ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಹಾವೇರಿ, ನವೆಂಬರ್ 23: ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿಗೆ ಪ್ರತಿಷ್ಠೆಯ ಕಣವಾಗಿದ್ದ ಶಿಗ್ಗಾಂವಿಯಲ್ಲಿ ಬಿಜೆಪಿಯ ಭರತ್ ಬೊಮ್ಮಾಯಿಗೆ ಸೋಲಾಗಿದೆ. ಈ ಮೂಲಕ ಬೊಮ್ಮಾಯಿ ಕುಟುಂಬದ ಮೂರನೇ ತಲೆಮಾರು ವಿಧಾನಸಭೆ ಪ್ರವೇಶಿಸುವುದು ತಪ್ಪಿಹೋಗಿದೆ. ಬಂಡಾಯದ ಬಿಸಿಯ ನಡುವೆಯೂ ಸ್ಪರ್ಧಿಸಿದ್ದ ಕಾಂಗ್ರೆಸ್​ನ ಯಾಸಿರ್ ಅಹಮದ್​ ಖಾನ್​ ಪಠಾಣ್ ಗೆಲುವು ಸಾಧಿಸಿದ್ದಾರೆ. ಅಜ್ಜಂಪೀರ್ ಖಾದ್ರಿ

ಚಿತ್ರದುರ್ಗ: ಚಿತ್ರದುರ್ಗ ನಗರದ ಹೊಳಲ್ಕೆರೆ ರಸ್ತೆಯ ಬಳಿ ಅಕ್ರಮವಾಗಿ ಒಳನುಸುಳುವಿಕೆ ಮತ್ತು ನೆಲೆಸಿದ್ದಕ್ಕಾಗಿ ನವೆಂಬರ್ 18 ರಂದು 6 ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ. ಶೇಕ್ ಸೈಫುರ್ ರೋಹಮಾನ್, ಮುಹಮ್ಮದ್ ಸುಮನ್ ಹುಸೇನ್ ಅಲಿ, ಮಜರುಲ್, ಅಜೀಜುಲ್ ಶೇಕ್, ಮುಹಮ್ಮದ್ ಸಾಕಿಬ್ ಸಿಕ್ದರ್ ಮತ್ತು ಸನೋವರ್ ಹೊಸೈನ್ ಬಂಧಿತರು. ನವೆಂಬರ್ 18

ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹೆಬ್ರಿ ಕಬ್ವಿನಾಲೆಯ ಪೀತಬೈಲುವಿನಲ್ಲಿ ಪೊಲೀಸರು ಮತ್ತು ನಕ್ಸಲರ ನಡುವೆ ಗುಂಡಿನ ಕಾಳಗ ನಡೆದಿದ್ದು, ಈ ವೇಳೆ ಮೋಸ್ಟ್ ವಾಂಟೆಡ್ ನಕ್ಸಲ್ ಮುಖಂಡ ವಿಕ್ರಂ ಗೌಡ ಬಲಿಯಾಗಿದ್ದಾನೆಂದು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಕಳೆದ ಕೆಲವು ದಿನಗಳಿಂದ ಹೆಬ್ರಿ-ಕಾರ್ಕಳ ಪ್ರದೇಶದಲ್ಲಿ ನಕ್ಸಲರ ಓಡಾಟ ಹೆಚ್ಚಾಗಿತ್ತು.

ಉಡುಪಿ: ಜಿಲ್ಲಾ ನ್ಯಾಾಯಾಲಯದ ಆವರಣದಲ್ಲಿ ಉಡುಪಿ ನ್ಯಾಾಯಾಲಯ ಮತ್ತು ವಕೀಲರ ಸಂಘದ 125 ನೇ ವರ್ಷದ ಶತಮಾನೋತ್ತರ ರಜತ ಮಹೋತ್ಸವ ಕಾರ್ಯಕ್ರಮಕ್ಕೆೆ ಆಗಮಿಸಿದ ನ್ಯಾಾಯಾಧೀಶರು ಶ್ರೀಕೃಷ್ಣ ಮಠಕ್ಕೆೆ ರವಿವಾರ ಭೇಟಿ ನೀಡಿದರು. ಸುಪ್ರೀಂ ಕೋರ್ಟ್ ನ್ಯಾಾಯಮೂರ್ತಿ ಅರವಿಂದ್ ಕುಮಾರ್,ಹೈಕೋರ್ಟ್ ನ್ಯಾಾಯಮೂರ್ತಿ ಎನ್.ವಿ.ಅಂಜಾರಿಯಾ,ಹೈಕೋರ್ಟ್ ನ್ಯಾಾಯಾಧೀಶರಾದ ಎಂ.ಜಿ.ಉಮಾ,ರಾಮಚಂದ್ರ ಡಿ.ಹುದ್ದಾಾರ್, ಟಿ.ವೆಂಕಟೇಶ್ ನಾಯ್‌ಕ್‌, ಹೈಕೋರ್ಟ್

ನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆ ಇಂದಿನ ಅಗತ್ಯವಾಗಿದೆ ಎಂದು ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಅರವಿಂದ್ ಕುಮಾರ್ ಹೇಳಿದರು. ಭಾನುವಾರ ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ರಜತ ಮಹೋತ್ಸವ ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಉದ್ಘಾಟಿಸಿ ಮಾತನಾಡಿದರು. ನ್ಯಾಯಾಂಗದ ಪ್ರಕ್ರಿಯೆಗಳು ವರ್ಚುವಲ್ ಮೂಲಕ ನಡೆಸುವುದರಿಂದ ಕಕ್ಷಿದಾರರಿಗೆ ಪಾರದರ್ಶಕತೆ ತೋರ್ಪಡಿಸುವುದರ ಜೊತೆಗೆ

