ನವದೆಹಲಿ:ಮಾರ್ಚ್, 26. ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಲಾಗಿದೆ. ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಬಿ ಉಚ್ಚಾಟಿಸಿ ಬಿಜೆಪಿ ಕೇಂದ್ರ ಶಿಸ್ತು ಸಮಿಯಿಂದ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯ ಬಿಜೆಪಿಯಲ್ಲಿನ
ಬೆಂಗಳೂರು:ಮಾರ್ಚ್,26. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ರೇಟರ್ ಬೆಂಗಳೂರು ಆಡಳಿತ ಮಸೂದೆಯನ್ನು ( ರಾಜ್ಯಪಾಲರು ಅಂಕಿತ ಹಾಕದೇ ವಾಪಸ್ ಕಳುಹಿಸಿದ್ದಾರೆ. BBMP ವಿಭಜನೆ ಮಾಡುವ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕವನ್ನು ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ವಿರೋಧದ ನಡುವೆ ರಾಜ್ಯ ಸರ್ಕಾರ ಬಿಲ್ ಪಾಸ್ ಮಾಡಿಕೊಂಡಿತ್ತು. ಆದ್ರೆ, ಇದೀಗ ರಾಜ್ಯಪಾಲ
ಬೆಂಗಳೂರು, ಮಾರ್ಚ್ 26: ಇತ್ತೀಚೆಗೆ ಆಹಾರ ಇಲಾಖೆ ಕಳಪೆ ಆಹಾರ ಪದಾರ್ಥಗಳ ವಿರುದ್ಧ ಸಮರ ಸಾರಿತ್ತು. ರಾಸಾಯನಿಕಗಳ ಬಳಕೆಗಳ ವಿರುದ್ಧ ಚಾಟಿ ಬೀಸಿತ್ತು. ಹೀಗಾಗಿ ಪನ್ನೀರ್ ಸೇರಿ ಇತರೆ ಆಹಾರ ಉತ್ಪನ್ನಗಳ ಸ್ಯಾಂಪಲ್ ಪಡೆದು ಟೆಸ್ಟ್ಗೆ ಒಳಪಡಿಸಲಾಗಿತ್ತು. ಇದೀಗ ಅದರ ವರದಿ ಬಂದಿದ್ದು, ಪನ್ನೀರ್ನಲ್ಲಿ ಬ್ಯಾಕ್ಟೀರಿಯಾ ಅಂಶಗಳು ಪತ್ತೆಯಾಗಿರುವುದು ದೃಢವಾಗಿದೆ.
ಬೆಂಗಳೂರು:ಮಾ.21 . ಹನಿಟ್ರ್ಯಾಪ್ ಪ್ರಕರಣದ ತನಿಖೆಯನ್ನು ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ಆಗ್ರಹಿಸಬೇಕೆಂದು ಆಗ್ರಹಿಸಿ ವಿಪಕ್ಷಗಳ ಸದಸ್ಯರು ಇಂದು ವಿಧಾನಸಭೆಯ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದರು. ಈ ವೇಳೆ ಸ್ಪೀಕರ್ ಯು.ಟಿ ಖಾದರ್ ಅವರ ಮೇಲೆ ಶಾಸಕರು ಪೇಪರ್ ಎಸೆದಿದ್ದಾರೆ. ಇಂದು ವಿಧಾನಸಭೆಯ ಅಧಿವೇಶನದ ಕೊನೆಯ ದಿನವಾದ ಕಾರಣ ಬೆಳಗ್ಗೆ
ಡೆನ್ವರ್: ಅಮೆರಿಕನ್ ಏರ್ಲೈನ್ಸ್ ವಿಮಾನ ಡೆನ್ವರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿದಾಗ ಬೆಂಕಿ ಕಾಣಿಸಿಕೊಂಡು ಹನ್ನೆರಡು ಮಂದಿ ಪ್ರಯಾಣಿಕರನ್ನು ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ದಿರುವ ಘಟನೆ ನಡೆದಿದೆ. ಬೆಂಕಿ ಹೊತ್ತಿಕೊಂಡ ಕೂಡಲೇ ಪ್ರಯಾಣಿಕರು ಬೇಗನೆ ಸ್ಥಳಾಂತರಗೊಳ್ಳಲು ಸ್ಲೈಡ್ಗಳನ್ನು ನಿಯೋಜಿಸಲಾಯಿತು. ಭಾರತೀಯ ಕಾಲಮಾನ ಪ್ರಕಾರ, ನಿನ್ನೆ ಸಾಯಂಕಾಲ ಈ ಘಟನೆ ಸಂಭವಿಸಿದ್ದು, ಡೆನ್ವರ್ ಅಂತಾರಾಷ್ಟ್ರೀಯ
