ಶಿವಮೊಗ್ಗದ ಕಲ್ಲೂರು ಮಂಡ್ಲಿಯಲ್ಲಿರುವ ಪೇಪರ್ ಪ್ಯಾಕೇಜಿಂಗ್ ಕಾರ್ಖಾನೆಯ ಗೋದಾಮಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಏಕಾಏಕಿ ಹೊತ್ತಿಕೊಂಡ ಬೆಂಕಿಯ ಕೆನ್ನಾಲಿಗೆಗೆ ಫ್ಯಾಕ್ಟರಿಯಲ್ಲಿದ್ದ ಪೇಪರ್ ರೋಲ್ಗಳು ಉರಿದಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಸಾಮಗ್ರಿಗಳು ಬೆಂಕಿಗಾಹುತಿಯಾಗಿವೆ. ಕಾರ್ಖಾನೆಯಾದ್ಯಂತ ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿದೆ. ಬೆಂಕಿಯ ತೀವ್ರತೆ ಅರಿತ ತಕ್ಷಣವೇ ಫ್ಯಾಕ್ಟರಿಯಲ್ಲಿದ್ದ ಸಿಬ್ಬಂದಿ ಹೊರಗೆ ಓಡಿಬಂದಿದ್ದರಿಂದ,
ರಾಯಚೂರು: ಬೀದಿ ನಾಯಿಗಳ ಹಿಂಡು ದಾಳಿ ನಡೆಸಿದ ಪರಿಣಾಮ 18 ತಿಂಗಳ ಮಗು ಸಾವನ್ನಪ್ಪಿರುವ ದಾರುಣ ಘಟನೆ ಸಿಂಧನೂರು ತಾಲೂಕಿನಲ್ಲಿ ನಡೆದಿದೆ. ಅಬ್ದುಲ್ ರಜಾಕ್ ಮತ್ತು ನದಾಫ್ ದಂಪತಿಯ ಪುತ್ರಿ 18 ತಿಂಗಳ ಅನಂ ಬಲಿಯಾದ ಪುಟ್ಟ ಬಾಲಕಿ ಬಲಿಯಾಗಿರುವ ಘಟನೆ ಸಿಂಧನೂರು ತಾಲೂಕಿನ ಕೆ.ಹಂಚಿಕಾಳ ಕ್ಯಾಂಪಿನಲ್ಲಿ ನಡೆದಿದೆ. ಮನೆ ಮುಂದೆ
ಬಿಡದಿ ಟೌನ್ಶಿಪ್ ನ್ನು ವಿರೋಧಿಸುತ್ತಿರುವ ಸ್ಥಳೀಯ ರೈತರ ಆಕ್ರೋಶ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜಮೀನು ಸ್ವಾಧೀನಪಡಿಸಿಕೊಳ್ಳುವ ಸರ್ಕಾರದ ನಿರ್ಧಾರಕ್ಕೆ ರೈತರು ಕೆರಳಿದ್ದು, ವಿರೋಧದ ನಡುವೆಯೂ ಬಿಡದಿ ತಾಲೂಕಿನ ಮಂಡಲಹಳ್ಳಿ ಗ್ರಾಮದಲ್ಲಿ ಜೆಎಂಸಿ ಸರ್ವೆಗೆ ಮುಂದಾದ ಜಿಬಿಡಿಎ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ಹೊರಹಾಕಿದ್ದಾರೆ. ಜೆಎಂಸಿ ಸರ್ವೇ ನಡೆಸದಂತೆ ಮಂಡಲಹಳ್ಳಿ ಗ್ರಾಮದ
ಮೈಸೂರು: ಹಿರಿಯ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಮೈಸೂರಿನ ಮಹಾರಾಜ ಕಾಲೇಜು ಮೈದಾನಕ್ಕೆ ತರಲಾಗಿದೆ. ನಿನ್ನೆ ನಿಧನರಾಗಿದ್ದ ಖ್ಯಾತ ಗಾಯಕಿ ಎಸ್ ಜಾನಕಿ (S Janaki) ಅವರ ಪಾರ್ಥೀವ ಶರೀರವನ್ನು ಇಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನಕ್ಕೆ ಅಂತಿಮ ದರ್ಶನಕ್ಕೆ ತರಲಾಗಿದೆ. ಇದಕ್ಕೂ ಮೊದಲು
ಚಿಕ್ಕಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಹೊರವಲಯದಲ್ಲಿ ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ಲಾರಿಯೊಂದು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಬೆಂಕಿಗಾಹುತಿಯಾದ ಪರಿಣಾಮ, ಸಮೀಪದಲ್ಲಿದ್ದ ಮತ್ತೊಂದು ಲಾರಿಗೂ ಬೆಂಕಿ ವ್ಯಾಪಿಸಿದ ಘಟನೆ ನಡೆದಿದೆ. ಈ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯ 11ನೇ ಮೈಲಿ ಸಮೀಪ ಸಂಭವಿಸಿದೆ. ಪೆಟ್ರೋಲ್ ಟ್ಯಾಂಕರ್ ಚಾಲಕ
