ಸಾಹಸಸಿಂಹ, ಏಜೆಂಟ್ ಅಮರ್ ಚಿತ್ರ ಖ್ಯಾತಿಯ ನಿರ್ದೇಶಕ ಜೋ ಸೈಮನ್ ಹೃದಯಾಘಾತದಿಂದ ನಿಧನ...

ಶಿವಮೊಗ್ಗ: ಖ್ಯಾತ ಫೋಟೋ ಜರ್ನಲಿಸ್ಟ್, ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ ಶಿವಮೊಗ್ಗ ನಂದನ್ (57) ರವಿವಾರ ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. 1999ರಿಂದ ಶಿವಮೊಗ್ಗದ ಇಂಡಿಯನ್ ಎಕ್ಸ್‌ಪ್ರೆಸ್‌ ಪತ್ರಿಕೆಯ ಛಾಯಾಗ್ರಾಹಕರಾಗಿ ಕೆಲಸ ನಿರ್ವಹಿಸುತ್ತಿದ್ದ ನಂದನ್ ಗೌಡ , ಶಿವಮೊಗ್ಗ ನಂದನ್ ಎಂದೇ ಹೆಸರು ಪಡೆದಿದ್ದರು. ಛಾಯಾಗ್ರಹಣದಲ್ಲಿ ಸಾಕಷ್ಟು ಪ್ರಯೋಗಗಳ ಮೂಲಕ

ಮಹಾರಾಷ್ಟ್ರದ ನಾಸಿಕ್‌ನಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಟೆಂಪೋವೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ. ಅಯ್ಯಪ್ಪ ದೇವಸ್ಥಾನದ ಬಳಿ ದ್ವಾರಕಾ ವೃತ್ತದಲ್ಲಿ ರಾತ್ರಿ 7.30 ಕ್ಕೆ ಟೆಂಪೋ ಮತ್ತು ಟ್ರಕ್ ಡಿಕ್ಕಿ

ಬೆಂಗಳೂರು, ಜನವರಿ 13: ಚಾಮರಾಜಪೇಟೆಯ ಓಲ್ಡ್​ ಪೆನ್ಷನ್​ ಮೊಹಲ್ಲಾದ ವಿನಾಯಕನಗರದಲ್ಲಿ ಹಸುಗಳ  ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನನ್ನು ಕಾಟನ್ ​ಪೇಟೆ ಪೊಲೀಸರು ಬಂಧಿಸಿದ್ದಾರೆ. ಸೈಯದ್ ನಸ್ರು (30) ಬಂಧಿತ ಆರೋಪಿ. ಬಿಹಾರದ ಚಂಪರಣ್ ಮೂಲದ ಆರೋಪಿ ಸೈಯದ್ ನಸ್ರು, ಕೃತ್ಯ ನಡೆದ ಸ್ಥಳದಿಂದ

ಜ್ಞಾನವೇ ಎಲ್ಲದಕ್ಕಿಂತಲೂ ಮಿಗಿಲಾದ ಐಶ್ವರ್ಯಾ ಎಂಬ ಮಾತಿದೆ. ಕೇವಲ ಜ್ಞಾನದಿಂದಲೇ ಬಡ ಕಾರ್ಮಿಕನ ಮಗನೊಬ್ಬ ಈಗ ಬರೋಬ್ಬರಿ 50 ಲಕ್ಷ ರೂಪಾಯಿ ಗೆದ್ದಿದ್ದಾನೆ. ತನ್ನ ಕುಟುಂಬಕ್ಕೆ ಆಧಾರವಾಗಿದ್ದಾನೆ. ಬಡ ವೆಲ್ಡರ್ ಕಾರ್ಮಿಕನ ಮಗನೊಬ್ಬ ಭಾರತದ ಜನಪ್ರಿಯ ಟಿವಿ ರಿಯಾಲಿಟಿ ಶೋ ಕೌನ್ ಬನೇಗಾ ಕರೋಡ್​ಪತಿಯಲ್ಲಿ ಬರೋಬ್ಬರಿ 50 ಲಕ್ಷ

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ 10ನೇ ಆರೋಪಿ ಶರದ್ ಬಾವುಸಾಹೇಬ್ ಕಲಾಸ್ಕರ್ ಅವರಿಗೆ ಬೆಂಗಳೂರಿನ ಪ್ರಧಾನ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯವು ಬುಧವಾರ ಜಾಮೀನು ನೀಡಿದೆ. ಇದರೊಂದಿಗೆ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಎಲ್ಲಾ 17 ಆರೋಪಿಗಳಿಗೂ ಜಾಮೀನಿನ ಸಿಕ್ಕಂತಾಗಿದೆ. ಮಹಾರಾಷ್ಟ್ರದ ಶರದ್‌ ಬಾಹುಸಾಹೇಬ್‌ ಕಾಲಸ್ಕರ್‌ ಸಲ್ಲಿಸಿದ

