ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಬೆಂಗಳೂರು:ಜ.06,ಚೀನಾದಲ್ಲಿ ಕಾಡುತ್ತಿರುವ ಹ್ಯೂಮನ್ ಮೆಟಾನ್ಯೂಮೋ ವೈರಸ್ ಭಾರತಕ್ಕೂ ಕಾಲಿಟ್ಟಿದ್ದು, ಬೆಂಗಳೂರಿನ ಇಬ್ಬರು ಮಕ್ಕಳಲ್ಲಿ ಪತ್ತೆಯಾಗಿದ್ದನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ದೃಢಪಡಿಸಿದೆ.3 ತಿಂಗಳ ಮಗು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದರೆ . ಇನ್ನು 8 ತಿಂಗಳ ಮಗು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಕೆ ಕಾಣುತ್ತಿದೆ. ಇನ್ನು ಈ ಕುರಿತು ಮಾಧ್ಯಮಕ್ಕೆ

ರಾಯಚೂರು, ಜನವರಿ 6: ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಮೃತಪಟ್ಟಿದ್ದಾರೆ. ಸರಸ್ವತಿ (24) ಮೃತ ಬಾಣಂತಿ. ಜಿಲ್ಲೆಯಲ್ಲಿ 3 ತಿಂಗಳಲ್ಲಿ ಮೃತಪಟ್ಟ ಬಾಣಂತಿಯರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ರಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟ ಬಾಣಂತಿಯರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಬಾಣಂತಿ ಸರಸ್ವತಿ ಜನವರಿ

ಉಡುಪಿ, ಜ.4:ಭಾರತದಲ್ಲಿ ಸನಾತನ ಧರ್ಮದ ತಳಹದಿಯಲ್ಲಿ ರಾಜಕೀಯ ನಡೆಯಬೇಕು ಎಂದು ಪಲಿಮಾರು ಹಿರಿಯ ಯತಿ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಆಶಯ ವ್ಯಕ್ತಪಡಿಸಿದರು. ಅದಮಾರು ಮಠ ಆಶ್ರಯದ ಶ್ರೀಕೃಷ್ಣ ಸೇವಾ ಬಳಗ ನೇತೃತ್ವದಲ್ಲಿ ವಿಶ್ವಾರ್ಪಣಂ ಕಾರ್ಯಕ್ರಮದಂಗವಾಗಿ ಶನಿವಾರ ಪೂರ್ಣಪ್ರಜ್ಞ ಸಭಾಂಗಣದಲ್ಲಿ ನಡೆದ ಗುರುವಂದನ ಕಾರ್ಯಕ್ರಮದಲ್ಲಿ ಅದಮಾರು ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರಿಂದ ಸನ್ಮಾನ

ಬೆಂಗಳೂರು: ನಿಗದಿತ ವೇತನ ಮತ್ತು ಪ್ರೋತ್ಸಾಹ ಧನಕ್ಕೆ ಆಗ್ರಹಿಸಿ ಜನವರಿ 7ರಿಂದ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುವುದಾಗಿ ಆಶಾ ಕಾರ್ಯಕರ್ತೆಯರು ತಿಳಿಸಿದ್ದಾರೆ. ಆರೋಗ್ಯ ಸೇವೆಗಳ ಜನರಿಗೆ ತಲುಪಿಸಲು ಆಶಾ ಕಾರ್ಯಕರ್ತೆಯರ ಪಾತ್ರ ಮಹತ್ವದ್ದಾಗಿದೆ. 42,000 ಕಾರ್ಯಕರ್ತೆಯರ ಮನವಿಯ ಹೊರತಾಗಯೂ ಹಲವಾರು ವರ್ಷಗಳಿಂದ ಭರವಸೆಗಲು ಈಡೇರಿಲ್ಲ. ಹಲವು ಸುತ್ತಿನ

ಬೆಂಗಳೂರು: ಸಮಗ್ರ ಔಷಧ ಸೇವೆ ಒದಗಿಸುತ್ತಿರುವ ನಿಮ್ಹಾನ್ಸ್ ಸಂಸ್ಥೆ ಮಾದರಿಯಾಗಿದೆ. ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮದ ಪ್ರಚಾರದಲ್ಲಿ ಯೋಗ ಮತ್ತು ಆಯುರ್ವೇದದ ಅಪ್ಲಿಕೇಶನ್ ಅನುಕರಣೆ ಯೋಗ್ಯವಾಗಿದೆ ಎಂದು ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಹೇಳಿದ್ದಾರೆ. ನಿಮ್ಹಾನ್ಸ್ (ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋಸೈನ್ಸ್) ನ ಇಂಟಿಗ್ರೇಟಿವ್ ಮೆಡಿಸಿನ್ ಸೇವೆಗಳು

