.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ನವದೆಹಲಿ: 2025ರ ಗಣರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದ್ದು, ಕರ್ನಾಟಕದ 21 ಪೊಲೀಸ್ ಅಧಿಕಾರಿಗಳು ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ. ಶುಕ್ರವಾರ 76ನೇ ಗಣರಾಜ್ಯೋತ್ಸವ ಸಮಾರಂಭ ನಡೆಯಲಿದ್ದು, ಪದಕ ಪ್ರದಾನ ಮಾಡಲಾಗುತ್ತದೆ. ವಿಶಿಷ್ಟ ಸೇವೆಗಾಗಿ KSRP DIGP ಬಸವರಾಜ್ ಶರಣಪ್ಪ ಜಿಳ್ಳೆ, ಮತ್ತು ಕೆಎಸ್ ಆರ್ ಪಿ ತುಮಕೂರಿನ ಕಮಾಂಡೆಂಟ್

ಪ್ರಯಾಗ್ ರಾಜ್: ಬೆಂಗಳೂರು: ತನ್ನ ಸರಳತೆ, ಜಾತ್ಯತೀತ ತತ್ವಗಳ ಅನುಸರಣೆಯಿಂದ ಹೆಸರುವಾಸಿಯಾಗಿರುವ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಏಕತೆ ಮತ್ತು ಕೋಮು ಸಾಮರಸ್ಯದ ಸಂಕೇತವಾಗಿ ಶುಕ್ರವಾರ ಹಿಂದೂ ಕುಂಭ ಮೇಳಕ್ಕೆ ಭೇಟಿ ನೀಡಿದ್ದಾರೆ.ಮುಸ್ಲಿಂ ಆಗಿದ್ದರೂ ನಾಗ ಸಾಧುಗಳು ಮತ್ತು ಅಘೋರಿಗಳೊಂದಿಗೆ ಆಧ್ಯಾತ್ಮಿಕತೆ ಬಗ್ಗೆ ಆತ್ಮೀಯವಾಗಿ ಮಾತನಾಡಿದ್ದು, ಅನುಭವಗಳನ್ನು ಹಂಚಿಕೊಂಡಿದ್ದಾರೆ.

ಬೆಂಗಳೂರು:ಜನವರಿ 24: ಮನೆಗೆಲಸ ಮಾಡುತ್ತಿದ್ದ ಮಹಿಳೆ  ಶವವಾಗಿ ಪತ್ತೆ ಆಗಿರುವಂತಹ ಘಟನೆ ರಾಮಮೂರ್ತಿನಗರ ಠಾಣಾ ವ್ಯಾಪ್ತಿಯ ಕಲ್ಕೆರೆ ಕೆರೆ ಬಳಿ ನಿರ್ಜನ ಪ್ರದೇಶದಲ್ಲಿ ಮೃತದೇಹ ಪತ್ತೆ ಆಗಿದೆ. ನಜ್ಮಾ ಮೃತ ಬಾಂಗ್ಲಾದೇಶ ಮೂಲದ ಮಹಿಳೆ. ನಜ್ಮಾ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ಕಲ್ಕೆರೆಯ ಡಿಎಸ್​ಆರ್​​ನ ಅಪಾರ್ಟ್​ಮೆಂಟ್​ನಲ್ಲಿ ಮನೆಗೆಲಸ ಮಾಡುತ್ತಿದ್ದ

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಹಲವು ತಿಂಗಳು ಜೈಲಿನಲ್ಲಿ ಇದ್ದು ಬಂದರು. ಈಗ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಪ್ರಮುಖ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿತ್ತು. ಸುಪ್ರೀಂಕೋರ್ಟ್​ನಲ್ಲಿ ಆರೋಪಿಗಳ ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಅರ್ಜಿ ಸಲ್ಲಿಕೆ ಮಾಡಿದ್ದರು. ಇದರ ವಿಚಾರಣೆ ಇಂದು

ಬೆಂಗಳೂರು: 2019ನೇ ಸಾಲಿನ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಬುಧವಾರ ಪ್ರಕಟಿಸಲಾಗಿದ್ದು, ಪೈಲ್ವಾನ್ ಚಿತ್ರದಲ್ಲಿನ ಅಭಿನಯಕ್ಕಾಗಿ ನಟ ಸುದೀಪ್ ಅವರು ಅತ್ಯುತ್ತಮ ನಟ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಆದರೆ, ಇದೀಗ ಸುದೀಪ್ ತಮಗೆ ಪ್ರಶಸ್ತಿ ಬೇಡವೆಂದು ಹೇಳಿದ್ದಾರೆ.ಕಿಚ್ಚ ಸುದೀಪ್ ಅವರು ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಈ ಪ್ರಶಸ್ತಿಯನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ.

