ಬೆಂಗಳೂರು, (ನವೆಂಬರ್ 12): ಬಿಜೆಪಿ ವಿರುದ್ಧ ಕೊರೊನಾಸ್ತ್ರ ಹೂಡಿದ್ದ ಕಾಂಗ್ರೆಸ್, ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ ಕುನ್ನಾ ಅವರ ನೇತೃತ್ವದಲ್ಲಿ ಆಯೋಗ ರಚಿಸಿದ್ದು, ಈ ಆಯೋಗ ಮಧ್ಯಂತರ ವರದಿ ನೀಡಿದೆ. ಈ ವರದಿ ಆಧರಿಸಿ ಆಗ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ, ಮಾಜಿ ಆರೋಗ್ಯ ಸಚಿವ ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್ಗೆ
ಬೆಂಗಳೂರು: ರಸ್ತೆ ಬದಿ ನಿಂತು ಜಗಳವಾಡುತ್ತಿದ್ದವರಿಗೆ ವೋಲ್ವೋ ಬಸ್ ಡಿಕ್ಕಿ ಹೊಡೆದಿದ್ದು, ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಬೆಂಗಳೂರಿನ ಯಲಹಂಕ ಮೇಲ್ಸೇತುವೆಯಲ್ಲಿ ಮಂಗಳವಾರ ನಡೆದಿದೆ. ಯಲಹಂಕ ಮೇಲ್ಸೇತುವೆ ಮೇಲೆ ಇನೋವಾ ಕಾರಿಗೆ ಮೊದಲು ಸಿಮೆಂಟ್ ಲಾರಿ ಡಿಕ್ಕಿ ಹೊಡೆದಿದೆ. ಈ ವೇಳೆ ಮೇಲ್ಸೇತುವೆ ಮೇಲೆ ಇಬ್ಬರು ಬಲಭಾಗದಲ್ಲಿ ನಿಂತು
ಬೆಂಗಳೂರು, ನವೆಂಬರ್ 12: ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಧಾರವಾಡದ ಮೂರು ಕಡೆ, ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಎರಡು, ಗದಗ ಜಿಲ್ಲೆ ನರಗುಂದದಲ್ಲಿ ಒಂದು, ಬೀದರ್, ದಾವಣಗೆರೆ ಮತ್ತು ಮೈಸೂರಿನ ಒಂದು ಕಡೆ ದಾಳಿ ಮಾಡಿ, ಪರೀಶಲನೆ
ಚೆನ್ನೈ: ಚೆನ್ನೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ರಾತ್ರಿ ಸಿಂಗಾಪುರದಿಂದ ಬಂದಿಳಿದ 25 ಪ್ರಯಾಣಿಕರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ಮತ್ತು ಚೆನ್ನೈ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದು, ರೂ. 15 ಕೋಟಿ ಮೌಲ್ಯದ 19.5 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಗುಪ್ತಚರ ಮಾಹಿತಿ ಆಧಾರಿಸಿ ಈ ಕಾರ್ಯಾಚರಣೆ ನಡೆಸಲಾಯಿತು. ಸ್ಕೂಟ್ ಏರ್ಲೈನ್ಸ್
ಚಿಕ್ಕಮಗಳೂರು, ನವೆಂಬರ್ 12: ಕಾಫಿನಾಡು ಚಿಕ್ಕಮಗಳೂರಿನಲ್ಲಿ ದಶಕದ ಬಳಿಕ ನಕ್ಸಲ್ ಚಟುವಟಿಕೆ ಆರಂಭವಾಗಿ ಎಂಬ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಆ್ಯಂಟಿ ನಕ್ಸಲ್ ಫೋರ್ಸ್ ಮತ್ತು ಪೊಲೀಸರು ತಪಾಸಣೆಗೆ ಇಳಿದಿದ್ದಾರೆ. ಈ ವೇಳೆ ಕೊಪ್ಪ ತಾಲೂಕಿನ ಕಡೆಗುಂಡಿ ಗ್ರಾಮದ ಸುಬ್ಬೆಗೌಡ ಎಂಬುವರ ಮನೆಯೊಂದರಲ್ಲಿ 3 ಬಂದೂಕು ಪತ್ತೆಯಾಗಿವೆ. ಈ
ರಾಯಚೂರು:ನ,11: ಕರ್ನಾಟಕ ಬಿಜೆಪಿಯಲ್ಲಿ ಮಹತ್ವದ ರಾಜಕೀಯ ಬೆಳವಣಿಗಳು ನಡೆದಿವೆ. ವಿಜಯೇಂದ್ರ ವಿರೋಧಿ ಬಣ ಮತ್ತಷ್ಟು ಬಲಿಷ್ಠವಾಗಿದ್ದು, ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಇನ್ನಿಲ್ಲದ ಕಸರತ್ತು ನಡೆಸಿದೆ. ಈಗಾಗಲೇ ಹಲವು ಸಭೆಗಳನ್ನು ಮಾಡಿ ತಮ್ಮ ಬೇಡಿಕೆಯನ್ನು ಹೈಕಮಾಂಡ್ಗೆ ರವಾನಿಸಿದೆ. ಹೀಗಾಗಿ ಡಿಸೆಂಬರ್ ಅಥವಾ ಜನವರಿಯಲ್ಲಿ ವಿಜಯೇಂದ್ರ ಬದಲಾವಣೆಯಾಗುತ್ತೆ ಎನ್ನುವ ಚರ್ಚೆಗಳು
ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಜೈಲು ಪಾಲಾದ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್ ಜಾಮೀನು ಅರ್ಜಿಯನ್ನು ವಜಾ ಮಾಡಿದೆ. ಕಳೆದ ಅ. 21ರಂದು ಪ್ರಜ್ವಲ್ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ವಜಾಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.
