ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಉಡುಪಿ:ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ರಜತ ಮಹೋತ್ಸವ ಕಾರ್ಯಕ್ರಮ ನ.17 ಮತ್ತು 18ರಂದು ಉಡುಪಿ ನ್ಯಾಯಾಲಯದ ಆವರಣದಲ್ಲಿ ಸಂಭ್ರಮದಿಂದ ನಡೆಯಲಿದೆ ಎಂದು ಶತಮಾನೋತ್ತರ ರಜತ ಮಹೋತ್ಸವ ಸಮಿತಿ ಅಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ನ.17ರ ಬೆಳಗ್ಗೆ 10 ಗಂಟೆಗೆ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶ

ಉಡುಪಿ ಶ್ರೀಕೃಷ್ಣಮಠದ ಲಕ್ಷದೀಪೋತ್ಸವಕ್ಕೆ ಸಕಲ ಸಿದ್ದತೆಯನ್ನು ಮಾಡಲಾಗಿದ್ದು ಉತ್ಥಾನ ದ್ವಾದಶಿಯದಿನವಾದ ಬುಧವಾರ ಮಧ್ಯಾಹ್ನ ಹಣತೆ ಇಡುವ ಕಾರ್ಯಕ್ರಮಕ್ಕೆ ಸ೦ಪನ್ನಗೊ೦ಡಿತು. ಕಾರ್ಯಕ್ರಮದಲ್ಲಿ ಪರ್ಯಾಯ ಶ್ರೀಕೃಷ್ಣಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರು,ಕಿರಿಯ ತಿಗಳಾದ ಶ್ರೀಸುಶ್ರೀ೦ದ್ರ ತೀರ್ಥಶ್ರೀಪಾದರು ಸೇರಿದ೦ತೆ ಪರ್ಯಾಯ ಮಠದ ದಿವಾನರಾದ ನಾಗರಾಜ ಆಚಾರ್ಯ,ಪ್ರಸನ್ನ ಆಚಾರ್ಯ,ವಿಷ್ಣುಮೂರ್ತಿ ಉಪಾದ್ಯಾ,ಕೊಟ್ಟಾರಿಗಳಾದ ರಾಮಚ೦ದ್ರ ಕೊಡ೦ಚ, ರತೀಶ್ ತ೦ತ್ರಿ ಹಾಗೂ ಮಠದ

ಮೈಸೂರು, ನವೆಂಬರ್​ 13: ಮುಡಾ ಹಗರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಿನ್ನೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ನೀಡಿದ್ದ ದೂರಿನ ಆಧಾರದ ಮೇಲೆ ಇಂದು ಎಫ್ಐಆರ್ ದಾಖಲಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಪತ್ನಿ ಬಿ.ಎಂ.ಪಾರ್ವತಿ ಮುಡಾದಿಂದ ಪಡೆದ ಸೈಟ್​ ಕ್ರಯಪತ್ರದ ಮುದ್ರಾಂಕ ಶುಲ್ಕದ

ಬೆಂಗಳೂರು, (ನವೆಂಬರ್ 13): ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಹಾಗೂ ಇತರೆ ಅಪರಾಧಿಗಳಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಆರೋಪಿಗಳಿಗೆ ವಿಧಿಸಿದ್ದ ಶಿಕ್ಷೆಯನ್ನು ಅಮಾನತ್ತಿನಲ್ಲಿಡಲು ಹೈಕೋರ್ಟ್​ ನ್ಯಾಯಮೂರ್ತಿ ಎಂ.ನಾಗಪ್ರಸನ್ನರಿದ್ದ ಪೀಠ ಆದೇಶಿಸಿದೆ.   ಸಿಬಿಐ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ

ಬೆಂಗಳೂರು, (ನವೆಂಬರ್ 12): ಬಿಜೆಪಿ ವಿರುದ್ಧ ಕೊರೊನಾಸ್ತ್ರ ಹೂಡಿದ್ದ ಕಾಂಗ್ರೆಸ್, ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ ಕುನ್ನಾ ಅವರ ನೇತೃತ್ವದಲ್ಲಿ ಆಯೋಗ ರಚಿಸಿದ್ದು, ಈ ಆಯೋಗ ಮಧ್ಯಂತರ ವರದಿ ನೀಡಿದೆ. ಈ ವರದಿ ಆಧರಿಸಿ ಆಗ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ, ಮಾಜಿ ಆರೋಗ್ಯ ಸಚಿವ ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್‌ಗೆ

