ಹಾಸನ: ಇತ್ತೀಚಿಗೆ ನಿಧನರಾದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ 11ನೇ ದಿನದ ಉತ್ತರ ಕ್ರಿಯಾದಿ ಕಾರ್ಯ ಗುರುವಾರ ನೆರವೇರಿದೆ. ಇಂದು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯ ಮಾವಿನಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ನಡೆದ ಉತ್ತರ ಕ್ರಿಯಾದಿ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ
ಬೆಂಗಳೂರು: ಮಿಸ್ ಯೂನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಸ್ವಿಮ್ಸೂಟ್ ಸುತ್ತು ಬುಧವಾರ ಬೆಂಗಳೂರಿನ ವಂಡರ್ಲಾದಲ್ಲಿ ಅದ್ದೂರಿಯಾಗಿ ನಡೆಯಿತು. ದೇಶದ ವಿವಿಧ ರಾಜ್ಯಗಳಿಂದ ಆಯ್ಕೆಯಾಗಿರುವ 52 ಫೈನಲಿಸ್ಟ್ಗಳು ಪೂಲ್ಸೈಡ್ ರ್ಯಾಂಪ್ನಲ್ಲಿ ಆತ್ಮವಿಶ್ವಾಸದಿಂದ ಹೆಜ್ಜೆ ಹಾಕಿ ತೀರ್ಪುಗಾರರ ಗಮನ ಸೆಳೆದರು. ಗ್ರ್ಯಾಂಡ್ ಫಿನಾಲೆಗೂ ಮುನ್ನ ಸ್ಪರ್ಧೆ ನಿರ್ಣಾಯಕ ಹಂತ ತಲುಪಿದ್ದು, ಅಂತಾರಾಷ್ಟ್ರೀಯ ಸೌಂದರ್ಯ ಸ್ಪರ್ಧೆಗಳ
ನವದೆಹಲಿ: ಕಾವೇರಿ ನೀರು ನಿಯಂತ್ರಣ ಸಮಿತಿಯ(CWRC) ನಂತರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(CWMA) ಸಹ ಕರ್ನಾಟಕಕ್ಕೆ ಬಿಗ್ ಶಾಕ್ ನೀಡಿದ್ದು, ಪ್ರತಿನಿತ್ಯ ತಮಿಳುನಾಡಿಗೆ 3,500 ಕ್ಯೂಸೆಕ್ ನೀರು ಹರಿಸುವಂತೆ ಗುರುವಾರ ಕಟ್ಟು ನಿಟ್ಟಿನ ಸೂಚನೆ ನೀಡಿದೆ. CWRC ಶಿಫಾರಸಿನಂತೆ ತಮಿಳುನಾಡಿಗೆ 15 ದಿನಗಳ ಕಾಲ 3,500 ಕ್ಯೂಸೆಕ್ ನೀರು ಹರಿಸುವಂತೆ CWMA
ಬೆಂಗಳೂರು:ಜು. 29,ಕೆಲಸದ ಅವಧಿಯಲ್ಲಿ ಗ್ರಾಮ ಪಂಚಾಯತ್ ಅಧಿಕಾರಿ ಮತ್ತು ಸಿಬ್ಬಂದಿ ಸಿದ್ದರಬೆಟ್ಟದ ತಪ್ಪಲಲ್ಲಿ ಮದ್ಯ ಸಹಿತ ಪಾರ್ಟಿ ಮಾಡಿದ್ದ 6 ಜನ ಪಿಡಿಓಗಳನ್ನ ಸಸ್ಪೆಂಡ್ ಮಾಡಲಾಗಿದೆ. ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ್ ಖಂಡ್ರೆ ಅಮಾನತು ಆದೇಶ ಹೊರಡಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಗ್ರಾಮ ಪಂಚಾಯ್ತಿಗಳ ಅಭಿವೃದ್ಧಿ ಅಧಿಕಾರಿ, ಇಬ್ಬರು ಕಾರ್ಯದರ್ಶಿ
ಉಡುಪಿ:ಉಡುಪಿಯ ಅದಮಾರು ಮಠದ ಕಿರಿಯ ಯತಿಗಳಾದ ಶ್ರೀ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಮೈಸೂರು ಕೃಷ್ಣ ಮಂದಿರದಲ್ಲಿ ತಮ್ಮ13ನೇ ಚಾತುರ್ಮಾಸ್ಯ ವೃತವನ್ನು ದಿನಾ೦ಕ ಜುಲೈ 29ರ ಬುಧವಾರದ೦ದು ಪ್ರಾರಂಭಿಸಿದ್ದಾರೆ . ಈ ಸಂದರ್ಭದಲ್ಲಿ ಪಾಠ ಪ್ರವಚನ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿವೆ ಎ೦ದು ಮಠದ ಮೂಲಗಳು ತಿಳಿಸಿವೆ.
