.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಶಿವಮೊಗ್ಗ: ರಕ್ಷಣಾ ಮತ್ತು ಏರೋಸ್ಪೇಸ್ ಕೈಗಾರಿಕೆಗಳಿಗೆ ವಿಶೇಷ ಮತ್ತು ಗುಣಮಟ್ಟದ ಉಕ್ಕಿನ ಉತ್ಪಾದನೆಯನ್ನು ಸರ್ಕಾರ ಉತ್ತೇಜಿಸಲು ಪ್ರಯತ್ನಿಸುತ್ತಿದೆ, ಭದ್ರಾವತಿಯಲ್ಲಿ ಅಂತಹ ಉತ್ಪಾದನೆ ಸಾಧ್ಯವೇ ಎಂದು ನಾವು ಪರಿಶೀಲಿಸುತ್ತೇವೆ. ಎಲ್ಲಾ ಆಯ್ಕೆಗಳನ್ನು ಹುಡುಕುತ್ತಿದ್ದೇವೆ. ಕಾರ್ಯಸಾಧ್ಯತಾ ಅಧ್ಯಯನದ ಆಧಾರದ ಮೇಲೆ ನಾವು ನಿರ್ಧರಿಸುತ್ತೇವೆ ಎಂದು ಕೇಂದ್ರ ಉಕ್ಕು ಕಾರ್ಯದರ್ಶಿ ಸಂದೀಪ್ ಪೌಂಡ್ರಿಕ್ ಹೇಳಿದ್ದಾರೆ. ವಿಶ್ವೇಶ್ವರಯ್ಯ

ಬೆಂಗಳೂರು: RCB ಚೊಚ್ಚಲ ಬಾರಿಗೆ ಐಪಿಎಲ್ ಕಪ್ ಗೆದ್ದ ಹಿನ್ನೆಲೆಯಲ್ಲಿ ವಿಧಾನಸೌಧದಿಂದ ಎಂಜಿ ರಸ್ತೆ ಅಲ್ಲದೇ ನಗರದ ಪ್ರಮುಖ ಪ್ರದೇಶಗಳು ಸೇರಿದಂತೆ ಇಡೀ ಬೆಂಗಳೂರಿನಲ್ಲಿ ವಿಜಯೋತ್ಸವ ಮೆರವಣಿಗೆ ನಡೆಸಲು ನಗರ ಪೊಲೀಸರು ಸಲಹೆ ನೀಡಿದ್ದರು. ಇದರಿಂದ ವಿವಿಧ ಪ್ರದೇಶಗಳಿಗೆ ತಂಡ ತೆರಳುವುದರಿಂದ ಅಭಿಮಾನಿಗಳು ಒಂದೆಡೆ ಸೇರುವ ಬದಲು ರಸ್ತೆ ಬದಿಯಲ್ಲಿಯೇ

ಬೆಂಗಳೂರು: ನಾಗರಹೊಳೆ ಹುಲಿ ಮೀಸಲು ಪ್ರದೇಶವನ್ನು (NTR) ಅತಿಕ್ರಮಣ ಮಾಡಿದ್ದಾರೆಂದು ಆರೋಪಿಸಲಾದ ವ್ಯಕ್ತಿಗಳು ಅರಣ್ಯ ಹಕ್ಕು ಕಾಯ್ದೆ (ಎಫ್‌ಆರ್‌ಎ) ಅಡಿಯಲ್ಲಿ ಸಲ್ಲಿಸಿದ ಅರ್ಜಿಗಳನ್ನು ಉಪವಿಭಾಗ ಸಮಿತಿ ಇತ್ತೀಚೆಗೆ ತಿರಸ್ಕರಿಸಿದೆ. ಅರ್ಜಿದಾರರು ಸಂರಕ್ಷಿತ ಅರಣ್ಯ ಪ್ರದೇಶವನ್ನು ಅಕ್ರಮವಾಗಿ ಪ್ರವೇಶಿಸಿದ್ದಾರೆ ಎಂದು ಸಮಿತಿ ತೀರ್ಪು ನೀಡಿ ಕಾನೂನು ಕಾರ್ಯವಿಧಾನಗಳ ಪ್ರಕಾರ ಜಿಲ್ಲಾ ಮಟ್ಟದ

ಧಾರವಾಡ: ರಸ್ತೆ ಬದಿ ನಿಂತಿದ್ದ ಲಾರಿಗೆ ಅತೀ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಧಾರವಾಡದ ಅಣ್ಣಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು ಬೆಂಗಳೂರಿನ ವೇಣುಗೋಪಾಲ್ (63) ಹಾಗೂ ಮೈಸೂರಿನ ಸುರೇಶ್ (60) ಹಾಗೂ

