.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಡೆನ್ವರ್: ಅಮೆರಿಕನ್ ಏರ್‌ಲೈನ್ಸ್ ವಿಮಾನ ಡೆನ್ವರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿದಾಗ ಬೆಂಕಿ ಕಾಣಿಸಿಕೊಂಡು ಹನ್ನೆರಡು ಮಂದಿ ಪ್ರಯಾಣಿಕರನ್ನು ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ದಿರುವ ಘಟನೆ ನಡೆದಿದೆ. ಬೆಂಕಿ ಹೊತ್ತಿಕೊಂಡ ಕೂಡಲೇ ಪ್ರಯಾಣಿಕರು ಬೇಗನೆ ಸ್ಥಳಾಂತರಗೊಳ್ಳಲು ಸ್ಲೈಡ್‌ಗಳನ್ನು ನಿಯೋಜಿಸಲಾಯಿತು. ಭಾರತೀಯ ಕಾಲಮಾನ ಪ್ರಕಾರ, ನಿನ್ನೆ ಸಾಯಂಕಾಲ ಈ ಘಟನೆ ಸಂಭವಿಸಿದ್ದು, ಡೆನ್ವರ್ ಅಂತಾರಾಷ್ಟ್ರೀಯ

ಬೆಂಗಳೂರು: ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಗುತ್ತಿದೆ. ಕಂದಾಯ ಗುಪ್ತಚರ ನಿರ್ದೇಶನಾಲಯ ತನಿಖೆಯಲ್ಲಿ ಹೊಸ ಹೊಸ ವಿಚಾರಗಳು ಬಯಲಾಗುತ್ತಿದೆ. ಇದೇ ವೇಳೆ, ರನ್ಯಾ ಪ್ರೋಟೋಕಾಲ್‌ಗೆ ಸಂಬಂಧಿಸಿ ಪ್ರೋಟೋಕಾಲ್ ಅಧಿಕಾರಿ ನೀಡಿದ್ದ ಹೇಳಿಕೆಯೂ ಬಯಲಾಗಿದೆ. ಮಾರ್ಚ್ 1ರಂದು ವಿದೇಶಿ ನಂಬರ್‌ನಿಂದ ನನಗೆ ಕರೆ ಬಂದಿತ್ತು. ಚಿನ್ನ

ರಾಜ್ಯ ಕರಾವಳಿಯಲ್ಲಿ ಬಿಸಿಗಾಳಿಯ ಜೊತೆ ಉಷ್ಣಾಂಶ ಏರಿಕೆಯಾಗಿ ವಾತಾವರಣ ಬೆಂಕಿ ಕೆಂಡದಂತಾಗಿದೆ. ಈ ನಡುವೆ ಸಮುದ್ರದಲ್ಲಿಯು ತಾಪಮಾನ ಹೆಚ್ಚಾಗಿ ಮತ್ಸ್ಯಕ್ಷಾಮ ಉಂಟಾಗಿದೆ. ಮನುಷ್ಯರಂತೆ ಮೀನುಗಳು ಸಹ ತಂಪಾದ ಸ್ಥಳ ಹುಡುಕಿಕೊಂಡು ಹೋದುದರ ಪರಿಣಾಮ ಸಾವಿರಾರು ಮೀನುಗಾರಿಕಾ ಬೋಟ್‌ಗಳು ಬಂದರಿನಲ್ಲೇ ಲಂಗರು ಹಾಕಿದೆ. ಕಡಲನಗರಿ ಮಂಗಳೂರಿನಲ್ಲಿ ಹೊರಗೆ ಕಾಲಿಟ್ಟರೆ ಬಿಸಿ ಬಿಸಿ

ಬೆಂಗಳೂರು: ಮುಖ್ಯಮಂತ್ರಿ ಹುದ್ದೆ ಮತ್ತು ಕೆಪಿಸಿಸಿ ಅಧ್ಯಕ್ಷರು ಸ್ಥಾನ ಬದಲಾವಣೆ ವಿಚಾರವಾಗಿ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಆಂತರಿಕ ಕಚ್ಚಾಟದ ನಡುವೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹುದ್ದೆ ಬಿಟ್ಟುಕೊಡುವ ವಿಚಾರಕ್ಕೆ ತೆರೆ ಎಳೆದಂತೆ ಕಾಣುತ್ತಿದೆ. ಹೌದು ಇಂದು ಬಿಜೆಪಿ ಶಾಸಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುವಾಗ ವಿರೋಧ ಪಕ್ಷದ ನಾಯಕ ಆರ್

ಬೆಂಗಳೂರು: ಬಳ್ಳಾರಿಯ ವ್ಯಾಸನಕೆರೆ ಗಣಿಯಿಂದ ಅಕ್ರಮ ಅದಿರು ಸಾಗಣೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಆನಂದ ಸಿಂಗ್ ಮತ್ತು ಗೋವಾದ ಹಾಲಿ ಸಚಿವ ರೋಹನ್ ಅಶೋಕ್ ಖಾವುಂತೆ ಸೇರಿದಂತೆ ಇತರರ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ರದ್ದುಪಡಿಸಿದೆ. ಈ ಸಂಬಂಧ ಕಾಯ್ದಿರಿಸಿದ್ದ ಆದೇಶವನ್ನು ಜನಪ್ರತಿನಿಧಿಗಳ ವಿಶೇಷ

