.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಬೆಂಗಳೂರು, ಜನವರಿ 02: ಬಸ್‌ ಪ್ರಯಾಣ ದರ ಶೇಕಡಾ 15ರಷ್ಟು ಏರಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಸಚಿವ ಸಂಪುಟ ಸಭೆ ಬಳಿಕ ಸರ್ಕಾರ ಅಧಿಕೃತವಾಗಿ ಘೋಷಿಸಲಿದೆ. ಬೆಂಗಳೂರು: ರಾಜ್ಯ ಸರ್ಕಾರ ಹೊಸ ವರ್ಷಕ್ಕೆ ಬಸ್ ಪ್ರಯಾಣಿಕರಿಗೆ ಶಾಕ್ ನೀಡಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(KSRTC)ಮತ್ತು ಬೆಂಗಳೂರು ಮಹಾನಗರ ಸಾರಿಗೆ

ಬೆಂಗಳೂರು: ರಾಜ್ಯಜದಲ್ಲಿ ಹೊಸ ವರ್ಷಾಚರಣೆ ಬೆನ್ನಲ್ಲೇ ಚಾಮರಾಜನಗರ ಮತ್ತು ಮಾಗಡಿಯಲ್ಲಿ ಸಂಭವಿಸಿದ 2 ಪ್ರತ್ಯೇಕ ಅಪಘಾತಗಳಲ್ಲಿ ಐದು ಮಂದಿ ಸಾವನ್ನಪ್ಪಿದ್ದಾರೆ. ಚಾಮರಾಜ ನಗರದಲ್ಲಿ ಹೊಸ ವರ್ಷಾಚರಣೆಯ ಸಂಭ್ರಮ ಮುಗಿಸಿ ಹಿಂತಿರುಗುವಾಗ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ಕೊಡಸೋಗೆ ಬಳಿ ಇಂದು ಮುಂಜಾನೆ ಈ ಘಟನೆ

ಬೆಂಗಳೂರು, ಡಿಸೆಂಬರ್​ 29: ಕೆಎಸ್​ಆರ್​ಟಿಸಿ ಬಸ್ ಚಾಲನೆ ವೇಳೆ ಚಾಲಕನಿಗೆ ಫಿಟ್ಸ್​​ ಕಾಣಿಸಿಕೊಂಡ ಪರಿಣಾಮ ಸರಣಿ ಅಪಘಾತ ಸಂಭವಿಸಿರುವಂತಹ ಘಟನೆ ಡಿ. 25 ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಮಡಕಶಿರದ ಮಾರುತಿ‌ನಗರದ ಬಳಿ ನಡೆದಿದೆ. ಬಸ್​​ನಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎನ್ನಲಾಗಿದ್ದು, ಸ್ಪಲ್ಪ ಯಾಮಾರಿದ್ದರೆ ಹತ್ತಾರು ಅಮಾಯಕರ ಪ್ರಾಣ

ವಿವಾದಾತ್ಮಕ ರಿಯಾಲಿಟಿ ಶೋ 'ಬಿಗ್ ಬಾಸ್ 18' ಆರಂಭದಿಂದಲೂ ಸುದ್ದಿಯಲ್ಲಿದೆ. ಈ ಸೀಸನ್‌ನ ಸ್ಪರ್ಧಿಗಳು ಪ್ರತಿದಿನ ಹೊಸ ಹೊಸ ಟ್ರಿಕ್ಸ್ ಮಾಡುತ್ತಾ ಜನರ ಗಮನ ಸೆಳೆಯುತ್ತಿದ್ದಾರೆ. ಈ ನಡುವೆ ಸಾರಾ ಅರ್ಫೀನ್ ಖಾನ್ ಎಲಿಮಿನೇಟ್ ಆಗಿರುವ ಸುದ್ದಿಯೂ ಜೋರಾಗಿದೆ. ಇತ್ತೀಚಿನ ಸಂಚಿಕೆಯಲ್ಲಿ, ಸಾರಾ ತನ್ನ ಕೋಪವನ್ನು ಕಳೆದುಕೊಂಡಿದ್ದು ಕಂಡುಬಂದಿತ್ತು.

ಉಡುಪಿ:ಉಡುಪಿಯ ಉತ್ತರಾಧಿಮಠದ ದಿವಾನರಾದ ಪ್ರಕಾಶ್ ಆಚಾರ್ಯರವರ ಪಿತಶ್ರೀಗಳಾದ ಹೊಳೆಹೂನ್ನೂರು ಮಧ್ವರಾವ್ (81)ರವರು ತಿರುಪತಿಗೆ ಪ್ರಯಾಣಿಸುತ್ತಿರುವಾಗ ಹೃದಯಾಘತದಿ೦ದ ಭಾನುವಾರ ಹರಿಪಾದಕ್ಕೆ ಸೇರಿದ್ದಾರೆ.ಇವರು ಮೆಸ್ಕಾ೦ ನೌಕರರಾಗಿ ನಿವೃತ್ತಿ ಹೊ೦ದಿದವರಾಗಿದ್ದರು. ಧರ್ಮಪತ್ನಿ ಹಾಗೂ ನಾಲ್ಕು ಮ೦ದಿ ಗ೦ಡುಮಕ್ಕಳು ಹಾಗೂ ಹೆಣ್ಣುಮಗಳೊಬ್ಬಳನ್ನು ಹಾಗೂ ಸೊಸೆಯಿ೦ದರು,ಮೊಮ್ಮಕ್ಕಳನ್ನು ಮತ್ತು ಕುಟು೦ಬ ವರ್ಗದವರನ್ನು ಮತ್ತು ಅಪಾರ ಮ೦ದಿ ಅಭಿಮಾನಿಗಳನ್ನು ಬಿಟ್ಟು