ಚಿಕ್ಕಮಗಳೂರು, ಜುಲೈ 09: ಜಿಲ್ಲೆಯ ಶೃಂಗೇರಿ ತಾಲೂಕು ಕಚೇರಿಯ ಮುಂಭಾಗದಲ್ಲಿ ನಿರ್ಮಿಸಲಾಗಿರುವ ಬೃಹತ್ ತಡೆಗೋಡೆಯಲ್ಲಿ ಬಿರುಕು (Wall Cracks) ಕಾಣಿಸಿಕೊಂಡಿದ್ದು, ಧಾರಾಕಾರ ಮಳೆಗೆ (Rain) ತಡೆಗೋಡೆ ಸಂಪೂರ್ಣ ಕುಸಿದು ಬೀಳುವ ಆತಂಕ ಎದುರಾಗಿದೆ. ತಡೆಗೋಡೆಯಲ್ಲಿನ ಬಿರುಕು ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ. ಇನ್ನು ಅದರ ಕೆಳಭಾಗದಲ್ಲಿ 4 ಮನೆ, 18ಕ್ಕೂ ಹೆಚ್ಚು ಅಂಗಡಿಗಳಿದ್ದು, ತಡೆಗೋಡೆ ಕುಸಿದರೆ ತುಂಗಾ
ವೈನಾಡು: ಕೇರಳದ ವೈನಾಡು ಜಿಲ್ಲೆಯ ಕಾಲಡಿ ಬಳಿ ಮಂಗಳವಾರ ಭಯಾನಕ ರೀತಿಯಲ್ಲಿ ಭೂ ಕುಸಿತ ಸಂಭವಿಸಿದೆ. ಮೆಪ್ಪಾಡಿಯ ಕಾಲಡಿ ಸಂಭವಿಸಿದ ಭೂ ಕುಸಿತದಲ್ಲಿ 5ವರು ಮೃತಪಟ್ಟಿದ್ದು, ಇತರ 7 ಮಂದಿ ಗಾಯಗೊಂಡಿದ್ದು, ಹಲವರು ನಾಪತ್ತೆಯಾಗಿದ್ದು, ಅವರ ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಮಿನಾಕ್ಷಿ ಸೇತುವೆ ಬಳಿ ನಿರ್ಮಾಣ ಹಂತದ ವೈನಾಡು-ಮಲ್ಲಾಪುರಂ
ಬೆಂಗಳೂರು: ಸ್ಯಾಂಕಿ ಕೆರೆಯಲ್ಲಿ ವಿದ್ಯಾರ್ಥಿನಿಯೊಬ್ಬಳ ಮೃತದೇಹ ಪತ್ತೆಯಾಗಿರುವ ಘಟನೆ ಇಂದು ಬೆಳಗ್ಗೆ ವರದಿಯಾಗಿದೆ. ಮೃತಳನ್ನು ತೇಜಸ್ವಿನಿ ರಾಜ್.ಪಿ (20) ಎಂದು ಗುರುತಿಸಲಾಗಿದ್ದು, ಮೇಲ್ನೋಟಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಚಿಕ್ಕಬಾಣವಾರದ ನಿವಾಸಿಯಾಗಿದ್ದ ತೇಜಸ್ವಿನಿ ಸೋಮವಾರ ಸ್ನೇಹಿತನಿಗೆ ಮೆಸೇಜ್ ಮಾಡಿ ಆತ್ಮಹತ್ಯೆಗೆ ಶರಣಾಗಿರುವುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಸದಾಶಿವನಗರ
ವೈನಾಡು: ಕೇರಳದ ವೈನಾಡು ಜಿಲ್ಲೆಯ ಕಾಲಡಿ ಬಳಿ ಮಂಗಳವಾರ ಭಯಾನಕ ರೀತಿಯಲ್ಲಿ ಭೂ ಕುಸಿತ ಸಂಭವಿಸಿದೆ. ಮೆಪ್ಪಾಡಿಯ ಕಾಲಡಿ ಸಂಭವಿಸಿದ ಭೂ ಕುಸಿತದಲ್ಲಿ ಒಬ್ಬರು ಮೃತಪಟ್ಟಿದ್ದು, ಇತರ 7 ಮಂದಿ ಗಾಯಗೊಂಡಿದ್ದು, ಹಲವರು ನಾಪತ್ತೆಯಾಗಿದ್ದು, ಅವರ ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಮಿನಾಕ್ಷಿ ಸೇತುವೆ ಬಳಿ ನಿರ್ಮಾಣ ಹಂತದ ವೈನಾಡು-ಮಲ್ಲಾಪುರಂ ಸುರಂಗ
ಶ್ರೀನಗರ: ಜಮ್ಮು-ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಸೋಮವಾರ ಸುರಿದ ಭಾರೀ ಮಳೆ ಪರಿಣಾಮ ನಿರ್ಮಾಣ ಹಂತದ 540 ಮೆಗಾವ್ಯಾಟ್ ಕ್ವಾರ್ ಜಲವಿದ್ಯುತ್ ಯೋಜನೆ ಘಟಕದ ಸಮೀಪ ಭಾರಿ ಭೂಕುಸಿತ ಸಂಭವಿಸಿದೆ. ಪರಿಣಾಮ ಮಣ್ಣು, ಬಂಡೆಗಳು ಹಾಗೂ ಅವಶೇಷಗಳಡಿ ಹಲವು ವಾಹನಗಳು ಸಿಲುಕಿಕೊಂಡಿವೆ. ಚೆನಾಬ್ ನದಿಯ ಮೇಲೆ ನಿರ್ಮಾಣವಾಗುತ್ತಿರುವ ಕ್ವಾರ್ ಜಲವಿದ್ಯುತ್ ಯೋಜನೆಯನ್ನು ಚೆನಾಬ್