ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಒಂದೆಡೆ ಟೀಕೆ ವ್ಯಕ್ತವಾಗುತ್ತಲೇ ಇದೆ. ಬಿಟ್ಟಿ ಭಾಗ್ಯಗಳನ್ನು ಜನರಿಗೆ ನೀಡಿ ರಾಜ್ಯವನ್ನು ದಿವಾಳಿ ಮಾಡುತ್ತಿದೆ ಎಂಬ ಕೂಗು ಕೇಳಿಬರುವ ಮಧ್ಯೆ ಮಹಿಳೆಯರಿಗೆ ಸರ್ಕಾರಿ ಸಾಮಾನ್ಯ ಬಸ್ಸುಗಳಲ್ಲಿ ಉಚಿತ ಸಂಚಾರಕ್ಕೆ ಇರುವ 'ಶಕ್ತಿ' ಯೋಜನೆ ವಿಶ್ವ ದಾಖಲೆ ಮಾಡಿದೆ. ಶಕ್ತಿ ಯೋಜನೆ ಲಂಡನ್ ಬುಕ್

ಬೆಂಗಳೂರು: ಪ್ರೀತಿಸಲು ನಿರಾಕರಿಸಿದ ಕಾರಣಕ್ಕೆ ವಿದ್ಯಾರ್ಥಿನಿಯ ಮುಖಕ್ಕೆ ಖಾರದ ಪುಡಿ ಎರಚಿ ಚಾಕುವಿನಿಂದ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಶ್ರೀರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯ ರೈಲ್ವೆ ಹಳಿಯ ಬಳಿ ಗುರುವಾರ ಸಂಜೆ ನಡೆದಿದೆ. ಶ್ರೀರಾಂಪುರ ಸಮೀಪದ ಸ್ವತಂತ್ರಪಾಳ್ಯ ನಿವಾಸಿ ಯಾಮಿನಿ ಪ್ರಿಯಾ (20) ಕೊಲೆಯಾದ ವಿದ್ಯಾರ್ಥಿನಿ. ಯಾಮಿನಿ‌ ಪ್ರಿಯಾ ಲವ್

ಬೆಂಗಳೂರು: ರಾಜ್ಯ ಮಾಹಿತಿ ಆಯುಕ್ತರಾಗಿ ನೇಮಕಗೊಂಡಿರುವ ಡಾ.ರಿಚರ್ಡ್ ವಿನ್ಸೆಂಟ್‌ ಡಿಸೋಜ, ಬಿ.ವೆಂಕಟ್ ಸಿಂಗ್ ಹಾಗೂ ಡಾ.ಮಹೇಶ್ ವಾಳ್ವೇಕರ್ ಅವರು ಗುರುವಾರ ಅಧಿಕಾರ ಪ್ರಮಾಣ ವಚನ ಸ್ವೀಕರಿಸಿದರು. ಇಂದು ರಾಜಭವನದ ಬ್ಯಾಂಕ್ವೆಟ್ ‌ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೂತನವಾಗಿ ನೇಮಕವಾಗಿರುವ ರಾಜ್ಯ ಮಾಹಿತಿ ಆಯುಕ್ತರುಗಳಿಗೆ ಅಧಿಕಾರ

ಬೆಂಗಳೂರು: ಮುಂದಿನ 7 ದಿನಗಳ ಕಾಲ ಕರ್ನಾಟಕ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಗುರುವಾರ ಮಾಹಿತಿ ನೀಡಿದೆ. ಈಗಾಗಲೇ ರಾಜ್ಯಾದ್ಯಂತ ಮಳೆ ಅಬ್ಬರ ಮುಂದುವರೆದಿದ್ದು, ಮುಂದಿನ 7 ದಿನಗಳ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಗುರುವಾರ ಮಾಹಿತಿ ನೀಡಿದೆ. ಅಕ್ಟೋಬರ್ 16

ಕಾಂತಾರ: ಚಾಪ್ಟರ್ 1 ಯಶಸ್ಸಿನ ನಂತರ, ಕರಾವಳಿ ಕರ್ನಾಟಕದ ಉತ್ಸಾಹ ಮತ್ತು ಸಂಪ್ರದಾಯದಲ್ಲಿ ಬೇರೂರಿರುವ ಮತ್ತೊಂದು ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಸಕ್ಸಸ್ ಫಿಲ್ಮ್ಸ್ ಮತ್ತು ತ್ರಿವಿಕ್ರಮ್ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ತ್ರಿವಿಕ್ರಮ್ ಸಪಲ್ಯ ನಿರ್ಮಿಸಿದ, ಸುಧೀರ್ ಅತ್ತಾವರ ಅವರ ನಿರ್ದೇಶನದ ಕೊರಗಜ್ಜ ಇದೀಗ ಆರು ಭಾಷೆಗಳಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ.

