.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಬೆಂಗಳೂರು: ರಾಜ್ಯದ ಕೃಷಿ ವಲಯದಲ್ಲಿನ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹ್ಹಾಣ್ ಶನಿವಾರ ರಾಜ್ಯದ ಕೃಷಿ ಸಚಿವ ಚಲುವರಾಯ ಸ್ವಾಮಿ ಅವರೊಂದಿಗೆ ಚರ್ಚೆ ನಡೆಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ರಾಜ್ಯದ ಉನ್ನತ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. ಸಭೆ ಬಳಿಕ ಎಎನ್ಐ

ತಿರುವಂತನಪುರಂ: ಮಕರ ಸಂಕ್ರಾಂತಿ ಹಬ್ಬದ ನಿಮಿತ್ತ ಕೇರಳದ ಶಬರಿಮಲೈನಲ್ಲಿ ನಡೆಯಲಿರುವ ಮಕರ ಜ್ಯೋತಿ ದರ್ಶನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಈಗಾಗಲೇ ಲಕ್ಷಾಂತರ ಭಕ್ತರು ಶಬರಿಮಲೈಗೆ ಧಾವಿಸಿದ್ದಾರೆ. ಕೇರಳದ ಶಬರಿಮಲೈನಲ್ಲಿ ಇಂದು ಸಂಜೆ ನಡೆಯಲಿರುವ ಮಕರವಿಳಕ್ಕು ದರ್ಶನಕ್ಕಾಗಿ ಅಥವಾ ಮಕರ ಜ್ಯೋತಿಯನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಭಕ್ತರು ಶಬರಿಮಲೆಗೆ ಆಗಮಿಸಿದ್ದಾರೆ. ಜನವರಿ 8 ರಿಂದ

ಬೆಂಗಳೂರು, ಜನವರಿ 14: ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಹತ್ಯೆ ಮಾಡಿರುವ ಪೈಶಾಚಿಕ ಕೃತ್ಯ ಬೆಂಗಳೂರಿನ ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ನಡೆದಿದೆ. ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಹಾರ ಮೂಲದ ಅಭಿಷೇಕ್ ಕುಮಾರ್ (25) ಅತ್ಯಾಚಾರ ಎಸಗಿದ ಆರೋಪಿ. ಸೋಮವಾರ ರಾತ್ರಿ 7.30ರ ಸುಮಾರಿಗೆ

ಬೆಂಗಳೂರು: ಎಲ್ಲಾ ಪಕ್ಷದ ಶಾಸಕರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಕರ ಸಂಕ್ರಾಂತಿಗೆ ಬಂಫರ್ ಗಿಫ್ಟ್ ನೀಡಿದ್ದಾರೆ. ಶಾಸಕರಿಗೆ ತಲಾ 10 ಕೋಟಿ ಅನುದಾನ ಘೋಷಿಸಿದ್ದಾರೆ. ಕಳೆದ ಬೆಳಗಾವಿಯಲ್ಲಿ ನಡೆದ ಚಳಿಗಾಲದ ವಿಧಾನ ಮಂಡಲದ ಅಧಿವೇಶನದಲ್ಲಿ ಶಾಸಕರಿಗೆ ಅನುದಾನ ಬಿಡುಗಡೆಯ ಬಗ್ಗೆ ಬಿಜೆಪಿ ನಾಯಕರು ಅಸಮಾಧಾನ ವ್ಯಕ್ತ ಪಡಿಸಿದ್ದರು. ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ

ಬೆಳಗಾವಿ, ಜನವರಿ 14: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅವರ ಸಹೋದರ ಚನ್ನರಾಜ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಗೊಂಡ ಘಟನೆ ಸಂಭವಿಸಿದೆ. ಸಂಕ್ರಾಂತಿ ಹಬ್ಬದ ದಿನವಾದ ಇಂದು ಮಂಗಳವಾರ ಬೆಳಗಿನ ಜಾವ ಐದು ಗಂಟೆ ಆಸುಪಾಸಿನ ಸಮಯದಲ್ಲಿ ಈ ಘಟನೆ ನಡೆದಿರುವುದು ತಿಳಿದುಬಂದಿದೆ.