ಆನೇಕಲ್:ಜುಲೈ, 26. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹಳೆ ಚಂದಾಪುರ ಬಳಿಯ ಪಾರ್ಕಿಂಗ್ ಲಾಟ್ನಲ್ಲಿ ನಿಲ್ಲಿಸಲಾಗಿದ್ದ ನಾಲ್ಕು ಖಾಸಗಿ ಬಸ್ಗಳು ಏಕಾಏಕಿ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಮೊದಲು ಒಂದು ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಒಂದರ ನಂತರ ಮೊತ್ತೊಂದರಂತೆ ನಾಲ್ಕು ಬಸ್ಗೆ ಬೆಂಕಿ ಹೊತ್ತಿಕೊಂಡಿದೆ. ಸೂರ್ಯನಗರ ಪೊಲೀಸ್
ಬೆಂಗಳೂರು:ಜುಲೈ, 25: ಅತ್ಯಾಚಾರ ಪ್ರಕರಣದಲ್ಲಿ ಜೀವಿತಾವಧಿ ಶಿಕ್ಷೆಗೆ ಗುರಿಯಾಗಿ ಪ್ರಜ್ವಲ್ ರೇವಣ್ಣ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಇನ್ನೊಂದೆಡೆ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ ಫೋಟೋ ಹಾಗೂ ವಿಡಿಯೋಗಳನ್ನು ಪೆನ್ ಡ್ರೈವ್ ಮೂಲಕ ಹಂಚಿದವರಿಗೂ ಸಂಕಷ್ಟ ಎದುರಾಗಿದೆ. 8 ಆರೋಪಿಗಳಿಗೆ ಸಮನ್ಸ್ ಜಾರಿಗೆ ಬೆಂಗಳೂರಿನ 42ನೇ ಎಸಿಜೆಎಂ
ಬೆಂಗಳೂರು: ವಯೋಸಹಜ ಅನಾರೋಗ್ಯವಿದ್ದು ತಮ್ಮ ಪುತ್ರಿಯರಿಗೆ ತಾವು ಹೊರೆಯಾಗುತ್ತಿದ್ದೇವೆ ಎಂಬ ಆತಂಕದಿಂದ ವೃದ್ಧ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಬಸವೇಶ್ವರನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಂಜುನಾಥನಗರದ ಬಾಡಿಗೆ ಮನೆಯಲ್ಲಿ ನಡೆದಿದೆ. ಮೃತರನ್ನು ಈಶ್ವರಾಚಾರ್ (73ವ) ಹಾಗೂ ಅವರ ಪತ್ನಿ ಗೌರಿ (66ವ) ಎಂದು ಗುರುತಿಸಲಾಗಿದೆ. ನಿನ್ನೆ ಗುರುವಾರ ಬೆಳಗ್ಗೆ ಮಕ್ಕಳು
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ Locanto ಆ್ಯಪ್ ಮೂಲಕ ಹುಡುಗಿಯನ್ನು ಭೇಟಿ ಮಾಡಿಸುವ ಆಸೆ ತೋರಿಸಿ ವ್ಯಕ್ತಿಯೊಬ್ಬರನ್ನು ಅಪಹರಿಸಿ, ಸುಲಿಗೆ ಮಾಡಿದ ಆರೋಪದ ಮೇಲೆ 11 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಚೇತನ್ ಮನು, ಶಾಬು, ಮಂಜುನಾಥ, ಜಯಕುಮಾರ್, ಅರುಣ ಕೀರ್ತಿ, ಕಾಂತ ರಾಜು, ಸಂದೀಪ್ ಎಂದು ಗುರುತಿಸಲಾಗಿದೆ. ಇನ್ನು
ಬೆಂಗಳೂರು, ಜುಲೈ 16: ಅಣ್ಣನ ಜೊತೆ ಮದುವೆ ಆಗಲು ನಿರಾಕರಿಸಿದ್ದಕ್ಕೆ ತಮ್ಮನಿಂದ ಚಾಕು ಇರಿತಕ್ಕೆ ಒಳಗಾಗಿದ್ದ ಯುವತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಅಮೃತಾ ಮೃತ ದುರ್ದೈವಿಯಾಗಿದ್ದು, ಈಕೆಗೆ ಜು.13ರಂದು ಬೆಂಗಳೂರಿನ HAL ರಸ್ತೆಯ ಕೋಡಿಹಳ್ಳಿಯಲ್ಲಿ ಸೂರ್ಯ ಎಂಬಾತ ಚಾಕು ಇರಿದಿದ್ದ. ಈ ವೇಳೆ ಗಂಭೀರ ಗಾಯಗೊಂಡಿದ್ದ