ಚಿಕ್ಕಮಗಳೂರು, ಜನವರಿ 11: ಶರಣಾದ ಆರು ಮಂದಿ ನಕ್ಸಲರು  ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ. ಕೊಪ್ಪ ತಾಲೂಕಿನ ಮೇಗೂರು ಅರಣ್ಯದಲ್ಲಿ ಹೂತು ಇಡಲಾಗಿದ್ದ AK 56 ಗನ್​​, ರಿವಾಲ್ವಾರ್, ಬಂದೂಕು​​​ ಸೇರಿದಂತೆ 6 ಶಸ್ತ್ರಾಸ್ತ್ರಗಳನ್ನು ಚಿಕ್ಕಮಗಳೂರು ಪೊಲೀಸರು​ ಜಪ್ತಿ ಮಾಡಿದ್ದಾರೆ. ನಕ್ಸಲರು ಶರಣಾಗತಿಗೂ ಮುನ್ನ ಮೇಗೂರು ಅರಣ್ಯದಲ್ಲಿ ಅಡಗಿದ್ದರು. ಶರಣಾಗುವ

ಬೆಂಗಳೂರು, (ಜನವರಿ 10): 2025ನೇ ಸಾಲಿನ ಎಸ್​ಎಸ್​ಎಲ್​ಸಿ (SSLC) ಮತ್ತು ದ್ವಿತೀಯ ಪಿಯುಸಿ (2nd PUC) ಪರೀಕ್ಷೆ-1 ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಇಂದು(ಜನವರಿ 10) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ದ್ವಿತೀಯ ಪಿಯು ಪರೀಕ್ಷೆ

ನೆಲಮಂಗಲ, ಜನವರಿ 10: ರಿಯಲ್ ಎಸ್ಟೇಟ್ ಉದ್ಯಮಿಗಳ ಪಾರ್ಟಿಗೆ ಕಾಡು ಪ್ರಾಣಿಗಳನ್ನು  ಬೇಟೆಯಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬೆಂಗಳೂರು ಸಂಚಾರಿ ಅರಣ್ಯಾಧಿಕಾರಿಗಳ ವಿಶೇಷ ಕಾರ್ಯಚರಣೆ ಮಾಡಿ ನೆಲಮಂಗಲದ ಶಾರ್ಪ್ ಶೂಟರ್​​ ಶ್ರೀನಿವಾಸ್(46), ಹನುಮಂತರಾಜು (44), ಮತ್ತು ರಾಮನಗರದ ಮುನಿರಾಜು(38) ಬಂಧಿತರು. ಅರಣ್ಯಾಧಿಕಾರಿಗಳನ್ನು ಕಂಡು ಥಾರ್ ಜೀಪ್​​ನಲ್ಲಿ ಆರೋಪಿಗಳು ಪರಾರಿಯಾಗುತ್ತಿದ್ದರು. 6 ಕಿ. ಮೀ

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳೆಲ್ಲರೂ ಇಂದು (ಜನವರಿ 10) ಬೆಂಗಳೂರಿನ ಸಿಸಿಎಚ್ 57ರ ಕೋರ್ಟ್‌ಗೆ ಹಾಜರಾಗಿದ್ದಾರೆ. ಪವಿತ್ರಾ ಗೌಡ, ಪ್ರದೋಶ್ ಸೇರಿದಂತೆ ಹಲವು ಆರೋಪಿಗಳು ನ್ಯಾಯಾಲಯಕ್ಕೆ ಮೊದಲೇ ಹಾಜರಾಗಿದ್ದರು. ನಟ ದರ್ಶನ್ ಮಾತ್ರ ತುಸು ತಡವಾಗಿ ನ್ಯಾಯಾಲಯದ ಬಳಿ ಬಂದರು. ಜಾಮೀನು ದೊರೆತ ಬಳಿಕ ಇದೇ ಮೊದಲ

ಬೆಂಗಳೂರು, ಜನವರಿ 09: ಬಿಬಿಎಂಪಿ ವ್ಯಾಪ್ತಿಯಲ್ಲಿ ಪೌರಕಾರ್ಮಿಕರ ಅಂತಿಮ ಆಯ್ಕೆ ಪಟ್ಟಿಯಲ್ಲಿ ಆಯ್ಕೆ ಮಾಡಿರುವ ಪೌರಕಾರ್ಮಿಕರಿಗೆ ಮಾರ್ಚ್ 2025ರ ಅಂತ್ಯದೊಳಗಾಗಿ ನೇಮಕಾತಿ ಆದೇಶವನ್ನು ನೀಡಲಾಗುವುದೆಂದು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ತಿಳಿಸಿದರು. ಪೌರಕಾರ್ಮಿಕರ ಪಿತಾಮಹರಾದ ಐ.ಪಿ.ಡಿ ಸಾಲಪ್ಪ ರವರ ಜನ್ಮ ದಿನಾಚರಣೆ ಅಂಗವಾಗಿ ಪಾಲಿಕೆ ಕೇಂದ್ರ ಕಛೇರಿಯ