ಬೀದರ್: ಕೆಡಿಪಿ ಸಭೆ ಶಾಸಕ ಹಾಗೂ ಪರಿಷತ್ ಸದಸ್ಯರು ಕೈ ಕೈ ಮಿಲಾಯಿಸಿದ್ದಾರೆ. ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಹುಮನಾಬಾದ್ ಕ್ಷೇತ್ರದ ಬಿಜೆಪಿ ಶಾಸಕ ಸಿದ್ದು ಪಾಟೀಲ್ ಹಾಗೂ ಕಾಂಗ್ರೆಸ್ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್ ನಡುವೆ ತೀವ್ರ ವಾಗ್ವಾದ ನಡೆಯಿತು. ಅರಣ್ಯ ಇಲಾಖೆಯ ಭೂಮಿಯನ್ನು ಭೀಮರಾವ್ ಪಾಟೀಲ್ ಅಕ್ರಮವಾಗಿ
ಬಳ್ಳಾರಿ: ನಾಳೆ ಶನಿವಾರ ಪ್ರತಿಷ್ಠಾಪನೆ ಆಗಲಿರುವ ವಾಲ್ಮೀಕಿ ಪ್ರತಿಮೆ ಕಾರ್ಯಕ್ರಮ ಸಂಬಂಧ ಬ್ಯಾನರ್ ಕಟ್ಟುವ ವಿಚಾರದಲ್ಲಿ ಬಳ್ಳಾರಿಯಲ್ಲಿ ಕಳೆದ ರಾತ್ರಿ ಎರಡು ಗುಂಪುಗಳ ನಡುವೆ ಜಗಳ ಆರಂಭವಾಗಿ ಘರ್ಷಣೆ ನಡೆದು ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.ಇಂದು ಪೊಲೀಸರು ಸೆಕ್ಷನ್ 144 ಜಾರಿ ಮಾಡಿದ್ದಾರೆ. ನಿನ್ನೆ ನಡೆದ ಘಟನೆಯೇನು? ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ
ಚಿತ್ರದುರ್ಗ, ಡಿ.25: ಆಂಧ್ರ ಪ್ರದೇಶದ ಕರ್ನೂಲ್ ಘಟನೆ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿದೆ. ಕ್ರಿಸ್ಮಸ್ ಸಂಭ್ರಮ ಹಾಗೂ ಹೊಸ ವರ್ಷಕ್ಕೆ ತಯಾರಿ ಮಾಡಿಕೊಳ್ಳುತ್ತಿದ್ದ ವೇಳೆ ಒಂದು ಅಘಾತಕಾರಿ ಘಟನೆಯೊಂದು ನಡೆದಿದೆ. ಡಿ.25 ಚಿತ್ರದುರ್ಗದ ಜಿಲ್ಲೆ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ನಡೆದಿದೆ. ಘಟನೆಯಲ್ಲಿ
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಹಿನ್ನೆಲೆ ವಕ್ಫ್ ಸಚಿವ ಜಮೀರ್ ಅಹಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 50ಕ್ಕೂ ಹೆಚ್ಚು ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ 7 ಮನೆ, ಕೊಡಗಿನಲ್ಲಿ 2 ಕಾಫಿ ಎಸ್ಟೇಟ್ ಸೇರಿದಂತೆ 10 ಕಡೆ ದಾಳಿ
ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿಯ ಎಸ್ಐಟಿ, ಎಫ್ಐಆರ್ನಲ್ಲಿ ಹೆಸರಿಸಲಾದ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ಹೊರತುಪಡಿಸಿ ಇತರ 18 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದೆ. ಸೋಮವಾರ ನಗರದ ನ್ಯಾಯಾಲಯದಲ್ಲಿ ಸಲ್ಲಿಸಲಾದ ಚಾರ್ಚ್ ಶೀಟ್ ನಲ್ಲಿ ಜುಲೈ 15 ರಂದು ನಡೆದ ವಿ
ಬೆಂಗಳೂರು: ರಾಜ್ಯದಲ್ಲಿ ಸೀಸನಲ್ ಫ್ಲೂ ಹೆಚ್ಚಳ ಆಗ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಡಿಸೆಂಬರ್, ಜನವರಿಯಿಂದ ಮಾರ್ಚ್ ತನಕ ಸೀಸನಲ್ ಫ್ಲೂ ಹೆಚ್ಚಳದ ಭೀತಿ ಇರುವ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲು ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಸೋಂಕಿತರ ಎಂಜಿಲಿನಿಂದ ಹರಡುವ ಸೋಂಕು ಇದಾಗಿದ್ದು ಮುನ್ನಚ್ಚರಿಕೆ ವಹಿಸುವಂತೆ ಮಾರ್ಗಸೂಚಿಯಲ್ಲಿ
ಬೆಂಗಳೂರು: ಇಂದಿನಿಂದ ರಾಜ್ಯಾದ್ಯಂತ 'ರಾಷ್ಟ್ರೀಯ ಪಲ್ಸ್ ಪೋಲಿಯೋ' ಲಸಿಕಾ ಕಾರ್ಯಕ್ರಮ ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಯಾನಕ್ಕೆ ಚಾಲನೆ ನೀಡಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಮೂಲಕ ರಾಷ್ಟ್ರೀಯ ಲಸಿಕಾ ದಿನವನ್ನು ಉದ್ಘಾಟಿಸಿದರು. ಗೃಹ ಸಚಿವ ಡಾ. ಜಿ. ಪರಮೇಶ್ವರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮತ್ತಿತರರು ಈ
ಬೆಂಗಳೂರು: ರೌಡಿ ಶೀಟರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನುಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. ಈ ವರ್ಷ ಜುಲೈನಲ್ಲಿ ನಗರದ ಭಾರತಿ ನಗರದಲ್ಲಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು ಎಂಬಾತನ ಕೊಲೆಗೆ ಸಂಬಂಧಿಸಿದ ಪ್ರಕರಣ ಇದಾಗಿದೆ. ತನಿಖೆ ವೇಳೆ ಎಫ್ಐಆರ್ನಲ್ಲಿ ಐದನೇ ಆರೋಪಿ ಎಂದು
ಬೆಂಗಳೂರು: ಇನ್ಸ್ಪೆಕ್ಟರ್ಗೆ ರಕ್ತದಲ್ಲಿಯೇ ಪ್ರೇಮಪತ್ರ ಬರೆದು ಪ್ರೀತಿಸುವಂತೆ ದುಂಬಾಲು ಬಿದ್ದಿದ್ದ ಮಹಿಳೆ ಕೊನೆಗೂ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಸಂಜನಾ ಅಲಿಯಾಸ್ ವನಜಾ(40) ಜೈಲು ಸೇರಿದ ಮಹಿಳೆ. ರಾಮಮೂರ್ತಿ ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸತೀಶ್ ಅವರಿಗೆ ಕರೆ ಮಾಡಿ ಪ್ರೀತಿಸುವಂತೆ ವನಜಾ ಪೀಡಿಸುತ್ತಿದ್ದರು. ಹೀಗಾಗಿ ಆಕೆಯ ವಿರುದ್ಧ ಪ್ರಕರಣ ದಾಖಲಿಸಿ