ಬೆಂಗಳೂರು: ರಸ್ತೆ ಬದಿ ನಿಂತು ಜಗಳವಾಡುತ್ತಿದ್ದವರಿಗೆ ವೋಲ್ವೋ ಬಸ್ ಡಿಕ್ಕಿ ಹೊಡೆದಿದ್ದು, ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಬೆಂಗಳೂರಿನ ಯಲಹಂಕ ಮೇಲ್ಸೇತುವೆಯಲ್ಲಿ ಮಂಗಳವಾರ ನಡೆದಿದೆ. ಯಲಹಂಕ ಮೇಲ್ಸೇತುವೆ ಮೇಲೆ ಇನೋವಾ ಕಾರಿಗೆ ಮೊದಲು ಸಿಮೆಂಟ್ ಲಾರಿ ಡಿಕ್ಕಿ ಹೊಡೆದಿದೆ. ಈ ವೇಳೆ ಮೇಲ್ಸೇತುವೆ ಮೇಲೆ ಇಬ್ಬರು ಬಲಭಾಗದಲ್ಲಿ ನಿಂತು

ಬೆಂಗಳೂರು, ನವೆಂಬರ್​ 12: ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಧಾರವಾಡದ ಮೂರು ಕಡೆ, ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಎರಡು, ಗದಗ ಜಿಲ್ಲೆ ನರಗುಂದದಲ್ಲಿ ಒಂದು, ಬೀದರ್​, ದಾವಣಗೆರೆ ಮತ್ತು ಮೈಸೂರಿನ ಒಂದು ಕಡೆ ದಾಳಿ ಮಾಡಿ, ಪರೀಶಲನೆ

ಚೆನ್ನೈ: ಚೆನ್ನೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ರಾತ್ರಿ ಸಿಂಗಾಪುರದಿಂದ ಬಂದಿಳಿದ 25 ಪ್ರಯಾಣಿಕರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಮತ್ತು ಚೆನ್ನೈ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದು, ರೂ. 15 ಕೋಟಿ ಮೌಲ್ಯದ 19.5 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಗುಪ್ತಚರ ಮಾಹಿತಿ ಆಧಾರಿಸಿ ಈ ಕಾರ್ಯಾಚರಣೆ ನಡೆಸಲಾಯಿತು. ಸ್ಕೂಟ್ ಏರ್‌ಲೈನ್ಸ್

ಚಿಕ್ಕಮಗಳೂರು, ನವೆಂಬರ್​ 12: ಕಾಫಿನಾಡು ಚಿಕ್ಕಮಗಳೂರಿನಲ್ಲಿ  ದಶಕದ ಬಳಿಕ ನಕ್ಸಲ್ ​ ಚಟುವಟಿಕೆ ಆರಂಭವಾಗಿ ಎಂಬ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಆ್ಯಂಟಿ ನಕ್ಸಲ್​ ಫೋರ್ಸ್​ ಮತ್ತು ಪೊಲೀಸರು ತಪಾಸಣೆಗೆ ಇಳಿದಿದ್ದಾರೆ. ಈ ವೇಳೆ ಕೊಪ್ಪ ತಾಲೂಕಿನ ಕಡೆಗುಂಡಿ ಗ್ರಾಮದ ಸುಬ್ಬೆಗೌಡ ಎಂಬುವರ ಮನೆಯೊಂದರಲ್ಲಿ 3 ಬಂದೂಕು ಪತ್ತೆಯಾಗಿವೆ. ಈ

ರಾಯಚೂರು:ನ,11: ಕರ್ನಾಟಕ ಬಿಜೆಪಿಯಲ್ಲಿ ಮಹತ್ವದ ರಾಜಕೀಯ ಬೆಳವಣಿಗಳು ನಡೆದಿವೆ.  ವಿಜಯೇಂದ್ರ ವಿರೋಧಿ ಬಣ ಮತ್ತಷ್ಟು ಬಲಿಷ್ಠವಾಗಿದ್ದು, ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಇನ್ನಿಲ್ಲದ ಕಸರತ್ತು ನಡೆಸಿದೆ. ಈಗಾಗಲೇ ಹಲವು ಸಭೆಗಳನ್ನು ಮಾಡಿ ತಮ್ಮ ಬೇಡಿಕೆಯನ್ನು ಹೈಕಮಾಂಡ್ಗೆ ರವಾನಿಸಿದೆ. ಹೀಗಾಗಿ ಡಿಸೆಂಬರ್ ಅಥವಾ ಜನವರಿಯಲ್ಲಿ ವಿಜಯೇಂದ್ರ ಬದಲಾವಣೆಯಾಗುತ್ತೆ ಎನ್ನುವ ಚರ್ಚೆಗಳು