ಗದಗ: ರಾಜ್ಯದಲ್ಲಿ ಆತ್ಮಹತ್ಯೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಶುಕ್ರವಾರ ಗದಗನ ಪಲ್ಲವಿ ಲಾಡ್ಜ್​ನಲ್ಲಿ ನಿರ್ಮಿತಿ ಕೇಂದ್ರದ ಇಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಗದಗ ನಗರದ ನಿವಾಸಿಯಾಗಿರುವ ಇಂಜಿನಿಯರ್ ಶಂಕರಗೌಡ ಪಾಟೀಲ್(54) ಅವರು ಇಂದು ಬೆಳಗ್ಗೆ 7.30ಕ್ಕೆ ಮನೆಯಿಂದ ಹೊರಬಂದಿದ್ದು, ನಗರದ ಪಲ್ಲವಿ ಲಾಡ್ಜ್​ನ ರೂಮ್ ನಂಬರ್ 513ರಲ್ಲಿ ನೇಣುಬಿಗಿದುಕೊಂಡು

ಢಾಕಾ: ದೇಶದ್ರೋಹದ ಪ್ರಕರಣದಲ್ಲಿ ಬಂಧಿತರಾಗಿರುವ ಹಿಂದೂ ಆಧ್ಯಾತ್ಮಿಕ ನಾಯಕ ಚಿನ್ಮೋಯ್ ಕೃಷ್ಣ ದಾಸ್ ಅವರಿಗೆ ಬಾಂಗ್ಲಾದೇಶ ನ್ಯಾಯಾಲಯ ಶಾಕ್ ನೀಡಿದೆ. ದೇಶದ್ರೋಹದ ಆರೋಪ ಪ್ರಕರಣದಲ್ಲಿ ಬಂಧಿತರಾಗಿರುವ ಚಿನ್ಮೋಯ್ ಕೃಷ್ಣ ದಾಸ್ ಜಾಮೀನಿಗಾಗಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅದರಂತೆಯೇ ಇಂದು ಬಿಗಿ ಭದ್ರತೆಯ ನಡುವೆ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಚಿತ್ತಗಾಂಗ್ ಕೋರ್ಟ್

ಬೆಂಗಳೂರು, ಜನವರಿ 02: ಬಸ್‌ ಪ್ರಯಾಣ ದರ ಶೇಕಡಾ 15ರಷ್ಟು ಏರಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಸಚಿವ ಸಂಪುಟ ಸಭೆ ಬಳಿಕ ಸರ್ಕಾರ ಅಧಿಕೃತವಾಗಿ ಘೋಷಿಸಲಿದೆ. ಬೆಂಗಳೂರು: ರಾಜ್ಯ ಸರ್ಕಾರ ಹೊಸ ವರ್ಷಕ್ಕೆ ಬಸ್ ಪ್ರಯಾಣಿಕರಿಗೆ ಶಾಕ್ ನೀಡಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(KSRTC)ಮತ್ತು ಬೆಂಗಳೂರು ಮಹಾನಗರ ಸಾರಿಗೆ

ಬೆಂಗಳೂರು: ರಾಜ್ಯಜದಲ್ಲಿ ಹೊಸ ವರ್ಷಾಚರಣೆ ಬೆನ್ನಲ್ಲೇ ಚಾಮರಾಜನಗರ ಮತ್ತು ಮಾಗಡಿಯಲ್ಲಿ ಸಂಭವಿಸಿದ 2 ಪ್ರತ್ಯೇಕ ಅಪಘಾತಗಳಲ್ಲಿ ಐದು ಮಂದಿ ಸಾವನ್ನಪ್ಪಿದ್ದಾರೆ. ಚಾಮರಾಜ ನಗರದಲ್ಲಿ ಹೊಸ ವರ್ಷಾಚರಣೆಯ ಸಂಭ್ರಮ ಮುಗಿಸಿ ಹಿಂತಿರುಗುವಾಗ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ಕೊಡಸೋಗೆ ಬಳಿ ಇಂದು ಮುಂಜಾನೆ ಈ ಘಟನೆ

ಬೆಂಗಳೂರು, ಡಿಸೆಂಬರ್​ 29: ಕೆಎಸ್​ಆರ್​ಟಿಸಿ ಬಸ್ ಚಾಲನೆ ವೇಳೆ ಚಾಲಕನಿಗೆ ಫಿಟ್ಸ್​​ ಕಾಣಿಸಿಕೊಂಡ ಪರಿಣಾಮ ಸರಣಿ ಅಪಘಾತ ಸಂಭವಿಸಿರುವಂತಹ ಘಟನೆ ಡಿ. 25 ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಮಡಕಶಿರದ ಮಾರುತಿ‌ನಗರದ ಬಳಿ ನಡೆದಿದೆ. ಬಸ್​​ನಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎನ್ನಲಾಗಿದ್ದು, ಸ್ಪಲ್ಪ ಯಾಮಾರಿದ್ದರೆ ಹತ್ತಾರು ಅಮಾಯಕರ ಪ್ರಾಣ