ಅಮರಾವತಿ: ಬಂಗಾಳಕೊಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ನೆರಯ ಆಂಧ್ರ ಪ್ರದೇಶದಲ್ಲಿ ಮುಂದಿನ 3 ದಿನಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಕರ್ನಾಟಕದಲ್ಲಿ ಕೂಡ ಬೆಂಗಳೂರು ಸೇರಿದಂತೆ 5 ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬಂಗಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಕಾರಣ ಮುಂದಿನ ಮೂರು ದಿನಗಳ
ನವದೆಹಲಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ನಡುವೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ದಿಢೀರ್ ದೆಹಲಿ ತೆರಳಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ರಾಜ್ಯದ ಮೂರು ಉಪಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಅನುಭವಿಸಿದ ನಂತರ ಬಿವೈ ವಿಜಯೇಂದ್ರ ಅವರ ವಿರೋಧಿ ಬಣ ಬಹಿರಂಗವಾಗಿಯೇ ರಾಜ್ಯಾಧ್ಯಕ್ಷರ ವಿರುದ್ಧ
ಕಲಬುರಗಿ, (ಡಿಸೆಂಬರ್ 17): ಕರ್ನಾಟಕದಲ್ಲಿ ಬಾಣಂತಿಯರ ಸಾವು ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ರಾಯಚೂರು, ಬಳ್ಳಾರಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಹೆಚ್ಚಾಗಿ ಬಾಣಂತಿಯರ ಸಾವು ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಕೆಲ ಅನುಮಾನಗಳ ಉದ್ಭವಿಸಿವೆ. ಹೀಗಾಗಿ ಸರ್ಕಾರ ತನಿಖೆ ನಡೆಸುತ್ತಿದೆ. ಇನ್ನು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲೂ
ಬೆಂಗಳೂರು, ಡಿಸೆಂಬರ್ 17: ಬೆಂಗಳೂರಿನಲ್ಲಿ ಬರೋಬ್ಬರಿ 24 ಕೋಟಿ ರೂ. ಮೌಲ್ಯದ ಡ್ರಗ್ಸ್ ಅನ್ನು ಕೇಂದ್ರ ಅಪರಾಧ ವಿಭಾಗ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಡ್ರಗ್ಸ್ ಮಾರುತ್ತಿದ್ದ ನೈಜೀರಿಯಾ ಮೂಲದ ರೋಜ್ಲೈಮ್ (40) ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವಿದೇಶಿ ಮಹಿಳೆ ಜೂಲಿಯೆಟ್ ಎಂಬಾಕೆ ಮುಂಬೈನಿಂದ ಆಹಾರ ಧಾನ್ಯದ ಜೊತೆಗೆ
ಬೆಳಗಾವಿ, (ಡಿಸೆಂಬರ್ 17): ಕರ್ನಾಟಕ ಬಿಜೆಪಿಯಲ್ಲಿನ ಬಣ ರಾಜಕೀಯ ಮುಂದುವರಿದಿದೆ. ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಟೀಂ ಸೈಲೆಂಟ್, ವೈಲೆಂಟ್ ಆಟ ಆಡುತ್ತಲೇ ಇದೆ. ಹೈಕಮಾಂಡ್ ಎಚ್ಚರಿಕೆ ಕೊಟ್ಟರೂ ಕ್ಯಾರೇ ಎನ್ನದ ಯತ್ನಾಳ್ ಟೀಂ, ತಮ್ಮ ಬಣ ರಾಜಕೀಯ ಮುಂದುವರಿಸಿದೆ. ಹೌದು,ಬಿಜೆಪಿ ರೆಬೆಲ್ ಟೀಮ್