ಬೆಂಗಳೂರು:ಮಾರ್ಚ್ 11: ನಟಿ ರನ್ಯಾ ರಾವ್ ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ್ದ ಪ್ರಕರಣ ಸಂಬಂಧ ಇದೀಗ ಆಕೆಯ ಮಲತಂದೆ ಡಿಜಿಪಿ ರಾಮಚಂದ್ರ ರಾವ್ ಅವರಿಗೂ ಸಂಕಷ್ಟ ಎದುರಾಗಿದೆ. ನಟಿ ರನ್ಯಾಗೆ ವಿಮಾನ ನಿಲ್ದಾಣದಲ್ಲಿ ಪ್ರೋಟೋಕಾಲ್ ನೀಡಿದ ಬಗ್ಗೆ ತನಿಖೆ ನಡೆಸಿ ಒಂದು ವಾರದ ಒಳಗೆ ವರದಿ ಸಲ್ಲಿಸುವಂತೆ

ಬೆಂಗಳೂರು:ಮಾರ್ಚ್​ 10: ಕುಂಭಮೇಳ ಪ್ರವಾಸ ಹೆಸರಲ್ಲಿ 100ಕ್ಕೂ ಹೆಚ್ಚು ಜನರಿಂದ ಹಣ ಪಡೆದು ಲಕ್ಷಾಂತರ ರೂಪಾಯಿ ವಂಚನೆ ಮಾಡಿದ್ದ ಆರೋಪಿಯನ್ನು ಗೋವಿಂದರಾಜನಗರ ಪೊಲೀಸರು ಬಂಧಿಸಿದ್ದಾರೆ. ರಾಘವೇಂದ್ರ ರಾವ್ ಬಂಧಿತ ಆರೋಪಿ. ಪಾಂಚಜನ್ಯ ಟೂರ್ಸ್ ಆ್ಯಂಡ್​ ಟ್ರಾವೆಲ್ಸ್​ನಿಂದ ಅಯೋಧ್ಯೆ, ಕಾಶಿ, ಪ್ರಯಾಗ್​ರಾಜ್ , ವಾರಣಾಸಿ ಸೇರಿಂದತೆ ವಿವಿಧ ತೀರ್ಥ ಕ್ಷೇತ್ರಗಳಿಗೆ

ಬೆಂಗಳೂರು:ಮಾರ್ಚ್​, 09: ಸ್ಯಾಂಡಲ್‌ವುಡ್‌ ನಟಿ ರನ್ಯಾ ರಾವ್‌ ಬಂಧನ ಹಾಗೂ ದುಬೈನಿಂದ ಚಿನ್ನ ಕಳ್ಳ ಸಾಗಣೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಚಿನ್ನ ಕಳ್ಳ ಸಾಗಣೆ ಮಾಡಿ ಬಂಧನಕ್ಕೆ ಒಳಗಾಗಿರುವ ನಟಿ ರನ್ಯಾ ರಾವ್ ಪ್ರಕರಣವನ್ನು ಡಿಆರ್​ಐ ಅಧಿಕಾರಿಗಳು ತನಿಖೆ ತೀವ್ರಗೊಳಿಸಿದ್ದು, ಈ ವೇಳೆ ಬಗೆದಷ್ಟು ಹಲವು ಕುತೂಹಲಕಾರಿ

ಚಿತ್ರದುರ್ಗ:ಮಾರ್ಚ್​ 09: ಲಾರಿ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ತಾಲೂಕಿನ ಸಿಬಾರ ಗ್ರಾಮದ ಬಳಿ ಇಂದು ಮಾರ್ಚ್​ 09 ಈ ದುರ್ಘಟನೆ ಸಂಭವಿಸಿದೆ. ಬೆಂಗಳೂರು ಮೂಲದ ಬಿಎಂಟಿಸಿ ನಿವೃತ್ತ ನೌಕರ ಶಾಂತಮೂರ್ತಿ(60), ವಿದ್ಯಾರಣ್ಯಪುರದ ರುದ್ರಸ್ವಾಮಿ(52), ಬೆಂಗಳೂರು ಉತ್ತರದ ಈರಣ್ಣ ಬಡಾವಣೆಯ

ಚಿಕ್ಕಬಳ್ಳಾಪುರ:ಮಾರ್ಚ್​ 09: ಖಾಸಗಿ ಬಸ್‌ವೊಂದು ಡಿಕ್ಕಿಯಾದ ಪರಿಣಾಮ ಕಾರು ಹೊತ್ತಿ ಉರಿದಿದ್ದು, ಘಟನೆಯಲ್ಲಿ ಇಬ್ಬರು ಸಜೀವ ದಹನವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೋಪಲ್ಲಿ ಗೇಟ್ ಬಳಿ ನಡೆದಿದೆ. ಕಾರಿನಲ್ಲಿದ್ದ ಓರ್ವ ಮಹಿಳೆ ಹಾಗೂ ಓರ್ವ ಪುರುಷ ಸಜೀವದಹನವಾಗಿದ್ದು, ಆಂಧ್ರ ಮೂಲದ ಧನಂಜಯ ರೆಡ್ಡಿ(31), ಕಲಾವತಿ(35) ಮೃತರು