ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಕೋಲ್ಕತ್ತಾ: ಆರ್‌ಜಿ ಕಾರ್ ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆ ಮೇಲೆ ಅತ್ಯಾಚಾರ ಮತ್ತು ಹತ್ಯೆ ಘಟನೆಯ ಹಿನ್ನೆಲೆಯಲ್ಲಿ ತಮ್ಮ ಬೇಡಿಕೆಗಳಿಗೆ ಒತ್ತಾಯಿಸಿ ಪಶ್ಚಿಮ ಬಂಗಾಳದಲ್ಲಿ ಕಿರಿಯ ವೈದ್ಯರು ನಡೆಸುತ್ತಿರುವ ಆಮರಣಾಂತ ಉಪವಾಸ ಇಂದು ಸೋಮವಾರ 10 ನೇ ದಿನಕ್ಕೆ ಕಾಲಿಟ್ಟಿದೆ. ಈ ಮಧ್ಯೆ ಮತ್ತೊಬ್ಬ ವೈದ್ಯರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ

ಚೆನ್ನೈ: 12578 ಮೈಸೂರು-ದರ್ಭಾಂಗ ಬಾಗ್ಮತಿ ಎಕ್ಸ್‌ಪ್ರೆಸ್‌ ರೈಲು ಚೆನ್ನೈ-ಗುಡೂರು ವಿಭಾಗದಲ್ಲಿ ಚೆನ್ನೈ ಸೆಂಟ್ರಲ್‌ನಿಂದ 41 ಕಿಲೋಮೀಟರ್ ದೂರದಲ್ಲಿರುವ ಕವರೈಪೆಟ್ಟೈ ನಿಲ್ದಾಣದಲ್ಲಿ ನಿಂತಿದ್ದ ಸರಕು ರೈಲಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದ ಪರಿಣಾಮ ಆದರಲ್ಲಿದ್ದ ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಇದರಿಂದಾಗಿ ಬಾಗಮತಿ ಎಕ್ಸ್‌ಪ್ರೆಸ್‌ನ 12 ಬೋಗಿಗಳು ಹಳಿತಪ್ಪಿವೆ. ಮೈಸೂರು ದರ್ಭಾಂಗ ಎಕ್ಸ್ ಪ್ರೆಸ್ ರೈಲನ್ನು

ಬೆಂಗಳೂರು, ಅ.12: ಎಡಿಜಿಪಿ ಚಂದ್ರಶೇಖರ್ (ADGP Chandrashekar) ಅವರು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ವಿರುದ್ದ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹೆಚ್​ಡಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಸುರೇಶ್ ಬಾಬು ವಿರುದ್ದ ಬೆದರಿಕೆ ಆರೋಪದಡಿ ದೂರು ದಾಖಲಾಗಿದೆ. ಎಡಿಜಿಪಿ ಚಂದ್ರಶೇಖರ್ ದೂರು ಆಧರಿಸಿ ಎನ್​ಸಿಆರ್ ದಾಖಲಾಗಿದೆ. ಸೆ.28

ಬೆಂಗಳೂರು: ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ (ಪೆರಿಫೆರಲ್ ರಿಂಗ್ ರೋಡ್)ಗಾಗಿ ಭೂ ಸ್ವಾಧೀನಪಡಿಸಿಕೊಳ್ಳುವ ಜನರಿಗೆ ಭೂಸ್ವಾಧೀನ ಕಾಯ್ದೆಯಡಿ ನೀಡಲಾಗುತ್ತಿರುವ ಪರಿಹಾರಕ್ಕಿಂತ ಹೆಚ್ಚಿನ ಪರಿಹಾರವನ್ನು ನೀಡುವ ಮಾರ್ಪಡಿಸಿದ ಆದೇಶಕ್ಕೆ ರಾಜ್ಯ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ದಿನಾಂಕ: 19.09.2024 ರಂದು ಸಲ್ಲಿಸಿರುವ ಪ್ರಸ್ತಾವನೆಯನ್ವಯ ಈಗಾಗಲೇ ದಿನಾಂಕ: 12.09.2024