ಬೆಂಗಳೂರು, ಜನವರಿ 23: ವಿಧಾನಪರಿಷತ್ತಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಲ್ಲಿ ಬಿಜೆಪಿ ಎಂಎಲ್​​ಸಿ ಸಿಟಿ ರವಿಗೆ ಕರ್ನಾಟಕ ಹೈಕೋರ್ಟ್ ಗುರುವಾರ ಬಿಗ್ ರಿಲೀಫ್ ನೀಡಿದೆ. ಸಿಟಿ ರವಿ ವಿರುದ್ಧ ಜನವರಿ 30 ರವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚಿಸಿದೆ. ಶಾಸಕರ ನಡುವೆ ಸದನದಲ್ಲಿ

ಮಡಿಕೇರಿ: ಕುಟುಂಬ ಕಲ್ಯಾಣ ಶಸ್ತ್ರ ಚಿಕಿತ್ಸಾ ಶಿಬಿರದಲ್ಲಿ ಸಂತಾನಹರಣ ಶಸ್ತ್ರಚಿಕಿತ್ಸೆಯ ಸಮಯದಲ್ಲಿ ವೈದ್ಯಕೀಯ ನಿರ್ಲಕ್ಷ್ಯದಿಂದ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಮಡಿಕೇರಿ ಠಾಣೆಯಲ್ಲಿ ಪೊಲೀಸ್ ಪ್ರಕರಣ ದಾಖಲಾಗಿದೆ. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿರುವಾಗಲೇ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯ ಮುಂದೆ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಸರ್ಕಾರದ ಸಂತಾನಹರಣ ಯೋಜನೆಯಡಿ ಕುಶಾಲನಗರ ಸಮುದಾಯ

ಬೆಂಗಳೂರು:ಜನವರಿ. 22, ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಚುನಾವಣೆಗೆ ಕೌಂಟ್‌ಡೌನ್ ಶುರುವಾಗಿದೆ. ಹೀಗಾಗಿ ರಾಜ್ಯಕ್ಕೆ ಎಂಟ್ರಿ ಕೊಟ್ಟಿದ್ದ ರಾಧಾ ಮೋಹನ್ ದಾಸ್ ಸರಣಿ ಸಭೆ ನಡೆಸಿದ್ದಾರೆ. ನಿನ್ನೆ(ಜನವರಿ 21) ಕೋರ್ ಕಮಿಟಿ ಸಭೆಗೂ ಮುನ್ನ ಶಾಸಕರು, ಸಂಸದರು, ಪರಿಷತ್ ಸದಸ್ಯರು, ವೀಕ್ಷಕರು ಜೊತೆ ಸಭೆ ನಡೆಸಿದರು. ಬಳಿಕ ಸಂಜೆ ಕೋರ್‌ ಕಮಿಟಿ

ಮೈಸೂರು: ಜೆಡಿಎಸ್​​ ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಶಾಸಕ ಜಿಟಿ ದೇವೇಗೌಡ ಅವರು, ತಮ್ಮನ್ನು ಪಕ್ಷದಿಂದ ಉಚ್ಚಾಟನೆ ಮಾಡುವ ತಾಕತ್​ ನಾಯಕರಿಗೆ ಇಲ್ಲ ಎಂದು ಬುಧವಾರ ಪಕ್ಷದ ನಾಯಕರ ವಿರುದ್ಧ ಗುಡುಗಿದ್ದಾರೆ. ಇಂದು ಮೈಸೂರಿನ ರಾಮಲಲ್ಲಾ ಮೂರ್ತಿ ಕೆತ್ತಲು ಶಿಲೆ ದೊರೆತ ಸ್ಥಳದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮಾತಾಡಿದ ದೇವೇಗೌಡ ಅವರು, ಶ್ರೀರಾಮನ

ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಹೊಸ ಸಂಕಷ್ಟ ಎದುರಾಗಿದ್ದು, ದಿನಗೂಲಿ ಕಾರ್ಮಿಕರ ಮೇಲೆ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಮುನಿರತ್ನ ಹಾಗೂ ಇತರ ಆರು ಜನ, ಕಟ್ಟಡ ನಿರ್ಮಾಣ ಕಾರ್ಮಿಕರ ಮೇಲೆ ದೌರ್ಜನ್ಯ ಎಸಗಿದ್ದು, ತಾತ್ಕಾಲಿಕ ಶೆಡ್‌ಗಳನ್ನು ಕೆಡವಿದ್ದಾರೆ ಮತ್ತು ಮಹಿಳೆಯರ