ಬೆಂಗಳೂರು: ಆಸಿಡ್ ಮೊಟ್ಟೆ ದಾಳಿ ಪ್ರಕರಣ ಪೂರ್ವನಿಯೋಜಿತ. ಶಾಸಕ ಮುನಿರತ್ನ ಅಭಿನಯದ 'ಆಸಿಡ್ ಮೊಟ್ಟೆ' ಸಿನಿಮಾ 100 ದಿನ ಓಡಿಸಿ" ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ವಾಗ್ದಾಳಿ ನಡೆಸಿದರು. ಸದಾಶಿವನಗರ ನಿವಾಸದಲ್ಲಿ ಸುರೇಶ್ ಅವರು ಶನಿವಾರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು.ವಿಡಿಯೋ ಪ್ರಕರಣ ಹಾಗೂ ಮಾಧ್ಯಮದ ವರದಿಗಳನ್ನು ನೋಡಿದಾಗ ಬಿಜೆಪಿ ಶಾಸಕರು,

ಕಲಬುರಗಿ: ಪಂಚಾಯತ್‌ರಾಜ್ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ರಾಜು ಕಪನೂರ ಸೇರಿ ಆರು ಮಂದಿ ವಿರುದ್ಧ ಸ್ಟೇಷನ್ ಬಜಾರ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಕಲಬುರಗಿ ನಗರ ಘಟಕದ ಬಿಜೆಪಿ ಅಧ್ಯಕ್ಷ ಚಂದ್ರಕಾಂತ ಪಾಟೀಲ ಅವರು ಕಪನೂರ ಮತ್ತು ಇತರ ಐವರು ತನಗೆ (ಪಾಟೀಲ)

ಮಡಿಕೇರಿ: ಕೊಡಗಿನಲ್ಲಿ ಶುಕ್ರವಾರ ಸಂಜೆ ದೇವಸ್ಥಾನದ ಉತ್ಸವದಲ್ಲಿ ಪಾಲ್ಗೊಂಡಿದ್ದ ಎರಡು ಸಮುದಾಯದ ಭಕ್ತರು ಧರಿಸಿದ್ದ ಉಡುಪಿನ ಸಂಬಂಧ ಮನಸ್ತಾಪ ಉಂಟಾಗಿದೆ. ಕೆಲವು ಕೊಡವ ಭಕ್ತರು ಧಾರ್ಮಿಕ ಕ್ರಿಯೆಯಲ್ಲಿ ಪಾಲ್ಗೊಳ್ಳಲು ದೇವಸ್ಥಾನಕ್ಕೆ ತೆರಳುತ್ತಿದ್ದಾಗ, ಗೌಡ ಸಮುದಾಯಕ್ಕೆ ಸೇರಿದ ಸ್ಥಳೀಯರು ಅವರನ್ನು ತಡೆದಿದ್ದಾರೆ ಎನ್ನಲಾಗಿದೆ. ದೇವಾಲಯದ ಆಡಳಿತ ಮಂಡಳಿಯ ಕೆಲವರು ಕೊಡವ ಭಕ್ತರಿಗೆ ಪ್ರವೇಶವನ್ನು ನಿರಾಕರಿಸಿದರು,

ಮಂಗಳೂರು, ಡಿಸೆಂಬರ್​ 28: ಕಂದಕಕ್ಕೆ ಆಲ್ಟೋ ಕಾರು ಉರುಳಿ ಬಿದ್ದು ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ  ಜಿಲ್ಲೆ ಪುತ್ತೂರು ತಾಲೂಕಿನ ಪರ್ಲಡ್ಕದಲ್ಲಿ ನಡೆದಿದೆ. ಅಣ್ಣು ನಾಯ್ಕ್, ಚಿದಾನಂದ, ರಮೇಶ್ ನಾಯ್ಕ್ ಮೃತ ದುರ್ದೈವಿಗಳು. ಮೃತರು ಸುಳ್ಯ ತಾಲೂಕಿನ ಜಟ್ಟಿಪಳ್ಳ ನಿವಾಸಿಗಳು ಎಂದು ತಿಳಿದುಬಂದಿದೆ. ಕಾರು ಸುಳ್ಯದಿಂದ ಪುತ್ತೂರಿನ

ರಾಮನಗರ: ಸಾಲ ಕೊಡಿಸುವುದಾಗಿ ಹೇಳಿ ಲಾಡ್ಜ್​ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆಯೋರ್ವಳು ಬಿಜೆಪಿ ಮುಖಂಡನ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಬ್ಯೂಟಿಷನ್ ಕೆಲಸ ಮಾಡಿಕೊಂಡಿರುವ ವಿವಾಹಿತ ಮಹಿಳೆಗೆ ಸಾಲ ಕೊಡಿಸುವುದಾಗಿ ನಂಬಿಸಿ ರಾಮನಗರದ ಲಾಡ್ಜ್​ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದ್ದು. ಮಹಿಳೆ ನೀಡಿದ ಈ ದೂರಿನ