...ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 126ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಮ೦ಗಳವಾರದ೦ದು(ಇ೦ದು) ದೀಪ ಪ್ರಜ್ವಲಿಸುವುದರೊ೦ದಿಗೆ ಅದ್ದೂರಿಯ ಚಾಲನೆ...

ಕಾರವಾರ: ಸರಕು ಸಾಗಣೆ ಹಡಗಿನಲ್ಲಿ ಕಾರವಾರ ಬಂದರಿಗೆ ಆಗಮಿಸಿದ ಪಾಕಿಸ್ತಾನಿ ಪ್ರಜೆಗೆ ಅಧಿಕಾರಿಗಳು ಪ್ರವೇಶ ನಿರಾಕರಿಸಿದ್ದು, ವಾಪಾಸ್ ಕಳುಹಿಸಿದ್ದಾರೆ. ಇರಾಕ್ ನಿಂದ ಬಿಟುಮೆನ್ ಸಾಗಿಸುತ್ತಿದ್ದ MTR ಓಶಿಯನ್ ಹಡಗಿನಲ್ಲಿ 14 ಭಾರತೀಯ ಸಿಬ್ಬಂದಿ, ಇಬ್ಬರು ಸಿರಿಯನ್ನರು ಮತ್ತು ಒಬ್ಬ ಪಾಕಿಸ್ತಾನಿ ಪ್ರಜೆಯಲ್ಲಿದ್ದರು. ಮೇ 12 ರಂದು ಬಂದರಿಗೆ ಆಗಮಿಸಿದ ಈ ಹಡಗಿನಲ್ಲಿ

ಉಡುಪಿ:ಮೇ. 12. ಕರ್ನಾಟಕದ ಮನೆ ಮಾತಾಗಿದ್ದ 'ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ರಾಕೇಶ್ ಪೂಜಾರಿ(34) ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ರಾಕೇಶ್ ಅವರು ಕಾರ್ಕಳದ ನಿಟ್ಟೆಯಲ್ಲಿರು ಸ್ನೇಹಿತನ ಮನೆಗೆ ಮೆಹಂದಿ ಕಾರ್ಯಕ್ರಮಕ್ಕೆ ತೆರಳಿದ್ದರು. ಮೇ 12 ಮುಂಜಾನೆ 2 ಗಂಟೆ ಸುಮಾರಿಗೆ ಅವರಿಗೆ ಹೃದಯಾಘಾತವಾಗಿದೆ. ಇನ್ನು ರಾಕೇಶ್ ಮೆಹಂದಿ ಕಾರ್ಯಕ್ರಮದಲ್ಲಿ ಕುಣಿಯುತ್ತಿರುವಾಗಲೇ

ಬೆಂಗಳೂರು : ಮಂಗಳೂರಿನ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆ ಮಾಡುತ್ತಿರುವ ಆಡಳಿತಾರೂಢ ಕಾಂಗ್ರೆಸ್ ಸರಕಾರದ ಮೇಲೆ ನಮಗೆ ವಿಶ್ವಾಸವಿಲ್ಲ. ಆದುದರಿಂದ ಇದನ್ನು ರಾಷ್ಟ್ರೀಯ ತನಿಖಾ ದಳ(ಎನ್‍ಐಎ)ಕ್ಕೆ ವಹಿಸಬೇಕು ಎಂದು ಕೋರಿ ಪ್ರತಿಪಕ್ಷ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ ಅವರಿಗೆ ಮನವಿ ಮಾಡಿದೆ. ರಾಜಭವನಕ್ಕೆ ಭೇಟಿ ನೀಡಿದ ಪ್ರತಿಪಕ್ಷ

ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ದೋಷಿ ಎಂದು ಸಿಬಿಐ ಕೋರ್ಟ್ ತೀರ್ಪು ನೀಡಿ 7 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಈ ಹಿನ್ನೆಲೆಯಲ್ಲಿ ಇದೀಗ ಜನಾರ್ದನ ರೆಡ್ಡಿ ಶಾಸಕ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಗಣಿಗಾರಿಕೆ ಪ್ರಕರಣ ಸುದೀರ್ಘ ವಿಚಾರಣೆ ನಡೆಸಿದ್ದ ಹೈದರಾಬಾದ್ ಸಿಬಿಐ ಕೋರ್ಟ್,

ಹಾವೇರಿ, ಮೇ 08: ರಸ್ತೆ ಬದಿ ನಿಂತ್ತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ  ಹೊಡೆದ ಪರಿಣಾಮ ಕಾರಿನಲ್ಲಿದ್ದ 6 ಜನರು ಸಾವನ್ನಪ್ಪಿರುವಂತಹ  ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದೆ. ಕಾರಿನಲ್ಲಿದ್ದ ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಬ್ಯಾಡಗಿ ಠಾಣೆ

ಬಳ್ಳಾರಿ: ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಜನಾರ್ದನ ರೆಡ್ಡಿಯವರನ್ನು ಈಗಾಗಲೇ ಸಿಬಿಐ ವಿಶೇಷ ನ್ಯಾಯಾಲಯವು ದೋಷಿಯೆಂದು ಘೋಷಿಸಿ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಈ ತೀರ್ಪಿನ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಪ್ರಮುಖ ದೂರುದಾರ ಹಾಗೂ ಸಾಕ್ಷಿ ಟಪಾಲ್ ಗಣೇಶ್ ಇದು ತಮ್ಮ 19 ವರ್ಷಗಳ

ಹುಬ್ಬಳ್ಳಿ, ಮೇ 06: ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ದುರ್ಮರಣ  ಹೊಂದಿರುವಂತಹ ಘಟನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ  ತಾಲೂಕಿನ ಕಿರೇಸೂರು ಕ್ರಾಸ್ ಬಳಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಶ್ವೇತಾ(29), ಅಂಜಲಿ (26), ಸಂದೀಪ್ (26), ವಿಠ್ಠಲ್ (55) ಮತ್ತು ಶಶಿಕಲಾ (40) ಮೃತರು. ವ್ಯಾಪಾರಕ್ಕೆಂದು ಬಾಗಲಕೋಟೆಗೆ ತೆರಳುತ್ತಿದ್ದಾಗ ಅಪಘಾತ

ಬೆಂಗಳೂರು: ತಿರುಮಲದ ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿದ್ದು, ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ. ಪ್ರಾಥಮಿಕ ವರದಿಗಳ ಪ್ರಕಾರ ಒಂದೇ ಕುಟುಂಬದ ಆರು ಮಂದಿ ತೆರಳುತ್ತಿದ್ದ ಕಾರು ಕಾಶಿಪೆಂಟ್ಲಾ ಹೆರಿಟೇಜ್ ಬಳಿ ಅಪಘಾತಕ್ಕೀಡಾಗಿದೆ ಎನ್ನಲಾಗಿದೆ. ಅಪಘಾತದ ಸ್ವಲ್ಪ ಸಮಯದ ನಂತರ ತುರ್ತು ಸೇವೆಗಳು ಸ್ಥಳಕ್ಕೆ

ಮಂಗಳೂರಿಗೆ ಇಂದು ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತೇವೆ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಒಂದು ನಿರ್ಧಾರಕ್ಕೆ ಬಂದಿದೆ. ಇಂತಹ ಘಟನೆಗಳು ಮತ್ತೆ ಸಂಭವಿಸದಂತೆ ನೋಡಿಕೊಳ್ಳಲು, ನಾವು ಎರಡೂ ಜಿಲ್ಲೆಗಳಲ್ಲಿ ಕೋಮು ವಿರೋಧಿ ಕಾರ್ಯಪಡೆಯನ್ನು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ರಾಷ್ಟ್ರೀಯ ಹೆದ್ದಾರಿ 75ರ ಮಲ್ಲರಬಾಣವಾಡಿ ಬಳಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಬಸ್ ಮತ್ತು ಆಟೋ ರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಆಟೋದಲ್ಲಿದ್ದ ಆರು ಜನರ ಪೈಕಿ ಮೂವರು ಮೃತಟ್ಟಿದ್ದಾರೆ. ಇನ್ನು ಮೂವರಿಗೆ ಗಾಯಗಳಾಗಿವೆ. ಹಾಗಾದ್ರೆ ಅಪಘಾತಕ್ಕೆ