ಮೈಸೂರು, (ಜನವರಿ 28): ಮುಡಾ ಸೈಟ್ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಬಗ್ಗೆ ಲೋಕಾಯುಕ್ತ ತನಿಖೆ ನಡೆಸಿದೆ. ಈವರೆಗಿನ ತನಿಖೆಯ ವರದಿಯನ್ನ ಲೋಕಾಯುಕ್ತ ಪೊಲೀಸರು ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಿದ್ದಾರೆ. ಆದ್ರೆ, ಲೋಕಾಯುಕ್ತ ತನಿಖೆಗೆ ಆಕ್ಷೇಪ ವ್ಯಕ್ತಪಡಿಸಿರೋ ದೂರುದಾರ ಸ್ನೇಹಮಯಿ ಕೃಷ್ಣ, ಪ್ರಕರಣವನ್ನ ಸಿಬಿಐಗೆ ನೀಡಬೇಕೆಂದು ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಬೆಂಗಳೂರು, (ಜನವರಿ 27): ಮೈಸೂರಿನ ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ಆರೋಪ ಪ್ರಕರಣ ಸಂಬಂಧ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ. ಹಾಗೇ ಲೋಕಾಯುಕ್ತ ಪೊಲೀಸರ ಅಂತಿಮ ವರದಿ ಸಲ್ಲಿಕೆಗೆ ಗಡುವು ವಿಸ್ತರಣೆ ಮಾಡಿದ್ದು, ಆದೇಶ ಪ್ರಕಟಿಸುವವರೆಗೂ ಗಡುವು
ಮೈಸೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳದ ಪ್ರಕರಣಗಳು ತಾರಕ್ಕಕ್ಕೇರಿದ್ದು, ಪ್ರತಿದಿನ ಹಲವು ಘಟನೆಗಳು ಬೆಳಕಿಗೆ ಬರುತ್ತಿವೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿವಿಧ ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರು, ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಚಿವರ ನೇತೃತ್ವದಲ್ಲಿ ಸಭೆ ನಡೆಸಿದರು, ಜನರಿಗೆ
ಬೆಂಗಳೂರು: ರಾಜ್ಯದಲ್ಲಿ 76ನೇ ಗಣರಾಜ್ಯೋತ್ಸವದ ಸಂಭ್ರಮ ಜೋರಾಗಿದೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಿದರು. ಬೆಳಗ್ಗೆ 9 ಗಂಟೆಗೆ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಅವರು ಪೊಲೀಸ್ ತುಕಡಿಗಳಿಂದ ಗೌರವ ವಂದನೆ ಸ್ವೀಕಾರ
ಮೈಸೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಬಿರುಗಾಳಿ ಎಬ್ಬಿಸಿದ್ದ ಮುಡಾ ಹಗರಣ ಅಂತಿಮ ಘಟ್ಟಕ್ಕೆ ಬಂದು ನಿಂತಿದೆ. ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಮತ್ತು ಇತರರ ವಿರುದ್ಧ ತನಿಖೆ ಪೂರ್ಣಗೊಳಿಸಿದ ಲೋಕಾಯುಕ್ತ ಪೊಲೀಸರು ಶನಿವಾರ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ. ಹಗರಣ ಸಂಬಂಧ ವರದಿ ಸಲ್ಲಿಸಲು ನ್ಯಾಯಾಲಯ
