ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಹಿರಿಯೂರು(ಚಿತ್ರದುರ್ಗ): ಟಯರ್ ಸ್ಫೋಟಗೊಂಡು ಖಾಸಗಿ ಬಸ್ ಗೆ ಬೆಂಕಿ ತಗುಲಿ ರಸ್ತೆ ಮಧ್ಯೆಯೇ ಧಗಧಗನೆ ಹೊತ್ತಿ ಉರಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಗುಯಿಲಾಳ್ ಟೋಲ್ ಬಳಿ ಶನಿವಾರ ಬೆಳಗ್ಗೆ ಸಂಭವಿಸಿದೆ. ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇಂದು ಬೆಳಗ್ಗೆ ದುರ್ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಟಯರ್ ಸ್ಫೋಟಗೊಂಡ

ಬೆಂಗಳೂರು: ಚಿನ್ನಾಭರಣ ಮಳಿಗೆಯಲ್ಲಿ ಗಣ್ಯರ ಹೆಸರು ಬಳಸಿಕೊಂಡು ಕೋಟ್ಯಂತರ ಮೌಲ್ಯದ ಆಭರಣ ಖರೀದಿಸಿ ಹಣ ಪಾವತಿಸದೆ ವಂಚಿಸಿದ್ದ ಮಾಜಿ ಸಚಿವ ವರ್ತೂರು ಪ್ರಕಾಶ್ ಸ್ನೇಹಿತೆಯನ್ನು ಪುಲಿಕೇಶಿನಗರ ಉಪ ವಿಭಾಗದ ಪೊಲೀಸರು ಬಂಧಿಸಿದ್ದು, ಆರೋಪಿಯಿಂದ ಚಿನ್ನ ಹಾಗೂ ಕಾರು ಸೇರಿದಂತೆ ಇತರ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಬಾಗಲಗುಂಟೆ ನಿವಾಸಿ ಶ್ವೇತಾಗೌಡ ಬಂಧಿತ ಆರೋಪಿ.

ಬೆಂಗಳೂರು: ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಕಾರ್‌ನ ಮೇಲೆ ಕಂಟೇನರ್‌ ಲಾರಿ ಬಿದ್ದಿದ್ದರಿಂದ ಕಾರ್‌ನಲ್ಲಿದ್ದ 6 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ನೆಲಮಂಗಲ ತಾಲೂಕಿನ ಟಿ.ಬೇಗೂರು

ಬೆಂಗಳೂರು: ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಲು ಮುಂದಾಗಿವೆ. ಡಿಸೆಂಬರ್ 23 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಾಗುವುದು. ಅಮಿತ್ ಶಾ, ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಸರ್ಕಾರ ಮತ್ತು ಬಿಜೆಪಿ ವಿರುದ್ಧ ಅಭಿಯಾನವನ್ನು ನಡೆಸುವುದಾಗಿ

ಸಚಿವ ಲಕ್ಷ್ಮೀ ಹೆಬ್ಬಾಳ್ಕರ್​ಗೆ ಅವಾಚ್ಯ ಶಬ್ಧದಿಂದ ನಿಂದನೆ ಮಾಡಿರುವ ಆರೋಪ ಪ್ರಕರಣದಲ್ಲಿ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಬಂಧಿಸಲಾಗಿದ್ದು, ಇದೀಗ ಬೆಳಗಾವಿ ಕೋರ್ಟ್​ ಆದೇಶದ ಮೇರೆಗೆ ಸಿಟಿ ರವಿಯವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಹಾಜರುಪಡಿಸಲು ಕರೆದುಕೊಂಡು ಬರುತ್ತಿದ್ದಾರೆ. ಆದ್ರೆ, ಇತ್ತ ಹೈಕೋರ್ಟ್​ ತಕ್ಷಣವೇ ಬಿಡುಗಡೆ

ಬೆಂಗಳೂರು: ಡಿಸೆಂಬರ್​​ 20: ಶಾಂತಿಯುವತಾಗಿ ನಡೆಯುತ್ತಿದ್ದ ಬೆಳಗಾವಿ ಅಧಿವೇಶದಲ್ಲಿ ನಿನ್ನೆ ಕೋಲಾಹಲವೇ ಸೃಷ್ಟಿಯಾಗಿತ್ತು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್  ಬಗ್ಗೆ ಬಿಜೆಪಿ ಎಂಎಲ್​ಸಿ ಸಿಟಿ ರವಿ ಆಡಿದ ಅದೊಂದು ಮಾತು ಸಂಘರ್ಷಕ್ಕೆ ಕಾರಣವಾಗಿತ್ತು. ಮಾತಿನಿಂದಲೇ ಆಪತ್ತು ತಂದುಕೊಂಡಿರುವ ಸಿಟಿ ರವಿ ಸದ್ಯ ಅರೆಸ್ಟ್‌ ಕೂಡ ಆಗಿದ್ದಾರೆ. ಬೆಂಗಳೂರು ನ್ಯಾಯಾಲಯಕ್ಕೆ ವರ್ಗಾವಣೆ ಮಾಡುತ್ತಿದ್ದಾರೆ.

