.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಹುಬ್ಬಳ್ಳಿ, ಮೇ 06: ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ದುರ್ಮರಣ  ಹೊಂದಿರುವಂತಹ ಘಟನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ  ತಾಲೂಕಿನ ಕಿರೇಸೂರು ಕ್ರಾಸ್ ಬಳಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಶ್ವೇತಾ(29), ಅಂಜಲಿ (26), ಸಂದೀಪ್ (26), ವಿಠ್ಠಲ್ (55) ಮತ್ತು ಶಶಿಕಲಾ (40) ಮೃತರು. ವ್ಯಾಪಾರಕ್ಕೆಂದು ಬಾಗಲಕೋಟೆಗೆ ತೆರಳುತ್ತಿದ್ದಾಗ ಅಪಘಾತ

ಬೆಂಗಳೂರು: ತಿರುಮಲದ ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿದ್ದು, ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ. ಪ್ರಾಥಮಿಕ ವರದಿಗಳ ಪ್ರಕಾರ ಒಂದೇ ಕುಟುಂಬದ ಆರು ಮಂದಿ ತೆರಳುತ್ತಿದ್ದ ಕಾರು ಕಾಶಿಪೆಂಟ್ಲಾ ಹೆರಿಟೇಜ್ ಬಳಿ ಅಪಘಾತಕ್ಕೀಡಾಗಿದೆ ಎನ್ನಲಾಗಿದೆ. ಅಪಘಾತದ ಸ್ವಲ್ಪ ಸಮಯದ ನಂತರ ತುರ್ತು ಸೇವೆಗಳು ಸ್ಥಳಕ್ಕೆ

ಮಂಗಳೂರಿಗೆ ಇಂದು ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತೇವೆ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಒಂದು ನಿರ್ಧಾರಕ್ಕೆ ಬಂದಿದೆ. ಇಂತಹ ಘಟನೆಗಳು ಮತ್ತೆ ಸಂಭವಿಸದಂತೆ ನೋಡಿಕೊಳ್ಳಲು, ನಾವು ಎರಡೂ ಜಿಲ್ಲೆಗಳಲ್ಲಿ ಕೋಮು ವಿರೋಧಿ ಕಾರ್ಯಪಡೆಯನ್ನು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ರಾಷ್ಟ್ರೀಯ ಹೆದ್ದಾರಿ 75ರ ಮಲ್ಲರಬಾಣವಾಡಿ ಬಳಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಬಸ್ ಮತ್ತು ಆಟೋ ರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಆಟೋದಲ್ಲಿದ್ದ ಆರು ಜನರ ಪೈಕಿ ಮೂವರು ಮೃತಟ್ಟಿದ್ದಾರೆ. ಇನ್ನು ಮೂವರಿಗೆ ಗಾಯಗಳಾಗಿವೆ. ಹಾಗಾದ್ರೆ ಅಪಘಾತಕ್ಕೆ

ಬೆಂಗಳೂರು: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಸವಾಲನ್ನು ಸ್ವೀಕರಿಸಿರುವ ಶಿವಾನಂದ ಪಾಟೀಲ ಶುಕ್ರವಾರ ಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ರಾಜೀನಾಮೆ ಪತ್ರ ನೀಡಿದ್ದಾರೆ. ಯತ್ನಾಳ್ ಅವರು ಇತ್ತೀಚೆಗೆ ಶಿವಾನಂದ ಪಾಟೀಲ ಅವರನ್ನು ಉದ್ದೇಶಿಸಿ, ಅವರು ಪಾಟೀಲರೇ ಅಲ್ಲ, ‘ರಾಜಕೀಯಕ್ಕಾಗಿ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) 2024-25ನೇ ಸಾಲಿನ SSLC-1 ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಇಂದು ಶುಕ್ರವಾರ ಪ್ರಕಟಿಸಿದ್ದು, ಈ ವರ್ಷ ಶೇ. 66.14ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಒಟ್ಟಾರೆ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ.8ರಷ್ಟು ಹೆಚ್ಚಾಗಿದೆ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಾಥಮಿಕ

ಬೆಂಗಳೂರು, ಏಪ್ರಿಲ್​ 30: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸಿದ್ದ 2025ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶವನ್ನು ಮೇ 3ರಂದು ಅಧಿಕೃತ ವೆಬ್​ಸೈಟ್​ನಲ್ಲಿ ಪ್ರಕಟಿಸುವ ಸಾಧ್ಯತೆ ಇದೆ. ಆದರೆ ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಅಧಿಕೃತವಾಗಿ ಘೋಷಣೆ ಮಾಡಿಲ್ಲ. ಸದ್ಯ

ಮಂಡ್ಯ: ಮಂಡ್ಯ ಜಿಲ್ಲೆಯ ಮಲ್ಲನಾಯಕನ ಕಟ್ಟೆ ಗ್ರಾಮದಲ್ಲಿ ಕಬಡ್ಡಿ ಪಂದ್ಯದ ವೇಳೆ ವೀಕ್ಷಕರ ಗ್ಯಾಲರಿ ಕುಸಿದು ಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿ, ಹಲವಾರು ಜನರು ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ. ಕಬಡ್ಡಿ ಪಂದ್ಯ ವೀಕ್ಷಿಸಲು ಸ್ಥಳದಲ್ಲಿ ಸಾಕಷ್ಟು ಜನ ನೆರೆದಿದ್ದರು. ಪಂದ್ಯ ವೀಕ್ಷಿಸುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ವೀಕ್ಷಕರ ಗ್ಯಾಲರಿ ಕುಸಿದು

ಮಲೆಮಹದೇಶ್ವರ: ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ನಾವು ಪ್ರಾಧಿಕಾರಗಳನ್ನು ರಚನೆ ಮಾಡಿದ್ದೇವೆ, ಮಾಡುತ್ತಿದ್ದೇವೆ. ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ ಮಾಡಿದ್ದು ಕಾಂಗ್ರೆಸ್ ಸರಕಾರ ಮಾತ್ರ. ಈ ಕೆಲಸಗಳನ್ನು ಹಿಂದಿನ ಬಿಜೆಪಿ, ಜೆಡಿಎಸ್ ಸರ್ಕಾರಗಳು ಏಕೆ ಮಾಡಲಿಲ್ಲ? ನಾವು ಸರ್ವ ಜನಾಂಗಕ್ಕೂ ಒಳಿತು ಬೇಡಿಕೊಳ್ಳುತ್ತೇವೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು

ಬೆಂಗಳೂರು: ಪಹಲ್ಗಾಮ್ ಭಯೋತ್ಪಾದಕ ದಾಳಿಯಿಂದ ಭಯಬೀತಗೊಂಡಿರುವ, ಕರ್ನಾಟಕದ ಅನೇಕ ಪ್ರವಾಸಿಗರು ಜಮ್ಮು ಮತ್ತು ಕಾಶ್ಮೀರಕ್ಕೆ ತಮ್ಮ ಪ್ರಯಾಣ ಬುಕಿಂಗ್‌ಗಳನ್ನು ರದ್ದುಗೊಳಿಸಿದ್ದಾರೆ. ಕರ್ನಾಟಕ ಪ್ರವಾಸೋದ್ಯಮ ಸಂಘ (ಕೆಟಿಎಸ್) ಸಂಗ್ರಹಿಸಿದ ಪ್ರಾಥಮಿಕ ಮಾಹಿತಿಯ ಪ್ರಕಾರ, ಪ್ರವಾಸ ನಿರ್ವಾಹಕರ ಮೂಲಕ ಜಮ್ಮು ಮತ್ತು ಕಾಶ್ಮೀರಕ್ಕೆ ಹೋಗಲು ಯೋಜಿಸಿದ್ದ 5,000 ಕ್ಕೂ ಹೆಚ್ಚು ಪ್ರವಾಸಿಗರು ತಮ್ಮ ಬುಕಿಂಗ್‌ಗಳನ್ನು