....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಉತ್ತರ ಕನ್ನಡ: ವೃದ್ಧ ಮಹಿಳೆಯೊಬ್ಬರು ಮನೆಯಲ್ಲಿ ಜಾರಿ ಬಿದ್ದು ಕಾಲು ಮುರಿದುಕೊಂಡಿದ್ದರು. ಅವರನ್ನು ಆಸ್ಪತ್ರೆಗೆ ಸೇರಿಸುವ ಅಗತ್ಯವಿತ್ತು, ಆದರೆ ರಸ್ತೆ ಸರಿಯಿಲ್ಲದ ಕಾರಣ ಬಿದಿರಿನ ಬುಟ್ಟಿಯಲ್ಲಿ ಹೊತ್ತುಕೊಂಡು ಆಸ್ಪತ್ರೆಗೆ ಸೇರಿಸಲಾಗಿದೆ. ಹೌದು, ಇತ್ತೀಚೆಗೆ ಶಿರಸಿ ತಾಲ್ಲೂಕಿನ ಶಿರಗುಣಿ ಗ್ರಾಮದಲ್ಲಿ 75 ವರ್ಷದ ಮಹಾದೇವಿ ಸುಬ್ಬರಾಯ ಹೆಗ್ಡೆ ಮನೆಯಲ್ಲಿ ಜಾರಿ ಬಿದ್ದು ಕಾಲು

ಬೆಂಗಳೂರು: ಮೇ 24: ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಉಸಿರಾಟ ಸಮಸ್ಯೆ ಮತ್ತು ಹೃದಯಸಂಬಂಧಿ ಕಾಯಿಲೆ ಇರುವವರಿಗೆ ಕಡ್ಡಾಯವಾಗಿ ಕೋವಿಡ್​ ಟೆಸ್ಟ್​ ಮಾಡುವಂತೆ ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್ ​ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವ

ಕರ್ನಾಟಕ ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಆಯ್ಕೆಯಾಗಿ ಅಧಿಕಾರವನ್ನು ಸ್ವೀಕರಿಸಿದ ಡಾ.ಎ೦. ಎ. ಸಲೀ೦ಸಾರ್ ರವರಿಗೆ ಕರಾವಳಿಕಿರಣ ಡಾಟ್ ಕಾ೦ ವತಿಯಿ೦ದ ಹಾರ್ದಿಕ ಅಭಿನ೦ದನೆಗಳು ಟಿ.ಜಯಪ್ರಕಾಶ್ ಕಿಣಿ ಉಡುಪಿ ಸ೦ಸ್ಥಾಪಕರು ಕರಾವಳಿಕಿರಣ ಡಾಟ್ ಕಾ೦ ಉಡುಪಿ. 1966ರ ಜೂನ್ 25ರಂದು ಬೆಂಗಳೂರಿನ ಚಿಕ್ಕಬಾಣಾವರದಲ್ಲಿ ಜನಿಸಿದ ಡಾ.ಎಂ.ಎ.ಸಲೀಂ ಅವರು, 1989ರಲ್ಲಿ ವಾಣಿಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 1993ರಲ್ಲಿ ಉಸ್ಮಾನಿಯಾ

ನವದೆಹಲಿ:ಮೇ. 21,ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ದರ್ಶನ್ ಮತ್ತು ಗ್ಯಾಂಗ್ ಸದಸ್ಯರಿಗೆ ಸುಪ್ರೀಂ ಕೋರ್ಟ್ 2 ತಿಂಗಳು ರಿಲೀಫ್ ನೀಡಿದೆ. ದರ್ಶನ್, ಪವಿತ್ರಾ ಸೇರಿದಂತೆ 17 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ದೊರೆತಿತ್ತು. ವಿಚಾರಣೆ ವೇಳೆ ಕೋರ್ಟ್​ಗೆ ಹಾಜರಿ ಹಾಕಬೇಕು ಎಂಬುದು ಕೋರ್ಟ್‌ನ ಷರತ್ತುಗಳಲ್ಲಿ ಒಂದು. ಈ ಷರತ್ತನ್ನು ಅವರು

ಆನೇಕಲ್, ಮೇ 21: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹಳೇ ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ಸೂಟ್​ಕೇಸ್​ನಲ್ಲಿ ಅಪರಿಚಿತ ಬಾಲಕಿಯ ಶವ ಪತ್ತೆಯಾಗಿದೆ. ಹೊಸೂರು ಮುಖ್ಯ ರಸ್ತೆಗೆ ಹೊಂದಿಕೊಂಡಿರುವ ರೈಲ್ವೆ ಬ್ರಿಡ್ಜ್ ಬಳಿ ಸುಮಾರು 10 ವರ್ಷದ ಬಾಲಕಿಯ ಮೃತದೇಹವಿದ್ದ ಸೂಟ್​ಕೇಸ್​ ಪತ್ತೆಯಾಗಿದೆ. ಸ್ಥಳಕ್ಕೆ ಸೂರ್ಯನಗರ ಠಾಣೆ

ಶಿರಸಿ:ಮೇ 21: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಕಳೆದ 2 ದಿನಗಳಿಂದ ಉತ್ತರ ಕನ್ನಡ ಜಿಲ್ಲೆಯ ತಾಲೂಕುಗಳಲ್ಲಿ ಮಳೆ ಹೆಚ್ಚಾಗುತ್ತಿದೆ. ಇಂದು ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿ 766Eಯಲ್ಲಿ ದೇವಿಮನೆ ಪ್ರದೇಶದಲ್ಲಿ ಗುಡ್ಡ ಕುಸಿತವಾಗಿತ್ತು. ಇಲ್ಲಿ ರಸ್ತೆ ಅಗಲೀಕರಣಕ್ಕಾಗಿ ಪಕ್ಕದ ಬಂಡೆಗಲ್ಲುಗಳನ್ನು ಒಡೆಯಲಾಗಿತ್ತು. ಇದ್ದಕ್ಕಿದ್ದಂತೆ ಅಕಾಲಿಕವಾಗಿ ಮಳೆ

ತುಮಕೂರು:ಮೇ 19: ಆಂಧ್ರದ  ಕರ್ನೂಲ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬಿಜೆಪಿಯ (BJP) ಮಾಜಿ ತಾಲೂಕು ಅಧ್ಯಕ್ಷ ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿಕ್ಕನಾಯಕನಹಳ್ಳಿ ತಾಲೂಕು ಬಿಜೆಪಿ ಮಾಜಿ ಅಧ್ಯಕ್ಷ ನವೀನ್ (48), ಬಿಜೆಪಿ ಮುಖಂಡ ಸಂತೋಷ್(35), ಲೋಕೇಶ್(38) ಮೃತ ದುರ್ದೈವಿಗಳು. ಮತ್ತು ಮೂವರಿಗೆ ಗಂಭೀರ ಗಾಯವಾಗಿದ್ದು ಸ್ಥಳೀಯ ಆಸ್ಪತ್ರೆಗೆ

ಕಾರವಾರ: ಸರಕು ಸಾಗಣೆ ಹಡಗಿನಲ್ಲಿ ಕಾರವಾರ ಬಂದರಿಗೆ ಆಗಮಿಸಿದ ಪಾಕಿಸ್ತಾನಿ ಪ್ರಜೆಗೆ ಅಧಿಕಾರಿಗಳು ಪ್ರವೇಶ ನಿರಾಕರಿಸಿದ್ದು, ವಾಪಾಸ್ ಕಳುಹಿಸಿದ್ದಾರೆ. ಇರಾಕ್ ನಿಂದ ಬಿಟುಮೆನ್ ಸಾಗಿಸುತ್ತಿದ್ದ MTR ಓಶಿಯನ್ ಹಡಗಿನಲ್ಲಿ 14 ಭಾರತೀಯ ಸಿಬ್ಬಂದಿ, ಇಬ್ಬರು ಸಿರಿಯನ್ನರು ಮತ್ತು ಒಬ್ಬ ಪಾಕಿಸ್ತಾನಿ ಪ್ರಜೆಯಲ್ಲಿದ್ದರು. ಮೇ 12 ರಂದು ಬಂದರಿಗೆ ಆಗಮಿಸಿದ ಈ ಹಡಗಿನಲ್ಲಿ

ಉಡುಪಿ:ಮೇ. 12. ಕರ್ನಾಟಕದ ಮನೆ ಮಾತಾಗಿದ್ದ 'ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ರಾಕೇಶ್ ಪೂಜಾರಿ(34) ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ರಾಕೇಶ್ ಅವರು ಕಾರ್ಕಳದ ನಿಟ್ಟೆಯಲ್ಲಿರು ಸ್ನೇಹಿತನ ಮನೆಗೆ ಮೆಹಂದಿ ಕಾರ್ಯಕ್ರಮಕ್ಕೆ ತೆರಳಿದ್ದರು. ಮೇ 12 ಮುಂಜಾನೆ 2 ಗಂಟೆ ಸುಮಾರಿಗೆ ಅವರಿಗೆ ಹೃದಯಾಘಾತವಾಗಿದೆ. ಇನ್ನು ರಾಕೇಶ್ ಮೆಹಂದಿ ಕಾರ್ಯಕ್ರಮದಲ್ಲಿ ಕುಣಿಯುತ್ತಿರುವಾಗಲೇ

ಬೆಂಗಳೂರು : ಮಂಗಳೂರಿನ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆ ಮಾಡುತ್ತಿರುವ ಆಡಳಿತಾರೂಢ ಕಾಂಗ್ರೆಸ್ ಸರಕಾರದ ಮೇಲೆ ನಮಗೆ ವಿಶ್ವಾಸವಿಲ್ಲ. ಆದುದರಿಂದ ಇದನ್ನು ರಾಷ್ಟ್ರೀಯ ತನಿಖಾ ದಳ(ಎನ್‍ಐಎ)ಕ್ಕೆ ವಹಿಸಬೇಕು ಎಂದು ಕೋರಿ ಪ್ರತಿಪಕ್ಷ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ ಅವರಿಗೆ ಮನವಿ ಮಾಡಿದೆ. ರಾಜಭವನಕ್ಕೆ ಭೇಟಿ ನೀಡಿದ ಪ್ರತಿಪಕ್ಷ