Israel Iran war: ಭಾರತಕ್ಕೆ ಬಿಗ್ ಶಾಕ್, ಕತಾರ್ ನಿಂದ ಕೈಗಾರಿಕೆಗಳಿಗೆ ಅನಿಲ ಸರಬರಾಜು ಕಡಿತ!...ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಅವರನ್ನು ನಿರ್ಮೂಲನೆ ಮಾಡುತ್ತೇವೆ: ಇಸ್ರೇಲ್ ಬೆದರಿಕೆ...

ಬೆಂಗಳೂರು, (ಜನವರಿ 10): 2025ನೇ ಸಾಲಿನ ಎಸ್​ಎಸ್​ಎಲ್​ಸಿ (SSLC) ಮತ್ತು ದ್ವಿತೀಯ ಪಿಯುಸಿ (2nd PUC) ಪರೀಕ್ಷೆ-1 ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಇಂದು(ಜನವರಿ 10) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ದ್ವಿತೀಯ ಪಿಯು ಪರೀಕ್ಷೆ

ನೆಲಮಂಗಲ, ಜನವರಿ 10: ರಿಯಲ್ ಎಸ್ಟೇಟ್ ಉದ್ಯಮಿಗಳ ಪಾರ್ಟಿಗೆ ಕಾಡು ಪ್ರಾಣಿಗಳನ್ನು  ಬೇಟೆಯಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬೆಂಗಳೂರು ಸಂಚಾರಿ ಅರಣ್ಯಾಧಿಕಾರಿಗಳ ವಿಶೇಷ ಕಾರ್ಯಚರಣೆ ಮಾಡಿ ನೆಲಮಂಗಲದ ಶಾರ್ಪ್ ಶೂಟರ್​​ ಶ್ರೀನಿವಾಸ್(46), ಹನುಮಂತರಾಜು (44), ಮತ್ತು ರಾಮನಗರದ ಮುನಿರಾಜು(38) ಬಂಧಿತರು. ಅರಣ್ಯಾಧಿಕಾರಿಗಳನ್ನು ಕಂಡು ಥಾರ್ ಜೀಪ್​​ನಲ್ಲಿ ಆರೋಪಿಗಳು ಪರಾರಿಯಾಗುತ್ತಿದ್ದರು. 6 ಕಿ. ಮೀ

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳೆಲ್ಲರೂ ಇಂದು (ಜನವರಿ 10) ಬೆಂಗಳೂರಿನ ಸಿಸಿಎಚ್ 57ರ ಕೋರ್ಟ್‌ಗೆ ಹಾಜರಾಗಿದ್ದಾರೆ. ಪವಿತ್ರಾ ಗೌಡ, ಪ್ರದೋಶ್ ಸೇರಿದಂತೆ ಹಲವು ಆರೋಪಿಗಳು ನ್ಯಾಯಾಲಯಕ್ಕೆ ಮೊದಲೇ ಹಾಜರಾಗಿದ್ದರು. ನಟ ದರ್ಶನ್ ಮಾತ್ರ ತುಸು ತಡವಾಗಿ ನ್ಯಾಯಾಲಯದ ಬಳಿ ಬಂದರು. ಜಾಮೀನು ದೊರೆತ ಬಳಿಕ ಇದೇ ಮೊದಲ

ಬೆಂಗಳೂರು, ಜನವರಿ 09: ಬಿಬಿಎಂಪಿ ವ್ಯಾಪ್ತಿಯಲ್ಲಿ ಪೌರಕಾರ್ಮಿಕರ ಅಂತಿಮ ಆಯ್ಕೆ ಪಟ್ಟಿಯಲ್ಲಿ ಆಯ್ಕೆ ಮಾಡಿರುವ ಪೌರಕಾರ್ಮಿಕರಿಗೆ ಮಾರ್ಚ್ 2025ರ ಅಂತ್ಯದೊಳಗಾಗಿ ನೇಮಕಾತಿ ಆದೇಶವನ್ನು ನೀಡಲಾಗುವುದೆಂದು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ತಿಳಿಸಿದರು. ಪೌರಕಾರ್ಮಿಕರ ಪಿತಾಮಹರಾದ ಐ.ಪಿ.ಡಿ ಸಾಲಪ್ಪ ರವರ ಜನ್ಮ ದಿನಾಚರಣೆ ಅಂಗವಾಗಿ ಪಾಲಿಕೆ ಕೇಂದ್ರ ಕಛೇರಿಯ

ಕೋಲಾರ, ಜನವರಿ 09: ತಮಿಳುನಾಡಿನ  ರಾಣಿಪೇಟೆ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೋಲಾರದ  ನಾಲ್ವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕೆಎಸ್​ಆರ್​ಟಿಸಿ ಬಸ್  ಹಾಗೂ ಕರ್ನಾಟಕದ ಕ್ಯಾಂಟರ್ ನಡುವೆ ಅಪಘಾತ ಸಂಭವಿಸಿದೆ. ಕ್ಯಾಂಟರ್​ನಲ್ಲಿದ್ದ ನಾಲ್ವರು ಮತ್ತು ಕೆಎಸ್​ಆರ್​ಟಿಸಿ ಬಸ್​ ಚಾಲಕ ಮೃತಪಟ್ಟಿದ್ದಾರೆ. ಕೆಎಸ್​ಆರ್​ಟಿಸಿ ಬಸ್​ನಲ್ಲಿದ್ದ ಓರ್ವ ಮಹಿಳೆ ಗಂಭೀರವಾಗಿ