ಬೆಂಗಳೂರು, ನವೆಂಬರ್ 09: ಚಿನ್ನದ ವ್ಯಾಪಾರಿ ಸುರೇಂದ್ರ ಕುಮಾರ್ ಜೈನ್ ಅವರ ಜ್ಯುವೆಲರಿ ಶಾಪ್ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿದ್ದ ವ್ಯಕ್ತಿ ವ್ಯಾಪಾರಿಯ ಮನೆಯಲ್ಲಿ ಬರೋಬ್ಬರಿ 15.15 ಕೋಟಿ ರೂ. ಮೌಲ್ಯದ 18.4 ಕೆ.ಜಿಯ ಚಿನ್ನಾಭರಣ ಕದ್ದು ಪರಾರಿಯಾಗಿರುವಂತಹ ಘಟನೆ ವಿಜಯನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನ.7ರಂದು ಊರಿನಿಂದ ವಾಪಸಾದಾಗ ಕಳ್ಳತನ ಬೆಳಕಿಗೆ
ಕಲಬುರಗಿ, ನವೆಂಬರ್ 09: ಕಮಲಾಪುರ ತಾಲೂಕಿನ ಮರಗುತ್ತಿ ಕ್ರಾಸ್ ಬಳಿ ಮಹಿಂದ್ರಾ ಪಿಕಪ್ ಗೂಡ್ಸ್ ವಾಹನ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟಿದ್ದಾರೆ. ಹೈದರಾಬಾದ್ ಮೂಲದ ಭಾರ್ಗವ ಕೃಷ್ಣ (55), ಸಂಗೀತಾ (45), ಉತ್ತಮ್ ರಾಘವನ್ (28) ಮತ್ತು ಕಾರು ಚಾಲಕ ಮೃತ ದುರ್ದೈವಿಗಳು. ಗೂಡ್ಸ್
ಉಡುಪಿ:ಉಡುಪಿ ಶ್ರೀಕೃಷ್ಣಮಠದಲ್ಲಿ ವರ್ಷ೦ಪ್ರತಿವಾಡಿಕೆಯ೦ತೆ ನಡೆಯುವ ಲಕ್ಷದೀಪೋತ್ಸವವು ಈ ಬಾರಿ ಉತ್ಥಾನದ್ವಾದಶಿಯ ದಿನವಾದ ನವೆ೦ಬರ್ 13ರಿ೦ದ15ರವರೆಗೆ ಜರಗಲಿದೆ.ಪರ್ಯಾಯ ಶ್ರೀಪುತ್ತಿಗೆ ಮಠದ ಉಭಯಶ್ರೀಗಳ ಉಸ್ತುವಾರಿಯಲ್ಲಿ ಈ ಬಾರಿಯ ಲಕ್ಷದೀಪೋತ್ಸವವು ನಡೆಯಲಿದ್ದು ಲಕ್ಷದೀಪೋತ್ಸವಕ್ಕೆ ಹಣತೆಯನ್ನು ಇಡಲು ಬೇಕಾಗುವ ಅಟ್ಟಳಿಗೆಯನ್ನು ನಿರ್ಮಿಸುವ ಕೆಲಸವು ಅತೀವೇಗದಿ೦ದ ಜರಗುತ್ತಿದೆ.ರಥಬೀದಿಯ ಸುತ್ತಲೂ ಗುಜ್ಜಿಯನ್ನು ಊರಲಾಗಿದೆ. ಅದೇ ರೀತಿಯಲ್ಲಿ ಉತ್ಸವಕ್ಕೆ ಬೇಕಾಗುವ