ಬೆಂಗಳೂರು: ಪ್ರತ್ಯೇಕ ಸಭೆ, ವಿವಾದಾತ್ಮಕ ಹೇಳಿಕೆಗಳ ಮೂಲಕ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಹುಟ್ಟುಹಾಕುತ್ತಿರುವ ಸಚಿವರ ವಿರುದ್ಧ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಿನ್ನೆ ನಡೆದ ಸಚಿವ ಸಂಪುಟದಲ್ಲಿ ಚಹಾ, ಭೋಜನದ ನೆಪದಲ್ಲಿ ಸಚಿವರಾದ ಸತೀಶ ಜಾರಕಿಹೊಳಿ, ಎಚ್‌.ಸಿ. ಮಹದೇವಪ್ಪ, ಜಿ. ಪರಮೆಶ್ವರ್ ಅವರು ಗೌಪ್ಯವಾಗಿ ಸಭೆ

ಬೆಂಗಳೂರು: ಈ ವರ್ಷ ನವೆಂಬರ್ 1ರಂದು 50ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಿದ್ದು, ಎಲ್ಲಾ ಶಾಲಾ, ಕಾಲೇಜುಗಳು, ಕಾರ್ಖಾನೆಗಳು ಮತ್ತು ಐಟಿಬಿಟಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ  ಹಾರಿಸಲೇಬೇಕು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆದೇಶ ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನವೆಂಬರ್ 1

ಬೆಂಗಳೂರು, ಅಕ್ಟೋಬರ್ 11: ಸಾಮಾಜಿಕ ಕಾರ್ಯಕರ್ತೆ ಮೇಲೆ ದೌರ್ಜನ್ಯ ಎಸಗಿದ ಆರೋಪದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಜತೆಗೆ, ಸಂತ್ರಸ್ತೆ ವಿರುದ್ಧ ವಿನಯ್​ ಕುಲಕರ್ಣಿ ದಾಖಲಿಸಿರುವ ಪ್ರಕರಣವನ್ನೂ ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಶಾಸಕ ವಿನಯ್​ ಕುಲಕರ್ಣಿ ವಿರುದ್ಧ ರೈತ ಮಹಿಳೆ

ದಾವಣಗೆರೆ, ಅಕ್ಟೋಬರ್ 2: ಹಿಂದುಗಳ ಹೆಸರಿಟ್ಟುಕೊಂಡು ದಾವಣಗೆರೆಯ ಶಿವಕುಮಾರ ಸ್ವಾಮಿ ಬಡಾವಣೆಯಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆಗಳನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ದಾವಣಗೆಯಲ್ಲಿ ವಾಸ್ತವ್ಯ ಹೂಡಿದ್ದ ಪಾಕಿಸ್ತಾನದ ಮಹಿಳೆ ನಕಲಿ ದಾಖಲೆ ಸೃಷ್ಟಿಸಿ ಭಾರತದಲ್ಲಿ ನೆಲೆಯಾಗಿರುವುದು ಪೊಲೀಸರಿಗೆ ತಿಳಿದುಬಂದಿದೆ. ಪಾಕ್ ಮೂಲದ ಮಹಿಳೆ ಫಾತಿಮಾ ದಾವಣಗೆರೆಯ ಅಲ್ತಾಫ್ ಜೊತೆ ವಿವಾಹವಾಗಿದ್ದಳು. ಉಳಿದಂತೆ,

ಮೈಸೂರು: ಮುಡಾ ನಿವೇಶನ ಹಂಚಿಕೆ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಿಸಿದ್ದ ಮೈಸೂರು ಲೋಕಾಯುಕ್ತ ಪೊಲೀಸರು ಇಂದು ಮಂಗಳವಾರ ತನಿಖೆ ಆರಂಭಿಸಿದ್ದಾರೆ. ಪ್ರಕರಣದ ದೂರುದಾರ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಕರೆದುಕೊಂಡು ಹೋಗಿ ಮುಡಾ ನಿವೇಶನ ಬಳಿ ಸ್ಥಳ ಮಹಜರು ನಡೆಸಿದ್ದಾರೆ. ಮುಡಾ ನಿವೇಶನ ಹಂಚಿಕೆಯಲ್ಲಿ

ಬೆಂಗಳೂರು: ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಪಡಿತರ ಚೀಚಿ ವಿತರಣಾ ಮಾನದಂತ ಪರಿಶೀಲನೆಗೆ ಕರ್ನಾಟಕ ಆಡಳಿತ ಸುಧಾರಣಾ ಆಯೋಗವು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರ ನೇತೃತ್ವದಲ್ಲಿ ಉಪ ಸಮಿತಿಯನ್ನು ರಚನೆ ಮಾಡಿದೆ. ಈ ಕುರಿತು ವಿಕಾಸಸೌಧದಲ್ಲಿ ಸೋಮವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಯೋಗದ ಅಧ್ಯಕ್ಷ ಮತ್ತು