....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಚಿಕ್ಕಮಗಳೂರು: ರಸ್ತೆ ಅಪಘಾತವನ್ನೇ ನೆಪವಾಗಿಟ್ಟುಕೊಂಡು ದರ್ಗಾಕ್ಕೆ ಆಗಮಿಸುತ್ತಿದ್ದವರ ಕಾರನ್ನು ಅಡ್ಡಗಟ್ಟಿ ಬಜರಂಗದಳದ ಕಾರ್ಯಕರ್ತರೆನ್ನಲಾದ ತಂಡವೊಂದು ಹಲ್ಲೆ ನಡೆಸಿದ ಘಟನೆ ಶೃಂಗೇರಿಯಲ್ಲಿ ರವಿವಾರ ರಾತ್ರಿ ನಡೆದಿರುವುದು ವರದಿಯಾಗಿದೆ. ಹಲ್ಲೆಯಿಂದ ಗಾಯಗೊಂಡವರನ್ನು ಶೃಂಗೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಪ್ಪ ಮೂಲದ ಕುಟುಂಬವೊಂದು ಕಳೆದ ರಾತ್ರಿ ಮೂರು ಕಾರುಗಳಲ್ಲಿ ಶೃಂಗೇರಿ ಪಟ್ಟಣದಲ್ಲಿನ ದರ್ಗಾಕ್ಕೆ ಭೇಟಿ ನೀಡುವ ಉದ್ದೇಶದಿಂದ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಸೋಮವಾರ ಮತ್ತೆ ನೋಟಿಸ್ ನೀಡಿದೆ. ಈ ಹಿಂದೆಯೂ ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೋಟಿಸ್‌ ನೀಡಿತ್ತು ಮತ್ತೆ ಅವರು

ಧಾರವಾಡ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ(ಇಡಿ)ದ ನೋಟಿಸ್​ ಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ಸೋಮವಾರ ವಿಸ್ತರಿಸಿದೆ. ಇಡಿ ಸಮನ್ಸ್​ ರದ್ದು ಕೋರಿ ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ

ಬೆಂಗಳೂರು: ಆಸ್ತಿ ಖರೀದಿ, ಮಾರಾಟ ಸೇರಿ ನೋಂದಣಿ ಪ್ರಕ್ರಿಯೆಗೆ ಬಳಸುವ ಕಾವೇರಿ 2.0 ಸಾಫ್ಟ್​​​​ವೇರ್ ಹ್ಯಾಕ್ ಆಗಿರುವ ಬೆಳವಣಿಗೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಶನಿವಾರ ತಿಳಿಸಿದೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, 2.0 ಸಾಫ್ಟ್​​​​ವೇರ್

ಯುವಜನತೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿರುವ ಹಠಾತ್ ಸಾವು ಪ್ರಕರಣಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಪ್ರಕರಣಗಳ ಬಗ್ಗೆ ತನಿಖೆ ನಡೆಸುವುದಕ್ಕೆ ರಾಜ್ಯ ಸರ್ಕಾರ ತಜ್ಞರ ಸಮಿತಿಯೊಂದನ್ನು ರಚಿಸಿದೆ. ಸ್ವತಃ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಕೊವಿಡ್ ಅಥವಾ ಕೊವಿಡ್ ಲಸಿಕೆಯ ಅಡ್ಡಪರಿಣಾಮದಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ

ಬೆಂಗಳೂರು, ಫೆಬ್ರವರಿ 7: ಲಕ್ಕಿ ಭಾಸ್ಕರ್ ತೆಲಗು ಸಿನಿಮಾದಲ್ಲಿ ನಾಯಕ‌ ನಟ ಬ್ಯಾಂಕ್ ಉದ್ಯೋಗಿ. ಬ್ಯಾಂಕ್​ನಿಂದ ಹಣ ತೆಗೆದುಕೊಂಡು ಹೋಗುತ್ತಿದ್ದ ನಾಯಕ ಅದನ್ನು ಬೇರೆ ಬೇರೆ ವ್ಯವಹಾರಕ್ಕೆ ಬಳಸಿಕೊಳ್ಳುತ್ತಿದ್ದ. ಅದರಿಂದ ಬಂದ ಲಾಭದ ದುಡ್ಡನ್ನು ಮತ್ತೆ ಬ್ಯಾಂಕ್ ಖಜಾನೆಗೇ ತಂದಿಡುತ್ತಿದ್ದ. ಅದೇ ರೀತಿ ಮಾಡಿ ಶ್ರೀಮಂತನಾಗುತ್ತಾನೆ. ಇದು ಸಿನಿಮಾ

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಬೇಸತ್ತು ಅನೇಕರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅದೆಷ್ಟೋ ಜನರು ಬೀದಿಗೆ ಬಿದ್ದಿದ್ದರು. ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಜನರು ರೋಸಿ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ ಮೂಲಕ ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಮೂಗುದಾರ ಹಾಕಲು ರಾಜ್ಯ ಸರ್ಕಾರ ಹೊರಟಿತ್ತು. ಆದರೆ, ಇದೀಗ

ಹುಬ್ಬಳ್ಳಿ: ಅವಳಿ ನಗರ ಹುಬ್ಬಳ್ಳಿ ಮತ್ತು ಧಾರವಾಡದಲ್ಲಿ ದರೋಡೆ ಮಾಡಿ ಪೊಲೀಸರಿಗೆ ಸಿಗದೇ ಪರಾರಿಯಾಗುತ್ತಿದ್ದ ದರೋಡೆಕೋರರ ಕಾಲಿಗೆ ಗುಂಡಿಕ್ಕಿ ಪೊಲೀಸರು ಬಂಧಿಸಿದ್ದಾರೆ. ದರೋಡೆ ಮತ್ತು ಸುಲಿಗೆ ಪ್ರಕರಣಗಳಿಗೆ ಸಂಬಂಧಿಸಿದ ಇಬ್ಬರು ಆರೋಪಿಗಳನ್ನು ಪೊಲೀಸರು ಕಾಲಿಗೆ ಗುಂಡಿಕ್ಕಿ ಬಂಧಿಸಿದ ಘಟನೆ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ತಡರಾತ್ರಿ ನಡೆದಿದೆ. ಬಂಧಿತರನ್ನು ಗುಜರಾತ್

ಮೈಸೂರು:ಫೆ.3, ಮುಡಾ ಹಗರಣದ ಸಂಕಷ್ಟದಲ್ಲಿ ಸಿಲುಕಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಎ1 ಆರೋಪಿಯಾಗಿರುವ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದ ತನಿಖೆಯನ್ನು ಲೋಕಾಯಕ್ತ ಮಾಡಿದೆ. ಅಲ್ಲದೇ ಈ ಪ್ರಕರಣದಲ್ಲಿ ಇಡಿ ಸಹ ಪ್ರವೇಶ ಮಾಡಿದ್ದು, ಸಿದ್ದರಾಮಯ್ಯಗೆ ಆತಂಕಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಇದೀಗ ಸಿದ್ದರಾಮಯ್ಯ ವಿರುದ್ಧ ಬೇನಾಮಿ ಆಸ್ತಿ

ಮಂಡ್ಯ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ವಿಸಿ ನಾಲೆಗೆ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿ, ಇಬ್ಬರು ನಾಪತ್ತೆಯಾಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯದ ತಿಬ್ಬನಹಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಕಾರು ಬಿದ್ದು ಓರ್ವ ವ್ಯಕ್ತಿ ಸಾವಪ್ಪಿದ್ದಾರೆ. ಅಂತೆಯೇ ಈ ಘಟನೆಯಲ್ಲಿ