ಬೆಂಗಳೂರು: ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರತ್ತಹಳ್ಳಿ ಪೊಲೀಸರು ಮೂವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತರನ್ನು ಅತುಲ್ ಪತ್ನಿ, ಎ1 ಆರೋಪಿ ನಿಖಿತಾ ಸಿಂಘಾನಿಯ, ಅತ್ತೆ ಎ2 ಆರೋಪಿ ನಿಶಾ ಸಿಂಘಾನಿಯಾ, ಭಾಮೈದ ಎ3 ಆರೋಪಿ ಅನುರಾಗ್ನನ್ನು ಪೊಲೀಸರು ಬಂಧಿಸಿ ತಡರಾತ್ರಿ ಬೆಂಗಳೂರಿಗೆ ಕರೆತಂದಿದ್ದಾರೆ. ಹರಿಯಾಣದ ಗುರುಗ್ರಾಮದಲ್ಲಿ ಅತುಲ್ ಪತ್ನಿ
ಬೆಂಗಳೂರು: 2020 ರಲ್ಲಿ ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಪಿಪಿಇ ಕಿಟ್ಗಳು, ಎನ್ 95 ಮಾಸ್ಕ್ ಮತ್ತು ಇತರ ವೈದ್ಯಕೀಯ ಉಪಕರಣಗಳನ್ನು ಖರೀದಿಸುವಲ್ಲಿನ ಅಕ್ರಮಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ವೈದ್ಯಕೀಯ ಶಿಕ್ಷಣ ಇಲಾಖೆ ಅನೇಕ ಅಧಿಕಾರಿಗಳು ಮತ್ತು ಖಾಸಗಿ ಕಂಪನಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ, ಹೀಗಾಗಿ ಆ ಸಮಯದಲ್ಲಿ ಮುಖ್ಯಮಂತ್ರಿಯಾಗಿದ್ದ
ತಿರುವನಂತಪುರ: ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿ ಇಂದು (ಭಾನುವಾರ) ಮುಂಜಾನೆ ಶಬರಿಮಲೆ ಯಾತ್ರಾರ್ಥಿಗಳು ತೆರಳುತ್ತಿದ್ದ ಬಸ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನವದಂಪತಿ ಸೇರಿದಂತೆ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪುನಲೂರು-ಮುವಾಟ್ಟುಪುಳ ರಾಜ್ಯ ಹೆದ್ದಾರಿಯಲ್ಲಿ ಮುಂಜಾನೆ 5 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತೆಲಂಗಾಣದಿಂದ ಶಬರಿಮಲೆ ಯಾತ್ರಾರ್ಥಿಗಳನ್ನು
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಗೆ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ. ದರ್ಶನ್ ಮಾತ್ರವಲ್ಲದೇ ಮೊದಲ ಆರೋಪಿ ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೂ ಹೈಕೋರ್ಟ್ ಜಾಮೀನು ಮಂಜೂರು ಮಾಡಲಾಗಿದೆ. ಘಟನೆ ನಡೆದ 6 ತಿಂಗಳ ಬಳಿಕ ದರ್ಶನ್ ಗೆ ಜಾಮೀನು ಮಂಜೂರಾಗಿದೆ. ಇತ್ತೀಚೆಗೆ ದರ್ಶನ್ ಗೆ
ಬೆಂಗಳೂರು: ಮಾರತ್ತಹಳ್ಳಿಯ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣದಲ್ಲಿ ಎರಡು ಕುಟುಂಬಗಳ ನಡುವೆ ಸಾವು, ಕಿರುಕುಳ, ಸುಲಿಗೆ ಮತ್ತು ಭ್ರಷ್ಟಾಚಾರ ಆರೋಪ, ಪ್ರತ್ಯಾರೋಪದೊಂದಿಗೆ ರಾಷ್ಟ್ರ ಮಟ್ಟದಲ್ಲಿ ಭಾರೀ ಸುದ್ದಿಯಾಗುತ್ತಿದೆ. Accenture ಸಾಫ್ಟ್ ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ 34 ವರ್ಷದ ಅತುಲ್ ಸುಭಾಷ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು.