.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ತುಮಕೂರು: ಕೌಟುಂಬಿಕ ಕಹಲದಿಂದ ಬೇಸತ್ತ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬರು (PSI) ಲಾಡ್ಜ್ ವೊಂದರಲ್ಲಿ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿರುವ ಘಟನೆ ತುಮಕೂರು ನಗರದಲ್ಲಿ ನಡೆದಿದೆ. ದಾವಣಗೆರೆ ನಗರದ ಬಡಾವಣೆ PSI ನಾಗರಾಜಪ್ಪ (45) ಆತ್ಮಹತ್ಯೆ ಮಾಡಿಕೊಂಡವರು. ಜು.1ರಂದು ಬೆಳಿಗ್ಗೆ 7 ಗಂಟೆಗೆ ದ್ವಾರಕಾ ಹೋಟೆಲ್‍ನ 4ನೇ ಮಹಡಿಯಲ್ಲಿ

ಬೆಂಗಳೂರು: ಬೆಂಗಳೂರಿನಲ್ಲಿ RTO ಅಧಿಕಾರಿಗಳ ಕಾರ್ಯಾಚರಣೆ ಮುಂದುವರೆದಿದ್ದು, ಆಟೋಗಳ ಮೇಲೆ ಮುಗಿಬಿದ್ದಿದ್ದ ಅಧಿಕಾರಿಗಳು ಇದೀಗ ಹೆಲ್ಮೆಟ್ ಅಂಗಡಿಗಳ ಮೇಲೆ ದಾಳಿ ಮಾಡಿದ್ದಾರೆ. ಬೆಂಗಳೂರು ನಗರ ಸಂಚಾರಿ ಪೊಲೀಸರು (Bengaluru Traffic Police), ಆರ್​ಟಿಓ (RTO) ಮತ್ತು ಕಾನೂನು ಮಾಪನ ಇಲಾಖೆ ಅಧಿಕಾರಿಗಳು ನಗರದಲ್ಲಿನ ಹೆಲ್ಮೆಟ್ (Helmet) ಅಂಗಡಿ ಮತ್ತು ಮಳಿಗೆಗಳ ಮೇಲೆ

ಬೆಂಗಳೂರು: ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ ಅವರಿಗೆ ಸೇರಿದ 34.12 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ(ED) ಶುಕ್ರವಾರ ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಅಂತಾರಾಷ್ಟ್ರೀಯ ಚಿನ್ನ ಕಳ್ಳಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ

ಧಾರವಾಡ: ಬೆಳಗಾವಿಯಲ್ಲಿ ನಡೆದಿದ್ದ ಕಾಂಗ್ರೆಸ್‌ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಹಿರಿಯ ಪೊಲೀಸ್ ಅಧಿಕಾರಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ್ದರು. ಸಾರ್ವಜನಿಕವಾಗಿ ಈ ಅನಿರೀಕ್ಷಿತ ನಡೆಯಿಂದ ಅವಮಾನಕ್ಕೀಡಾಗಿದ್ದ ಧಾರವಾಡ ಎಎಸ್‌ಪಿ ನಾರಾಯಣ ಭರಮನಿ ಅವರು ಸ್ವಯಂ ಘೋಷಿತ ರಾಜೀನಾಮೆಗೆ ಮುಂದಾಗಿದ್ದಾರೆ. ನಾರಾಯಣ ಭರಮನಿ ಅವರು ಅದಾಗಲೇ ರಾಜೀನಾಮೆಗೆ ಸರ್ಕಾರಕ್ಕೆ ಅರ್ಜಿ

ದೊಡ್ಡಬಳ್ಳಾಪುರ: ನಾಯಕರಂಡನಹಳ್ಳಿ ಸಮೀಪ ಗೌರಿಬಿದನೂರು ರಾಜ್ಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಇನ್ನೋವಾ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದೊಡ್ಡಬಳ್ಳಾಪುರದ ಕರೇನಹಳ್ಳಿ ನಿವಾಸಿಗಳಾದ ಡಿ.ಎಂ.ಈಶ್ವರಪ್ಪ, ಪುರುಷೋತ್ತಮ(75), ಕಾಳಪ್ಪ(65), ನಾರಾಯಣಪ್ಪ(70) ಹಾಗೂ ಕಾರು ಚಾಲಕ‌ ಕಾರ್ತಿಕ್ ಮೃತಪಟ್ಟವರು. ಕಾರಿನಲ್ಲಿ ಎಂಟು ಜನರು ದೊಡ್ಡಬಳ್ಳಾಪುರದಿಂದ ಗೌರಿಬಿದನೂರು ಸಮೀಪದ ಮಂಚೇನಹಳ್ಳಿಯ ಭೀಮೇಶ್ವರ ಬೆಟ್ಟಕ್ಕೆ ಹೊರಟಿದ್ದರು.  ಕಾರಿನಲ್ಲಿದ್ದ

