.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಪಣಜಿ/ಬೆಂಗಳೂರು:ಮಾರ್ಚ್,​ 09: 11.6ಕೋಟಿ ರೂ. ಮೌಲ್ಯದ ಡ್ರಗ್ಸ್ ಸಾಗಿಸುತ್ತಿದ್ದ ಆರೋಪದ ಮೇಲೆ ಬೆಂಗಳೂರು ಮೂಲದ 23 ವರ್ಷದ ಯುವಕನನ್ನು ಗೋವಾ ಪೊಲೀಸರು ಶನಿವಾರ (ಮಾರ್ಚ್​.08) ಬಂಧಿಸಿದ್ದಾರೆ. ಯುವಕನ ಬಳಿ ಇದ್ದ 11 ಕೆಜಿಗಿಂತ ಹೆಚ್ಚು ಗಾಂಜಾವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ ಎಂದು ವರದಿಯಾಗಿದೆ. ಗೋವಾ ಪೊಲೀಸರ ಪ್ರಕಾರ, ಮಾದಕ

ಕಲಬುರಗಿ, ಮಾರ್ಚ್​​ 07: ಎರಡು ಬೈಕ್​ಗಳು (bike) ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಯುವಕರು ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಸೇಡಂ ತಾಲೂಕಿನ ಆಬಾಳ (ಟಿ) ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದೆ. ಸಿದ್ದು, ಸರೇಶ್ ರೆಡ್ಡಿ, ಮಲ್ಲು ಪೂಜಾರಿ ಮತ್ತು ಪ್ರಕಾಶ್ ಪೂಜಾರಿ ಮೃತರು. ಸೇಡಂನಿಂದ ಆಬಾಳ್ ಕಡೆ ಹೊರಟಿದ್ದ ಒಂದು ಬೈಕ್​​ಗೆ ಎದುರಿಗೆ ಬಂದ

ಬೆಂಗಳೂರು:ಮಾರ್ಚ್​, 07: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ  ಪತ್ನಿ ಪಾರ್ವತಿ  ಹಾಗೂ ಸಚಿವ ಭೈರತಿ ಸುರೇಶ್​ಗೆ ಇಡಿ ನೀಡಿದ್ದ ಸಮನ್ಸ್​ ರದ್ದುಗೊಳಿಸಿ ಹೈಕೋರ್ಟ್ ​ ಆದೇಶ ಹೊರಡಿಸಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಹಾಜರಾಗುವಂತೆ ಪಾರ್ವತಿ ಹಾಗೂ ಭೈರತಿ ಸುರೇಶ್​ಗೆ ಇಡಿ ಸಮನ್ಸ್​ ಜಾರಿ ಮಾಡಿತ್ತು.

ಬೆಂಗಳೂರು: ರಾಜ್ಯದ ಅಭಿವೃದ್ಧಿಯ ವೇಗವನ್ನು ಚುರುಕುಗೊಳಿಸುವುದರಲ್ಲಿ ಮತ್ತು ಹಣಕಾಸು ವ್ಯವಸ್ಥೆಯನ್ನು ಇನ್ನಷ್ಟು ಸದೃಢಗೊಳಿಸುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೋಮವಾರ ಹೇಳಿದ್ದಾರೆ. ಬಜೆಟ್ ಅಧಿವೇಶನದ ಮೊದಲ ದಿನವಾದ ಇಂದು ವಿಧಾನಮಂಡಲದ ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಿದ ರಾಜ್ಯಪಾಲರು, ಮಹಾತ್ಮಾ ಗಾಂಧಿಯವರು ಹೇಳಿದಂತೆ ಆಡಳಿತವನ್ನು ಅಂತಿಮ ವ್ಯಕ್ತಿಯ

ಹಂಪಿ: ವಿಜಯನಗರದ ಗತವೈಭವ ಸಾರವ 3 ದಿನಗಳ ಹಂಪಿ ಉತ್ಸವಕ್ಕೆ ಕನ್ನಡ ಮತ್ತು ಸಾಂಸ್ಕೃತಿಕ ಸಚಿವ ಶಿವರಾಜ್ ತಂಗಡಗಿ ಅವರ ಸಮ್ಮುಖದಲ್ಲಿ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಶುಕ್ರವಾರ ವಿಧ್ಯುಕ್ತ ಚಾಲನೆ ನೀಡಿದರು. ಹಂಪಿ ಉತ್ಸವದ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬರಬೇಕಿತ್ತು,ಆದರೆ ಮಂಡಿನೋವಿಂದ ಬಳಲುತ್ತಿರುವ