ಶಿವಮೊಗ್ಗ: ಖ್ಯಾತ ಫೋಟೋ ಜರ್ನಲಿಸ್ಟ್, ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ ಶಿವಮೊಗ್ಗ ನಂದನ್ (57) ರವಿವಾರ ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. 1999ರಿಂದ ಶಿವಮೊಗ್ಗದ ಇಂಡಿಯನ್ ಎಕ್ಸ್‌ಪ್ರೆಸ್‌ ಪತ್ರಿಕೆಯ ಛಾಯಾಗ್ರಾಹಕರಾಗಿ ಕೆಲಸ ನಿರ್ವಹಿಸುತ್ತಿದ್ದ ನಂದನ್ ಗೌಡ , ಶಿವಮೊಗ್ಗ ನಂದನ್ ಎಂದೇ ಹೆಸರು ಪಡೆದಿದ್ದರು. ಛಾಯಾಗ್ರಹಣದಲ್ಲಿ ಸಾಕಷ್ಟು ಪ್ರಯೋಗಗಳ ಮೂಲಕ

ಮಹಾರಾಷ್ಟ್ರದ ನಾಸಿಕ್‌ನಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಟೆಂಪೋವೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ. ಅಯ್ಯಪ್ಪ ದೇವಸ್ಥಾನದ ಬಳಿ ದ್ವಾರಕಾ ವೃತ್ತದಲ್ಲಿ ರಾತ್ರಿ 7.30 ಕ್ಕೆ ಟೆಂಪೋ ಮತ್ತು ಟ್ರಕ್ ಡಿಕ್ಕಿ

ಬೆಂಗಳೂರು, ಜನವರಿ 13: ಚಾಮರಾಜಪೇಟೆಯ ಓಲ್ಡ್​ ಪೆನ್ಷನ್​ ಮೊಹಲ್ಲಾದ ವಿನಾಯಕನಗರದಲ್ಲಿ ಹಸುಗಳ  ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನನ್ನು ಕಾಟನ್ ​ಪೇಟೆ ಪೊಲೀಸರು ಬಂಧಿಸಿದ್ದಾರೆ. ಸೈಯದ್ ನಸ್ರು (30) ಬಂಧಿತ ಆರೋಪಿ. ಬಿಹಾರದ ಚಂಪರಣ್ ಮೂಲದ ಆರೋಪಿ ಸೈಯದ್ ನಸ್ರು, ಕೃತ್ಯ ನಡೆದ ಸ್ಥಳದಿಂದ

ಜ್ಞಾನವೇ ಎಲ್ಲದಕ್ಕಿಂತಲೂ ಮಿಗಿಲಾದ ಐಶ್ವರ್ಯಾ ಎಂಬ ಮಾತಿದೆ. ಕೇವಲ ಜ್ಞಾನದಿಂದಲೇ ಬಡ ಕಾರ್ಮಿಕನ ಮಗನೊಬ್ಬ ಈಗ ಬರೋಬ್ಬರಿ 50 ಲಕ್ಷ ರೂಪಾಯಿ ಗೆದ್ದಿದ್ದಾನೆ. ತನ್ನ ಕುಟುಂಬಕ್ಕೆ ಆಧಾರವಾಗಿದ್ದಾನೆ. ಬಡ ವೆಲ್ಡರ್ ಕಾರ್ಮಿಕನ ಮಗನೊಬ್ಬ ಭಾರತದ ಜನಪ್ರಿಯ ಟಿವಿ ರಿಯಾಲಿಟಿ ಶೋ ಕೌನ್ ಬನೇಗಾ ಕರೋಡ್​ಪತಿಯಲ್ಲಿ ಬರೋಬ್ಬರಿ 50 ಲಕ್ಷ

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ 10ನೇ ಆರೋಪಿ ಶರದ್ ಬಾವುಸಾಹೇಬ್ ಕಲಾಸ್ಕರ್ ಅವರಿಗೆ ಬೆಂಗಳೂರಿನ ಪ್ರಧಾನ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯವು ಬುಧವಾರ ಜಾಮೀನು ನೀಡಿದೆ. ಇದರೊಂದಿಗೆ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಎಲ್ಲಾ 17 ಆರೋಪಿಗಳಿಗೂ ಜಾಮೀನಿನ ಸಿಕ್ಕಂತಾಗಿದೆ. ಮಹಾರಾಷ್ಟ್ರದ ಶರದ್‌ ಬಾಹುಸಾಹೇಬ್‌ ಕಾಲಸ್ಕರ್‌ ಸಲ್ಲಿಸಿದ