ಬೆಂಗಳೂರು:ಜ.09:ಅತ್ಯಾಚಾರ ಪ್ರಕರಣದಲ್ಲಿ ಬಂಧನದಲ್ಲಿರುವ ಪ್ರಜ್ವಲ್ ರೇವಣ್ಣ ಅವರಿಗೆ ಹೈಕೋರ್ಟ್‌ ಸದ್ಯ ತಾತ್ಕಾಲಿಕ ರಿಲೀಫ್‌ ನೀಡಿದೆ. ಪ್ರಕರಣ ರದ್ದು ಕೋರಿ ಪ್ರಜ್ವಲ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌ ಆರೋಪ ನಿಗದಿ ಮಾಡದಂತೆ ಹೈಕೋರ್ಟ್‌ನ ನ್ಯಾ.ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ತಡೆ ನೀಡಿದೆ. ಜ.13ಕ್ಕೆ ವಿಚಾರಣಾಧೀನ ಕೋರ್ಟ್‌ನಲ್ಲಿ ಆರೋಪ ನಿಗದಿಗೆ ನಿಗದಿಯಾಗಿತ್ತು. ಸದ್ಯ

(ನಕ್ಸಲ್ ಶರಣಾಗತಿ ಸಮಿತಿಗೆ ಹೊಸ ವರ್ಷದ ಶುಭಾಶಯದ ಕೖ ಬರಹದ ಗ್ರೀಟಿಂಗ್ ನೀಡಿ ಸ್ವಾಗತಿಸಿದ ಮುಂಡಗಾರು ಲತಾ) ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲಾಡಳಿತ ಮುಂದೆ ಶರಣಾಗಬೇಕಿದ್ದ ಆರು ಮಂದಿ ನಕ್ಸಲರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಶರಣಾಗತರಾಗಲಿದ್ದಾರೆ. ಆರು ಜನ ನಕ್ಸಲರ ಪೋಷಕರು ಚಿಕ್ಕಮಗಳೂರು ಜಿಲ್ಲಾಡಳಿದ ಮುಂದೆ ತಮ್ಮವರನ್ನು ನೋಡಲು

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೊದ ನೂತನ ಅಧ್ಯಕ್ಷರಾಗಿ ಮತ್ತು ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯಾಗಿ ವಿ ನಾರಾಯಣನ್ ಅವರನ್ನು ನೇಮಿಸಲಾಗಿದೆ. ನಾರಾಯಣನ್ ಅವರು ಜನವರಿ 14 ರಂದು ಸಂಸ್ಥೆಯ ಪ್ರಸ್ತುತ ಮುಖ್ಯಸ್ಥ ಎಸ್ ಸೋಮನಾಥ್ ಅವರಿಂದ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಕೇಂದ್ರ ಸರ್ಕಾರ ಹೊರಡಿಸಿರುವ ಪ್ರಕಟಣೆಯಲ್ಲಿ, ಸಚಿವ ಸಂಪುಟದ ನೇಮಕಾತಿ ಸಮಿತಿಯು ವಲಿಯಮಾಲಾ

ಬೆಂಗಳೂರು: ಅರಣ್ಯ ಇಲಾಖೆ Wild Life Trust of India (WTI) ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿರುವ ಗರುಡಾಕ್ಷಿ ಆನ್‌ಲೈನ್‌, ಡಿಜಿಟಲ್ FIR ವ್ಯವಸ್ಥೆಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಮಂಗಳವಾರ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಇಂದಿನ ಆಧುನಿಕ ಯುಗಮಾನದ ಅಗತ್ಯಕ್ಕೆ ಅನುಗುಣವಾಗಿ ಅರಣ್ಯ ಇಲಾಖೆ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರದಲ್ಲಿ ಇಬ್ಬರಲ್ಲಿ HMPV ವೈರಸ್ ಪತ್ತೆಯಾಗಿದ್ದು, 13 ಮತ್ತು 7 ವರ್ಷ ವಯಸ್ಸಿನ ಮಕ್ಕಳಲ್ಲಿ ಗುರುತಿಸಲಾಗಿದೆ. ಈ ಎರಡೂ ಶಂಕಿತ ರೋಗಿಗಳ ರಕ್ತದ ಮಾದರಿಗಳನ್ನು ನಾಗ್ಪುರದ ಏಮ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಆರೋಗ್ಯ ಉಪನಿರ್ದೇಶಕ ಶಶಿಕಾಂತ್ ಶಂಭರ್ಕರ್ ತಿಳಿಸಿದ್ದಾರೆ. ಆರೋಗ್ಯ ಉಪ ನಿರ್ದೇಶಕ ಶಶಿಕಾಂತ್ ಶಂಭರ್ಕರ್ ಅವರ ಪ್ರಕಾರ,