ಚಾಮರಾಜನಗರ: ಕಾರು ಮತ್ತು ಟಿಪ್ಪರ್ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಮೃತಪಟ್ಟ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದೆ. ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಬಳಿಯ ಮುಖ್ಯರಸ್ತೆಯಲ್ಲಿ ಇಂದು ಬೆಳಗ್ಗೆ ಟಿಪ್ಪರ್ ಹಾಗೂ ಕಾರು ನಡುವೆ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ

ಕಲಬುರಗಿ: ದೇಶದ ವಿವಿಧ ವಿಶ್ವವಿದ್ಯಾಲಯಗಳ ನಕಲಿ ಅಂಕಪಟ್ಟಿ ತಯಾರಿಸಿ ನಿರುದ್ಯೋಗಿ ಯುವಕರಿಗೆ ಮಾರಾಟ ಮಾಡುತ್ತಿದ್ದ ಕಿಂಗ್ ಪಿನ್​​ನನ್ನು ಕಲಬುರಗಿ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ದೇಹಲಿ ಮೂಲದ ರಾಜೀವ ಸಿಂಗ್ ಆರೋರಾ ಎಂದು ಗುರುತಿಸಲಾಗಿದ್ದು, ಕಲಬುರಗಿ ಪೊಲೀಸರು ದೆಹಲಿಯ ರಾಮಪಾರ್ಕ್ ಅಪಾರ್ಟ್ಮೆಂಟ್ ದ್ವಾರಕ್ ಮೋಡ್​ನಲ್ಲಿ ಬಂಧಿಸಿದ್ದಾರೆ. ರಾಜೀವ ಸಿಂಗ್ ಆರೋರಾ

ಬೆಂಗಳೂರು: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್‌ಡಿ ಕುಮಾರಸ್ವಾಮಿ ಭಾಗಿಯಾಗಿದ್ದಾರೆ ಎನ್ನಲಾದ ಅಕ್ರಮ ಗಣಿಗಾರಿಕೆ ಪ್ರಕರಣಗಳ ತನಿಖೆ ನಡೆಸುತ್ತಿರುವ ಲೋಕಾಯುಕ್ತ ವಿಶೇಷ ತನಿಖಾ ತಂಡ (ಎಸ್‌ಐಟಿ) ಪ್ರಾಸಿಕ್ಯೂಷನ್ ಅನುಮತಿಗೆ ಮತ್ತೊಮ್ಮೆ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. ಕಳೆದ ಏಳು ತಿಂಗಳ ಹಿಂದೆ ರಾಜ್ಯಪಾಲರಿಗೆ ಮನವಿ ಮಾಡಿದ್ದರು. ಈ ವೇಳೆ

ನವದೆಹಲಿ: ಬಹುಕೋಟಿ ರೂಪಾಯಿ ಕ್ರಿಪ್ಟೊ ಕರೆನ್ಸಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಬೆಂಗಳೂರು ಸೇರಿ ದೇಶದ 60 ಕಡೆಗಳಲ್ಲಿ ನಿನ್ನೆ ಮಂಗಳವಾರ ಸಾಯಂಕಾಲ ಶೋಧ ನಡೆಸಿದೆ. ಗೇನ್ ಬಿಟ್ ಕಾಯಿನ್ ಕ್ರಿಪ್ಟೊ ಕರೆನ್ಸಿ ಹಗರಣಕ್ಕೆ ಸಂಬಂಧಿಸಿ ಬೆಂಗಳೂರು, ಪುಣೆ, ಚಂಡೀಗಡ, ದೆಹಲಿ ಎನ್‌ಸಿಆರ್, ನಾಂದೇಡ್, ಕೊಲ್ಲಾಪುರ ಸೇರಿದಂತೆ ಹಲವೆಡೆ ಸಿಬಿಐ ದಾಳಿ ನಡೆಸಿ

ನವದೆಹಲಿ: ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಯುವ ಜನಾಂಗದ ವಿದ್ಯಾರ್ಥಿ ವೇತನವನ್ನು ಕೇಂದ್ರ ಸರ್ಕಾರ ಕಿತ್ತುಕೊಂಡಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಆರೋಪಿಸಿದ್ದಾರೆ. ಕೇಂದ್ರ ಸರ್ಕಾರದ “ಸಬ್ಕಾ ಸಾಥ್, ಸಬ್ಕಾ ವಿಕಾಸ್” ಘೋಷಣೆಯು ದುರ್ಬಲ ವರ್ಗಗಳ ಆಶೋತ್ತರಗಳನ್ನು ಅಣಕಿಸುತ್ತದೆ ಎಂದು ಹೇಳಿದ್ದಾರೆ. ದೇಶದ ದುರ್ಬಲ ವರ್ಗಗಳ