ಬೆಂಗಳೂರು: ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಗುತ್ತಿದೆ. ಕಂದಾಯ ಗುಪ್ತಚರ ನಿರ್ದೇಶನಾಲಯ ತನಿಖೆಯಲ್ಲಿ ಹೊಸ ಹೊಸ ವಿಚಾರಗಳು ಬಯಲಾಗುತ್ತಿದೆ. ಇದೇ ವೇಳೆ, ರನ್ಯಾ ಪ್ರೋಟೋಕಾಲ್ಗೆ ಸಂಬಂಧಿಸಿ ಪ್ರೋಟೋಕಾಲ್ ಅಧಿಕಾರಿ ನೀಡಿದ್ದ ಹೇಳಿಕೆಯೂ ಬಯಲಾಗಿದೆ. ಮಾರ್ಚ್ 1ರಂದು ವಿದೇಶಿ ನಂಬರ್ನಿಂದ ನನಗೆ ಕರೆ ಬಂದಿತ್ತು. ಚಿನ್ನ
ರಾಜ್ಯ ಕರಾವಳಿಯಲ್ಲಿ ಬಿಸಿಗಾಳಿಯ ಜೊತೆ ಉಷ್ಣಾಂಶ ಏರಿಕೆಯಾಗಿ ವಾತಾವರಣ ಬೆಂಕಿ ಕೆಂಡದಂತಾಗಿದೆ. ಈ ನಡುವೆ ಸಮುದ್ರದಲ್ಲಿಯು ತಾಪಮಾನ ಹೆಚ್ಚಾಗಿ ಮತ್ಸ್ಯಕ್ಷಾಮ ಉಂಟಾಗಿದೆ. ಮನುಷ್ಯರಂತೆ ಮೀನುಗಳು ಸಹ ತಂಪಾದ ಸ್ಥಳ ಹುಡುಕಿಕೊಂಡು ಹೋದುದರ ಪರಿಣಾಮ ಸಾವಿರಾರು ಮೀನುಗಾರಿಕಾ ಬೋಟ್ಗಳು ಬಂದರಿನಲ್ಲೇ ಲಂಗರು ಹಾಕಿದೆ. ಕಡಲನಗರಿ ಮಂಗಳೂರಿನಲ್ಲಿ ಹೊರಗೆ ಕಾಲಿಟ್ಟರೆ ಬಿಸಿ ಬಿಸಿ
ಬೆಂಗಳೂರು: ಮುಖ್ಯಮಂತ್ರಿ ಹುದ್ದೆ ಮತ್ತು ಕೆಪಿಸಿಸಿ ಅಧ್ಯಕ್ಷರು ಸ್ಥಾನ ಬದಲಾವಣೆ ವಿಚಾರವಾಗಿ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಆಂತರಿಕ ಕಚ್ಚಾಟದ ನಡುವೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹುದ್ದೆ ಬಿಟ್ಟುಕೊಡುವ ವಿಚಾರಕ್ಕೆ ತೆರೆ ಎಳೆದಂತೆ ಕಾಣುತ್ತಿದೆ. ಹೌದು ಇಂದು ಬಿಜೆಪಿ ಶಾಸಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುವಾಗ ವಿರೋಧ ಪಕ್ಷದ ನಾಯಕ ಆರ್
ಬೆಂಗಳೂರು: ಬಳ್ಳಾರಿಯ ವ್ಯಾಸನಕೆರೆ ಗಣಿಯಿಂದ ಅಕ್ರಮ ಅದಿರು ಸಾಗಣೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಆನಂದ ಸಿಂಗ್ ಮತ್ತು ಗೋವಾದ ಹಾಲಿ ಸಚಿವ ರೋಹನ್ ಅಶೋಕ್ ಖಾವುಂತೆ ಸೇರಿದಂತೆ ಇತರರ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ರದ್ದುಪಡಿಸಿದೆ. ಈ ಸಂಬಂಧ ಕಾಯ್ದಿರಿಸಿದ್ದ ಆದೇಶವನ್ನು ಜನಪ್ರತಿನಿಧಿಗಳ ವಿಶೇಷ
ಬೆಂಗಳೂರು:ಮಾರ್ಚ್ 11: ನಟಿ ರನ್ಯಾ ರಾವ್ ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ್ದ ಪ್ರಕರಣ ಸಂಬಂಧ ಇದೀಗ ಆಕೆಯ ಮಲತಂದೆ ಡಿಜಿಪಿ ರಾಮಚಂದ್ರ ರಾವ್ ಅವರಿಗೂ ಸಂಕಷ್ಟ ಎದುರಾಗಿದೆ. ನಟಿ ರನ್ಯಾಗೆ ವಿಮಾನ ನಿಲ್ದಾಣದಲ್ಲಿ ಪ್ರೋಟೋಕಾಲ್ ನೀಡಿದ ಬಗ್ಗೆ ತನಿಖೆ ನಡೆಸಿ ಒಂದು ವಾರದ ಒಳಗೆ ವರದಿ ಸಲ್ಲಿಸುವಂತೆ