರದಲ್ಲಿ ಘಟನೆ ಶನಿವಾರ ನಡೆದಿದೆ. ಗೌರಿಪುರ ಗ್ರಾಮದ ಸಂತೋಷ್-ಐಶ್ವರ್ಯ ದಂಪತಿಯ ಮೂರು ವರ್ಷದ ಏಕೈಕ ಪುತ್ರ ಮುಕುಂದ್ ಮಯೂರ್ ಸಾವನ್ನಪ್ಪಿದ್ದಾನೆ. ಕುರುಕುರೆಯೊಂದಿಗೆ ಆ ಪ್ಲಾಸ್ಟಿಕ್ ಬಾಲ್ ಅನ್ನು