ಬೆಂಗಳೂರು, ಜನವರಿ 25: 2025ರ ಕೇಂದ್ರ ಬಜೆಟ್ ಫೆಬ್ರವರಿ 1 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಲಿದ್ದಾರೆ. ಹೀಗಾಗಿ ಇದಕ್ಕೂ ಮುಂಚೆ ಕೇಂದ್ರ ಬಜೆಟ್ನಲ್ಲಿ ಬೆಂಗಳೂರಿಗೆ ಹೆಚ್ಚಿನ ಅನುದಾನ ನೀಡುವಂತೆ ಸಚಿವೆ ನಿರ್ಮಲಾ ಸೀತಾರಾಮನ್ಗೆ ಡಿಸಿಎಂ ಡಿಕೆ ಶಿವಕುಮಾರ್ ಪತ್ರ ಬರೆದಿದ್ದಾರೆ. ಬೆಂಗಳೂರು ಉತ್ತರ- ದಕ್ಷಿಣ ಕಾರಿಡಾರ್ಗೆ 15
ಬೆಂಗಳೂರು: ಮೈಕ್ರೋಫೈನಾನ್ಸ್ ಕಂಪನಿಗಳನ್ನು ನಿಯಂತ್ರಿಸಲು ಅಸ್ತಿತ್ವದಲ್ಲಿರುವ ಕಾನೂನುಗಳನ್ನು ತಿದ್ದುಪಡಿ ಮಾಡಲಾಗುವುದು ಮತ್ತು ನಿಜವಾದ ಸಾಲಗಾರರ ಹಿತಾಸಕ್ತಿಗಳನ್ನು ರಕ್ಷಿಸಲು ಹೊಸ ಕಾನೂನು ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಹೇಳಿದ್ದಾರೆ. ಮೈಕ್ರೋ-ಫೈನಾನ್ಸ್ ಕಂಪನಿಗಳು ಸಾಲಗಾರರಿಂದ ಹಣ ವಸೂಲಿ ಮಾಡಲು ಕಿರುಕುಳ ನೀಡುತ್ತಿವೆ ಎಂದು ಸಾರ್ವಜನಿಕರ ಆಕ್ರೋಶದ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ
ನವದೆಹಲಿ: 2025ರ ಗಣರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದ್ದು, ಕರ್ನಾಟಕದ 21 ಪೊಲೀಸ್ ಅಧಿಕಾರಿಗಳು ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ. ಶುಕ್ರವಾರ 76ನೇ ಗಣರಾಜ್ಯೋತ್ಸವ ಸಮಾರಂಭ ನಡೆಯಲಿದ್ದು, ಪದಕ ಪ್ರದಾನ ಮಾಡಲಾಗುತ್ತದೆ. ವಿಶಿಷ್ಟ ಸೇವೆಗಾಗಿ KSRP DIGP ಬಸವರಾಜ್ ಶರಣಪ್ಪ ಜಿಳ್ಳೆ, ಮತ್ತು ಕೆಎಸ್ ಆರ್ ಪಿ ತುಮಕೂರಿನ ಕಮಾಂಡೆಂಟ್
ಪ್ರಯಾಗ್ ರಾಜ್: ಬೆಂಗಳೂರು: ತನ್ನ ಸರಳತೆ, ಜಾತ್ಯತೀತ ತತ್ವಗಳ ಅನುಸರಣೆಯಿಂದ ಹೆಸರುವಾಸಿಯಾಗಿರುವ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಏಕತೆ ಮತ್ತು ಕೋಮು ಸಾಮರಸ್ಯದ ಸಂಕೇತವಾಗಿ ಶುಕ್ರವಾರ ಹಿಂದೂ ಕುಂಭ ಮೇಳಕ್ಕೆ ಭೇಟಿ ನೀಡಿದ್ದಾರೆ.ಮುಸ್ಲಿಂ ಆಗಿದ್ದರೂ ನಾಗ ಸಾಧುಗಳು ಮತ್ತು ಅಘೋರಿಗಳೊಂದಿಗೆ ಆಧ್ಯಾತ್ಮಿಕತೆ ಬಗ್ಗೆ ಆತ್ಮೀಯವಾಗಿ ಮಾತನಾಡಿದ್ದು, ಅನುಭವಗಳನ್ನು ಹಂಚಿಕೊಂಡಿದ್ದಾರೆ.
ಬೆಂಗಳೂರು:ಜನವರಿ 24: ಮನೆಗೆಲಸ ಮಾಡುತ್ತಿದ್ದ ಮಹಿಳೆ ಶವವಾಗಿ ಪತ್ತೆ ಆಗಿರುವಂತಹ ಘಟನೆ ರಾಮಮೂರ್ತಿನಗರ ಠಾಣಾ ವ್ಯಾಪ್ತಿಯ ಕಲ್ಕೆರೆ ಕೆರೆ ಬಳಿ ನಿರ್ಜನ ಪ್ರದೇಶದಲ್ಲಿ ಮೃತದೇಹ ಪತ್ತೆ ಆಗಿದೆ. ನಜ್ಮಾ ಮೃತ ಬಾಂಗ್ಲಾದೇಶ ಮೂಲದ ಮಹಿಳೆ. ನಜ್ಮಾ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ಕಲ್ಕೆರೆಯ ಡಿಎಸ್ಆರ್ನ ಅಪಾರ್ಟ್ಮೆಂಟ್ನಲ್ಲಿ ಮನೆಗೆಲಸ ಮಾಡುತ್ತಿದ್ದ