ಮಂಗಳೂರು: ಈಜುಕೊಳದಲ್ಲಿ ಮೂವರು ಯುವತಿಯರು ಮುಳುಗಿ ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ಮಂಗಳೂರು ಹೊರವಲಯದ ಉಚ್ಚಿಲ ಬೀಚ್ ಬಳಿಯ ಖಾಸಗಿ ಬೀಚ್ ರೆಸಾರ್ಟ್​ನಲ್ಲಿ ಭಾನುವಾರ ಮಧ್ಯಾಹ್ನ ಹೊತ್ತಿಗೆ ನಡೆದಿದೆ.   ಮಂಗಳೂರು ಹೊರವಲಯ ಉಚ್ಚಿಲ ಬೀಚ್ ಬಳಿಯ ರೆಸಾರ್ಟ್​ನ ಈಜುಕೊಳದಲ್ಲಿ ಈಜಾಡುವಾಗ ಏಕಾಏಕಿ ಮುಳುಗಿ ಮೂವರು ಯುವತಿಯರು ಮೃತಪಟ್ಟಿದ್ದು, ಮೃತಪಟ್ಟವರನ್ನು ಮೈಸೂರು ಕುರುಬರಹಳ್ಳಿಯ ನಾಲ್ಕನೇ

ಬೆಂಗಳೂರು: ಕಾರಿನಲ್ಲಿ ಸಂಪೂರ್ಣವಾಗಿ ಸುಟ್ಟು ಹೋಗಿರುವಂತಹ ಸ್ಥಿತಿಯಲ್ಲಿ ಉದ್ಯಮಿಯೊಬ್ಬರ ಮೃತದೇಹ ಹತ್ತೆಯಾಗಿರುವ ಘಟನೆ ಮುದ್ದಿನಪಾಳ್ಯದ ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ನಾಗರಬಾವಿ ಎರಡನೇ ಹಂತದ 12ನೇ ಮುಖ್ಯರಸ್ತೆ ನಿವಾಸಿ, ಉದ್ಯಮಿ ಪ್ರದೀಪ್‌ (42) ಎಂದು ಗುರ್ತಿಸಲಾಗಿದೆ. ಮುದ್ದಿನಪಾಳ್ಯದ ಖಾಸಗಿ ಬಡಾವಣೆಯ ಖಾಲಿ ಜಾಗದಲ್ಲಿ ಈ ಘಟನೆ ನಡೆದಿದೆ. ನವದೆಹಲಿಯ ನೋಂದಣಿ

ಮೈಸೂರು: ವಸತಿ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಅವರು ತಮ್ಮನ್ನು 'ಕರಿಯಾ' ಎಂದು ಕರೆದಿರುವ ಬಗ್ಗೆ ಮೊದಲ ಬಾರಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಮತ್ತು ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಅವರು, ಕುಳ್ಳ ಎನ್ನುವ ಸಂಸ್ಕೃತಿ ನನ್ನದಲ್ಲ ಎಂದು ತಿರುಗೇಟು ನೀಡಿದ್ದಾರೆ. ಚನ್ನಪಟ್ಟಣ ಉಪಚುನಾವಣೆಯ ಪ್ರಚಾರದ ಸಂದರ್ಭದಲ್ಲಿ

ಬೆಂಗಳೂರು, ನವೆಂಬರ್​ 15: ಕರ್ನಾಟಕ ಸರ್ಕಾರ ಆಡಳಿತ ವಿಭಾಗಕ್ಕೆ ಮೇಜರ್​ ಸರ್ಜರಿ ಮಾಡಿದೆ. ಐಪಿಎಸ್​ ಏಳು ಮಂದಿ ಅಧಿಕಾರಿಗಳನ್ನು ದಿಢೀರ್​ ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಹುದ್ದೆ ನಿರೀಕ್ಷೆಯಲ್ಲಿದ್ದ ಸಂತನು ಸಿನ್ಹಾ ಅವರನ್ನು ಸಿಐದಿಯ ಡಿಐಜಿ ಹುದ್ದೆಗೆ ಹಾಗೂ ಸಿಐಡಿಯ ಎಸ್​​ಪಿ ಹುದ್ದೆಗೆ ಜಿ.ಸಂಗೀತ ಅವರನ್ನು

ಬೆಂಗಳೂರು: ರಾಜ್ಯ ಕೇಡರ್ ನ ಹಿರಿಯ ಐಎಎಸ್ ಅಧಿಕಾರಿ, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರಾದ ಸಿ. ಶಿಖಾ ಅವರು ಕೇಂದ್ರ ಸೇವೆಗೆ ವರ್ಗಾವಣೆಗೊಂಡಿದ್ದಾರೆ. ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಜಂಟಿ ಕಾರ್ಯದರ್ಶಿಯಾಗಿ ಸಿ. ಶಿಖಾ ನೇಮಕವಾಗಿದ್ದು, ಶೀಘ್ರವೇ ಅಧಿಕಾರ ವಹಿಸಿಕೊಳ್ಳಲಿದ್ದಾರೆ. 2004ರ ಐಎಎಸ್ ಅಧಿಕಾರಿಯಾಗಿರುವ ಶಿಖಾ ಅವರು ಮೈಸೂರು