ಮಂಡ್ಯ, ಡಿಸೆಂಬರ್​ 20: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ  ದೀಪ ಬೆಳಗಿಸುವುದರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ಚಾಲನೆ ನೀಡಿದರು. ಉದ್ಘಾಟನಾ ಕಾರ್ಯಕ್ರಮದಲ್ಲಿ ನಿರ್ಮಲಾನಂದನಾಥ ಶ್ರೀ, ಗೋ.ರು.ಚನ್ನಬಸಪ್ಪ, ಸಚಿವರಾದ ಚಲುವರಾಯಸ್ವಾಮಿ, ಮಹದೇವಪ್ಪ, ಶಿವರಾಜ್ ತಂಗಡಗಿ, ಸಭಾಧ್ಯಕ್ಷ ಯು.ಟಿ.ಖಾದರ್, ಸಾಹಿತಿ ಚಂದ್ರಶೇಖರ ಕಂಬಾರ, ಶಾಸಕರು ಸೇರಿದಂತೆ ಹಲವರು

ಬೆಳಗಾವಿ, (ಡಿಸೆಂಬರ್ 19): ಸದನದೊಳಿಗೆ ಅಶ್ಲೀಲ ಪದಿಂದ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್​ ನೀಡಿದ ದೂರಿನ ಮೇಲೆಗೆ ಬಿಜೆಪಿ ಎಂಎಲ್​ಸಿ ಸಿಟಿ ರವಿ ವಿರುದ್ಧ ಎಫ್​​ಐಆರ್ ದಾಖಲಾಗಿದೆ. ಅವಾಚ್ಯಪದ ಬಳಕೆ ಆರೋಪದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮದೇ ಲೆಟರ್‌ಹೆಡ್ ಮೇಲೆ ಹಿರೇಬಾಗೇವಾಡಿ ಪೊಲೀಸ್ ಠಾಣೆಗೆ ದೂರು

(ವಿಶೇಷ ವರದಿ) ರಾಜ್ಯದಲ್ಲಿ ಬೆಳಗಾವಿ ಅಧಿವೇಶನ ನಡೆಯುತ್ತಿದ್ದರೆ, ಅತ್ತ ದೆಹಲಿಯಲ್ಲಿ ಸ೦ಸತ್ತಿನ ಚಳಿಗಾಲದ ನಡೆಯುತ್ತಿದೆ.ಈ ಅಧಿವೇಶನಗಳಿಗೆ ಕೋಟ್ಯಾ೦ತರ ರೂಪಾಯಿ ವೆಚ್ಚವಾಗುತ್ತಿದೆ.ಇ೦ತಹ ಘಟನೆ ಈ ಹಿ೦ದೆ೦ದೂ ನಡೆಯುತ್ತಿರಲಿಲ್ಲ.ಅದರೆ ಇತ್ತೀಚಿನ ದಿನಗಳಲ್ಲಿ ಈ ಅಧಿವೇಶನಗಳು ರಾಜ್ಯದ ಹಾಗೂ ದೇಶದ ಅಭಿವೃದ್ಧಿಯ ಬಗ್ಗೆ ಚರ್ಚೆಯಾಗದೇ ಆಡಳಿತ ನಡೆಸುವ ಹಾಗೂ ವಿರೋಧ ಪಕ್ಷಗಳು ತಮ್ಮ ತಮ್ಮ

ಬೆಂಗಳೂರು, ಡಿಸೆಂಬರ್​ 19: ಸಾರ್ವಜನಿಕರಿಂದ ದೂರು ಹಿನ್ನೆಲೆಯಲ್ಲಿ ನಗರದ ಎಂ.ಜಿ.ರಸ್ತೆಯ ಬೆಸ್ಕಾಂ ಮತ್ತು ಜಲಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರಿಂದ ದಾಳಿ ಮಾಡಲಾಗಿದೆ. ಬೆಂಗಳೂರಿನಾದ್ಯಂತ 45 ಕಡೆ ಏಕಕಾಲದಲ್ಲಿ ದಾಳಿ ಮಾಡಲಾಗಿದೆ. ಉಪ ಲೋಕಾಯುಕ್ತ ನ್ಯಾ.ಬಿ.ವೀರಪ್ಪ, ಎಸ್‌ಪಿ ವಂಶಿಕೃಷ್ಣ ನೇತೃತ್ವದಲ್ಲಿ ಏಕಕಾಲಕ್ಕೆ ದಾಳಿ ಮಾಡಲಾಗಿದೆ. ಸದ್ಯ ಬೆಸ್ಕಾಂ ಕಚೇರಿಯಲ್ಲಿ ಲೋಕಾಯುಕ್ತ