ಮೈಸೂರು: ಮೇಕೆದಾಟು ಜಲಾಶಯ ಯೋಜನೆಗೆ ಕುರಿತ ಸಮೀಕ್ಷೆಯನ್ನು ರಾಜ್ಯ ಸರ್ಕಾರ ಪೂರ್ಣಗೊಳಿಸಿದ್ದು, ಇದೀಗ ಭೂಮಿ ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಈ ಯೋಜನೆ ಜಾರಿಗೆ ಬದ್ಧವಾಗಿರುವ ರಾಜ್ಯ ಸರ್ಕಾರವು, ತಮಿಳುನಾಡಿಗೆ 177.25 ಟಿಎಂಸಿ ಅಡಿ ಪೂರೈಸುವ ಬದ್ಧತೆಯನ್ನು ಹೊರತುಪಡಿಸಿ ಹೆಚ್ಚುವರಿ ನೀರನ್ನು ಬಳಸಲು ಅವಕಾಶ ನೀಡುವಂತೆ ಕೇಂದ್ರ ಮತ್ತು ನ್ಯಾಯಾಲಯಗಳ ಮೇಲೆ

ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ಎಲ್​ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 60 ರೂ.ನಷ್ಟು ಕಡಿತ ಮಾಡಿವೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬಂದಿದೆ.14 ಕೆಜಿ LPG ಸಿಲಿಂಡರ್‌ನ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಪ್ರತಿ ತಿಂಗಳ ಮೊದಲ ದಿನದಂದು ತೈಲ ಮಾರುಕಟ್ಟೆ ಕಂಪನಿಗಳು ಗ್ಯಾಸ್ ಸಿಲಿಂಡರ್‌ಗಳ ಬೆಲೆಗಳನ್ನು ಪರಿಷ್ಕರಿಸುತ್ತವೆ. ಈ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಗೌತಮಪುರ ಗ್ರಾಮದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಮನೆಯ ಮುಂದೆ‌ ಕಸ ಹಾಕಿದ್ದನ್ನು ಪ್ರಶ್ನಿಸಿದ ಕ್ಷುಲ್ಲಕ ಕಾರಣಕ್ಕೆ 67 ವರ್ಷದ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಥಳಿಸಲಾಗಿದೆ. ವೃದ್ಧೆಯನ್ನು ಆಕೆಯ ಮನೆಯಿಂದ ಹೊರಗೆ ಎಳೆದುಕೊಂಡು ಹೋಗಿ, ಕಂಬಕ್ಕೆ ಕಟ್ಟಿ ನೆರೆಹೊರೆಯವರು ಕ್ರೂರವಾಗಿ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಜೂನ್ 24

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಆಗಿ 19ನೇ ವಾರ್ಡ್ ಸದಸ್ಯೆ ಜ್ಯೋತಿ ಪಾಟೀಲ್ ಆಯ್ಕೆಯಾಗಿದ್ದರೆ 49ನೇ ವಾರ್ಡ್ ಸದಸ್ಯ ಸಂತೋಷ ಚವ್ಹಾಣ್ ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಪಾಲಿಕೆ ಸದಸ್ಯರು, ಲೋಕಸಭಾ ಸದಸ್ಯರು, ಶಾಸಕರು ಮತ್ತು ವಿಧಾನ ಪರಿಷತ್ತು ಸದಸ್ಯರು ಸೇರಿ ಒಟ್ಟು 90 ಜನ ಮತದಾರರು ಇದ್ದು, ಇಂದಿನ

ಚಿಕ್ಕಬಳ್ಳಾಪುರ: ಜೂನ್​ 30: ತಿಮ್ಮಪ್ಪನ ದರ್ಶನಕ್ಕೆ ಹೋಗಿ ಹಿಂದಿರುಗುತ್ತಿದ್ದಾಗ ಆಂಧ್ರದ ಚಿತ್ತೂರು ಜಿಲ್ಲೆಯ ಮದನಪಲ್ಲಿ ಬಳಿ ಭೀಕರ ಟಿಟಿ ವಾಹನ ಅಪಘಾತ ಸಂಭವಿಸಿರುವ ಘಟನೆ ನಡೆದಿದೆ. ಪರಿಣಾಮ ಕರ್ನಾಟಕದ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಮೇಘರ್ಷ(17), ಚರಣ್(17) ಮತ್ತು ಶ್ರಾವಣಿ ಮೃತರು. 8 ಜನರಿಗೆ ಗಾಯಗಳಾಗಿವೆ. ಮೃತರನ್ನು ಜಿಲ್ಲೆಯ