ಬೆಂಗಳೂರು: ಇಂಜೆಕ್ಷನ್​ ನೀಡಿ ವೈದ್ಯೆ ಪತ್ನಿಯನ್ನೇ ಕೊಂದು ಸಹಜ ಸಾವು ಎಂದು ಬಿಂಬಿಸಿ ಕುಟುಂಬಸ್ಥರನ್ನು ನಂಬಿಸಿದ್ದ ಖತರ್ನಾಕ್​ ವೈದ್ಯ​ನನ್ನು ಪೊಲೀಸರು ಬಂಧಿಸಿದ್ದಾರೆ. ಹೌದು. ಇಡೀ ಬೆಂಗಳೂರನ್ನೇ ಬೆಚ್ಚಿ ಬೀಳಿಸುವ ಘಟನೆಯೊಂದು ವರದಿಯಾಗಿದ್ದು, ಸ್ವಂತ ಪತಿಯೇ ತನ್ನ ಪತ್ನಿಯನ್ನು ಇಂಜೆಕ್ಷನ್ ನೀಡಿ ಕೊಂದು ಹಾಕಿರುವ ಭೀಕರ ಘಟನೆ ಬೆಂಗಳೂರಿನ ಮಾರತ್ ಹಳ್ಳಿಯಲ್ಲಿ ನಡೆದಿದೆ.

ಹಾಸನ: ಆರ್.ಎಸ್.ಎಸ್ ಮಾತ್ರವಲ್ಲ ಸಾರ್ವಜನಿಕ ಸ್ಥಳಗಳಲ್ಲಿ ಜನರಿಗೆ ತೊಂದರೆ ಕೊಟ್ಟು ನಡೆಸುತ್ತಿರುವ ಎಲ್ಲಾ ಸಂಘಟನೆಗಳನ್ನು ನಿರ್ಬಂಧಿಸುವ ಬಗ್ಗೆ ಯೋಜನೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಹೇಳಿದರು. ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ಸಂಘಟನೆಗಳ ನಿರ್ಬಂಧದ ಬಗ್ಗೆ ಈಗಾಗಲೇ ತಮಿಳುನಾಡು ಸರ್ಕಾರ ಕ್ರಮ ಕೈಗೊಂಡಿದ್ದು ಅದರ ಬಗ್ಗೆ ಮಾಹಿತಿ

ಬೆಂಗಳೂರು, (ಅಕ್ಟೋಬರ್ 14): ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ (IPS Alok Kumar) ವಿರುದ್ಧದ ಫೋನ್ ಟ್ಯಾಪಿಂಗ್ ಪ್ರಕರಣಕ್ಕೆ (Phone Tapping Case) ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆದೇಶಿಸಿದ್ದ ಇಲಾಖಾ ತನಿಖೆಯನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (CAT) ರದ್ದುಗೊಳಿಸಿದೆ. ಅಲ್ಲದೇ ತಡೆಹಿಡಿಯಲಾಗಿದ್ದ ಅವರ ಬಡ್ತಿ ಮತ್ತು ಇತರ ಸೌಲಭ್ಯಗಳನ್ನು ನೀಡುವಂತೆ ಆದೇಶಿಸಿದೆ.

ಬೆಂಗಳೂರು: ಐತಿಹಾಸಿಕ ಕಿತ್ತೂರು ಉತ್ಸವದ ಜ್ಯೋತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಚಾಲನೆ ನೀಡಿದ್ದಾರೆ. ವಿಧಾನಸೌಧದ ಮುಂಭಾಗ ಇಂದು ಆಯೋಜಿಸಿದ್ದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ್ಯೋತಿ ಬೆಳಗಿಸಿ, ಉತ್ಸವಕ್ಕೆ ಚಾಲನೆ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾಡಳಿತದಿಂದ ನಡೆದ ಕಾರ್ಯಕ್ರಮದಲ್ಲಿ ಚೆನ್ನಮ್ಮನ ಕಿತ್ತೂರು ಶಾಸಕ‌ ಬಾಬಾಸಾಹೇಬ್ ಪಾಟೀಲ,

ದೇಶದ ಆರ್ ಬಿ ಐಯು ಇತ್ತೀಚಿನ ದಿನಗಳ ಹಿ೦ದೆ ಹಣಕಾಸುವರ್ಗಾವಣೆಯಲ್ಲಿ ವ್ಯವಸ್ಥೆಯಲ್ಲಿ ಹೊಸ ನೀತಿಯೊ೦ದನ್ನು ಜಾರಿಗೆ ತ೦ದಿದ್ದು ಇದರಿ೦ದಾಗಿ ಬ್ಯಾ೦ಕ್ ವ್ಯವಹಾರದ ಮೇಲೆ ದೊಡ್ದ ಪರಿಣಾಮವನ್ನು೦ಟುಮಾಡಿದೆ. ಈ ಹೊಸ ನೀತಿ ಎಲ್ಲಾ ಬ್ಯಾ೦ಕ್ ಗ್ರಾಹಕರಿಗೆ ದೊಡ್ಡ ತಲೆನೋವನ್ನು೦ಟು ಮಾಡಿದೆ, ಮಾತ್ರವಲ್ಲದೇ ಬ್ಯಾ೦ಕ್ ಖಾತೆಯ ಗ್ರಾಹಕರು ತಮ್ಮ ತಮ್ಮ ಹಣಕಾಸಿನ