ಬೆಳಗಾವಿ: ಅಪ್ರಾಪ್ತ ಬಾಲಕಿಯ ಅಪಹರಣ ಮತ್ತು ಅತ್ಯಾಚಾರ ಆರೋಪದ ಮೇಲೆ ಸ್ವಯಂ ಘೋಷಿತ ಮಠಾಧೀಶ ಲೋಕೇಶ್ವರ ಸ್ವಾಮಿ ಅವರನ್ನು ಬಂಧಿಸಿದ ನಂತರ, ರಾಯ್‌ಬಾಗ್ ತಾಲ್ಲೂಕು ಆಡಳಿತದ ಅಧಿಕಾರಿಗಳು ರಾತ್ರೋರಾತ್ರಿ ಕಾರ್ಯಾಚರಣೆ ನಡೆಸಿ ಮಠಾಧೀಶರ ಅಕ್ರಮ ಆಶ್ರಮವನ್ನು ಕೆಡವಿದ್ದಾರೆ. ಮೇಖಳಿ ಗ್ರಾಮದ ಸರ್ವೇ ನಂ. 225 ರಲ್ಲಿ ಸರ್ಕಾರಿ 8 ಎಕರೆ

ಬೆಂಗಳೂರು: ದೇವನಹಳ್ಳಿ ತಾಲ್ಲೂಕಿನ‌ ಕನ್ನಮಂಗಲ ಗೇಟ್ ಸಮೀಪದ ಖಾಸಗಿ ಜಮೀನಿನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ದೇವನಹಳ್ಳಿ ಪೊಲೀಸರು ಭಾನುವಾರ ಬೆಳಿಗ್ಗೆ ದಾಳಿ ಮಾಡಿ 31 ಮಂದಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಕನ್ನಮಂಗಲ ಗೇಟ್ ಬಳಿಯ ಫಾರ್ಮ್​ ಹೌಸ್​ನಲ್ಲಿ ಪಾರ್ಟಿ ನಡೆಯುತ್ತಿರುವ ಖಚಿತ ಮಾಹಿತಿ ಮೇರೆಗೆ ದೇವನಹಳ್ಳಿ ಪೊಲೀಸರು

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಆರಂಭವಾಗುವುದರೊಂದಿಗೆ ಮೇ 28 ರವರೆಗೆ ರಾಜ್ಯದಾದ್ಯಂತ ಬಿರುಗಾಳಿ ಸಹಿತ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದು ಬೆಂಗಳೂರು, ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಪ್ರದೇಶಗಳಲ್ಲಿ ಗಂಟೆಗೆ

ಉತ್ತರ ಕನ್ನಡ: ವೃದ್ಧ ಮಹಿಳೆಯೊಬ್ಬರು ಮನೆಯಲ್ಲಿ ಜಾರಿ ಬಿದ್ದು ಕಾಲು ಮುರಿದುಕೊಂಡಿದ್ದರು. ಅವರನ್ನು ಆಸ್ಪತ್ರೆಗೆ ಸೇರಿಸುವ ಅಗತ್ಯವಿತ್ತು, ಆದರೆ ರಸ್ತೆ ಸರಿಯಿಲ್ಲದ ಕಾರಣ ಬಿದಿರಿನ ಬುಟ್ಟಿಯಲ್ಲಿ ಹೊತ್ತುಕೊಂಡು ಆಸ್ಪತ್ರೆಗೆ ಸೇರಿಸಲಾಗಿದೆ. ಹೌದು, ಇತ್ತೀಚೆಗೆ ಶಿರಸಿ ತಾಲ್ಲೂಕಿನ ಶಿರಗುಣಿ ಗ್ರಾಮದಲ್ಲಿ 75 ವರ್ಷದ ಮಹಾದೇವಿ ಸುಬ್ಬರಾಯ ಹೆಗ್ಡೆ ಮನೆಯಲ್ಲಿ ಜಾರಿ ಬಿದ್ದು ಕಾಲು

ಬೆಂಗಳೂರು: ಮೇ 24: ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಉಸಿರಾಟ ಸಮಸ್ಯೆ ಮತ್ತು ಹೃದಯಸಂಬಂಧಿ ಕಾಯಿಲೆ ಇರುವವರಿಗೆ ಕಡ್ಡಾಯವಾಗಿ ಕೋವಿಡ್​ ಟೆಸ್ಟ್​ ಮಾಡುವಂತೆ ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್ ​ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವ

ಕರ್ನಾಟಕ ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಆಯ್ಕೆಯಾಗಿ ಅಧಿಕಾರವನ್ನು ಸ್ವೀಕರಿಸಿದ ಡಾ.ಎ೦. ಎ. ಸಲೀ೦ಸಾರ್ ರವರಿಗೆ ಕರಾವಳಿಕಿರಣ ಡಾಟ್ ಕಾ೦ ವತಿಯಿ೦ದ ಹಾರ್ದಿಕ ಅಭಿನ೦ದನೆಗಳು ಟಿ.ಜಯಪ್ರಕಾಶ್ ಕಿಣಿ ಉಡುಪಿ ಸ೦ಸ್ಥಾಪಕರು ಕರಾವಳಿಕಿರಣ ಡಾಟ್ ಕಾ೦ ಉಡುಪಿ. 1966ರ ಜೂನ್ 25ರಂದು ಬೆಂಗಳೂರಿನ ಚಿಕ್ಕಬಾಣಾವರದಲ್ಲಿ ಜನಿಸಿದ ಡಾ.ಎಂ.ಎ.ಸಲೀಂ ಅವರು, 1989ರಲ್ಲಿ ವಾಣಿಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 1993ರಲ್ಲಿ ಉಸ್ಮಾನಿಯಾ